Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

    ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

    ಸಿಡಿ ರಿಲೀಸ್‌ ಆದ 4 ಗಂಟೆಯ ಬಳಿಕ ಮನೆ ಖಾಲಿ ಮಾಡಿದ್ದ ಯುವತಿ

    ಸಿಡಿ ರಿಲೀಸ್‌ ಆದ 4 ಗಂಟೆಯ ಬಳಿಕ ಮನೆ ಖಾಲಿ ಮಾಡಿದ್ದ ಯುವತಿ

    ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

    ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಧಿಕಾ ಪಂಡಿತ್‌ – ಅಭಿಮಾನಿಗಳಿಗೆ ಪ್ರೀತಿಯ ಪತ್ರ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 7-3-2021

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಕೊರೊನಾ ಲಸಿಕೆ ಹಾಕುವ ಪ್ರಕ್ರಿಯೆ ಹೇಗೆ ನಡೆಯುತ್ತದೆ?

Public Tv by Public Tv
2 months ago
Reading Time: 1min read
ಲಸಿಕೆ ಹಾಕಿಸಿಕೊಂಡ ಬಳಿಕ ಮಕ್ಕಳು ಅಸ್ವಸ್ಥ- 1 ಮಗು ಸಾವು, 26 ಮಕ್ಕಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೊರೋನಾ ಲಸಿಕೆ ನೀಡಿಕೆ ಸಮೀಪ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪರಿಶೀಲನೆಗೆ ಡೆಡ್‌ಲೈನ್‌ ನೀಡಲಾಗಿದೆ. ಇಂದಿನಿಂದ ಮುಂದಿನ 3 ದಿನ ಪಕ್ಕಾ ಟಾರ್ಗೆಟ್ ನೀಡಲಾಗಿದೆ. ಪಾಲಿಕೆ ವತಿಯಿಂದ ಬೇರೆ ಇಲಾಖೆಯ ಸಿಬ್ಬಂದಿ ಸಹ ಕೋವಿಡ್ ಲಸಿಕೆ ಕೆಲಸ ಮಾಡಬೇಕು ಎಂದು ಚರ್ಚೆ ನಡೆದಿದೆ.

ಇದೇ ವೇಳೆ ಈ ಮೇಲುಸ್ತುವಾರಿ ಕಾಯಲು ಎಲ್ಲ ವಲಯಗಳ ವಿಶೇಷ ಆಯುಕ್ತರಿಗೂ ಜವಾಬ್ದಾರಿ ವಹಿಸಲಾಗಿದೆ. ಹೀಗಾಗಿ ಲಸಿಕೆ ಹಂಚಿಕೆ,ನೀಡಿಕೆ ವಲಯವಾರು ವಿಶೇಷ ಆಯುಕ್ತರ ಮೇಲ್ವಿಚಾರಣೆಯಲ್ಲಿ ನಡೆಯಲಿದೆ. ಸದ್ಯಕ್ಕೆ 1038 ಕೇಂದ್ರಗಳನ್ನು ಮತ್ತೊಮ್ಮೆ ಅಧಿಕಾರಿಗಳು ಪರಿಶೀಲನೆ ಮಾಡಿ ಅಂತಿಮ ಪಟ್ಟಿ ಆರೋಗ್ಯ ಇಲಾಖೆಗೆ ತಲುಪಿಸಬೇಕಾಗಿದೆ.

ಕೊರೋನಾ ವ್ಯಾಕ್ಸಿನ್ ನೀಡುವ ಸೆಂಟರ್ ಗಳಲ್ಲಿ ಅಂತಿಮ ಕಸರತ್ತು ನಡೆಯುತ್ತಿದೆ. ಮೂರು ಪ್ರತ್ಯೇಕ ಕೊಠಡಿಗಳಲ್ಲಿ ಲಸಿಕೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ

ಯಾವ ಕೊಠಡಿಯಲ್ಲಿ ಏನು?
ಕಾಯುವ ಕೊಠಡಿ – ಲಸಿಕೆ ಹಾಕುವುದಕ್ಕೂ ಮುನ್ನ ವ್ಯಕ್ತಿ ಇಲ್ಲಿ ಕುಳಿತು ತಮ್ಮ ಸರದಿಗಾಗಿ ಕಾಯಬೇಕು..
ಲಸಿಕೆ ಕೊಠಡಿ – ಇಲ್ಲಿ ವ್ಯಕ್ತಿಗೆ ವೈದ್ಯರು ಅಥವಾ ವೈದ್ಯಾಧಿಕಾರಿ ಲಸಿಕೆ ಹಾಕುತ್ತಾರೆ
ಮೇಲ್ವಿಚಾರಣಾ ಕೊಠಡಿ – ಲಸಿಕೆ ಪಡೆದ ಬಳಿಕ ವ್ಯಕ್ತಿ 30 ನಿಮಿಷಗಳ ಕಾಲ ಕೊಠಡಿಯಲ್ಲಿ ಕುಳಿತುಕೊಳ್ಳಬೇಕು. ವ್ಯಕ್ತಿಯ ಮೇಲೆ ಲಸಿಕೆ ಪ್ರತಿಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲೇಬೇಕು. ಒಂದು ವೇಳೆ ಆರೋಗ್ಯದಲ್ಲಿ ಏರುಪೇರಾದರೆ ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು.

Tags: CoronaCovid 19karnatakavaccinationಕೊರೊನಾಕೊರೊನಾ ಲಸಿಕೆಕೋವಿಡ್ 19
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV