Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರ ಅಂದ್ರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದ್ರೆ ಭ್ರಷ್ಟಾಚಾರ: ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭ್ರಷ್ಟಾಚಾರ ಅಂದ್ರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದ್ರೆ ಭ್ರಷ್ಟಾಚಾರ: ಅಮಿತ್ ಶಾ

Districts

ಭ್ರಷ್ಟಾಚಾರ ಅಂದ್ರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದ್ರೆ ಭ್ರಷ್ಟಾಚಾರ: ಅಮಿತ್ ಶಾ

Public TV
Last updated: January 25, 2018 4:10 pm
Public TV
Share
2 Min Read
mys amith shah
SHARE

ಮೈಸೂರು: ಭ್ರಷ್ಟಾಚಾರ ಅಂದರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದರೆ ಭ್ರಷ್ಟಾಚಾರ. ಭ್ರಷ್ಟಾಚಾರ ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಅವರು, ಜನರೇ ನಿಮ್ಮ ಬಳಿ 70 ಲಕ್ಷದ ವಾಚ್ ಇದೆಯಾ? ಸಮಾಜವಾದಿ ಸಿದ್ದರಾಮಯ್ಯ ಕೈಯಲ್ಲಿ 70 ಲಕ್ಷದ ವಾಚಿದೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅರ್ಕಾವತಿ ಡಿ ನೋಟಿಫಿಕೇಷನ್, ಗಣಿ ವಿಚಾರದಲ್ಲಿ ಭ್ರಷ್ಟಾಚಾರ ದೊಡ್ಡದಾಗಿದೆ ಎಂದು ಟೀಕಿಸಿದರು.

mys amit shah 7

ಸಿಎಂ ಆಪ್ತ ಗೋವಿಂದರಾಜು ಡೈರಿ ದೆಹಲಿ ತಲುಪಿದ ಮೇಲೆ ಸಿದ್ದರಾಮಯ್ಯ ನಿದ್ದೆ ಹಾರಿ ಹೋಗಿದೆ. ಬಡವರಿಗೆ ಕೊಡುವ ಹಾಸಿಗೆ, ಕೇಂದ್ರ ಕೊಡುವ ಅಕ್ಕಿಯಲ್ಲಿ ಹಣ ತಿನ್ನುವ ಸಚಿವರು ಇದ್ದಾರೆ. ಎರಡು ದಿನ ಹೇಳುವಷ್ಟು ಭ್ರಷ್ಟಾಚಾರದ ಮಾಹಿತಿ ನನ್ನ ಬಳಿ ಇದೆ ಎಂದರು.

mys amit shah 4

ಕರ್ನಾಟಕ ಬಂದ್ ನಡುವೆ ಇಷ್ಟು ಜನ ಬಂದಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಕಾಂಗ್ರೆಸ್ ತನ್ನ ತುರ್ತು ಪರಿಸ್ಥಿತಿಯ ಸಂಸ್ಕೃತಿ ಬಿಟ್ಟಿಲ್ಲ. ನಾನು ಕಾಂಗ್ರೆಸ್ ಗೆ ಸವಾಲು ಹಾಕುತ್ತೇನೆ. ಬಿಜೆಪಿ ಯನ್ನು ಇಲ್ಲಿ ಸೋಲಿಸುವುದಕ್ಕೆ ಕಾಂಗ್ರೆಸ್ ಗೆ ಆಗಲ್ಲ. ಚಾಮುಂಡೇಶ್ವರಿ ದೇವಿ ಮಹಿಷಾಸುರನ ಮರ್ದನ ಮಾಡಿದ ಭೂಮಿ ಇದು. ಸಿದ್ದರಾಮಯ್ಯ ಅವರ ಭ್ರಷ್ಟಾಚಾರ ಸರಕಾರವನ್ನು ಈ ನಾಡಿನ ಜನ ಕಿತ್ತೊಗೆಯುತ್ತಾರೆ ಎಂಬ ವಿಶ್ವಾಸ ನನಗಿದೆ. ಇದು ಸರ್ಕಾರ ಬದಲಾಯಿಸಲು ನಡೆದ ಪರಿವರ್ತನಾ ಯಾತ್ರೆ ಅಲ್ಲ. ಇದು ನಾಡಿನ ಅಭಿವೃದ್ಧಿಗಾಗಿ ನಡೆದ ಯಾತ್ರೆ. ರಾಜ್ಯದ ಅಭಿವೃದ್ಧಿಗೆ ಅನೇಕರು ದುಡಿದಿದ್ದಾರೆ. ಅವರನ್ನು ಬಿಟ್ಟು ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸಿದೆ ಎಂದರು.

