Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕನ್ನಡದಲ್ಲಿ ಮನೆಗೇ ಬರುತ್ತಿದೆ ಅಗತ್ಯ ವಸ್ತುಗಳು – ಸುಮ್ನೇ ಓಡಾಡಿದ್ರೆ ಲೈಸೆನ್ಸ್ ಕ್ಯಾನ್ಸಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಉತ್ತರ ಕನ್ನಡದಲ್ಲಿ ಮನೆಗೇ ಬರುತ್ತಿದೆ ಅಗತ್ಯ ವಸ್ತುಗಳು – ಸುಮ್ನೇ ಓಡಾಡಿದ್ರೆ ಲೈಸೆನ್ಸ್ ಕ್ಯಾನ್ಸಲ್

Corona

ಉತ್ತರ ಕನ್ನಡದಲ್ಲಿ ಮನೆಗೇ ಬರುತ್ತಿದೆ ಅಗತ್ಯ ವಸ್ತುಗಳು – ಸುಮ್ನೇ ಓಡಾಡಿದ್ರೆ ಲೈಸೆನ್ಸ್ ಕ್ಯಾನ್ಸಲ್

Public TV
Last updated: March 26, 2020 7:23 pm
Public TV
Share
2 Min Read
kwr agatya vastu 2
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಅನಾವಶ್ಯಕವಾಗಿ ಮನೆಯಿಂದ ಹೊರ ಬಂದು ಓಡಾಟ ನಡೆಸುವುದನ್ನ ತಪ್ಪಿಸಲು ಜಿಲ್ಲಾಡಳಿತ ಕ್ರಮ ತಗೆದುಕೊಂಡಿದೆ. ಮನೆ ಬಾಗಿಲಿಗೆ ವಸ್ತುಗಳನ್ನ ಕೊಡುವ ಕ್ರಮಕ್ಕೆ ಜಿಲ್ಲಾಡಳಿತ ಇಂದಿನಿಂದಲೇ ಚಾಲನೆ ನೀಡಿದೆ.

ರಾಜ್ಯದಲ್ಲಿಯೇ ಪ್ರಥಮ ಪ್ರಯತ್ನ ಎನ್ನುವಂತೆ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದ್ದು ಈಗಾಗಲೇ ಅಗತ್ಯ ವಸ್ತುಗಳ ಮಾರಾಟಗಾರರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಪಾಸ್ ವಿತರಣೆ ಮಾಡಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್‍ಡೌನ್ ಮಾಡಿದ್ದರೂ ಅಗತ್ಯ ವಸ್ತುಗಳ ಖರೀದಿ ನೆಪ ಹೇಳಿ ಹಲವರು ಜಿಲ್ಲೆಯಲ್ಲಿ ಅನವಶ್ಯಕವಾಗಿ ಮನೆ ಬಿಟ್ಟು ಹೊರ ಬರುತ್ತಿದ್ದಾರೆ.

kwr agatya vastu

ಜನರು ಗುಂಪು ಗುಂಪಾಗಿ ಸೇರುತ್ತಿರುವುದರಿಂದ ವೈರಸ್ ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮನೆ ಮನೆಗೆ ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತ ಇಂದಿನಿಂದಲೇ ವಿತರಣೆ ಮಾಡುತ್ತಿದೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ತರಕಾರಿ, ಮೊಟ್ಟೆ, ಸೀಲ್ಡ್ ನೀರನ್ನ ವ್ಯಾಪಾರಸ್ಥರ ಮೂಲಕ ಮನೆಗಳ ಬಳಿಯೇ ಬಂದು ವಿತರಣೆ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತ್ಯೇಕ ವಾರ್ಡುಗಳಿಗೆ ವ್ಯಾಪಾರಸ್ಥರನ್ನ ವಿಂಗಡಿಸಿ ವಸ್ತುಗಳ ವಿತರಣೆ ಮಾಡಲಾಗುತಿದ್ದು, ಈ ಮೂಲಕ ಜನರು ಹೊರ ಹೋಗುವುದನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗಿದೆ.

kwr agatya vastu 1

ಸುಮ್ಮ ಸುಮ್ಮನೆ ಓಡಾಡುವವರಿಗೆ ಶಿಕ್ಷೆ ಏನು ಗೊತ್ತಾ?
ಜಿಲ್ಲಾಡಳಿತದ ಆದೇಶ ಮೀರುವವರ ವಿರುದ್ಧ ಇನ್ನು ಖಡಕ್ ಆ್ಯಕ್ಷನ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಜಿಲ್ಲಾಡಳಿತ ಬಂದಿದೆ. ಆದೇಶ ಉಲ್ಲಂಘಿಸಿ ರಸ್ತೆಯಲ್ಲಿ ತಿರುಗುವವರನ್ನು ಇನ್ನು ಸುಮ್ಮನೇ ಬಿಡುವ ಮಾತಿಲ್ಲ. ಗಂಭೀರ ಸ್ಥಿತಿಯ ಬಗ್ಗೆ ನಿರ್ಲಕ್ಷ್ಯ ಮಾಡುವವರನ್ನು ಸಾರ್ವಜನಿಕವಾಗಿಯೇ ತೋರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಇದು ಶುಕ್ರವಾರದಿಂದ ಚಾಲ್ತಿಗೆ ಬರಲಿದೆ.

