Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಮೊದಲ ಖಾಸಗಿ ಉಪಗ್ರಹ ಉಡಾವಣೆಗೆ ಕಾಫಿನಾಡ ಯುವಕನೇ ಸಾರಥಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ದೇಶದ ಮೊದಲ ಖಾಸಗಿ ಉಪಗ್ರಹ ಉಡಾವಣೆಗೆ ಕಾಫಿನಾಡ ಯುವಕನೇ ಸಾರಥಿ

Chikkamagaluru

ದೇಶದ ಮೊದಲ ಖಾಸಗಿ ಉಪಗ್ರಹ ಉಡಾವಣೆಗೆ ಕಾಫಿನಾಡ ಯುವಕನೇ ಸಾರಥಿ

Public TV
Last updated: October 20, 2021 5:04 pm
Public TV
Share
3 Min Read
satellite Chikkamagaluru
SHARE

– ಬೇರೆಲ್ಲಾ ಉಪಗ್ರಹಗಳಿಗಿಂತ 50ರಷ್ಟು ವೇಗವಾಗಿ ಡೇಟಾ ರವಾನೆ

ಚಿಕ್ಕಮಗಳೂರು: ಡಿಸೆಂಬರ್ ಒಳಗೆ ದೇಶದ ಮೊದಲ ಖಾಸಗಿ ಉಪಗ್ರಹ ಉಡಾವಣೆಗೊಳ್ಳಲಿದ್ದು, ಅದರ ಸಾರಥಿ ತಾಲೂಕಿನ ಆಲ್ದೂರಿನ ಯುವಕ ಅವೇಜ್ ಅಹಮದ್ ಆಗಲಿದ್ದಾರೆ.

23ರ ಹರೆಯದ ಅವೇಜ್ ಅಹಮದ್ ಖಾಸಗಿ ಉಪಗ್ರಹ ಉಡಾವಣೆ ಸಂಬಂಧ ಈಗಾಗಲೇ ಪ್ರಧಾನಿ ಮೋದಿ ಜೊತೆ ಎರಡು ಬಾರಿ ಮಾತನಾಡಿದ್ದಾರೆ. ಕಳೆದ ಡಿಸೆಂಬರ್‍ನಲ್ಲಿ ಉಡಾವಣೆಯಾಗಬೇಕಿದ್ದ ಉಪಗ್ರಹ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಇದೀಗ ಮುಂಬರೋ ಡಿಸೆಂಬರ್ ಒಳಗೆ ಉಪಗ್ರಹ ಉಡಾವಣೆಗೊಳ್ಳಲಿದ್ದು, ಇಸ್ರೋ ದಿನಾಂಕ ನಿಗದಿ ಮಾಡಬೇಕಿದೆ. ಆರಂಭದಲ್ಲಿ ಈ ಉಪಗ್ರಹ ರಷ್ಯಾದಿಂದ ಉಡಾವಣೆಗೊಳ್ಳಬೇಕಿತ್ತು. ವಿಷಯ ತಿಳಿದ ಕೇಂದ್ರ ಸರ್ಕಾರ ವಿಜ್ಞಾನಿಗಳ ಜೊತೆ ಮಾತನಾಡಿ ನಿಮಗೆ ಬೇಕಾದ ಎಲ್ಲಾ ಸಪೋರ್ಟ್ ಮಾಡಲಿದ್ದೇವೆ ಎಂದು ಹೇಳಿದ್ದರಿಂದ ಇಂದು ಈ ಉಪಗ್ರಹ ಭಾರತದ ಮಣ್ಣಲ್ಲೇ ಉಡಾವಣೆಗೊಳ್ಳಲಿದೆ.

satellite Chikkamagaluru 5

ಭಾರತದಲ್ಲಿ ಹುಟ್ಟಿದ್ದೇವೆ. ಏನೇ ಮಾಡಿದರೂ ಭಾರತಕ್ಕೆ ಮಾಡಬೇಕು ಎಂದು ಅವೇಜ್ ಅಹಮದ್ ನಾಸದಲ್ಲಿ ಸಿಕ್ಕ ಕೆಲಸವನ್ನೂ ಬಿಟ್ಟು ಬಂದಿದ್ದರು. ಬೆಂಗಳೂರಿನಲ್ಲಿ ಪಿಕ್ಸೆಲ್ ಕಂಪನಿ ತೆರೆದು ಓದುವಾಗಲೇ ಏರ್ ಸ್ಪೇಸ್‍ನತ್ತ ಆಸಕ್ತಿ ಬೆಳೆಸಿಕೊಂಡಿದ್ದರು. ಅದರ ಪರಿಣಾಮ ಇಂದು ದೇಶದ ಮೊದಲ ಖಾಸಗಿ ಉಪಗ್ರಹಕ್ಕೆ ಕಾಫಿನಾಡ ಹುಡುಗ ಸಾರಥಿಯಾಗಲಿದ್ದಾರೆ. ಮುಂದಿನ 2-3 ವರ್ಷದಲ್ಲಿ ಸುಮಾರು 36 ಖಾಸಗಿ ಉಪಗ್ರಹಗಳು ಉಡಾವಣೆಗೊಳ್ಳಲಿವೆ.

