Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

Districts

ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

Public TV
Last updated: August 1, 2022 8:41 am
Public TV
Share
2 Min Read
Chamundeshwari Dasara Mysore Madikeri Mawta 5
SHARE

ಮಡಿಕೇರಿ: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ. ರಾಜ್ಯ, ಹೊರರಾಜ್ಯ ಹಾಗೂ ವಿದೇಶಗಳಿಂದಲೂ ಜನರು ಜಂಬೂಸವಾರಿ ವೀಕ್ಷಣೆಗಾಗಿ ಆಗಮಿಸುತ್ತಾರೆ. ಮೈಸೂರು ದಸರಾದ ಪ್ರಸಿದ್ಧ ಜಂಬೂಸವಾರಿ ಇಡೀ ಮೈಸೂರು ನಗರವೇ ಸಿಂಗರಿಸಿಕೊಳ್ಳುತ್ತದೆ. ಜಂಬೂಸವಾರಿ ಸಾಗುವ ರಾಜಮಾರ್ಗ ಅಲ್ಲದೇ ನಗರದ ಪ್ರಮುಖ ರಸ್ತೆಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ಅದ್ರೇ ಈ ಬಾರೀ ದಸರಾಕ್ಕೆ ಜಂಬೂಸವಾರಿ ಇಲ್ಲದೇ ದಸರಾ ಉತ್ಸವ ನಡೆಯುತ್ತೋ ಅನ್ನೋ ಅನುಮಾನ ಕಾಡತೋಡಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಅಂದರೆ ಹತ್ತಾರು ವಿಷಯಗಳು ನಮ್ಮ ಕಣ್ಣಮುಂದೆ ಬರುತ್ತವೆ. 10 ದಿನಗಳ ಕಾಲ ಝಗಮಗಿಸುವ ಮೈಸೂರು ಅರಮನೆ, ಸಂಪ್ರದಾಯ-ಆಚರಣೆಗಳು, ಸಾಂಸ್ಕøತಿಕ ವೈಭವ…. ಹೀಗೆ ವರ್ಣಿಸಲು ಪದಗಳೇ ಇಲ್ಲ. ಅವೆಲ್ಲಕ್ಕಿಂತ ಮುಖ್ಯವಾದದ್ದು, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗುವ ಅಭಿಮನ್ಯು ಆನೆ, ಗಾಂಭೀರ್ಯ ನಡಿಗೆ ಹಾಕಿ ರೋಮಾಂಚನಗೊಳಿಸುವ ದಿನಗಳು ಹತ್ತಿರವಾಗುತ್ತಿದೆ.

Chamundeshwari Dasara Mysore Madikeri Mawta 1

ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗುವ ಅಭಿಮನ್ಯು, ಅವನ ಅಕ್ಕಪಕ್ಕದಲ್ಲಿ ನಿಲ್ಲುವ ಕುಮ್ಕಿ ಆನೆಗಳಾದ ಕಾವೇರಿ ಮತ್ತು ಚೈತ್ರ ಹಾಗೂ ಇತರೆ ಒಟ್ಟು 8 ಆನೆಗಳು ದಸರಾಕ್ಕೆ ಬರಲು ಹಾಗೂ ತಾಲೀಮು ನಡೆಸಲು ಈಗಾಗಲೇ ಸಿದ್ಧತೆ ಕಾರ್ಯವನ್ನು ಸರ್ಕಾರ ಮಾಡಲು ಹೋರಟಿದೆ. ಅದ್ರೆ ಈ ಬಾರಿ ದಸರಾಕ್ಕೆ ಎಲ್ಲಾ ಪೂರ್ವ ತಯಾರಿ ನಡೆಸುತ್ತಿರುವಾಗಲ್ಲೇ ಸಾಕಾನೆ ಮಾವುತ ಹಾಗೂ ಕಾವಾಡಿಗಳು ದಸರಾಕ್ಕೆ ಬಹಿಷ್ಕಾರ ಹಾಕಿದ್ದಾರೆ. ಇದನ್ನೂ ಓದಿ: ಮಂಕಿಪಾಕ್ಸ್‌ಗೆ ಭಾರತದಲ್ಲಿ ಮೊದಲ ಬಲಿ 

Chamundeshwari Dasara Mysore Madikeri Mawta 2

ಅಷ್ಟಕ್ಕೂ ಯಾಕೆ ಅಂತ ನೋಡಿದ್ರೆ, ದಶಕಗಳಿಂದ ವೇತನ ತಾರತಮ್ಯ ವಿವಿಧ ಬೇಡಿಕೆ ಇರುವುದರಿಂದ ಈ ಬಾರಿ ಗಜಪಡೆಗಳ ಜೊತೆ ಮೈಸೂರಿಗೆ ಬರುವ ಮಾವುತ ಕಾವಡಿಗಳು ದಸರಾವನ್ನು ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

Chamundeshwari Dasara Mysore Madikeri Mawta 3

ಕೊಡಗು ಆನೆಗಳ ದೊಡ್ಡ ಜನಸಂಖ್ಯೆಗೆ ನೆಲೆಯಾಗಿದ್ದು, ಇದು ಆಗಾಗ್ಗೆ ಹೆಚ್ಚಿದ ಮನುಷ್ಯ-ಆನೆ ಸಂಘರ್ಷದ ಪರಿಣಾಮವಾಗಿ ಮನುಷ್ಯರ ಸಾವು, ಆನೆಗಳಿಂದ ಆಸ್ತಿ ನಷ್ಟಕ್ಕೆ ಕಾರಣವಾಗುತ್ತದೆ. ಬುಡಕಟ್ಟು ಸಮುದಾಯದ ಮಾವುತರು ಮತ್ತು ಕಾವಡಿಗಳು ಆನೆಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

