Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡಿ: ಎಚ್.ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡಿ: ಎಚ್.ವಿಶ್ವನಾಥ್

Corona

ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡಿ: ಎಚ್.ವಿಶ್ವನಾಥ್

Public TV
Last updated: April 22, 2020 8:37 am
Public TV
Share
2 Min Read
mys h vishwanath
SHARE

– ಮೈತ್ರಿ ಇದ್ದಿದ್ರೆ ಸಿದ್ದರಾಮಯ್ಯ, ಎಚ್‍ಡಿಕೆ ಟ್ರಂಪ್‍ಗಳಾಗ್ತಿದ್ರು

ಬೆಂಗಳೂರು: ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡುವ ಮೂಲಕ ವ್ಯಸನಿಗಳು ಸಾವನ್ನಪುವುದನ್ನು ತಪ್ಪಿಸಿ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ವಾರದಲ್ಲಿ ಎರಡು ದಿನ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ವ್ಯಸನಿಗಳು ಸಾವನ್ನಪ್ಪುವುದನ್ನು ತಪ್ಪಿಸಬಹುದು. ಅಲ್ಲದೆ ಕಾಳ ಸಂತೆಯಲ್ಲಿ ಮದ್ಯ ಮಾರಾಟ ಆಗುವುದನ್ನು ತಪ್ಪಿಸಬೇಕು. ವಾರದಲ್ಲಿ ಎರಡು ದಿನ ಎಲ್ಲ ವೈನ್ ಶಾಪ್, ಎಂಎಸ್‍ಐಎಲ್ ಮಳಿಗೆಗಳಲ್ಲಿ ನಿಗದಿತ ಅವಧಿಯಲ್ಲಿ ಮದ್ಯ ಮಾರಾಟವಾಗಬೇಕು. ಈಗ ಬಾರ್ ಮಾಲೀಕರೇ ತಮ್ಮ ಬಾರ್ ಗಳಲ್ಲಿ ಕಳ್ಳತನ ಮಾಡಿಸುವ ಸ್ಥಿತಿ ಬಂದಿದೆ. ಈ ಸ್ಥಿತಿ ತಪ್ಪಿಸಿ ಎಂದು ಹೇಳಿದ್ದಾರೆ.

Liquor Shops 1 copy

ಮದ್ಯ ವ್ಯಸನಿಗಳ ಆತ್ಮಹತ್ಯೆ ತಪ್ಪಿಸಲು ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕು. ಎಲ್ಲ ಎಂಎಸ್‍ಐಎಲ್ ಹಾಗೂ ವೈನ್ ಸ್ಟೋರ್ ತೆರೆಯಬೇಕು. ವಾರದಲ್ಲಿ 2 ದಿನ ಬೆಳಗ್ಗೆ 8 ರಿಂದ 11 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಕೊಡಿ. ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದು ಮಾಡಿ. ಬಾರ್ ಮತ್ತು ರೆಸ್ಟೋರೆಂಟ್ ಓಪನ್ ಆದರೆ ಗಲಾಟೆ ಆಗುತ್ತದೆ. ಆದರೆ ಎಂಎಸ್‍ಐಎಲ್ ಹಾಗೂ ಬಾರ್‍ಗಳ ಮೂಲಕ ಪಾರ್ಸಲ್ ಕೊಟ್ಟರೆ ಸಮಸ್ಯೆ ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದೀಗ ಬಾರ್‍ನವರು ಜಾಸ್ತಿ ಬೆಲೆಗೆ ಮಾರಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ವ್ಯಸನ ಅನ್ನೋದು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತದೆ. ಅವರ ಜೀವ ಉಳಿಸುವುದು ಸರ್ಕಾರದ ಜವಾಬ್ದಾರಿ. ಈ ಬಗ್ಗೆ ಸಿಎಂ ಯಡಿಯೂರಪ್ಪ ಗಮನಕ್ಕೆ ತರುತ್ತೇನೆ. ಎಲ್ಲರಿಗೂ ಮದ್ಯ ಮಾರಾಟ ಮಾಡಬೇಕು ಎಂಬ ಅಭಿಪ್ರಾಯವಿದೆ. ಆದರೆ ಹೇಳಲು ಯಾರಿಗೂ ಧೈರ್ಯವಿಲ್ಲ, ನಾನು ಹೇಳುತ್ತಿದ್ದೇನೆ ಎಂದು ವಿಶ್ವನಾಥ್ ತಿಳಿಸಿದ್ದಾರೆ.

