Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾಗೆ ಶಿರಾದ ವೃದ್ಧ ಬಲಿ – ಟ್ರಾವೆಲ್ ಹಿಸ್ಟರಿ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊರೊನಾಗೆ ಶಿರಾದ ವೃದ್ಧ ಬಲಿ – ಟ್ರಾವೆಲ್ ಹಿಸ್ಟರಿ ಇಲ್ಲಿದೆ

Corona

ಕೊರೊನಾಗೆ ಶಿರಾದ ವೃದ್ಧ ಬಲಿ – ಟ್ರಾವೆಲ್ ಹಿಸ್ಟರಿ ಇಲ್ಲಿದೆ

Public TV
Last updated: March 27, 2020 6:23 pm
Public TV
Share
3 Min Read
TMK CORONA 1
SHARE

– ರಾಸಾಯನಿಕ ಸಿಂಪಡಿಸಿ ವೃದ್ಧನ ಅಂತ್ಯಕ್ರಿಯೆ

ತುಮಕೂರು: ಕೊರೊನಾ ವೈರಸ್ ಸದ್ಯ ತುಮಕೂರಿಗೆ ಕಾಲಿಟ್ಟಿದೆ. ದೆಹಲಿಗೆ ಹೋಗಿ ಬಂದ ವೃದ್ಧನೋರ್ವನಿಗೆ ಸೋಂಕು ತಗಲಿ ಇಂದು ಸಾವನ್ನಪ್ಪಿದ್ದಾರೆ.

ತುಮಕೂರಿನ ಶಿರಾದ 60 ವರ್ಷದ ವೃದ್ಧ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು 13 ಜನರ ಸ್ನೇಹಿತರೊಂದಿಗೆ ದೆಹಲಿಗೆ ತೆರಳಿದ್ದ ಎನ್ನಲಾಗಿದೆ. ಇವರಲ್ಲಿ ಒಬ್ಬರು ತಿಪಟೂರು, ಒಬ್ಬರು ಮಂಡ್ಯದ ನಾಗಮಂಗಲ. ಮೃತ ವೃದ್ಧ ಶಿರಾ ನಗರ, ಇನ್ನುಳಿದಂತೆ 10 ಜನರು ತುಮಕೂರು ನಗರದವರು ಎನ್ನಲಾಗಿದೆ. ಅಲ್ಲದೇ ಮೃತ ವೃದ್ಧನ ಮೂವರು ಪತ್ನಿಯರು, 9 ಜನ ಮಕ್ಕಳು, 5 ಜನ ಮೊಮ್ಮಕ್ಕಳು, ಸೊಸೆ, ಮತ್ತೊಬ್ಬ ಸ್ನೇಹಿತ ಸೇರಿದಂತೆ ಒಟ್ಟು 33 ಜನರ ನಡುವೆ ನೇರಸಂಪರ್ಕ ಇಟ್ಟುಕೊಂಡಿದ್ದರು.

TMK 1 3

ಈತನಿಗೆ ಈ ಮೊದಲು ಚಿಕಿತ್ಸೆ ನೀಡಿದ್ದ ಇಬ್ಬರು ಖಾಸಗಿ ವೈದ್ಯರು, ಓರ್ವ ಸರ್ಕಾರಿ ವೈದ್ಯರಿಗೂ ಐಸೋಲೇಷನ್ ನಲ್ಲಿ ಇರಿಸಲಾಗಿದೆ. ಇವರ ಕುಟುಂಬದ ಸಂಪರ್ಕಿಸಿ ನಿಗಾ ವಹಿಸಲಾಗಿದೆ. ಎಲ್ಲರನ್ನ ತುಮಕೂರು ಜಿಲ್ಲೆಯ ಶಿರಾ ನಗರದ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಿ 28 ದಿನಗಳ ಐಸೋಲೇಷನ್ ವಾರ್ಡಿನಲ್ಲಿ ಇರಿಸಲಾಗುತ್ತಿದೆ. ಸದ್ಯ ತುಮಕೂರು ಹಾಗೂ ಶಿರಾ ನಗರ ಕಂಪ್ಲಿಟ್ ಲಾಕ್ ಮಾಡಲಾಗಿದ್ದು, ಯಾರು ಬರದಂತೆ ತೆರಳದಂತೆ ಲಾಕ್ ಮಾಡಲಾಗಿದೆ.

ಇದರಲ್ಲಿ ಎಂಟು ಜನರ ವರದಿ ನೆಗಟಿವ್ ಬಂದಿದೆ. ಇನ್ನುಳಿದ 13 ಜನರ ವರದಿಗೆ ಕಾಯಲಾಗುತ್ತಿದೆ. ದೆಹಲಿಗೆ ಹೋಗಿದ್ದವರ ಸ್ಯಾಂಪಲ್ ಕಳಿಸಲಾಗಿದ್ದು, ನಾಳೆ ವರದಿ ಬರಲಿದೆ. ಸುಮಾರು 9 ಅಡಿ ಆಳದಲ್ಲಿ ಆರೋಗ್ಯ ಇಲಾಖೆಯೇ ಎಲ್ಲಾ ಕ್ರಮಗಳನ್ನ ತೆಗೆದುಕೊಂಡು ತುಮಕೂರಿನ ಜಲ್ಕಾ ಮಕಾನ್ ದರ್ಗಾದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗಿದೆ. ಈ ವೇಳೆ ವಿವಿಧ ರಾಸಾಯನಿಕ ಸಿಂಪಡಿಸಿ ಅಂತ್ಯಕ್ರಿಯೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಸೊಂಕು ಪತ್ತೆಯಾಗಿ ಸಾವನ್ನಪ್ಪಿರುವುದು. ಹೀಗಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಇನ್ನಷ್ಟು ಬಿಗಿ ನಿರ್ಣಯ ಕೈಗೊಳ್ಳುತ್ತಿದೆ.