mys amit shah 3

ರಾಜ್ಯದಲ್ಲಿ ಬಿಜೆಪಿ ಮತ್ತು ಆರ್‍ಎಸ್‍ಎಸ್ ಸಂಘಟನೆಯ ಕಾರ್ಯಕರ್ತರ ಕೊಲೆ ಆಗಿದೆ. ಇದು ಸರ್ಕಾರದ ತಾರತಮ್ಯದಿಂದ ನಡೆದಿರುವುದು. ಎಸ್‍ಡಿಪಿ ಮೇಲಿನ ಎಲ್ಲಾ ಕೇಸ್ ಸರ್ಕಾರ ವಾಪಸ್ ಪಡೆದಿದೆ. ಹಾಗದರೆ ಸಿದ್ದರಾಮಯ್ಯ ಅವರೇ ನೀವು ಎಸ್‍ಡಿಪಿಐ ಸಂಘಟನೆ ಬೆಂಬಲಿಸುತ್ತೀರಾ? ಗಣೇಶ ಚರ್ತುರ್ಥಿ ಮೆರವಣಿಗೆಗೆ ನೀವು ಅವಕಾಶ ಕೊಡಲ್ಲ. ಆದರೆ, ಬೇರೆ ಮೆರವಣಿಗೆಗೆ ಅವಕಾಶ ಕೊಡುತ್ತೀರಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ರು.

mys amit shah 10

ಕರ್ನಾಟಕ ಬಂದ್ ಅಮಿತ್ ಶಾ ಯಾತ್ರೆಗೂ ತಟ್ಟಿತ್ತು. ಕೊನೆ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿತ್ತು. ಅಮಿತ್ ಶಾ ಮೈಸೂರಿಗೆ ಆಗಮಿಸಿ ವಿಮಾನ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಬೇಕಿತ್ತು. ನಂತರ ಸುತ್ತೂರು ಮಠಕ್ಕೂ ಭೇಟಿ ನೀಡಿ ಅಂತಿಮವಾಗಿ ಮಹಾರಾಜ ಕಾಲೇಜು ಮೈದಾನದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದ್ರೆ ಕಾರ್ಯಕ್ರಮದ ಪಟ್ಟಿಯನ್ನ ಪರಿಷ್ಕೃತಗೊಳಿಸಿದ್ದು, ವಿಮಾನ ನಿಲ್ದಾಣದಿಂದ ನೇರವಾಗಿ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಭಾಷಣ ಮಾಡಿದರು.

mys amit shah 1

ಆರಂಭದಲ್ಲಿ ಬಂದ್ ನಿಂದಾಗಿ ಪರಿವರ್ತನಾ ಯಾತ್ರೆಗೆ ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಕರ್ತರು ಬಂದಿರಲಿಲ್ಲ. ಆದರೆ ಶಾ ವೇದಿಕೆಗೆ ಆಗಮಿಸಿದ ಮೇಲೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಸೇರಿದಂತೆ ಇತರೆ ಬಿಜೆಪಿ ನಾಯಕರು ಹೂ ಗುಚ್ಛ ನೀಡಿ ಸ್ವಾಗತ ಕೋರಿದ್ರು.

ನವಕರ್ನಾಟಕ ‌ನಿರ್ಮಾಣಕ್ಕಾಗಿ ಸಾಂಸ್ಕೃತಿಕ ಹಾಗೂ ಅರಮನೆ ‌ನಗರಿ ಮೈಸೂರು ಪರಿವರ್ತನಾ ‌ಯಾತ್ರೆ… ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ. … https://t.co/gw4fA6v8Ex

— B.S.Yediyurappa (@BSYBJP) January 25, 2018

ನವಕರ್ನಾಟಕ ‌ನಿರ್ಮಾಣಕ್ಕಾಗಿ ಸಾಂಸ್ಕೃತಿಕ ಹಾಗೂ ಅರಮನೆ ‌ನಗರಿ ಮೈಸೂರು ಪರಿವರ್ತನಾ ‌ಯಾತ್ರೆ… ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ. … https://t.co/pxXWARBTND

— B.S.Yediyurappa (@BSYBJP) January 25, 2018

ಮೈಸೂರಿನಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಗೆ ಆಗಮಿಸಿರುವ ನಮ್ಮ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಶ್ರೀ ಅಮಿತ್ ಶಾ @AmitShah ಜಿ ರವರನ್ನು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. pic.twitter.com/hWJUILgEO2

— Prathap Simha (@mepratap) January 25, 2018

TAGGED:Amit Shahbjpkarnataka bandhparivarthana yatrePublic TVಅಮಿತ್ ಶಾಕರ್ನಾಟಕ ಬಂದ್ಪಬ್ಲಿಕ್ ಟಿವಿಪರಿವರ್ತನಾ ಯಾತ್ರೆಬಿಜೆಪಿ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

MEA Aseem Mahajan
Latest

ಕೊಲ್ಲಿ ಯುದ್ಧದ ಬಳಿಕ 2.20 ಲಕ್ಷ ಮಂದಿ ಭಾರತಕ್ಕೆ ರಿಟರ್ನ್‌: ಕೇಂದ್ರ ಸರ್ಕಾರ

Public TV
By Public TV
28 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣು ಪ್ರಕಾಶ್ ಪಾಟೀಲ್

Public TV
By Public TV
42 minutes ago
Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
48 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
1 hour ago
MC Sudhakar
Bengaluru City

ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್

Public TV
By Public TV
1 hour ago
supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?