Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಸಮುದಾಯವನ್ನು ದೂರುವುದು ಸರಿಯಲ್ಲ: ಅಂಜುಮನ್ ಇಸ್ಲಾಂ ಸಂಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಸಮುದಾಯವನ್ನು ದೂರುವುದು ಸರಿಯಲ್ಲ: ಅಂಜುಮನ್ ಇಸ್ಲಾಂ ಸಂಸ್ಥೆ

Dharwad

ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಸಮುದಾಯವನ್ನು ದೂರುವುದು ಸರಿಯಲ್ಲ: ಅಂಜುಮನ್ ಇಸ್ಲಾಂ ಸಂಸ್ಥೆ

Public TV
Last updated: April 6, 2020 4:14 pm
Public TV
Share
2 Min Read
hbl muslim meet
SHARE

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಸಮುದಾಯವನ್ನು ದೂರುವುದು ಸರಿಯಲ್ಲ ಎಂದು ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಅಸಮಾನಧಾನ ಹೊರಹಾಕಿದ್ದಾರೆ.

ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ಸಿನಲ್ಲಿ ಬಸವರಾಜ್ ಹೊರಟ್ಟಿ ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ನೇತೃತ್ವದಲ್ಲಿ ಸರ್ವಧರ್ಮ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಕೊರೊನಾ ವೈರಸ್ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್‍ಡೌನ್ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ರಾಜ್ಯದಲ್ಲಿ ಹಲವು ಸಮಾಜದ ನಡುವೆ ವೈಮನಸ್ಸು ಉಂಟಾಗುವ ಪ್ರಕರಣ ಹೆಚ್ಚಾಗುತ್ತಿದೆ. ಅಲ್ಲದೇ ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಸಾಮೂಹಿಕ ಪ್ರಾರ್ಥನೆಗಾಗಿ ತೆರಳಿದ್ದವರಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿದೆ. ಸಮಾಜದಲ್ಲಿ ಕೋಮುವಾದ ಸೃಷ್ಟಿಸುವ ಲಕ್ಷಣಗಳು ಗೋಚರಿಸುತ್ತಿವೆ. ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಿ ಸೌಹಾರ್ದತೆಯಿಂದ ಸರ್ವಧರ್ಮ ಸಮನ್ವಯ ರೀತಿಯಲ್ಲಿ ಜೀವನ ನಡೆಸಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

hbl muslim meet 1

ಇದೇ ವೇಳೆ ಮಾತನಾಡಿದ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಯೂಸುಫ್ ಸವಣೂರ ಅವರು, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಆದೇಶ ಘೋಷಣೆಯಾಗಿದ್ದರೂ ಮಂಟೂರ ರಸ್ತೆಯಲ್ಲಿರುವ ಅರಳಿಕಟ್ಟಿ ಕಾಲೋನಿಯಲ್ಲಿ ನಮಾಝ್ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಕಲ್ಲು ತೂರಾಟ ಪ್ರಕರಣ ಖಂಡನೀಯವಾಗಿದೆ. ಇದರ ಬಗ್ಗೆ ಅಂಜುಮನ್ ಇಸ್ಲಾಂ ಸಂಸ್ಥೆಯು ಸೂಕ್ತ ಕ್ರಮ ಕೈಗೊಳ್ಳಲಿದೆ. ಇದರಲ್ಲಿ ಯಾರು ಕೂಡ ಕೋಮುವಾದ ಸೃಷ್ಟಿಸಬಾರದು. ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಹಿಂದೂ ಮುಸ್ಲಿಂ ಭಾಂದವರು ಸಹೋದರರಂತೆ ಜೀವನ ನಡೆಸುತ್ತಿದ್ದಾರೆ. ಕೆಲವು ವಿಕೃತ ಮನಸ್ಥಿತಿಯವರು ಇಂತಹ ಕೃತ್ಯ ಎಸಗಿದ್ದಾರೆ. ಆದರೇ ಯಾವುದೇ ಪ್ರಕರಣಕ್ಕೆ ಇಸ್ಲಾಂ ಧರ್ಮ ಪ್ರೇರಣೆ ನೀಡಿಲ್ಲ ಎಂದು ಹೇಳಿದರು.

