Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಭ್ರಷ್ಟಾಚಾರ ಅಂದ್ರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದ್ರೆ ಭ್ರಷ್ಟಾಚಾರ: ಅಮಿತ್ ಶಾ

Public TV
Last updated: January 25, 2018 4:10 pm
Public TV
Share
2 Min Read
mys amith shah
SHARE

ಮೈಸೂರು: ಭ್ರಷ್ಟಾಚಾರ ಅಂದರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದರೆ ಭ್ರಷ್ಟಾಚಾರ. ಭ್ರಷ್ಟಾಚಾರ ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಅವರು, ಜನರೇ ನಿಮ್ಮ ಬಳಿ 70 ಲಕ್ಷದ ವಾಚ್ ಇದೆಯಾ? ಸಮಾಜವಾದಿ ಸಿದ್ದರಾಮಯ್ಯ ಕೈಯಲ್ಲಿ 70 ಲಕ್ಷದ ವಾಚಿದೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅರ್ಕಾವತಿ ಡಿ ನೋಟಿಫಿಕೇಷನ್, ಗಣಿ ವಿಚಾರದಲ್ಲಿ ಭ್ರಷ್ಟಾಚಾರ ದೊಡ್ಡದಾಗಿದೆ ಎಂದು ಟೀಕಿಸಿದರು.

mys amit shah 7

ಸಿಎಂ ಆಪ್ತ ಗೋವಿಂದರಾಜು ಡೈರಿ ದೆಹಲಿ ತಲುಪಿದ ಮೇಲೆ ಸಿದ್ದರಾಮಯ್ಯ ನಿದ್ದೆ ಹಾರಿ ಹೋಗಿದೆ. ಬಡವರಿಗೆ ಕೊಡುವ ಹಾಸಿಗೆ, ಕೇಂದ್ರ ಕೊಡುವ ಅಕ್ಕಿಯಲ್ಲಿ ಹಣ ತಿನ್ನುವ ಸಚಿವರು ಇದ್ದಾರೆ. ಎರಡು ದಿನ ಹೇಳುವಷ್ಟು ಭ್ರಷ್ಟಾಚಾರದ ಮಾಹಿತಿ ನನ್ನ ಬಳಿ ಇದೆ ಎಂದರು.

mys amit shah 4

ಕರ್ನಾಟಕ ಬಂದ್ ನಡುವೆ ಇಷ್ಟು ಜನ ಬಂದಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಕಾಂಗ್ರೆಸ್ ತನ್ನ ತುರ್ತು ಪರಿಸ್ಥಿತಿಯ ಸಂಸ್ಕೃತಿ ಬಿಟ್ಟಿಲ್ಲ. ನಾನು ಕಾಂಗ್ರೆಸ್ ಗೆ ಸವಾಲು ಹಾಕುತ್ತೇನೆ. ಬಿಜೆಪಿ ಯನ್ನು ಇಲ್ಲಿ ಸೋಲಿಸುವುದಕ್ಕೆ ಕಾಂಗ್ರೆಸ್ ಗೆ ಆಗಲ್ಲ. ಚಾಮುಂಡೇಶ್ವರಿ ದೇವಿ ಮಹಿಷಾಸುರನ ಮರ್ದನ ಮಾಡಿದ ಭೂಮಿ ಇದು. ಸಿದ್ದರಾಮಯ್ಯ ಅವರ ಭ್ರಷ್ಟಾಚಾರ ಸರಕಾರವನ್ನು ಈ ನಾಡಿನ ಜನ ಕಿತ್ತೊಗೆಯುತ್ತಾರೆ ಎಂಬ ವಿಶ್ವಾಸ ನನಗಿದೆ. ಇದು ಸರ್ಕಾರ ಬದಲಾಯಿಸಲು ನಡೆದ ಪರಿವರ್ತನಾ ಯಾತ್ರೆ ಅಲ್ಲ. ಇದು ನಾಡಿನ ಅಭಿವೃದ್ಧಿಗಾಗಿ ನಡೆದ ಯಾತ್ರೆ. ರಾಜ್ಯದ ಅಭಿವೃದ್ಧಿಗೆ ಅನೇಕರು ದುಡಿದಿದ್ದಾರೆ. ಅವರನ್ನು ಬಿಟ್ಟು ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸಿದೆ ಎಂದರು.

mys amit shah 3

ರಾಜ್ಯದಲ್ಲಿ ಬಿಜೆಪಿ ಮತ್ತು ಆರ್‍ಎಸ್‍ಎಸ್ ಸಂಘಟನೆಯ ಕಾರ್ಯಕರ್ತರ ಕೊಲೆ ಆಗಿದೆ. ಇದು ಸರ್ಕಾರದ ತಾರತಮ್ಯದಿಂದ ನಡೆದಿರುವುದು. ಎಸ್‍ಡಿಪಿ ಮೇಲಿನ ಎಲ್ಲಾ ಕೇಸ್ ಸರ್ಕಾರ ವಾಪಸ್ ಪಡೆದಿದೆ. ಹಾಗದರೆ ಸಿದ್ದರಾಮಯ್ಯ ಅವರೇ ನೀವು ಎಸ್‍ಡಿಪಿಐ ಸಂಘಟನೆ ಬೆಂಬಲಿಸುತ್ತೀರಾ? ಗಣೇಶ ಚರ್ತುರ್ಥಿ ಮೆರವಣಿಗೆಗೆ ನೀವು ಅವಕಾಶ ಕೊಡಲ್ಲ. ಆದರೆ, ಬೇರೆ ಮೆರವಣಿಗೆಗೆ ಅವಕಾಶ ಕೊಡುತ್ತೀರಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ರು.