images 3

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಮಾಜಿ ಸಚಿವ ಜಮೀರ್ ಅಹಮದ್ ಅವರನ್ನು ಕಾಂಗ್ರೆಸ್ ಪಕ್ಷವೇ ಹೊರ ಹಾಕಬೇಕು. ಇವತ್ತಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಇದ್ದಿದ್ದರೆ ಕರ್ನಾಟಕ ಮತ್ತೊಂದು ಅಮೆರಿಕಾ ಆಗುತ್ತಿತ್ತು. ಸಾಲು ಸಾಲು ಸಾವುಗಳು ಆಗುತ್ತಿದ್ದವು. ಕುಮಾರಸ್ವಾಮಿ, ಸಿದ್ದರಾಮಯ್ಯ ಟ್ರಂಪ್‍ಗಳಾಗುತ್ತಿದ್ದರು. ತಬ್ಲಿಘಿಗಳ ಪರವಾಗಿ ಇವರೆಲ್ಲ ನಿಂತು ಕರ್ನಾಟಕವನ್ನು ತಬ್ಬಲಿ ಮಾಡುತ್ತಿದ್ದರು. ಕರ್ನಾಟಕದಲ್ಲಿ ಮುಸ್ಲಿಮರ ಓಲೈಕೆಗೆ ನಿಂತು ಇಡೀ ರಾಜ್ಯದಲ್ಲಿ ಸೋಂಕು ತಾಂಡವಾಡುವಂತೆ ಮಾಡುತ್ತಿದ್ದರು ಎಂದು ಆರೋಪಿಸಿದರು.

ಸಮ್ಮಿಶ್ರ ಸರ್ಕಾರದಲ್ಲಿ ಜಮೀರ್ ಸಹ ಮಂತ್ರಿಯಾಗಿರುತ್ತಿದ್ದರು. ಅವರನ್ನು ತಡೆಯಲು ಆಗುತ್ತಿರಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿದ್ದವರೆಲ್ಲ ಉಡಾಫೆ ಜನ. ಸಿದ್ದರಾಮಯ್ಯ ಕೊರೊನಾ ಅಂದರೆ ನಂಗೇ ಗೊತ್ತಿಲ್ವಾ ಅಂತಿದ್ರು. ಇನ್ನು ಕುಮಾರಸ್ವಾಮಿಯವರು ಬ್ರದರ್ ಕೊರೊನಾ ಮೊನ್ನೆ ಸಿಕ್ಕಿದ್ರು ನಡೆಯಿರಿ ಅನ್ನೋರು ಎಂದು ಸಿದ್ದರಾಮಯ್ಯ, ಕುಮಾರಸ್ವಾಮಿ ಶೈಲಿಯಲ್ಲೇ ಎಚ್.ವಿಶ್ವನಾಥ್ ಹೇಳಿದ್ದಾರೆ.

Zameer Padarayanapura

ಕಾಂಗ್ರೆಸ್ ಅಲ್ಪಸಂಖ್ಯಾತ ಮುಸ್ಲಿಮರ ಪಕ್ಷಪಾತಿ. ಆದರೆ ದೈವ ಬಲ, ದೈವ ಇಚ್ಛೆಯಿಂದ ದೈವ ಭಕ್ತ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಇದರಿಂದ ನಾವು ಕೊರೊನಾ ವಿರುದ್ಧ ಯಶಸ್ವಿಯಾಗಿ ಹೋರಾಟ ಮಾಡುತ್ತಿದ್ದೇವೆ. ಜಮೀರ್ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ ವಿಶ್ವನಾಥ್, ಜಮೀರ್ ಮಾತುಗಳು ಸಾಮಾನ್ಯ ಅಲ್ಪ ಸಂಖ್ಯಾತರ ಭವಿಷ್ಯಕ್ಕೆ ಮುಳುವಾಗಿದೆ. ಜಮೀರ್ ಅಹಮದ್ ಖಾನ್ ಅವರದ್ದು ಸಮಾಜಘಾತುಕ ನಡವಳಿಕೆ. ಅಲ್ಪ ಸಂಖ್ಯಾತ ನಾಯಕರೇ ಅಲ್ಪ ಸಂಖ್ಯಾತರ ಭವಿಷ್ಯಕ್ಕೆ ಮಾರಕವಾಗುತ್ತಿದ್ದಾರೆ ಎಂದು ಹರಿಹಾಯ್ದರು.

TAGGED:Corona Virush vishwanathliquorLockdownPadarayanapura insidentPublic TVzameer ahmedಎಚ್ ವಿಶ್ವನಾಥ್ಕೊರೊನಾ ವೈರಸ್ಜಮೀರ್ ಅಹಮದ್ಪಬ್ಲಿಕ್ ಟಿವಿಪಾದರಾಯನಪುರ ಪ್ರಕರಣಮದ್ಯಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
18 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
21 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
21 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
34 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
48 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?