hbl muslim meet 2

ಈಗಾಗಲೇ ಹುಬ್ಬಳ್ಳಿ-ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯೊಂದಿಗೆ ಚರ್ಚೆ ನಡೆಸಲಾಗಿದೆ. ಸಮಾಜದಲ್ಲಿ ಒಳ್ಳೆಯ ರೀತಿಯ ವಾತಾವರಣ ನಿರ್ಮಾಣವಾಗಬೇಕು. ನಾವು ಸರ್ಕಾರದ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ. ಈಗಾಗಲೇ 130 ಮಸೀದಿಗಳನ್ನು ಸಹ ಬಂದ್ ಮಾಡಿದ್ದೇವೆ. ಯಾವ ಮಸೀದಿಯಲ್ಲೂ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿಲ್ಲ. ಯಾರೂ ಸಹ ಮನೆ ಬಿಟ್ಟು ಹೊರಬರಬಾರದು. ಏಪ್ರಿಲ್ 8ರಂದು ಇರುವ ಶಭೇ ಭರಾತ್ ಹಬ್ಬದಂದು ಸಹ ಯಾರು ಸಹ ಮನೆಯಿಂದ ಹೊರಗೆ ಬರಬಾರದು. ಯಾರೂ ಖಬರಸ್ಥಾನಕ್ಕೂ ಸಹ ಹೋಗಬಾರದು. ಅಂಜುಮನ್ ಇಸ್ಲಾಂ ಸಂಸ್ಥೆಯಿಂದಲೇ ಖಬರಸ್ಥಾನ ಸ್ವಚ್ಚತಾ ಕಾರ್ಯ ನಡೆಯುತ್ತಿದೆ ಎಂದು ಮನವಿ ಮಾಡಿಕೊಂಡರು.

ಸರ್ಕಾರದ ಲಾಕ್ ಡೌನ್ ಆದೇಶವನ್ನ ನಾವೂ ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಆದರೆ ಯಾರೋ ಒಬ್ಬರು ಮುಸ್ಲಿಂರು ಮಾಡಿರೋ ತಪ್ಪಿಗೆ ಈಡೀ ಸಮುದಾಯಕ್ಕೆ ಕಪ್ಪು ಚುಕ್ಕೆ ಇಡಬಾರದು. ಮುಸ್ಲಿಂ ಸಮಾಜದ ಮುಖಂಡರು ಸಮಾಜದಲ್ಲಿ ಜಾಗೃತೆ ಮೂಡಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸುತ್ತಿಲ್ಲ ಎಂದು ಹೇಳಿದರು. ಸಭೆಯಲ್ಲಿ ಮಾಜಿ ಸಚಿವ ಎ.ಎಂ ಹಿಂಡಸಗೇರಿ, ವಿಪ ಸದಸ್ಯ ಶ್ರೀನಿವಾಸ ಮಾನೆ, ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖಂಡರು ಹಾಗೂ ಹಲವು ಜನಪ್ರತಿನಿಧಿಗಳು ಭಾಗಿಯಾಗಿದ್ದರು.

TAGGED:Anjuman Islam Institutebasavaraj horattiCorona VirushubballiLockdownPublic TVಅಂಜುಮನ್ ಇಸ್ಲಾಂ ಸಂಸ್ಥೆಕೊರೊನಾ ವೈರಸ್ಪಬ್ಲಿಕ್ ಟಿವಿಬಸವರಾಜ್ ಹೊರಟ್ಟಿಲಾಕ್‍ಡೌನ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

India vs Pakistan shake hands row
Cricket

ಇಂದು ಭಾರತ vs ಪಾಕ್‌ ಕದನ – ಶತಕೋಟಿ ಭಾರತೀಯರಿಗೆ ಶಿವರಾತ್ರಿ ಗಿಫ್ಟ್‌ ಕೊಡಲು ಟೀಂ ಇಂಡಿಯಾ ರೆಡಿ

Public TV
By Public TV
7 minutes ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
34 minutes ago
Raichur Shivaratri 2
Districts

ರಾಯಚೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ – ಮಧ್ಯರಾತ್ರಿಯಿಂದಲೇ ಶಿವಲಿಂಗ ದರ್ಶನ

Public TV
By Public TV
40 minutes ago
Shivaratri 1
Bengaluru City

ಮಹಾಶಿವರಾತ್ರಿಯ ಮಹತ್ವ ಏನೆಂಬುದು ಗೊತ್ತೆ?

Public TV
By Public TV
49 minutes ago
hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
9 hours ago
01 8
Big Bulletin

ಬಿಗ್‌ ಬುಲೆಟಿನ್‌ 14 February 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?