Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯುತ್‌ ಬಿಲ್ ಬಾಕಿ, ದೆಹಲಿಯ ಹಿಮಾಚಲ ಭವನ ಮುಟ್ಟುಗೋಲು ಹಾಕಲು ಹೈಕೋರ್ಟ್ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿದ್ಯುತ್‌ ಬಿಲ್ ಬಾಕಿ, ದೆಹಲಿಯ ಹಿಮಾಚಲ ಭವನ ಮುಟ್ಟುಗೋಲು ಹಾಕಲು ಹೈಕೋರ್ಟ್ ಆದೇಶ

Latest

ವಿದ್ಯುತ್‌ ಬಿಲ್ ಬಾಕಿ, ದೆಹಲಿಯ ಹಿಮಾಚಲ ಭವನ ಮುಟ್ಟುಗೋಲು ಹಾಕಲು ಹೈಕೋರ್ಟ್ ಆದೇಶ

Public TV
Last updated: November 19, 2024 8:39 pm
Public TV
Share
3 Min Read
Himachal Bhawan
SHARE

– 150 ಕೋಟಿ ರೂ. ಬಾಕಿ ಉಳಿಸಿಕೊಂಡಿರೋ ಸರ್ಕಾರ

ಶಿಮ್ಲಾ: ಆರ್ಥಿಕ ಹೊಡೆತದಿಂದ ತತ್ತರಿಸುತ್ತಿರುವ ಹಿಮಾಚಲ ಪ್ರದೇಶ ಸರ್ಕಾರಕ್ಕೆ (Himachal Pradesh Hovernment) ಕೋರ್ಟ್‌ ಮತ್ತೊಂದು ಶಾಕ್‌ ಕೊಟ್ಟಿದೆ. ಸೆಲಿ ಹೈಡ್ರೋ ವಿದ್ಯುತ್‌ ಕಂಪನಿಗೆ 64 ಕೋಟಿ ರೂ. ಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ದೆಹಲಿಯ ಹಿಮಾಚಲ ಭವನವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಹಿಮಾಚಲ ಪ್ರದೇಶ ಹೈಕೋರ್ಟ್‌ (Himachal Pradesh High Court) ಸೋಮವಾರ ಆದೇಶ ನೀಡಿದೆ. ಅಲ್ಲದೆ, ಮುಂದಿನ ವಿಚಾರಣೆಯನ್ನು ಡಿಸೆಂಬರ್‌ 6ಕ್ಕೆ ಕಾಯ್ದಿರಿಸಿದೆ.

Himachal Bhawan 2

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ಕಂಪನಿಗೆ ಶೇ.7ರಷ್ಟು ಬಡ್ಡಿಯೊಂದಿಗೆ ಮುಂಗಡ ಪ್ರೀಮಿಯಂ ಪಾವತಿಸುವಂತೆ ಆದೇಶಿಸಿದೆ. ಜೊತೆಗೆ ಬಿಲ್ ಪಾವತಿಯಾಗದಿರಲು ಕಾರಣವಾದ ಅಧಿಕಾರಿಗಳನ್ನು ಪತ್ತೆ ಹಚ್ಚಿ 15 ದಿನಗಳಲ್ಲಿ ವರದಿ ಕೊಡಲು ಹಿಮಾಚಲ ಪ್ರದೇಶ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದೆ. ಇದನ್ನೂ ಓದಿ: 100 ಕೋಟಿ ಸ್ಕ್ಯಾಮ್: ದೆಹಲಿಯಲ್ಲಿ ಚೀನಾ ಪ್ರಜೆ ಅರೆಸ್ಟ್

ಪ್ರಕರಣ ಸಂಬಂಧ ಸತ್ಯಶೋಧನೆ ತನಿಖೆ ನಡೆಸುವಂತೆ ನ್ಯಾಯಾಲಯವು ವಿದ್ಯುತ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದೆ. ಇದರಿಂದ ತೀವ್ರ ಮುಖಭಂಗ ಅನುಭವಿಸಿರುವ ಸರ್ಕಾರ, ವಿಪಕ್ಷಗಳ ಟೀಕೆಗೆ ಗುರಿಯಾಗಿದೆ. ಇದನ್ನೂ ಓದಿ: PublicTV Explainer: ಆಗಸದಲ್ಲೂ ಹಾರುತ್ತೆ, ನೀರಲ್ಲೂ ಲ್ಯಾಂಡ್‌ ಆಗುತ್ತೆ; ಏನಿದು ಸೀ ಪ್ಲೇನ್? – ಕರ್ನಾಟಕಕ್ಕೂ ಜಲ ವಿಮಾನ ಬರುತ್ತಾ?

