Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾಮಾರಿ ಕೊರೊನಾಗೆ ಭಾರತೀಯ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾಮಾರಿ ಕೊರೊನಾಗೆ ಭಾರತೀಯ ಬಲಿ

Latest

ಮಹಾಮಾರಿ ಕೊರೊನಾಗೆ ಭಾರತೀಯ ಬಲಿ

Public TV
Last updated: March 11, 2020 8:35 am
Public TV
Share
2 Min Read
corona britain
SHARE

– ಇಟಲಿ ವ್ಯಕ್ತಿಯಿಂದ ವೈರಸ್ ಅಟ್ಯಾಕ್
– ಚಿಕಿತ್ಸೆ ಪಡೆಯುತ್ತಿರೋ ಮಗ
– ಕಣ್ಣೀರಿನಲ್ಲಿ ಕುಟುಂಬ

ನವದೆಹಲಿ: ಮಹಾಮಾರಿ ಕೊರೊನಾ ದೇಶಾದ್ಯಂತ ವ್ಯಾಪಿಸುತ್ತಿದ್ದು, ಸೋಂಕಿತರ ಸಂಖ್ಯೆ 61ಕ್ಕೆ ಹೆಚ್ಚಿದೆ. ಅಲ್ಲದೆ ಓರ್ವ ಭಾರತೀಯ ಮೃತನಾಗುವ ಮೂಲಕ ಜನರಲ್ಲಿ ಇನ್ನೂ ಭಯದ ವಾತಾವರಣ ನಿರ್ಮಾಣ ಮಾಡಿದೆ.

ಮಹಾಮಾರಿ ಕೊರೊನಾಗೆ ಭಾರತೀಯರೊಬ್ಬರು ಸಾವನ್ನಪ್ಪಿದ್ದಾರೆ. ಭಾರತೀಯ ಮೂಲದ ಬ್ರಿಟನ್‍ನಲ್ಲಿದ್ದ  ಮನೋಹರ್ ಕೃಷ್ಣ ಪ್ರಭು(80) ಸಾವನ್ನಪ್ಪಿದ ವ್ಯಕ್ತಿ. ಇವರು ವ್ಯಾಟ್‍ಫೋರ್ಡ್ ಜನರಲ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ.

Corona Virus 2

ಈ ಮೂಲಕ ಪ್ರಭು ಅವರು ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ ಆರನೇ ವ್ಯಕ್ತಿ ಯಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇವರು ಕೃಷ್ಣನ ಭಕ್ತರಾಗಿದ್ದು, ವ್ಯಾಟ್‍ಫೋರ್ಡ್‍ನಲ್ಲಿರುವ ಭಕ್ತವೇದಾಂತಕ್ಕೆ ಯಾವಾಗಲೂ ಭೇಟಿ ನೀಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಇಂಗ್ಲೆಂಡ್‍ನ ಚೀಫ್ ಮೆಡಿಕಲ್ ಆಫೀಸರ್ ಪ್ರೊಫೆಸರ್ ಕ್ರಿಸ್ ವ್ಹಿಟ್ಟಿ ಪ್ರತಿಕ್ರಿಯಿಸಿ, ಕೊರೊನಾ ವೈರಸ್‍ನಿಂದಾಗಿ ಇಂಗ್ಲೆಂಡ್‍ನಲ್ಲಿ 6ನೇ ಸಾವು ಸಂಭವಿಸಿದೆ ಎಂದು ಹೇಳಲು ವಿಷಾಧಿಸುತ್ತೇನೆ. ಇವರಿಗೆ ಎನ್‍ಎಸ್‍ಎಚ್ ಟ್ರಸ್ಟ್ ನ ವೆಸ್ಟ್ ಹರ್ಟ್‌ಫೋರ್ಡ್‌ಶೈರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೈರಸ್ ಇಂಗ್ಲೆಂಡ್‍ನಾದ್ಯಂತ ವ್ಯಾಪಿಸಿದ್ದು, ಈ ಕುರಿತು ಎಲ್ಲ ಎಚ್ಚರಿಕೆ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Corona Virus 3

ಭಾರತೀಯ ಮೂಲದವರು ಸಾವನ್ನಪ್ಪಿದ ಮೊದಲ ಪ್ರಕರಣ ಇದಾಗಿದ್ದು, ಬ್ರಿಟನ್‍ನಲ್ಲಿ ಸಾವನ್ನಪ್ಪಿದ್ದಾರೆ. ಇವರ ಮಗನಿಗೂ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕೃಷ್ಣನ ಭಕ್ತ ಪರಶುರಾಮ್ ದಾಸ್ ಪ್ರತಿಕ್ರಿಯಿಸಿ, ಮನೋಹರ್ ಅವರಿಗೆ ಇಟಾಲಿಯನ್ ವ್ಯಕ್ತಿಯಿಂದ ಕೊರೊನಾ ಹರಡಿದೆ. ಇಟಲಿ ವ್ಯಕ್ತಿಯೊಬ್ಬ ಆಡಿಯೋ ಉಪಕರಣ ಪಡೆಯಲು ಮನೋಹರ್ ಅವರ ಮಗನ ಬಳಿ ಬಂದಿದ್ದ ಈ ವೇಳೆ ವೈರಸ್ ಅಟ್ಯಾಕ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊರೊನಾ ಸೋಂಕು ತಗುಲಿದ್ದರಿಂದಾಗಿ ಮನೋಹರ್ ಅವರು 10 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಮ್ಮ ದೇವಸ್ಥಾನದ ಕೆಲವು ಹುಡುಗರು ಸಹ ಅವರನ್ನು ನೋಡಲು ಹೋಗಿದ್ದರು. ಅವರನ್ನೂ ತಪಾಸಣೆಗೆ ಒಳಪಡಿಸಲಾಗಿದ್ದು, ಬಂಧನದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