TMK CORONA

ಕೊರೊನಾ ಮೃತನ ಟ್ರಾವೆಲ್ ಹಿಸ್ಟರಿ:
* ಮಾರ್ಚ್ 05 ರಂದು ತುಮಕೂರಿನಿಂದ 13 ಮಂದಿ ಜೊತೆ ಸಂಪರ್ಕ ಕ್ರಾಂತಿ ಟ್ರೈನ್‍ನಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದರು.
* ಮಾರ್ಚ್ 07 ರಂದು ಮಧ್ಯಾಹ್ನ 3.30ಕ್ಕೆ ದೆಹಲಿಯ ಹಜರತ್ ನಿಜಾಮುದ್ದಿನ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ.
* ಬಳಿಕ ಟ್ಯಾಕ್ಸಿ ಮೂಲಕ ಜಾಮೀಯ ಮಸ್ಜಿದ್‍ಗೆ ಪ್ರಯಾಣ ನಡೆಸಿದ್ದರು.
* ಮಾರ್ಚ್ 07 ರಿಂದ ಮಾರ್ಚ್ 11 ರವರೆಗೆ ಜಾಮೀಯ ಮಸ್ಜಿದ್ ಬಳಿ ಲಾಡ್ಜ್‌ವೊಂದರಲ್ಲಿ ವಾಸ ಮಾಡಿದ್ದಾರೆ.
* ಮಾರ್ಚ್ 11 ರಂದು ಬೆಳಗ್ಗೆ 9 ಗಂಟೆಗೆ ಕಾಂಗೂ ಎಕ್ಸ್‌ಪ್ರೆಸ್‌ನಲ್ಲಿ ಬೆಂಗಳೂರಿನತ್ತ ಪಯಣ ಮಾಡಿದ್ದಾರೆ.
* ಮಾರ್ಚ್ 14 ರಂದು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣಕ್ಕೆ ಆಗಮಿಸಿದ ವೃದ್ಧ, ಅಂದು ಬೆಳ್ಳಗ್ಗೆಯೇ ಚಿತ್ರದುರ್ಗ- ಬೆಂಗಳೂರು ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಶಿರಾದತ್ತ ಪ್ರಯಾಣ ಮಾಡಿದ್ದಾನೆ. ಈ ವೇಳೆ ಏನೂ ಸಮಸ್ಯೆ ಇರಲಿಲ್ಲ.
* ಮಾರ್ಚ್ 14 ರಿಂದ ಮುಂಜಾನೆ ಶಿರಾ ಪಟ್ಟಣದ ಮನೆಯಲ್ಲಿ ವಾಸ.
* ಮಾರ್ಚ್ 18 ರಂದು ಜ್ವರ ಕೆಮ್ಮು ಶೀತ ಕಾಣಿಸಿಕೊಂಡಿದೆ. ಕೂಡಲೇ ಶಿರಾದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿದ್ದಾರೆ.
* ಮಾರ್ಚ್ 19 ರ ಸಂಜೆಯೂ ಆಸ್ಪತ್ರೆಗೆ ಭೇಟಿ ನೀಡಿದ್ದು, ಆದರೂ ಕಡಿಮೆಯಾಗಿಲ್ಲ.

