Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಸೋಲೇಷನ್ ವಾರ್ಡಿನಲ್ಲಿದ್ದ ರೋಗಿಯ ಮೇಲೆ ಸತತ 2 ರಾತ್ರಿ ಅತ್ಯಾಚಾರ – ಸಂತ್ರಸ್ತೆ ಸಾವು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಐಸೋಲೇಷನ್ ವಾರ್ಡಿನಲ್ಲಿದ್ದ ರೋಗಿಯ ಮೇಲೆ ಸತತ 2 ರಾತ್ರಿ ಅತ್ಯಾಚಾರ – ಸಂತ್ರಸ್ತೆ ಸಾವು

Public TV
Last updated: April 9, 2020 10:22 am
Public TV
Share
2 Min Read
BIHAR
SHARE

– ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

ಪಟ್ನಾ: ಒಂದುಕಡೆ ದೇಶಾದ್ಯಂತ ಕೊರೊನಾ ವೈರಸ್ ಸೋಂಕಿತರನ್ನು ಗುಣಪಡಿಸುವಲ್ಲಿ ವೈದ್ಯಕೀಯ ಇಲಾಖೆ ಹಗಲಿರುಳು ಎನ್ನದೇ ಸೇವೆ ಮಾಡುತ್ತಿದ್ದಾರೆ. ಆದರೆ ಬಿಹಾರದಲ್ಲಿ ವೈದ್ಯರು ಐಸೋಲೇಷನ್ ವಾರ್ಡಿನಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ನಂತರ ಸಂತ್ರಸ್ತೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಸಂತ್ರಸ್ತೆಯ ಅತ್ತೆ ಅಧಿಕಾರಿಗಳಿಗೆ ದೂರು ನೀಡಿದ ಬಳಿಕ ಮಂಗಳವಾರ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ.

coronavirus 1 1000x600 1

ಏನಿದು ಪ್ರಕರಣ?
ಕೊರೊನಾದಿಂದ ಇಡೀ ದೇಶವೇ 21 ದಿನ ಲಾಕ್‍ಡೌನ್ ಆಗಿದೆ. 25 ವರ್ಷದ ಸಂತ್ರಸ್ತೆ ಪಂಜಾಬ್‍ನ ಲೂಧಿಯಾನದಿಂದ ಬಿಹಾರದ ಗಯಾಕ್ಕೆ ಮಾರ್ಚ್ 25ರಂದು ಪತಿಯೊಂದಿಗೆ ಬಂದಿದ್ದರು. ಮೃತ ಸಂತ್ರಸ್ತೆ ಎರಡು ತಿಂಗಳ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವಾಗಿತ್ತು. ಗರ್ಭಪಾತದ ಕಾರಣದಿಂದಾಗಿ ಸಂತ್ರಸ್ತೆಗೆ ಹೆಚ್ಚು ರಕ್ತಸ್ರಾವವಾಗುತ್ತಿತ್ತು. ಹೀಗಾಗಿ ಆಕೆಯನ್ನು ಗಯಾದ ಮಾರ್ಚ್ 27ರಂದು ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಸಂತ್ರಸ್ತೆಯನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಬಳಿಕ ಏಪ್ರಿಲ್ 1 ರಂದು ಕೊರೊನಾ ವೈರಸ್ ಶಂಕೆ ಇದೆ ಎಂದು ಸಂತ್ರಸ್ತೆಯನ್ನು ಪ್ರತ್ಯೇಕ ವಾರ್ಡಿನಲ್ಲಿ ಇರಿಸಲಾಗಿತ್ತು. ಪ್ರತ್ಯೇಕ ವಾರ್ಡಿನಲ್ಲಿ ಸಂತ್ರಸ್ತೆ ಒಬ್ಬಂಟಿಯಾಗಿದ್ದಳು. ಇದೇ ವೇಳೆ ತಪಾಸಣೆ ಮಾಡಲು ಬರುತ್ತಿದ್ದ ವೈದ್ಯರು ಏಪ್ರಿಲ್ 2 ಮತ್ತು 3ರಂದು ಸತತ ಎರಡು ರಾತ್ರಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬದವರು ಆರೋಪಿಸಿದ್ದಾರೆ.

