Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲಗಾರರ ಕಾಟ ತಾಳಲಾರದೆ ಕೊಲೆಯಾಗಿದೆ ಎಂದು ಬಿಂಬಿಸಿ ಗೋವಾಗೆ ಟೂರ್ ಹೋದ ಆಸಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಾಲಗಾರರ ಕಾಟ ತಾಳಲಾರದೆ ಕೊಲೆಯಾಗಿದೆ ಎಂದು ಬಿಂಬಿಸಿ ಗೋವಾಗೆ ಟೂರ್ ಹೋದ ಆಸಾಮಿ

Districts

ಸಾಲಗಾರರ ಕಾಟ ತಾಳಲಾರದೆ ಕೊಲೆಯಾಗಿದೆ ಎಂದು ಬಿಂಬಿಸಿ ಗೋವಾಗೆ ಟೂರ್ ಹೋದ ಆಸಾಮಿ

Public TV
Last updated: September 14, 2022 12:22 pm
Public TV
Share
3 Min Read
MANDYA MURDER CASE copy
SHARE

ಮಂಡ್ಯ: ಮನಶಾಂತಿಗೆ ಅಥವಾ ಏಂಜಾಯ್ ಮಾಡುವ ದೃಷ್ಟಿಯಿಂದ ಜನ ಟೂರ್ (Tour)  ಪ್ಲಾನ್ ಮಾಡಿ ಟೂರ್‌ಗೆ ಹೋಗ್ತಾರೆ. ಆದ್ರೆ ಇಲ್ಲೊಬ್ಬ ಸಾಲಗಾರರ ಕಾಟ ತಾಳಲಾರದೆ ತನ್ನನ್ನು ಯಾರೋ ಕೊಲೆ ಮಾಡಿದ್ದಾರೆಂದು ಊರಲ್ಲಿ ಬಿಂಬಿಸಿ ಗೋವಾ (Goa) ಟೂರ್‌ಗೆ ಹೋಗಿದ್ದಾನೆ.

Goa

ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ ನಿವಾಸಿ ಮನು, ಫೈನಾನ್ಸ್ (Financier) ವ್ಯವಹಾರ ನಡೆಸಿಕೊಂಡು ಚೆನ್ನಾಗಿ ಜೀವನ ಮಾಡ್ತಾ ಇದ್ದ. ಅದ್ಯಾಕೋ ಏನೋ ಕೆಲವರ ಬಳಿ ಒಂದಷ್ಟು ಸಾಲವನ್ನು ಸಹ ಮಾಡಿದ್ದ. ಸಾಲಕೊಟ್ಟವರು ಸಾಲ ಮರುಪಾವತಿ ಮಾಡುವಂತೆ ಪದೇ ಪದೇ ಕೇಳ್ತಾನೆ ಇದ್ರು. ಇತನು ಸಹ ತಾನು ಫೈನಾನ್ಸ್ ನೀಡಿರುವ ಜನರ ಬಳಿ ಹಣ ಕೊಡುವಂತೆಯೂ ಸಹ ಕೇಳ್ತಾ ಇದ್ದ, ಆದ್ರೆ ಅವರು ಹಣವವನ್ನು ಮರುಪಾವತಿ ಮಾಡುತ್ತಿರಲಿಲ್ಲ. ಇತ್ತ ಸಾಲ ಕೊಟ್ಟವರು ಸಾಲ ಕೊಡುವಂತೆ ಕಾಟ ಕೊಡ್ತಾ ಇದ್ರು. ಈ ಎರಡು ಕಾಟದಿಂದ ತಪ್ಪಿಸಿಕೊಳ್ಳಲು ಈ ಮನು ಮಾಡಿದ್ದ ಮಾಸ್ಟರ್ ಪ್ಲಾನ್ ಕೇಳಿದ್ರೆ ಎಂಥವರು ಸಹ ದಿಗಿಲು ಬೀಳುವುದು ಗ್ಯಾರಂಟಿ. ಇದನ್ನೂ ಓದಿ: ಗೋವಾದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ – ಇಂದು 8 ʼಕೈʼ ಶಾಸಕರು ಬಿಜೆಪಿ ಸೇರ್ಪಡೆ

