Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾವೈರಸ್: ಮಧುಮೇಹಿಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊರೊನಾವೈರಸ್: ಮಧುಮೇಹಿಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು

Corona

ಕೊರೊನಾವೈರಸ್: ಮಧುಮೇಹಿಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು

Public TV
Last updated: March 29, 2020 8:15 pm
Public TV
Share
2 Min Read
diabetes corona
SHARE

ವಿಶ್ವವ್ಯಾಪಿ ಹರಡುತ್ತಿರುವ ಕೊರೊನಾವೈರಸ್ ಸೋಂಕನ್ನು ತಡೆಗಟ್ಟಲು ಜನರು ತುಂಬಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಭಾರತವನ್ನು ಕೂಡ ಕಾಡುತ್ತಿರುವ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದೆ. ಕೊರೊನಾವೈರಸ್ ಮಧುಮೇಹಿಗಳಿಗೆ ಸೋಂಕಿದರೆ ಗುಣವಾಗಲು ಕಷ್ಟವಾಗಿರುವ ಕಾರಣಕ್ಕೆ ಮಧುಮೇಹ ಇದ್ದವರು ಹೆಚ್ಚು ಜಾಗೃತರಾಗಿರಬೇಕು.

ಮಧುಮೇಹಿಗಳ ದೇಹದಲ್ಲಿ ಗ್ಲೈಸೆಮಿಕ್ ನಿಯಂತ್ರಣ ಸಾಮರ್ಥ್ಯ ಕಡಿಮೆ ಇರುತ್ತದೆ. ಹೀಗಾಗಿ ಮಧುಮೇಹಿಗಳಿಗೆ ಕೊರೊನಾ ಸೋಂಕು ತಗುಲುವ ಸಾಮರ್ಥ್ಯ ಹೆಚ್ಚು ಎಂದು ಸಿಡಿಸಿ (Centers for Disease Control and Prevention) ಮಾಹಿತಿ ನೀಡಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಿಗೆ ಸೋಂಕು ತಗುಲಿದರೆ ಅವರ ಪರಿಸ್ಥಿತಿ ಜಿಂತಾಜನಕವಾಗುತ್ತದೆ. ಹೀಗಾಗಿ ಮಧುಮೇಹಿಗಳು ಕೆಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು.

diabetes.medications.supplies SH 715778998

ಅಮೆರಿಕದ ಡಯಾಬಿಟಿಕ್ ಅಸೋಸಿಯೇಷನ್ ಕೊರೊನಾ ವೈರಸ್ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದೆ. ಈ ವರದಿಯನ್ನು ನೋಡಿದಾಗ ವಯಸ್ಸಾದವರಿಗೆ, ಮಧುಮೇಹಿಗಳಿಗೆ, ಹೃದಯ ಹಾಗೂ ಇತರ ಶ್ವಾಸಕೋಶ ಸಮಸ್ಯೆ ಇರುವ ಮಂದಿಗೆ ಕೊರೊನಾವೈರಸ್ ಸೋಂಕಿನ ಅಪಾಯ ಹೆಚ್ಚು ಎಂಬುದು ತಿಳಿದುಬಂದಿದೆ. ಒಂದು ವೇಲೆ ಈ ಆರೋಗ್ಯ ಸಮಸ್ಯೆಗಳು ಇದ್ದವರಿಗೆ ಸೋಂಕು ತಟ್ಟಿದರೆ ಚೇತರಿಸಿಕೊಳ್ಳೋದು ಕಷ್ಟವಾಗುತ್ತದೆ ಎಂದು ತಿಳಿಸಿದೆ

ಮಧುಮೇಹ ಕಾಯಿಲೆ ಬಂದರೆ ಅದನ್ನು ನಿಯಂತ್ರಿಸಬಹುದೇ ಹೊರತಾಗಿ ಅದರಿಂದ ಸಂಪೂರ್ಣ ಗುಣಮುಖರಾಗಲು ಸಾಧ್ಯವಿಲ್ಲ. ಹೀಗಾಗಿ ಸದ್ಯ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾವೈರಸ್ ದೇಹ ಹೊಕ್ಕದಂತೆ ಮಧುಮೇಹಿಗಳು ಎಚ್ಚರವಹಿಸಬೇಕು.

diabetes

ಅನುಸರಿಸಬೇಕಾದ ಕ್ರಮಗಳೇನು?

1. ಮೊದಲು ಮಧುಮೇಹಿಗಳೂ ತೆಗೆದುಕೊಳ್ಳುತ್ತಿರುವ ಔಷಧಿಯ ಬಗ್ಗೆ ನಿಗವಹಿಸಬೇಕು. ಅವುಗಳ ಹೆಸರು ಹಾಗೂ ಡೋಸೇಜ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರಬೇಕು.

