Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಮೋದಿ ಅಲ್ಲ: ಎಂಬಿ ಪಾಟೀಲ್

Public TV
Last updated: September 3, 2023 5:03 pm
Public TV
Share
3 Min Read
MB PATIL
SHARE

ಬೆಂಗಳೂರು: ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ (Congress) ಪಕ್ಷವೇ ಹೊರತು 9 ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ (Narendra Modi) ಅಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭಾರೀ ಗೆಲುವಿಗೆ ಶ್ರಮಿಸಿದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪ್ರಚಾರ ಸಮಿತಿಗಳ ಪದಾಧಿಕಾರಿಗಳಿಗೆ ಭಾನುವಾರ ಪಕ್ಷದ ವತಿಯಿಂದ ಇಲ್ಲಿನ ಭಾರತ್ ಜೋಡೊ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಮುಂಬರುವ ಲೋಕಸಭಾ ಚುನಾವಣೆಗೆ ಪ್ರಚಾರ ಸಮಿತಿಯ ಪೂರ್ವ ತಯಾರಿ ಸಭೆಯಲ್ಲಿ ಅವರು ಮಾತನಾಡಿದರು.

modi mb patil

ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಉದಾತ್ತ ಇತಿಹಾಸ ಕಾಂಗ್ರೆಸ್‌ಗಿದೆ. ಇದಾದ ಮೇಲೆ ದೇಶದ ಚುಕ್ಕಾಣಿ ಹಿಡಿದ ಜವಾಹರ್ ಲಾಲ್ ನೆಹರು ಸೇರಿದಂತೆ ಅನೇಕರು ಅರ್ಥಪೂರ್ಣ ಕೆಲಸಗಳನ್ನು ಮಾಡುವ ಮೂಲಕ ಭಾರತವನ್ನು ದೈತ್ಯ ಆರ್ಥಿಕ ಶಕ್ತಿಯಾಗಿ ಬೆಳೆಸಿದರು. ಇದನ್ನು ಮೋದಿ ಸೇರಿದಂತೆ ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದರು.

ದೇಶದಲ್ಲಿರುವ ಅಣೆಕಟ್ಟುಗಳಲ್ಲಿ 95% ರಷ್ಟು ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ಹಾಗೆಯೇ ಐಐಎಂ, ಐಐಟಿ, ಏಮ್ಸ್, ಕ್ಷೀರಕ್ರಾಂತಿ, ಕೃಷಿ ಕ್ರಾಂತಿ, ಡಿಜಿಟಲ್ ಕ್ರಾಂತಿ ಇವೆಲ್ಲವನ್ನು ಮಾಡಿದ್ದು ನಮ್ಮ ಪಕ್ಷವೇ ಹೊರತು ಕೋಮುವಾದಿ ರಾಜಕಾರಣ ಮಾಡುತ್ತಿರುವ ಮೋದಿಯಲ್ಲ. ಅವರೇನಿದ್ದರೂ ಚೆನ್ನಾಗಿ ಭಾಷಣ ಮಾಡಬಲ್ಲರು ಅಷ್ಟೇ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: INDIA ಹಿಂದೂ ಧರ್ಮವನ್ನ ದ್ವೇಷಿಸುತ್ತಿದೆ, ಪರಂಪರೆಯ ಮೇಲೆ ದಾಳಿ ಮಾಡ್ತಿದೆ: ಶಾ ಗುಡುಗು

MB Patil 2

ದೇಶದಲ್ಲಿ ಬಡವರ ಸಬಲೀಕರಣ ಆಗಬೇಕೆಂಬ ಕನಸಿನೊಂದಿಗೆ ಆಹಾರ ಭದ್ರತೆ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್‌ನದ್ದೇ ಆಗಿದೆ. ಜೊತೆಗೆ ದೇಶದ ಆರ್ಥಿಕ ಉದಾರಿಕರಣವನ್ನು ಸಾಧಿಸಿದ ಶ್ರೇಯಸ್ಸು ಪಿವಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ. ಕೇವಲ 100 ದಿನಗಳಲ್ಲಿ ಸ್ವಿಸ್ ಬ್ಯಾಂಕ್‌ನಲ್ಲಿ ಇರುವ ಕಪ್ಪು ಹಣವನ್ನೆಲ್ಲ ತಂದು ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುತ್ತೇವೆ ಎಂದು ಮೋದಿ ಹೇಳಿದ್ದು ಈಗ ಅವರಿಗೇ ಮರೆತು ಹೋಗಿರಬೇಕು ಎಂದು ಟೀಕಿಸಿದರು.