satellite Chikkamagaluru 3

ಯಾರು ಅವೇಜ್ ಅಹಮದ್: 23 ವರ್ಷದ ಅವೇಜ್ ಅಹಮದ್ ಚಿಕ್ಕಮಗಳೂರು ತಾಲೂಕಿನ ಆಲ್ದೂರು ನಿವಾಸಿ. ಮದ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಇವರ ತಂದೆ ನದೀಮ್ ಅಹಮದ್. ಮೆಡಿಕಲ್ ಸ್ಟೋರ್ ಇಟ್ಟುಕೊಂಡಿದ್ದಾರೆ. ಮಗ ಏನು ಓದುತ್ತಾನೆ, ಅವನಿಗೆ ಯಾವುದರಲ್ಲಿ ಆಸಕ್ತಿ ಇತ್ತೋ ಅದರಲ್ಲೇ ಓದಿಸಿದ್ದಾರೆ. ಇಡೀ ಜೀವನವನ್ನೇ ಮಗನಿಗಾಗಿ ಮುಡಿಪಾಗಿಟ್ಟು ಒಂದು ಸ್ವಂತ ಮನೆಯನ್ನೂ ನಿರ್ಮಿಸಿಕೊಳ್ಳದೆ ಮಗನಿಗೆ ಜೀವನ ಸೆವೆಸಿದ್ದರಿಂದ ಇಂದು 23 ವರ್ಷದ ಅವೇಜ್ ಅಹಮದ್ ದೇಶವೇ ಮೆಚ್ಚುವ ಸಾಧನೆಗೈದಿದ್ದಾರೆ.

satellite Chikkamagaluru 1

ಆಲ್ದೂರು ಹಾಗೂ ಸಂಗಮೇಶ್ವರಪೇಟೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿದ ಅವೇಜ್ ಅಹಮದ್ ದೇಶದ ಬಿಡ್ಸ್ ಪಿಲಾನಿ ಯುನಿವರ್ಸಿಟಿಯಲ್ಲಿ ಓದಿ ಇಂದು ಈ ಮಟ್ಟಕ್ಕೆ ಬೆಳೆದಿದ್ದಾರೆ. ಸ್ವತಃ ಇಂದಿರಾ ಗಾಂಧಿಯೇ ಇನ್ಫ್ಲುಯೆನ್ಸ್ ಮಾಡಿದ್ರು ಸೀಟು ಸಿಗದ ಬಿಡ್ಸ್ ಪಿಲಾನಿ ಯುನಿವರ್ಸಿಟಿಯಲ್ಲಿ ಮೆರಿಟ್ ಸೀಟ್ ಪಡೆದು 477 ರ‍್ಯಾಂಕ್ಗಳಿಸಿದ್ದರು. ಮೊದಲ ವರ್ಷದ ಓದಿನಲ್ಲೇ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದರು.

ಪಿಕ್ಸೆಲ್ ಕಂಪನಿ ಆರಂಭ : ಮೂರನೇ ವರ್ಷದಲ್ಲಿ ಓದುವಾಗಲೇ ಬೆಂಗಳೂರಿನಲ್ಲಿ ಏರೋಸ್ಪೇಸ್ ಎಂಬ ಪಿಕ್ಸೆಲ್ ಕಂಪನಿ ಆರಂಭಿಸಿದ್ದರು. ಅದು ಉಪಗ್ರಹ ತಯಾರಿಕಾ ಕಂಪನಿ. ಅವೇಜ್ ಅಹಮದ್ ತಯಾರಿಸಿದ ಆ ಉಪಗ್ರಹಗಳನ್ನ ಇಸ್ರೋದಿಂದಲೇ ಉಡಾವಣೆ ಮಾಡಬೇಕೆಂಬ ಹಠ, ಆಸೆ ಅವರದ್ದಾಗಿತ್ತು. ರಷ್ಯಾದಿಂದ ಉಡಾವಣೆಗೆ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ ಅದು ಕೇಂದ್ರ ಸರ್ಕಾರಕ್ಕೆ ಗೊತ್ತಾಗಿ ಕೇಂದ್ರ ಸರ್ಕಾವೇ ಮುಂದೆ ನಿಂತು ಇಂದು ಉಪಗ್ರಹ ಉಡಾವಣೆಗೆ ಸಾಥ್ ನೀಡಿದೆ. ಈ ಖಾಸಗಿ ಉಪಗ್ರಹ ಕಳೆದ ವರ್ಷವೇ ಉಡಾವಣೆ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ಉಪಗ್ರಹ ಡಿಸೆಂಬರ್ ಒಳಗೆ ಮುಗಿಲಿನತ್ತ ಮುಖ ಮಾಡಲಿದೆ.