2. ಒಂದು ತಿಂಗಳಿಗೆ ಬೇಕಾಗುವಷ್ಟು ಔಷಧಿಯನ್ನು ಮಧುಮೇಹಿಗಳು ತಂದು ಇಟ್ಟುಕೊಳ್ಳುವುದು ಒಳ್ಳೆಯದು, ಯಾಕೆಂದರೆ ಪದೇ ಪದೇ ಔಷಧಿಗಾಗಿ ಆಸ್ಪತ್ರೆ ಅಥವಾ ಮೆಡಿಕಲ್ ಶಾಪ್‍ಗೆ ಹೋಗೋದು ತಪ್ಪುತ್ತದೆ.

3. ನಿಮ್ಮಗೆ ತಪಾಸಣೆ ನಡೆಸುವ ವೈದ್ಯರ ನಂಬರ್ ಇಟ್ಟುಕೊಂದು ಅಗ್ಯತ ಬಿದ್ದಾಗ, ಆರೋಗ್ಯದಲ್ಲಿ ಏರುಪೇರಾದಾಗ ಮಾತ್ರ ಕರೆ ಸಲಹೆ ಪಡೆಯಿರಿ.

Handwash

4. ಹ್ಯಾಂಡ್ ವಾಶ್, ಸೋಪ್ ಅಥವಾ ಸ್ಯಾನಿಟೈಸರ್‍ನಿಂದ ಆಗಾಗ ಕೈಗಳನ್ನು ತೊಳೆದುಕೊಳ್ಳೋದು ಒಳ್ಳೆಯದು. ದೇಹದಲ್ಲಿ ಸಕ್ಕರೆಯಂಶ ಕಡಿಮೆ ಆಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಗ್ಲೂಕೋಸ್ ಟ್ಯಾಬ್ಲೆಟ್ ಇಟ್ಟುಕೊಳ್ಳುವುದು ಒಳ್ಳೆಯದು.

5. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಬಗ್ಗೆ ಗಮನ ಹರಿಸಿ. ದೇಹಕ್ಕೆ ಪೌಷ್ಟಿಕಾಂಶ ಸಿಗುವ ಆಹಾರ ಪಾನೀಯಗಳನ್ನು ಸೇವಿಸಿ, ಚೆನ್ನಾಗಿ ನಿದ್ರೆ ಮಾಡಿ, ವ್ಯಾಯಾಮ ಮಾಡಿ, ಸರಿಯಾದ ಸಮಯಕ್ಕೆ ಆಹಾರ ಸೇವಿಸಿ ಔಷಧಿಗಳನ್ನು ತೆಗೆದುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.

sanitizer

ಸೋಂಕು ತಗುಲುವುದನ್ನು ತಡೆಗಟ್ಟಲು ಏನು ಮಾಡಬೇಕು?

1. ನಿಮ್ಮ ಕೈಗಳನ್ನು ಸೋಪ್, ಹ್ಯಾಂಡ್ ವಾಶ್ ಬಳಸಿ ಆಗಾಗ ತೊಳೆದುಕೊಳ್ಳಿ. ಅಥವಾ ಆಗಾಗ ಸ್ಯಾನಿಟೈಸರ್ ಬಳಸುತ್ತಿರಿ.

2. ಒಂದು ವೇಳೆ ನಿಮ್ಮ ಕೈಗಳಿಗೆ ವೈರಸ್ ತಗುಲಿದ್ದರೆ ಅದು ನಿಮ್ಮ ದೇಹವನ್ನು ಸೇರುವ ಸಾಧ್ಯತೆ ಇರುತ್ತದೆ. ಹೀಗಾಗಿ ಕಣ್ಣು, ಮೂಗು, ಬಾಯಿಯನ್ನು ಆಗಾಗ ಮುಟ್ಟದಿರಿ. ನೀವು ಮುಟ್ಟುವ ವಸ್ತುಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ.

sanitizer mask

3. ಗುಂಪು ಗುಂಪಾಗಿ ಓಡಾಡಬೇಡಿ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಯಾರಾದರೂ ಕೆಮ್ಮುತ್ತಿದ್ದರೆ, ಜ್ವರ ಇದ್ದರೆ ಅವರಿಂದ ದೂರವಿರಿ.

4. ಒಂದು ವೇಲೆ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ ಆದರೆ ತಕ್ಷಣ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಳ್ಳಿ, ನಿರ್ಲಕ್ಷಿಸಿದರೆ ಅಪಾಯ ಆಗುವ ಸಾಧ್ಯತೆ ಹೆಚ್ಚಿರುತ್ತದೆ.

TAGGED:CoronavirusDiabeteshealthHealth tipsPublic TVಆರೋಗ್ಯಕೊರೊನಾ ವೈರಸ್ಪಬ್ಲಿಕ್ ಟಿವಿಮಧುಮೇಹಹೆಲ್ತ್ ಟಿಪ್ಸ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
7 minutes ago
CET Exam
Chikkamagaluru

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

Public TV
By Public TV
41 minutes ago
West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
57 minutes ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
1 hour ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
2 hours ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?