Goa 3

ಸಾಲಗಾರರಿಂದ ತಪ್ಪಿಸಿಕೊಳ್ಳಲು ಮನು ಕಳೆದ ತಿಂಗಳು ಆಗಸ್ಟ್ 12 ರಂದು ಚೊಟ್ಟನಹಳ್ಳಿ ಗ್ರಾಮದಲ್ಲಿ ನಡೆದ ಗುಡ್ಡಹಬ್ಬದಂದು ಒಂದು ಪ್ಲಾನ್ ಮಾಡ್ತಾನೆ. ಅಂದು ಗುಡ್ಡದ ಪೂಜೆ ಮುಗಿಸಿ ಹಬ್ಬದಲ್ಲಿ ರಾತ್ರಿ 12 ಗಂಟೆಯ ವರೆಗೆ ಇದ್ದು, ನಂತರ ಮನೆಗೆ ಹೋಗಿ ಅಲ್ಲಿ ತನ್ನ ಮೊಬೈಲ್‍ನನ್ನು ಚಚ್ಚಿ ಹಾಕುತ್ತಾನೆ. ನಂತರ ತಾನು ಹಾಕಿದ್ದ ವಿಗ್‍ನ್ನು ಕಿತ್ತು ಹಾಕಿ ಅಲ್ಲಲ್ಲಿ ಕೋಳಿ ರಕ್ತವನ್ನು ಸಿಂಪಡಿಸುತ್ತಾನೆ. ಇದಾದ ನಂತರ ಅದೇ ಊರಲ್ಲಿ ಇರುವ ಕಾಲುವೆಯ ಬಳಿ ತನ್ನ ಚಪ್ಪಲಿಗಳನ್ನು ಅನುಮಾನ ಬರುವ ರೀತಿಯಲ್ಲಿ ಬಿಟ್ಟು ಶಿಫ್ಟ್ ಕಾರನ್ನು ಬಾಡಿಗೆ ಪಡೆದು ಬೆಂಗಳೂರಿಗೆ ಹೋಗಿ ಅಲ್ಲಿಂದ ಗೋವಾಗೆ ತೆರಳುತ್ತಾನೆ. ಇದನ್ನೂ ಓದಿ: ಗಂಡು ಮರಿಗೆ ಜನ್ಮ ನೀಡಿದ ಗಜಪಡೆಯ ಸದಸ್ಯೆ ಲಕ್ಷ್ಮಿ

ಅತ್ತ ಮನು ಸಾಲಗಾರರಿಂದ ತಪ್ಪಿಸಿಕೊಂಡು ಗೋವಾದಲ್ಲಿ ಟೂರ್ ಮಾಡಿಕೊಂಡು ಏಂಜಾಯ್ ಮಾಡ್ತಾ ಇರುತ್ತಾನೆ. ಇತ್ತ ಮನು ಪೋಷಕರು ಊರಿನಲ್ಲಿ ನಡೆದಿದ್ದ ಸೀನ್ ನೋಡಿ ಮನುನನ್ನು ಕೊಲೆ ಮಾಡಿ ಕಾಲುವೆಗೆ ಎಸೆದಿದ್ದಾರೆ ಎಂದು ತಿಳಿದು ಕಣ್ಣೀರು ಹಾಕುತ್ತಾರೆ. ಇದೇ ವೇಳೆ ಒಂದು ಆಡಿಯೋ ಸಹ ವೈರಲ್ ಆಗಿರುತ್ತೆ, ಆ ಆಡಿಯೋದಲ್ಲಿ ಮನು ಸುಪ್ರಿಯಾ ಎಂಬಾಕೆಗೆ 8 ಲಕ್ಷ ಹಣವನ್ನು ಸಾಲವಾಗಿ ನೀಡಿದ್ದು, ಇದಕ್ಕೆ ಪೂರಕವಾದ ಡಾಕ್ಯುಮೆಂಟ್‍ನ್ನು ಸುಪ್ರಿಯಾಳಿಂದ ಮನು ಪಡೆದಿರುತ್ತಾನೆ. ಯಾರೋ ಒಬ್ಬ ಅವಳ ಡಾಕ್ಯುಮೆಂಟ್ ಕೊಡು ದುಡ್ಡು ಆ ಮೇಲೆ ಕೋಡ್ತಾಳೆ. ನೀನು ಕೊಡಲ್ಲ ಅಂದ್ರೆ ಸಲಗ ಸಿನಿಮಾ ಸ್ಟೈಲ್‍ನಲ್ಲಿ ಕೊಲೆ ಆಗ್ತೀಯಾ ಎಂದು ಬೆದರಿಕೆ ಸಹ ಹಾಕಿರುತ್ತಾನೆ. ಈ ಆಡಿಯೋ ಕೇಳಿದ ಮನು ಪೋಷಕರಿಗೆ ತನ್ನ ಮಗನಿಗೆ ಏನೋ ಮಾಡಿದ್ದಾರೆ ಎನ್ನುವುದು ಅನುಮಾನ ಬರುತ್ತೆ. ನಂತರ ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಗೆ ದೂರನ್ನು ಸಹ ನೀಡ್ತಾರೆ.