coronavirus 3 e1583829980459

ಈ ಕುರಿತು ಮನೋಹರ್ ಕುಟುಂಬಸ್ಥರು ಪ್ರತಿಕ್ರಿಯಿಸಿ, ನಾವು ಪ್ರೀತಿಯ ತಂದೆ, ಅಜ್ಜ ಹಾಗೂ ಸಹೋದರನನ್ನು ಕಳೆದುಕೊಂಡಿದ್ದೇವೆ. ಅವರಿಗೆ ವಯಸ್ಸು ಹೆಚ್ಚಾಗಿದ್ದರಿಂದ ಹಾಗೂ ಕೊರೊನಾ ವ್ಯಾಪಿಸಿದ್ದರಿಂದ ಬದುಕಿಸಲು ಸಾಧ್ಯವಾಗಲಿಲ್ಲ. ಜನರಿಗೆ ಹೆಚ್ಚು ಸಹಾಯ ಮಾಡುತ್ತಿದ್ದರು. ತುಂಬಾ ಒಳ್ಳೆಯ ವ್ಯಕ್ತಿಯಾಗಿದ್ದರು. ಹೀಗಾಗಿ ನಮ್ಮ ತಂದೆಯನ್ನು ನಾವು ಮಿಸ್ ಮಾಡಿಕೊಳ್ಳುತ್ತೇವೆ. ನಾವು ಮಾತ್ರವಲ್ಲ ಅವರ ಸ್ನೇಹಿತರು ಹಾಗೂ ಅವರೊಂದಿಗೆ ಒಡನಾಟ ಹೊಂದಿದ್ದ ಎಲ್ಲರೂ ಅವರನ್ನು ಮಿಸ್ ಮಾಡಿಕೊಳ್ಳುತ್ತಾರೆ ಎಂದು ಕಣ್ಣೀರು ಹಾಕಿದ್ದಾರೆ.

corona virus 3

ಇವರಿಂದ ಪ್ರೇರೇಪಿತರಾಗಿ 1960ರಲ್ಲಿ ಋಷಿಕೇಶ ಪ್ರವಾಸದ ನಂತರ ಬೀಟಲ್ಸ್ ನ ಜಾರ್ಜ್ ಹ್ಯಾರಿಸನ್ ಅವರು ಭಾರತೀಯ ಆಧ್ಯಾತ್ಮಿಕತೆ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ನಂತರ ಇಸ್ಕಾನ್‍ನೆ ಭಕ್ತವೇದಾಂತ ಎಸ್ಟೇಟ್‍ನ್ನು ದಾನ ಮಾಡಿದರು ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 61ಕ್ಕೆ ಹೆಚ್ಚಳವಾಗಿದ್ದು, ಪುಣೆಯಲ್ಲಿ ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿವೆ. ಇತ್ತ ಕೇರಳದಲ್ಲಿ 12 ಜನಕ್ಕೆ ತಗುಲಿದ್ದ ಕೊರೊನಾ ಒಂದೇ ದಿನದಲ್ಲಿ 19ಕ್ಕೆ ಹೆಚ್ಚಾಗಿದೆ. ನಿನ್ನೆಯಷ್ಟೇ ಸಿಎಂ ಪಿಣರಾಯಿ ವಿಜಯನ್ ಅವರು ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, 7ನೇ ತರಗತಿ ವರೆಗೆ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದ್ದರು. ಅಲ್ಲದೆ ಮಾ.31ರ ವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡುವ ಕುರಿತು ಸಹ ನಿರ್ಧಾರ ಕೈಗೊಳ್ಳಲಾಗಿದೆ.

TAGGED:BritainCorona VirusindiaindianPublic TVಕೊರೊನಾ ವೈರಸ್ಪಬ್ಲಿಕ್ ಟಿವಿಬ್ರಿಟನ್ಭಾರತಭಾರತೀಯ
Share This Article
Facebook Whatsapp Whatsapp Telegram

Cinema news

Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows

You Might Also Like

Hebbagodi
Bengaluru City

ಬೆಂಗಳೂರು | ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

Public TV
By Public TV
26 minutes ago
RTO 3
Bengaluru City

ತೆರಿಗೆ ವಂಚನೆ – ನೂರಾರು ಖಾಸಗಿ ಬಸ್‌ಗಳು ಸೀಜ್

Public TV
By Public TV
40 minutes ago
Ramalinga Reddy Meeting
Bengaluru City

ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್

Public TV
By Public TV
42 minutes ago
Hindu Student
Latest

ಕಾಣೆಯಾಗಿದ್ದ ಹಿಂದೂ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ – ಬಾಂಗ್ಲಾದಲ್ಲಿ ಒಟ್ಟು ಸಾವು 17ಕ್ಕೆ ಏರಿಕೆ

Public TV
By Public TV
1 hour ago
Tanker 2
Belgaum

ಚಿನ್ನದಂತೆ ಗಲ್ಫ್‌ ರಾಷ್ಟ್ರಗಳಿಂದ ಡೀಸೆಲ್‌ ಸ್ಮಗ್ಲಿಂಗ್ – ರಾಜ್ಯದಲ್ಲಿ ಅಕ್ರಮ ತೈಲ ಉತ್ಪನ್ನ ಸಾಗಾಟ!

Public TV
By Public TV
1 hour ago
Bomb Threat
Bengaluru City

ಬೆಂಗ್ಳೂರಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?