Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ಆಶೀರ್ವಾದ ಕರ್ನಾಟಕ ಬಂದ್ – ಮೊದಲು ‘ನೋ’ ಎಂದ ಸಿಎಂ ‘ಓಕೆ’ ಎಂದಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಂದು ಆಶೀರ್ವಾದ ಕರ್ನಾಟಕ ಬಂದ್ – ಮೊದಲು ‘ನೋ’ ಎಂದ ಸಿಎಂ ‘ಓಕೆ’ ಎಂದಿದ್ದು ಯಾಕೆ?

Bengaluru City

ಒಂದು ಆಶೀರ್ವಾದ ಕರ್ನಾಟಕ ಬಂದ್ – ಮೊದಲು ‘ನೋ’ ಎಂದ ಸಿಎಂ ‘ಓಕೆ’ ಎಂದಿದ್ದು ಯಾಕೆ?

Public TV
Last updated: March 13, 2020 5:48 pm
Public TV
Share
2 Min Read
bsy 2
SHARE

– ಸರ್ಕಾರದ ಮಹತ್ವದ ಆದೇಶದ ಹಿಂದಿದೆ ಆ ಮೂರು ಕಾರಣ
– ಕೊರೊನಾ ಕರ್ನಾಟಕ ರೆಡ್ ಅಲರ್ಟ್

ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಒಂದು ವಾರದ ಮಟ್ಟಿಗೆ ಕರ್ನಾಟಕ ತಾತ್ಕಾಲಿಕವಾಗಿ ಬಂದ್ ಆಗಲಿದೆ. ಒಂದು ವಾರ ಬಂದ್ ನಿರ್ಧಾರ ತೆಗೆದುಕೊಳ್ಳಲು ಪ್ರಮುಖ ಕಾರಣ ಒಂದು ಆಶೀರ್ವಾದವಂತೆ.

ಕೊರೊನಾ ವೈರಸಿಗೆ ದೇಶದಲ್ಲಿ ಮೊದಲು ಎಂಬಂತೆ ಕಲಬುರಗಿ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಸಿಎಂ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದರು. ಈ ಸಭೆಯಲ್ಲಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಶಿಕ್ಷಣ ಸಚಿವ ಸುರೇಶ್ ಕುಮಾರ್, ಡಾ. ದೇವಿಶೆಟ್ಟಿ ಸೇರಿದಂತೆ ಸರ್ಕಾರದ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಮುಖ್ಯಮಂತ್ರಿ ಶ್ರೀ @BSYBJP ಅವರು, ಕರೊನಾ ವೈರಸ್ ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆಸಿದರು.

ಉಪ ಮುಖ್ಯಮಂತ್ರಿಗಳಾದ @GovindKarjol, @drashwathcn, ಸಚಿವರಾದ @sriramulubjp , @nimmasuresh, @mla_sudhakar, ಡಾ. ದೇವಿಶೆಟ್ಟಿ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಸಿಎಂ ಅವರ ಸಲಹೆಗಾರ ಎಂ ಲಕ್ಷ್ಮೀನಾರಾಯಣ್ ಇದ್ದರು pic.twitter.com/f8amYTwIrb

— CM of Karnataka (@CMofKarnataka) March 13, 2020

ಸಭೆಯಲ್ಲಿ ಕಲಬರುಗಿ ಪ್ರಕರಣದ ಬಗ್ಗೆ ಚರ್ಚೆ ನಡೆದಾಗ ಆರೋಗ್ಯ ಇಲಾಖೆ ಅಧಿಕಾರಿಗಳು, ಉಮ್ರಾದಿಂದ ಬಂದ ಬಳಿಕ ಕೊರೊನಾ ಸೋಂಕಿತ ವ್ಯಕ್ತಿಯ ಕಾಲನ್ನು ಮುಟ್ಟಿ ಹಲವು ಜನ ಆಶೀರ್ವಾದ ಪಡೆದಿದ್ದಾರೆ. ಮೆಕ್ಕಾ ಮದೀನಾಕ್ಕೆ ಹೋಗಿ ಬಂದ ಕಾರಣ ಸಂಪ್ರದಾಯದಂತೆ ಕಾಲು ಮುಟ್ಟಿ ನಮಸ್ಕರಿಸಿದ್ದರು. ಹೀಗಾಗಿ ಆಶೀರ್ವಾದ ಪಡೆದ ವ್ಯಕ್ತಿಗಳಿಗೂ ಸೋಂಕು ಬಂದಿರುವ ಸಾಧ್ಯತೆಯಿದೆ. ಇದರ ಜೊತೆ ಅವರು ಸಂಪರ್ಕಕ್ಕೆ ಬಂದವರಿಗೂ ಇದು ಬರಬಹುದು ಎನ್ನುವ ವಿಚಾರವನ್ನು ಗಮನಕ್ಕೆ ತಂದಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಕುಟುಂಬಸ್ಥರಿಂದ ಪಡೆದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಂತೆ ಸರ್ಕಾರಕ್ಕೆ ತೀವ್ರತೆಯ ಅರಿವಾಗಿದೆ.