mys amit shah 10

ಕರ್ನಾಟಕ ಬಂದ್ ಅಮಿತ್ ಶಾ ಯಾತ್ರೆಗೂ ತಟ್ಟಿತ್ತು. ಕೊನೆ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿತ್ತು. ಅಮಿತ್ ಶಾ ಮೈಸೂರಿಗೆ ಆಗಮಿಸಿ ವಿಮಾನ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಬೇಕಿತ್ತು. ನಂತರ ಸುತ್ತೂರು ಮಠಕ್ಕೂ ಭೇಟಿ ನೀಡಿ ಅಂತಿಮವಾಗಿ ಮಹಾರಾಜ ಕಾಲೇಜು ಮೈದಾನದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದ್ರೆ ಕಾರ್ಯಕ್ರಮದ ಪಟ್ಟಿಯನ್ನ ಪರಿಷ್ಕೃತಗೊಳಿಸಿದ್ದು, ವಿಮಾನ ನಿಲ್ದಾಣದಿಂದ ನೇರವಾಗಿ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಭಾಷಣ ಮಾಡಿದರು.

mys amit shah 1

ಆರಂಭದಲ್ಲಿ ಬಂದ್ ನಿಂದಾಗಿ ಪರಿವರ್ತನಾ ಯಾತ್ರೆಗೆ ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಕರ್ತರು ಬಂದಿರಲಿಲ್ಲ. ಆದರೆ ಶಾ ವೇದಿಕೆಗೆ ಆಗಮಿಸಿದ ಮೇಲೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಸೇರಿದಂತೆ ಇತರೆ ಬಿಜೆಪಿ ನಾಯಕರು ಹೂ ಗುಚ್ಛ ನೀಡಿ ಸ್ವಾಗತ ಕೋರಿದ್ರು.

ನವಕರ್ನಾಟಕ ‌ನಿರ್ಮಾಣಕ್ಕಾಗಿ ಸಾಂಸ್ಕೃತಿಕ ಹಾಗೂ ಅರಮನೆ ‌ನಗರಿ ಮೈಸೂರು ಪರಿವರ್ತನಾ ‌ಯಾತ್ರೆ… ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ. … https://t.co/gw4fA6v8Ex

— B.S.Yediyurappa (@BSYBJP) January 25, 2018

ನವಕರ್ನಾಟಕ ‌ನಿರ್ಮಾಣಕ್ಕಾಗಿ ಸಾಂಸ್ಕೃತಿಕ ಹಾಗೂ ಅರಮನೆ ‌ನಗರಿ ಮೈಸೂರು ಪರಿವರ್ತನಾ ‌ಯಾತ್ರೆ… ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ. … https://t.co/pxXWARBTND

— B.S.Yediyurappa (@BSYBJP) January 25, 2018

ಮೈಸೂರಿನಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಗೆ ಆಗಮಿಸಿರುವ ನಮ್ಮ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಶ್ರೀ ಅಮಿತ್ ಶಾ @AmitShah ಜಿ ರವರನ್ನು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. pic.twitter.com/hWJUILgEO2

— Pratap Simha (@mepratap) January 25, 2018

TAGGED:Amit Shahbjpkarnataka bandhparivarthana yatrePublic TVಅಮಿತ್ ಶಾಕರ್ನಾಟಕ ಬಂದ್ಪಬ್ಲಿಕ್ ಟಿವಿಪರಿವರ್ತನಾ ಯಾತ್ರೆಬಿಜೆಪಿ
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

chidambaram
Latest

ಪಾಕಿಸ್ತಾನದಿಂದಲೇ ಬಂದರೆಂದು ಏಕೆ ಅನ್ಕೋತೀರಿ, ಉಗ್ರರು ದೇಶದೊಳಗೇ ಬೆಳೆದಿರಬಹುದು – ʻಕೈʼ ನಾಯಕ ಚಿದಂಬರಂ ಹೇಳಿಕೆ ವಿವಾದ

Public TV
By Public TV
19 minutes ago
jnanabharathi police 2
Bengaluru City

ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

Public TV
By Public TV
1 hour ago
Kampli Bridge
Bellary

ಟಿಬಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಕಂಪ್ಲಿ ಸೇತುವೆ ಮುಳುಗಡೆ

Public TV
By Public TV
1 hour ago
Ramya Vijayalakshmi Darshan
Cinema

`ಡಿ’ ಫ್ಯಾನ್ಸ್ ವಿರುದ್ಧ ದೂರು ಕೊಡಲು ಮುಂದಾದ ರಮ್ಯಾ; ಪತಿ ಪರ ಕಾನೂನು ಸಮರಕ್ಕಿಳಿದ ವಿಜಯಲಕ್ಷ್ಮಿ

Public TV
By Public TV
2 hours ago
R Ashok 1
Bengaluru City

ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

Public TV
By Public TV
3 hours ago
Donald Trump
Latest

ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?