kwr agatya vastu 3

ಪ್ರಥಮ ಬಾರಿ ನಿಯಮ ಉಲ್ಲಂಘಿಸಿದಲ್ಲಿ ಕೈ ಮೇಲೆ ಅಳಿಸಲಾಗದ ಇಂಕ್ ಸೀಲ್ ಹಾಕಲಾಗುತ್ತದೆ. ಎರಡನೇ ಬಾರಿ ನಿಯಮ ಉಲ್ಲಂಘಿಸಿದಲ್ಲಿ ಸಾರ್ವಜನಿಕವಾಗಿ ಹಾಗೂ ವ್ಯಕ್ತಿಯ ಮನೆಯ ಬಳಿ ಆತನ ಹೆಸರನ್ನು ಮೈಕ್ ಮೂಲಕ ಘೋಷಣೆ ಮಾಡಿ ಮಾನ ಹರಾಜು ಹಾಕಲಾಗುತ್ತೆ. ಇದಕ್ಕೂ ಮೀರಿ ಮೂರನೇ ಬಾರಿ ನಿಯಮ ಉಲ್ಲಂಘಿಸಿದಲ್ಲಿ ವ್ಯಕ್ತಿಯ ಫೋಟೋ ಜಿಲ್ಲಾಡಳಿತದ ವೆಬ್‍ಸೈಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟ್ ಮಾಡಲಾಗುತ್ತದೆ. ಅಷ್ಟೇ ಅಲ್ಲದೇ ನಿಯಮ ಉಲ್ಲಂಘಿಸುವವರ ವಾಹನದ ರಿಜಿಸ್ಟ್ರೇಶನ್ ಹಾಗೂ ಲೈಸೆನ್ಸ್ ರದ್ದುಗೊಳಿಸುವುದಾಗಿ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

kwr agatya vastu 4

ಜನರು ಮನೆಯಲ್ಲೇ ಇರಿ, ಯಾವುದಕ್ಕೂ ಭಯಪಡುವ ಅಗತ್ಯವಿಲ್ಲ. ದಿನನಿತ್ಯದ ಅಗತ್ಯ ಸಾಮಾನುಗಳನ್ನು ಮನೆಬಾಗಿಲಿಗೇ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಜನರು ನಿಯಮ ಉಲ್ಲಂಘಿಸುವುದನ್ನು ಸರಿಮಾಡಲು ಸಮಯ ವ್ಯರ್ಥವಾಗುತ್ತಿದೆ, ಜನರು ನಿಯಮ ಪಾಲಿಸಿ ಜಿಲ್ಲಾಡಳಿತದೊಂದಿಗೆ ಸಾಥ್ ನೀಡಿದಲ್ಲಿ ಜನರಿಗೆ ಎಲ್ಲಾ ಅಗತ್ಯ ವಸ್ತುಗಳ ವ್ಯವಸ್ಥೆ ಕಲ್ಪಿಸುವ ಕೆಲಸ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಹೇಳಿದ್ದಾರೆ.

TAGGED:Coronavirus VirusDC Dr. Harish KumarEssential MaterialkarwarPublic TVUttara Kannadaಅಗತ್ಯ ವಸ್ತುಉತ್ತರ ಕನ್ನಡಕಾರವಾರಕೊರೊನಾ ವೈರಸ್ಡಿಸಿ ಡಾ. ಹರೀಶ್ ಕುಮಾರ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema
Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows

You Might Also Like

Information Commissioner Badruddin K Harish Kumar 2
Districts

30 ದಿನದೊಳಗೆ ಮಾಹಿತಿ ನೀಡದಿದ್ದರೆ 25 ಸಾವಿರ ದಂಡ, ತಪ್ಪಿದ್ದಲ್ಲಿ 5 ವರ್ಷ ಜೈಲು – ಅಧಿಕಾರಿಗಳಿಗೆ ಆಯುಕ್ತರಿಂದ ಕ್ಲಾಸ್‌

Public TV
By Public TV
14 minutes ago
chikkaballapura accident
Chikkaballapur

ಅಪಘಾತ‌ದಲ್ಲಿ ವಿಶೇಷಚೇತನ ಅಪ್ಪ ಸಾವು; ಪ್ರಜ್ಞಾಹೀನಳಾಗಿ ಬಿದ್ದಿದ್ದ ತಾಯಿ – ಅಮ್ಮ ಅಮ್ಮ ಅಂತ ಮಗನ ಕಣ್ಣೀರು

Public TV
By Public TV
41 minutes ago
Hathyogi Lokeshwar Swami
Belgaum

ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್;‌ ರಾಯಬಾಗದ ಕಾಮುಕ ಸ್ವಾಮಿಗೆ 35 ವರ್ಷ ಜೈಲು

Public TV
By Public TV
1 hour ago
Rajanna DK Shivakumar
Bengaluru City

ಡಿಕೆಶಿ ಜೊತೆ ರಾಜಣ್ಣ ಮಾತುಕತೆ – ಕುತೂಹಲ ಮೂಡಿಸಿದ ನಾಯಕರ ಭೇಟಿ

Public TV
By Public TV
1 hour ago
ISRO successfully completed the Drogue Parachute Test
Latest

ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗ್ತಿದೆ ಇಸ್ರೋ – ಡ್ರೋಗ್ ಪ್ಯಾರಾಚೂಟ್ ಪರೀಕ್ಷೆ ಸಕ್ಸಸ್

Public TV
By Public TV
2 hours ago
bengaluru tourist bus overturns after driver loses control several injured Kalasa
Chikkamagaluru

ಕಳಸ| ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಪ್ರವಾಸಿಗರ ಬಸ್ ಪಲ್ಟಿ, ಹಲವರಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?