Chamundeshwari Dasara Mysore Madikeri Mawta 4

ಮಾವುತರು ಪುಂಡಾನೆಗಳನ್ನು ಸೆರೆಹಿಡಿಯುವಲ್ಲಿ ಮತ್ತು ಅವುಗಳನ್ನು ಪಳಗಿಸುವಲ್ಲಿ, ನಿವಾಸಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಆದರೆ, ಮಾವುತರು ಮತ್ತು ಉಸ್ತುವಾರಿಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಅವಕಾಶವಿಲ್ಲದಿದ್ದರೂ ಮೂಲ ಸೌಕರ್ಯಗಳ ಕೊರತೆಯಿದೆ. ಹಬ್ಬದ ಸಂದರ್ಭದಲ್ಲಿ ಮೈಸೂರು ದಸರಾ ಆನೆಗಳ ಜೊತೆಗೆ ಮಾವುತರು ವಿಶೇಷ ಮನ್ನಣೆಯನ್ನು ಪಡೆದರೆ, ನಂತರ ಅವರ ಯೋಗಕ್ಷೇಮವನ್ನೂ ಕೂಡ ಯಾರೂ ವಿಚಾರಿಸುವುದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಅಂತರರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ 

Chamundeshwari Dasara Mysore Madikeri Mawta

ಆನೆ ಶಿಬಿರಗಳಲ್ಲಿ ಸೌಲಭ್ಯಗಳು ಅತ್ಯಲ್ಪ. ಇದಲ್ಲದೆ, ಮಾವುತರು ಮತ್ತು ಉಸ್ತುವಾರಿಗಳ ವೇತನವನ್ನು ಹೆಚ್ಚಿಸುವಂತೆ ಒತ್ತಾಯಿಸಿ ನಾವು ಹಲವಾರು ಮನವಿ ಪತ್ರಗಳನ್ನು ಸಲ್ಲಿಸಿದ್ದೇವೆ. ಆದರೆ ನಮ್ಮ ಮನವಿಗಳಿಗೆ ಯಾರೂ ಕಿವಿಗೊಡುತ್ತಿಲ್ಲ ಎಂದು ದುಬಾರೆ ಆನೆ ಶಿಬಿರ ಮಾವುತ ಮತ್ತು ಕಾವಾಡಿಗಳು ಅಳಲನ್ನು ತೋಡಿಕೊಂಡಿದ್ದಾರೆ. ಅಲ್ಲದೇ ರಾಜ್ಯ ಮಾವುತ ಮತ್ತು ಕಾವಾಡಿ ಸಮಿತಿಯ ಸಭೆ ಇತ್ತೀಚೆಗೆ ನಡೆದಿದ್ದು, ದುಬಾರೆ, ಮತ್ತಿಗೋಡು, ಸಕ್ರೆಬೈಲ್, ರಾಂಪುರ ಸೇರಿದಂತೆ ವಿವಿಧ ಆನೆ ಶಿಬಿರಗಳ ಮಾವುತರು ಮತ್ತು ಕಾವಡಿಗಳು ದಸರಾ ಬಹಿಷ್ಕಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ನಾಡದೇವಿ ಚಾಮುಂಡೇಶ್ವರಿ ದಸರಾ ಆಚರಣೆಗೆ ಮಾವುತರು ಹಿಂದೆಟ್ಟು ಹಾಕುತ್ತಿದ್ದು ರಾಜ್ಯ ಸರ್ಕಾರ ಯಾವ ರೀತಿಯಲ್ಲಿ ಇವರ ಸಮಸ್ಯೆಯನ್ನು ಬಗೆಹರಿಸುತ್ತದೆಯೋ ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:ChamundeshwariDasaramadikeriMawtamysoreಚಾಮುಂಡೇಶ್ವರಿದಸರಮಡಿಕೇರಿಮಾವುತಮೈಸೂರು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

BE 6 Mahindra
Automobile

Electric Car Market| ಫಸ್ಟ್‌ ಟೈಂ ಎಂಜಿ ಹಿಂದಿಕ್ಕಿದ ಮಹೀಂದ್ರಾ – ಟಾಟಾ ಮೋಟಾರ್ಸ್‌ಗೆ ಅಗ್ರಸ್ಥಾನ

Public TV
By Public TV
7 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
9 minutes ago
ಸಾಂದರ್ಭಿಕ ಚಿತ್ರ
Karnataka

LPG ಸಿಲಿಂಡರ್ ವದಂತಿಗೆ ಕೇಂದ್ರ ಕಡಿವಾಣ – ಪ್ರತಿನಿತ್ಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸಲಹೆ

Public TV
By Public TV
13 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
22 minutes ago
fighter jet was destroyed
Latest

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ: ಇರಾನ್‌

Public TV
By Public TV
34 minutes ago
malda hostage shocker mastermind arrested he points to sir protest
Crime

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡು ಪ್ರತಿಭಟನೆ – ಮಾಸ್ಟರ್‌ ಮೈಂಡ್‌ ಅಂದರ್‌

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?