BIHAR A

ಕೊರೊನಾ ಸೋಂಕು ಇಲ್ಲದಿರುವುದು ದೃಢಪಟ್ಟ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿತ್ತು. ಆದರೆ ಆಕೆ ಮನೆಯಲ್ಲಿ ಒಬ್ಬಳೇ ಮೌನವಾಗಿ ಇರುತ್ತಿದ್ದು, ಭಯಪಡುತ್ತಿದ್ದಳು. ಆಗ ಮನೆಯವರು ಪದೇ ಪದೇ ಕೇಳಿದಾಗ ಆಸ್ಪತ್ರೆಯಲ್ಲಿ ವೈದ್ಯರು ಅತ್ಯಾಚಾರ ಎಸಗಿರುವ ವಿಚಾರವನ್ನು ಹೇಳಿದ್ದಾಳೆ. ಆದರೆ ಚಿಕಿತ್ಸೆ ಪಡೆದರೂ ರಕ್ತಸ್ರಾವ ನಿಂತಿರಲಿಲ್ಲ. ಕೊನೆಗೆ ತೀವ್ರ ರಕ್ತಸ್ರಾವದಿಂದ ಏಪ್ರಿಲ್ 6 ರಂದು ಸೊಸೆ ಮೃತಪಟ್ಟಳು ಎಂದು ಅತ್ತೆ ತಿಳಿಸಿದ್ದಾರೆ.

ಸಂತ್ರಸ್ತೆಯ ಅತ್ತೆ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಸ್ಪತ್ರೆಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಆದರೆ ಸಂತ್ರಸ್ತೆಯ ಅತ್ತೆಗೆ ಆರೋಪಿಗಳನ್ನು ಗುರುತಿಸಲು ಸಾಧ್ಯವಾಗಿಲ್ಲ. ಸದ್ಯಕ್ಕೆ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

police 1 e1585506284178

ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಸ್ಪತ್ರೆಯ ಅಧೀಕ್ಷಕ ಡಾ.ವಿ.ಕೆ.ಪ್ರಸಾದ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರಂತೆ ನಟಿಸಿ ಆಸ್ಪತ್ರೆಯ ಪ್ರತ್ಯೇಕವಾದ ವಾರ್ಡಿಗೆ ಹೋಗಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Facebook Whatsapp Whatsapp Telegram
Previous Article BGK DEATH ಪತ್ನಿ, ಮಗು ನೋಡಿ ವಾಪಸ್ ಬರೋವಾಗ ಲಾಕ್‍ಡೌನ್ ಅಡ್ಡಿ – ಹುಚ್ಚು ಸಾಹಸಕ್ಕೆ ಕೈ ಹಾಕಿ ಜೀವಬಿಟ್ಟ ಕಂಡಕ್ಟರ್
Next Article MNG PRAGNENT WALK 1 ಕೇರಳದಿಂದ ಮಂಗ್ಳೂರಿಗೆ ಕಾಲ್ನಡಿಗೆಯಲ್ಲಿ ಬಂದ ಗರ್ಭಿಣಿ

Latest Cinema News

Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories

You Might Also Like

young man brutally murdered in Chikkodi
Belgaum

ಚಿಕ್ಕೋಡಿ | ಬಸ್ ಇಳಿಯುತ್ತಿದ್ದಂತೆ ಅಟ್ಯಾಕ್ – ಯುವಕನ ಕೊಚ್ಚಿ ಕೊಲೆ

29 minutes ago
CRIME
Crime

ಹಾಸನ | ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ

1 hour ago
bengaluru rains 1
Bengaluru City

ಬೆಂಗಳೂರಲ್ಲಿ ಧಾರಾಕಾರ ಮಳೆ; ಹಲವೆಡೆ ಅವಾಂತರ – ರಸ್ತೆಗೆ ಉರುಳಿದ ಮರ, ವಿದ್ಯುತ್‌ ಕಂಬ

1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 18-09-2025

2 hours ago
Basanagouda Patil Yatnal
Davanagere

ಯೋಗಿ ಬರ್ತಾರೆ ಮೋದಿಗಿಂತ ದಿಟ್ಟ ನಿರ್ಧಾರ ತೆಗೆದುಕೊಳ್ತಾರೆ, ನಾನು ಜೆಸಿಬಿ ಸಹಿತ ಸಿಎಂ ಆಗಿ ಪ್ರಮಾಣ ಸ್ವೀಕರಿಸುವೆ: ಯತ್ನಾಳ್‌

10 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?