TMK 2 2
* ಮಾರ್ಚ್ 21 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಎಕ್ಸ್ ರೇ, ರಕ್ತ ಪರೀಕ್ಷೆ ಪಡೆದಿದ್ದಾರೆ. ಆಗ ಅಲ್ಲಿನ ವೈದ್ಯರು ಜಿಲ್ಲಾಸ್ಪತ್ರೆಗೆ ಹೋಗಿ ಅಂತ ಸೂಚಿಸಿದ್ದಾರೆ.
* ಮಾರ್ಚ್ 22 ರಂದು ಆತ ಎಲ್ಲಿ ಹೋದ ಎಂದು ತಿಳಿದಿಲ್ಲ.
* ಮಾರ್ಚ್ 23 ರಂದು ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ, ಚಿಕಿತ್ಸೆ ಪಡೆದು ಬಳಿಕ ಶಿರಾಗೆ ವಾಪಸ್ ಆಗಿದ್ದಾರೆ.
* ಮರುದಿನ ಮಾರ್ಚ್ 24 ರಂದು ಮತ್ತೆ ಜಿಲ್ಲಾಸ್ಪತ್ರೆಗೆ ಆಗಮಿಸಿ ದಾಖಲಾಗಿದ್ದಾರೆ. ಬಳಿಕ ಐಸೋಲೇಷನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗಿತ್ತು.
* ಸೋಂಕಿತನ ರಕ್ತ ಮಾದರಿ, ಕಫ ಪರೀಕ್ಷೆಗೆ ರವಾನಿಸಲಾಗಿತ್ತು. ತಡರಾತ್ರಿ ಸೊಂಕು ಇರುವುದು ದೃಢವಾಗಿತ್ತು.
* ಮಾರ್ಚ್ 26 ರಂದು ರಾತ್ರಿ 10.30ಕ್ಕೆ ಸೋಂಕಿತನ P-56 ವರದಿಯಲ್ಲಿ ಕೋವಿಡ್-19 ದೃಢವಾಗಿ,
* ಮಾರ್ಚ್ 27 ರ ಬೆಳಗ್ಗೆ 10.45ಕ್ಕೆ P-56 ಸೋಂಕಿತ ಸಾವನ್ನಪ್ಪಿದ್ದಾರೆ ಎಂದು ಡಿಸಿ ಡಾ.ರಾಕೇಶ್ ಕುಮಾರ್ ತಿಳಿಸಿದ್ದಾರೆ.

TAGGED:Corona ViruspolicePublic TVTravel Historytumakuruಕೊರೊನಾ ವೈರಸ್ಟ್ರಾವೆಲ್ ಹಿಸ್ಟರಿತುಮಕೂರುಪಬ್ಲಿಕ್ ಟಿವಿಪೊಲೀಸ್
Share This Article
Facebook Whatsapp Whatsapp Telegram

Cinema news

Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories
karanya ram samruddhi
`ಬೆಟ್ಟಿಂಗ್‌ನಿಂದ ನನ್ನ ಫ್ಯಾಮಿಲಿ ಕಥೆ ಹೀಗಾಯ್ತು’: ಕೊನೆಗೂ ಸತ್ಯ ಬಾಯ್ಬಿಟ್ಟ ಕಾರುಣ್ಯ ರಾಮ್?
Cinema Latest Main Post Sandalwood
Pushpa2
ಜಪಾನ್‌ನಲ್ಲೂ ಪುಷ್ಪಾ ಹವಾ – ಪ್ರೀಮಿಯರ್‌ಗೆ ಭರ್ಜರಿ ರೆಸ್ಪಾನ್ಸ್..!
Cinema Latest South cinema Top Stories
Gill and Ashwini Gowda
ಕಿತ್ತಾಟದಿಂದ ಕ್ಷಮೆಯತ್ತ – ಒಬ್ಬರಿಗೊಬ್ಬರು Sorry ಕೇಳಿ, ನಗುವಿನ ಅಪ್ಪುಗೆ ನೀಡಿದ ಗಿಲ್ಲಿ, ಅಶ್ವಿನಿ
Cinema Latest Main Post Sandalwood TV Shows

You Might Also Like

chamarajanagara leopard dead case accused arrests
Chamarajanagar

ವಿಷವಿಕ್ಕಿ ಚಿರತೆ ಹತ್ಯೆ ಆರೋಪ ಕೇಸ್;‌ ಆರೋಪಿ ದೊರೆಸ್ವಾಮಿ ಅರೆಸ್ಟ್‌

Public TV
By Public TV
16 minutes ago
Raichuru Siddaramanand Swamiji
Districts

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸಿದ್ದರಾಮನಂದ ಶ್ರೀಗಳ ಅಂತ್ಯಕ್ರಿಯೆ

Public TV
By Public TV
34 minutes ago
Kodagu Tourist Place
Districts

Kodagu | ಕಳೆದ ವರ್ಷ ಕೊಡಗಿಗೆ 43 ಲಕ್ಷ ಪ್ರವಾಸಿಗರ ಭೇಟಿ

Public TV
By Public TV
54 minutes ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Bengaluru City

ಫ್ಲೆಕ್ಸ್‌ ತೆರವು ವಿಚಾರಕ್ಕೆ ಪೌರಾಯುಕ್ತೆಗೆ ಧಮ್ಕಿ; ರಾಜೀವ್‌ ಗೌಡಗೆ ಕೆಪಿಸಿಸಿ ನೋಟಿಸ್‌ ಜಾರಿ

Public TV
By Public TV
1 hour ago
iran protest 1
Latest

ಇರಾನ್‌ನಲ್ಲಿರೋ ಭಾರತೀಯರ ಸ್ಥಳಾಂತರಕ್ಕೆ ಕೇಂದ್ರ ಸಿದ್ಧತೆ; ನಾಳೆ ಮೊದಲ ಬ್ಯಾಚ್‌ ಆಗಮನದ ನಿರೀಕ್ಷೆ

Public TV
By Public TV
1 hour ago
Army Day Thawar Chand Gehlot
Bengaluru City

ಭಾರತೀಯ ಸೇನೆಯು ಯುವ ಪೀಳಿಗೆಗೆ ಮಾದರಿ: ರಾಜ್ಯಪಾಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?