ES 0to1VAAEa uV

ಇನ್ನು ಕೇರಳದಲ್ಲೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಅಲ್ಲಿಯ ಜನ ಕರ್ನಾಟಕಕ್ಕೆ ಬರುವುದರಿಂದ ಸಮಸ್ಯೆ ಜಾಸ್ತಿಯಾಗಬಹುದು ಎಂದು ಸಭೆಯಲ್ಲಿದ್ದ ವೈದ್ಯರು ತಿಳಿಸಿದ್ದಾರೆ. ಇದರ ಜೊತೆ ಕೇಂದ್ರ ಸರ್ಕಾರ ಕಲಬುರಗಿ ಪ್ರಕರಣವನ್ನು ಆರೋಗ್ಯ ಇಲಾಖೆ ನಿರ್ಲಕ್ಷ್ಯಸಿದ್ದಕ್ಕೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ವ್ಯಕ್ತಿಯಿಂದ ಅರ್ಶೀವಾದ ಪಡೆದವರ ಎಲ್ಲರ ವಿವರ ಕಲೆಹಾಕಿ ಗೃಹಬಂಧನದಲ್ಲಿ ಇಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಇದನ್ನು ಓದಿ: ಮದ್ವೆ ನಿಗದಿಯಾಗಿದ್ರೆ ಏನು ಕಥೆ? ಯಾವುದೆಲ್ಲ ಬಂದ್? ಇಲ್ಲಿದೆ ಪೂರ್ಣ ವಿವರ

ES 09zvUcAAVHUK

ಈ ನಡುವೆ ರಾಜ್ಯದ ಬೆಂಗಳೂರಿನಲ್ಲೂ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೇವಿಶೆಟ್ಟಿ ಸೇರಿದಂತೆ ಹಲವು ವೈದ್ಯರು, ಒಂದು ವಾರಗಳ ಕಾಲ ಸಾರ್ವಜನಿಕವಾಗಿ ಜನ ಹೆಚ್ಚು ಸೇರದಂತೆ ಮಾಡಬೇಕು. ಹೀಗಾಗಿ ಹೆಚ್ಚು ಜನ ಸೇರುವ ಸಾರ್ವಜನಿಕ ಸ್ಥಳವನ್ನು ಬಂದ್ ಮಾಡಿ ಕಾರ್ಯಕ್ರಮಗಳನ್ನು ನಿರ್ಬಂಧಿಸುವುದು ಉತ್ತಮ ಎಂಬ ಸಲಹೆ ನೀಡಿದ್ದಾರೆ.

Corona 2 1

ಬಂದ್ ಸಲಹೆ ಕೇಳಿ ಸಿಎಂ ಯಾವುದೇ ಕಾರಣ ಬಂದ್ ಮಾಡಲು ಆದೇಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಕಲಬುರಗಿ ವ್ಯಕ್ತಿಯಿಂದ ಆಶೀರ್ವಾದ ಪಡೆದ ವ್ಯಕ್ತಿಗಳಿಂದ ಮತ್ತಷ್ಟು ಜನರಿಗೆ ಸೋಂಕು ಹರಡಿದರೆ ನಿಯಂತ್ರಣ ಮಾಡಲು ಯಾರಿಂದಲೂ ಸಾಧ್ಯವೇ ಇಲ್ಲ. ಇದು ಬಹಳ ಕಷ್ಟವಾಗುತ್ತದೆ ಎಂದು ಹೇಳಿದಾಗ ಸಿಎಂ ಶಾಕ್ ಆಗಿದ್ದಾರೆ. ವಿಶ್ವದ ವಿವಿಧ ದೇಶಗಳಿಗೆ ಕೊರೊನಾ ಬಂದಿದ್ದು ಹೇಗೆ? ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮವನ್ನು ತಿಳಿಸಿದಾಗ ಸಿಎಂ ಒಂದು ವಾರ ಕಾಲ ಬಂದ್ ಮಾಡುವ ನಿರ್ಧಾರಕ್ಕೆ ಒಪ್ಪಿಗೆ ನೀಡಿದರು ಎನ್ನುವ ವಿಚಾರವನ್ನು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

TAGGED:CoronaDevi Shettykarnatakakarnataka bandhyeddyurappaಕರ್ನಾಟಕಕರ್ನಾಟಕ ಬಂದ್ಕೊರೊನಾದೇವಿ ಶೆಟ್ಟಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
11 minutes ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
11 minutes ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
32 minutes ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
56 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
1 hour ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?