Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ 7 ಮಂದಿಗೆ ಕೊರೊನಾ, ಐವರಿಗೆ ಜಮಾತ್ ನಂಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ 7 ಮಂದಿಗೆ ಕೊರೊನಾ, ಐವರಿಗೆ ಜಮಾತ್ ನಂಟು

Bengaluru City

ರಾಜ್ಯದಲ್ಲಿ 7 ಮಂದಿಗೆ ಕೊರೊನಾ, ಐವರಿಗೆ ಜಮಾತ್ ನಂಟು

Public TV
Last updated: April 5, 2020 7:33 pm
Public TV
Share
2 Min Read
851527 corona testing kit
SHARE

– ಬೆಂಗಳೂರಿನ ವೃದ್ಧ ದಂಪತಿಗೆ ಸೋಂಕು
– ಕೊರೊನಾ ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 151ಕ್ಕೆ ಏರಿದೆ. ಶನಿವಾರ ಏಕಾಏಕಿ 16 ಮಂದಿ ಸೋಂಕಿತರು ಪತ್ತೆಯಾಗಿದ್ದರೆ, ಇಂದು 7 ಜನರಿಗೆ ಕೊರೊನಾ ತಗುಲಿರುವುದು ದೃಢವಾಗಿದೆ. ಈ ಪೈಕಿ 5 ಕೇಸ್‍ಗಳು ದೆಹಲಿಯ ತಬ್ಲಿಘಿ ಧರ್ಮ ಸಭೆಗೆ ಹೋಗಿ ಬಂದವರೇ ಆಗಿದ್ದಾರೆ.

ಬೆಳಗಾವಿಯ ನಾಲ್ವರು, ಬಳ್ಳಾರಿಯ ಒಬ್ಬರ ಜೊತೆ ದುಬೈನಿಂದ ಬೆಂಗಳೂರಿಗೆ ಆಗಮಿಸಿದ ವೃದ್ಧ ದಂಪತಿಗೆ ಸೋಂಕು ಬಂದಿದೆ.

BLG 4

ರೋಗಿ 145 – ಬೆಂಗಳೂರಿನ 68 ವರ್ಷದ ವೃದ್ಧ. ದುಬೈಗೆ ಪ್ರಯಾಣ ಮಾಡಿರುವ ಹಿನ್ನಲೆ ಹೊಂದಿದ್ದು, ಮಾರ್ಚ್ 22ರಂದು ಭಾರತಕ್ಕೆ ಹಿಂದಿರುಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಆಕಾಶ್ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.

ರೋಗಿ 146 – ಬೆಂಗಳೂರಿನ 62 ವರ್ಷದ ವೃದ್ಧೆ (ರೋಗಿ 145ರ ಪತ್ನಿ). ದುಬೈಗೆ ಪ್ರಯಾಣ ಮಾಡಿರುವ ಹಿನ್ನಲೆ ಹೊಂದಿದ್ದು, ಮಾರ್ಚ್ 22ರಂದು ಭಾರತಕ್ಕೆ ಹಿಂದಿರುಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಆಕಾಶ್ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.

ರೋಗಿ 147 – ಬೆಳಗಾವಿ ಜಿಲ್ಲೆ ರಾಯ್‍ಬಾಗ್‍ನ 36 ಮಹಿಳೆ. ಅವರು ಮಾರ್ಚ್ 13ರಿಂದ 18ರವರೆಗೆ ನಡೆದ ದೆಹಲಿಯ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಮಾರ್ಚ್ 20ರಂದು ವಾಪಸ್ ಬಂದಿದ್ದರು. ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ.

ರೋಗಿ 148 – ಬೆಳಗಾವಿ ಜಿಲ್ಲೆ ರಾಯ್‍ಬಾಗ್‍ನ 40 ವರ್ಷದ ಪುರುಷ. ಅವರು ಮಾರ್ಚ್ 13ರಿಂದ 18ರವರೆಗೆ ನಡೆದ ದೆಹಲಿಯ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಮಾರ್ಚ್ 20ರಂದು ವಾಪಸ್ ಬಂದಿದ್ದರು. ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

Tabligh e Jamaat Nizamuddin Markaz Delhi Corona 1

ರೋಗಿ 149 – ಬೆಳಗಾವಿ ಜಿಲ್ಲೆ ರಾಯ್‍ಬಾಗ್‍ನ 67 ವರ್ಷದ ವೃದ್ಧೆ. ಅವರು ಮಾರ್ಚ್ 13ರಿಂದ 18ರವರೆಗೆ ನಡೆದ ದೆಹಲಿಯ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಮಾರ್ಚ್ 20ರಂದು ವಾಪಸ್ ಬಂದಿದ್ದರು. ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ.

ರೋಗಿ 150 – ಬೆಳಗಾವಿ ಜಿಲ್ಲೆ ರಾಯ್‍ಬಾಗ್‍ನ 41 ವರ್ಷದ ಮಹಿಳೆ. ಅವರು ಕೂಡ ಮಾರ್ಚ್ 13ರಿಂದ 18ರವರೆಗೆ ನಡೆದ ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಮಾರ್ಚ್ 20ರಂದು ವಾಪಸ್ ಬಂದಿದ್ದರು. ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 151 – ಬಳ್ಳಾರಿಯ 41 ಪುರುಷ. ದೆಹಲಿಯ ತಬ್ಲಿಘಿ ಜಮಾತ್ ಸಭೆಯಲ್ಲಿ ಮಾರ್ಚ್ 13ರಿಂದ 18ರವಗೆ ಭಾಗವಹಿಸಿದ್ದರು. ಅವರನ್ನು ಬಳ್ಳಾರಿಯ ಎಂ.ಡಿ.ಆರ್.ಎಸ್.ನಲ್ಲ ಕ್ವಾರಂಟೈನ್ ಮಾಡಲಾಗಿದ್ದು, ಇಲ್ಲಿಯವರೆಗೆ ಇವರಿಗೆ ರೋಗ ಲಕ್ಷಣಗಳು ಕಂಡು ಬಂದಿಲ್ಲ.

KAR Corona List B

ಕರ್ನಾಟಕದಲ್ಲಿ ಒಟ್ಟು ಪತ್ತೆ ಮಾಡಲಾಗಿರುವ 151 ಸೋಂಕಿರಲ್ಲಿ 8 ಮಂದಿ ಕೇರಳದವರಾಗಿದ್ದಾರೆ. ಅವರು ಕರ್ನಾಟಕದ ವಿಮಾನ ನಿಲ್ದಾಣಗಳಿಗೆ ಆಗಮಿಸಿ, ಕರ್ನಾಟಕದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಪ್ರಿಲ್ 4ರಂದು 86 ಜನರನ್ನು ಮಂಗಳೂರು ಕಡಲು ಬಂದರಿನಲ್ಲಿ ತಪಾಸಣೆ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ವಿದೇಶದಿಂದ ಬಂದು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ನಲ್ಲಿದ್ದ 47 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

TAGGED:CoronaviruskarnatakaPublic TVTablighi meetಕರ್ನಾಟಕಕೊರೊನಾ ವೈರಸ್ತಬ್ಲಿಘಿ ಜಮಾತ್ದೆಹಲಿಪಬ್ಲಿಕ್ ಟಿವಿಬಳ್ಳಾರಿಬೆಳಗಾವಿರೋಗಿಗಳು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
11 minutes ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
12 minutes ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
39 minutes ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
49 minutes ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
54 minutes ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?