ಪ್ರಕರಣವನ್ನು ದಾಖಲು ಮಾಡಿಕೊಂಡ ಪೊಲೀಸರಿಗೆ ಆರಂಭದಲ್ಲಿ ಅನೇಕ ಗೊಂದಲಗಳು ಕಾಡುತ್ತವೆ. ಈ ಸಂಬಂದ ಹಲವು ಮಂದಿಯನ್ನು ಕರೆತಂದು ವಿಚಾರಣೆ ಮಾಡಿದ್ರು ಏನು ಆಗಿದೆ ಎಂದು ಪೊಲೀಸರಿಗೆ ತಿಳಿಯುವುದಿಲ್ಲ. ಇದಾದ ಸ್ವಲ್ಪ ದಿನಗಳ ನಂತರ ಮನು ಬೆಂಗಳೂರಿನ ಪಿಜಿ ಒಂದರಲ್ಲಿ ಇದ್ದಾನೆ ಎಂದು ಪೊಲೀಸರಿಗೆ ತಿಳಿಯುತ್ತದೆ. ಬಳಿಕ ಮನುನನ್ನು ಕರೆತಂದು ವಿಚಾರಣೆ ಮಾಡಿದಾಗ ಮಿಸ್ಸಿಂಗ್ ಮಿಸ್ಟರಿ ಜೊತೆ ತಾನು ಮಾಡಿದ್ದ ಡ್ರಾಮಾದ ಕಥೆ ಬೆಳಕಿಗೆ ಬಂದಿದೆ. ಇತ್ತ ಸಾಲಗಾರರ ಕಾಟ ತಾಳಲಾರದೆ ಕಿಡ್ನಾಪ್ ಅಥವಾ ಮರ್ಡರ್‌ನ ಡ್ರಾಮಾ ಮಾಡಿದ ವಿಚಿತ್ರ ಕೇಸ್‍ನ್ನು ಭೇದಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Financiergoamanmandyaಗೋವಾಪ್ರವಾಸಮಂಡ್ಯಸಾಲಗಾರ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Boys Cricket
Crime

ಬಾಲ್‌ ಅಂತ ನಾಡಬಾಂಬ್‌ ಎಸೆದ ಬಾಲಕ – ಬ್ಯಾಟ್‌ ಬೀಸಿದಾಗ ಸ್ಫೋಟ, ಒಬ್ಬನಿಗೆ ಗಾಯ!

Public TV
By Public TV
2 minutes ago
BLA Pakistan
Latest

ಬಲೂಚ್‌ ಕೆಂಡದ ಮೇಲೆ ಪಾಕ್‌ನ 8 ಸೈನಿಕರು – 2 ದಿನದ ಒಳಗಡೆ ನಮ್ಮವರನ್ನು ಒಪ್ಪಿಸದಿದ್ದರೆ ಮರಣದಂಡನೆ ಎಚ್ಚರಿಕೆ

Public TV
By Public TV
9 minutes ago
Surgical instrument found in womans abdomen 5 years after surgery in Kerala inquiry launched
Latest

ಮಹಿಳೆ ಹೊಟ್ಟೆಯ ಒಳಗಡೆ ಕತ್ತರಿ – 5 ವರ್ಷದ ಹಿಂದೆ ನಡೆದ ಎಡವಟ್ಟು ಎಕ್ಸ್‌ರೇಯಲ್ಲಿ ಬಯಲು!

Public TV
By Public TV
11 minutes ago
Media Protest
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳ ನಿರ್ಬಂಧಕ್ಕೆ ವಿರೋಧ – ಮಾಧ್ಯಮ ಪ್ರತಿನಿಧಿಗಳಿಂದ ಮೌನ ಧರಣಿ

Public TV
By Public TV
38 minutes ago
Common public confronts Yuva Congress workers for creating ruckus at Dehi AI Summit
Latest

ಎಐ ಶೃಂಗದಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಾಲಿನಿಂದ ಒದ್ದ ವೀಕ್ಷಕರು

Public TV
By Public TV
1 hour ago
Microsoft
Latest

AI ಅಭಿವೃದ್ಧಿಗಾಗಿ ಭಾರತ ಸೇರಿ ದಕ್ಷಿಣ ಏಷ್ಯಾದಾದ್ಯಂತ 4 ಲಕ್ಷ ಕೋಟಿ ಹೂಡಿಕೆ: ಮೈಕ್ರೋಸಾಫ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?