satellite Chikkamagaluru 4

ಉಪಗ್ರಹದ ಸಾಮರ್ಥ್ಯ: ಈ ಉಪಗ್ರಹದ ಕುರಿತು 2020ರ ಡಿಸೆಂಬರ್ 14 ರಂದೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ಹಾಗೂ ಖಾಸಗಿ ಕಂಪೆನಿಗಳ ಸಿಇಓಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಆಗ ಅವೇಜ್ ಅಹಮದ್ ಕೂಡ ಮೋದಿ ಜೊತೆ ಮಾತನಾಡಿದ್ದರು. ಆಗ ಮೋದಿ ಕೇಂದ್ರ ಸರ್ಕಾರದಿಂದ ಎಲ್ಲಾ ಬೆಂಬಲ ನೀಡುವ ಭರವಸೆ ನೀಡಿದ್ದರು. ಬೇರೆ ಎಲ್ಲಾ ಉಪಗ್ರಹಗಳು ಯಾವ ರೀತಿ ಡೇಟಾವನ್ನ ಬಿಡುಗಡೆ ಮಾಡುತ್ತವೆಯೋ ಅವೇಜ್ ಅಹಮದ್ ರವರ ಸಂಶೋಧನೆಯ ಉಪಗ್ರಹ ಬೇರೆಲ್ಲಕ್ಕಿಂತ ಶೇಕಡ 50ಕ್ಕಿಂತ ಹೆಚ್ಚು ಡೇಟಾವನ್ನ ಬಿಡುಗಡೆಗೊಳಿಸುತ್ತೆ. ಅವೇಜ್ ತಯಾರಿಸಿರೋ ಉಪಗ್ರಹ ಭೂಮಿಯ ಚಲನವಲನದ ಫೋಟೋ, ಕೃಷಿ ಪ್ರಗತಿ, ಹವಾಮಾನದ ಮಾಹಿತಿ ಸೇರಿದಂತೆ ವಿವಿಧ ರೀತಿಯ ಮಾಹಿತಿ ರವಾನಿಸುತ್ತೆ. ಇದನ್ನೂ ಓದಿ: ದೇಶದ ಎಲ್ಲಾ ಯೂನಿವರ್ಸಿಟಿಯಲ್ಲಿ RSS ಕಾರ್ಯಕರ್ತರನ್ನ ಸಿಂಡಿಕೇಟ್ ಮಾಡ್ಕೊಂಡಿದ್ದಾರೆ: ಹೆಚ್‍ಡಿಕೆ

ಆಲ್ದೂರಿನ ಜನರಲ್ಲಿ ಹರ್ಷ : ಕಣ್ಣ ಮುಂದೆ ಆಡಿ ಬೆಳೆದವ ಇಂದು ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಾಡಿರೋದು ಊರಿನ ಜನರಿಗೆ ಖುಷಿ ತಂದಿದೆ. ವಿಷಯ ಕೇಳಿದಾಗ ನಾವು ತುಂಬಾ ಸಂತೋಷಪಟ್ಟೇವು. ನಮ್ಮ ಮಕ್ಕಳ ಇಂತಹಾ ಸಾಧನೆ ಮಾಡಿದ ಎಂದು ಖುಷಿಯಿಂದ ಸಿಹಿ ಹಂಚಿ ಸಂಭ್ರಮಿಸಿದ್ದೇವು ಎಂದಿದ್ದಾರೆ ಅವೇಜ್ ತಂದೆ ನದೀಮ್ ಅಹಮದ್ ಸ್ನೇಹಿತ ರವಿ. ಇದನ್ನೂ ಓದಿ: ಬ್ಲೂ ಫಿಲಂಗಳ ಬಗ್ಗೆ ಹೆಚ್‍ಡಿಕೆಗೆ ಚೆನ್ನಾಗಿಯೇ ಗೊತ್ತಿರುತ್ತೆ: ಅಶ್ವಥ್ ನಾರಾಯಣ

ಅವೇಜ್ ತಂದೆ ನದೀಮ್ ಕೂಡ ಅದು ನಮ್ಮ ಜೀವಮಾನದ ಸಂತಸದ ಕ್ಷಣ ಎಂದು ಸಂತೋಷವಾಗಿದ್ದಾರೆ. ಎಲ್ಲಾ ಮಕ್ಕಳು ಇದೇ ರೀತಿ ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಪ್ರತಿ ಮಗುವಿನಲ್ಲೂ ಒಂದೊಂದು ಕಲೆ ಇರುತ್ತೆ. ಎಲ್ಲಾ ಮಕ್ಕಳು ದೇಶದ ಪ್ರಗತಿ ಸಾಧನೆ ಮಾಡಬೇಕು ಎಂದು ಬಯಸಿದ್ದಾರೆ. ಅವೇಜ್ ಅವರ ಉಪಗ್ರಹಗಳು ಯಶಸ್ವಿಯಾಗಿ ಭಾರತದ ಕೀರ್ತಿ ಪತಾಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲಿ ಅನ್ನೋದು ಪ್ರತಿಯೊಬ್ಬ ಕನ್ನಡಿಗನ ಬಯಕೆ.

TAGGED:bengaluruChikkamagalurupixxelprivate satellitepublictvsatelliteಅವೇಜ್ ಅಹಮದ್ಖಾಸಗಿ ಉಪಗ್ರಹಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
21 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
22 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?