ಬುದ್ಧ, ಬಸವಣ್ಣ, ಅಂಬೇಡ್ಕರ್, ನಾರಾಯಣ ಗುರುಗಳು ಮತ್ತು ಕುವೆಂಪು ಅವರ ಸಿದ್ಧಾಂತಗಳೇ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಾಗಿವೆ. ನಮ್ಮ ಸಾಧನೆ ಮತ್ತು ಮೋದಿಯವರ ವೈಫಲ್ಯಗಳನ್ನು ಜನಸಾಮಾನ್ಯರಿಗೆ ಸರಳ ಭಾಷೆಯಲ್ಲಿ ಸಂಕ್ಷಿಪ್ತವಾಗಿ ವಿವರಿಸುವ ಕರಪತ್ರಗಳನ್ನು ಸದ್ಯದಲ್ಲಿಯೇ ಹೊರತರಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಆಪರೇಷನ್ ಹಸ್ತ ವದಂತಿ ಬೆನ್ನಲ್ಲೇ ಬಿಜೆಪಿ ನಾಯಕರ ಜೊತೆ ಡಿಕೆಶಿ ಆಪ್ತ ಮಾತುಕತೆ!

ಕೆಪಿಸಿಸಿ ಪ್ರಚಾರ ಸಮಿತಿ ಸದ್ಯಕ್ಕೆ ಹೊಂದಿರುವ ಕಾರ್ಯ ಚಟುವಟಿಕೆ ಸಮಾಧಾನಕರವಾಗಿಲ್ಲ. ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಿ ಸಕ್ರಿಯಗೊಳಿಸಲಾಗುವುದು. ಈ ಸಂಬಂಧ ಎಐಸಿಸಿ ಮತ್ತು ಕೆಪಿಸಿಸಿ ಅಧ್ಯಕ್ಷರುಗಳ ಜೊತೆ ಚರ್ಚಿಸಲಾಗುವುದು. ರಾಜ್ಯ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಕೇವಲ 3 ತಿಂಗಳಲ್ಲಿ 4 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಬಾಕಿ ಇರುವ ಯುವ ನಿಧಿ ಗ್ಯಾರಂಟಿ ಕೂಡ ಒಂದೆರಡು ತಿಂಗಳಲ್ಲಿ ಜಾರಿಯಾಗಲಿದೆ. ಇದನ್ನು ಪದಾಧಿಕಾರಿಗಳು ಪ್ರತಿಯೊಬ್ಬರ ಮನೆ ಬಾಗಿಲಿಗೂ ತಲುಪಿಸಬೇಕು. ಇವುಗಳ ಬಲದ ಮೇಲೆ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠಪಕ್ಷ ರಾಜ್ಯದ 20 ಕ್ಷೇತ್ರಗಳನ್ನು ಗೆಲ್ಲಬೇಕು. ಇಲ್ಲದೇ ಹೋದರೆ ನಮ್ಮ ಗ್ಯಾರಂಟಿಗಳಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದು ಅವರು ಕರೆ ನೀಡಿದರು.

ಮೋದಿಯವರು ಹೋದಲ್ಲೆಲ್ಲ ಭಾರತದ ಪ್ರತಿಯೊಂದು ಸಾಧನೆಗೂ ತಾವೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ ಇದನ್ನು ನಾವು ಸಮರ್ಥವಾಗಿ ಎದುರಿಸಬೇಕು ಎಂದಿದ್ದಾರೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bjpcongressLok Sabha electionMB Patilnarendra modiಎಂಬಿ ಪಾಟೀಲ್ಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

You Might Also Like

Gill Jaiswal
Cricket

England vs India, 1st Test: ಇಂಗ್ಲೆಂಡ್‌ ನೆಲದಲ್ಲಿ ಮೊದಲ ಪಂದ್ಯದಲ್ಲೇ ಜೈಸ್ವಾಲ್‌, ಗಿಲ್‌ ಶತಕದ ಸಾಧನೆ

Public TV
By Public TV
3 hours ago
alipur village chikkaballapur
Chikkaballapur

ಇರಾನ್-ಇಸ್ರೇಲ್ ಯುದ್ಧ; ಕರ್ನಾಟಕದ ಅಲೀಪುರದಲ್ಲಿ ಮನೆ ಮಾಡಿದ ಆತಂಕ

Public TV
By Public TV
3 hours ago
yashasvi jaiswal
Cricket

England vs India 1st Test – ಭಾರತಕ್ಕೆ 2 ಬಾರಿ 5 ರನ್‌!

Public TV
By Public TV
4 hours ago
indian students in iran
Latest

ಭಾರತೀಯರ ರಕ್ಷಣೆಗಾಗಿ ತನ್ನ ವಾಯುನೆಲೆ ತೆರೆದ ಇರಾನ್‌

Public TV
By Public TV
5 hours ago
zameer ahmed
Districts

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ – ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಜಮೀರ್

Public TV
By Public TV
6 hours ago
Father Of 6 Elopes married his sons bride
Crime

ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?