Himachala Pradesha 3

ಏನಿದು ಪ್ರಕರಣ?
2009 ರಲ್ಲಿ, ಹಿಮಾಚಲ ಪ್ರದೇಶದ ಅಂದಿನ ಸರ್ಕಾರವು ಲಾಹೌಲ್-ಸ್ಪಿತಿ ಜಿಲ್ಲೆಗೆ ಸಂಬಂಧಿಸಿದಂತೆ ಸೆಲಿ ಹೈಡ್ರೋ (Seli Hydro) ಕಂಪನಿಗೆ 400 MW ವಿದ್ಯುತ್ ಯೋಜನೆಯನ್ನು ಮಂಜೂರು ಮಾಡಿತ್ತು. ಯೋಜನೆಗೆ ಅಗತ್ಯವಿರುವ ರಸ್ತೆ ನಿರ್ಮಾಣಕ್ಕೆ ಸಹಾಯ ಮಾಡಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಅನ್ನು ಸಹ ನಿಯೋಜಿಸಲಾಗಿತ್ತು. ಒಪ್ಪಂದದ ಪ್ರಕಾರ, ರಾಜ್ಯ ಸರ್ಕಾರವು ಯೋಜನೆಯನ್ನು ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಹೈಡ್ರೋ ಕಂಪನಿಗೆ ಮೂಲಸೌಕರ್ಯ ಒದಗಿಸಬೇಕಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇದರಿಂದ ಕಂಪನಿಯು 2017 ರಲ್ಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ನಂತರ ಸೌಲಭ್ಯಗಳ ಕೊರತೆಯಿಂದಾಗಿ, ಕಂಪನಿಯು ಯೋಜನೆಯನ್ನು ಸ್ಥಗಿತಗೊಳಿಸಿತು. ಇದರಿಂದ ಕಂಪನಿ ಪಂಚಾಯಿತಿಯಲ್ಲಿ ಠೇವಣಿ ಇರಿಸಿದ್ದ 64 ಕೋಟಿ ರೂ. ಮುಂಗಡ ಹಣವನ್ನು 7% ಬಡ್ಡಿಯೊಂದಿಗೆ ಹಿಂದಿರುಗಿಸುವಂತೆ ಕೋರ್ಟ್‌ ಸರ್ಕಾರಕ್ಕೆ ಆದೇಶಿಸಿತ್ತು. ಆದ್ರೆ ಅಂದಿನ ಸರ್ಕಾರ ಕೋರ್ಟ್‌ ಆದೇಶವನ್ನು ಧಿಕ್ಕರಿಸಿದ ಕಾರಣ ಬಡ್ಡಿ ಸೇರಿ ಈಗ ಬಾಕಿ ಮೊತ್ತ 150 ಕೋಟಿ ರೂ. ತಲುಪಿದೆ. ಇದೀಗ ಸರ್ಕಾರವು ಈ ಮೊತ್ತವನ್ನು ಬರಿಸಬೇಕು ಎಂದು ಕೋರ್ಟ್‌ ಹೇಳಿದೆ.

Sukhvinder Singh Sukhu

ಈ ಹಣ ಸರ್ಕಾರಿ ಖಜಾನೆಯಿಂದ ಹೋದರೆ ಸಾರ್ವಜನಿಕರ ಮೇಲೆ ನೇರ ಪರಿಣಾಮ ಬೀರಲಿದೆ. ಹಾಗಾಗಿ ದೆಹಲಿಯಲ್ಲಿರುವ ಹಿಮಾಚಲ ಭವನವನ್ನು ಹರಾಜು ಹಾಕುವ ಮೂಲಕ ಕಂಪನಿಗೆ ಹಣ ಪಡೆಯಲು ಅವಕಾಶ ನೀಡಲಾಗಿದೆ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಗುಜರಾತ್‌ | ನಕಲಿ ವೈದ್ಯರಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ – ಆಹ್ವಾನ ಪತ್ರಿಕೆಯಲ್ಲಿ ಪೊಲೀಸ್ ಕಮಿಷನರ್‌ ಹೆಸರು!

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್‌ ಸಿಂಗ್‌ ಸುಖು (Sukhvinder Singh Sukhu), ಕೋರ್ಟ್‌ ಆದೇಶವನ್ನು ನಾನು ಓದಿಲ್ಲ. ಅಂದು ಕಂಪನಿಗಳು ಬಿಡ್‌ ಮಾಡಿದ ಪ್ರತಿ ಮೆಗಾವ್ಯಾಟ್‌ಗೆ ಮೀಸಲು ಬೆಲೆ ನಿಗದಿಯಾಗಿತ್ತು. ಮುಂಗಡ ಪ್ರೀಮಿಯಂ ವಿಚಾರದಲ್ಲಿ ಮಧ್ಯಸ್ಥಿಕೆಯಿಂದ ನಿರ್ಧಾರವಾಗಿತ್ತು. ಮಧ್ಯಸ್ಥಿಕೆ ಆದೇಶದ ವಿರುದ್ಧ ನಮ್ಮ ಸರ್ಕಾರ ಹೈಕೋರ್ಟ್‌ಗೆ ಹೋಗಿತ್ತು. ಸರ್ಕಾರ 64 ಕೋಟಿ ರೂ.ಗಳನ್ನ ಪಂಚಾಯಿತಿಗೆ ಜಮೆ ಮಾಡಬೇಕಿತ್ತು. ಈ ಬಗ್ಗೆ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗುಜರಾತ್ | ಕರಾವಳಿ ಕಾವಲು ಪಡೆಯಿಂದ ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರ ರಕ್ಷಣೆ

TAGGED:Electricity BillHimachal BhawanHimachal Pradesh High CourtSeli HydroSukhvinder Singh Sukhuವಿದ್ಯುತ್‌ ಬಿಲ್‌ ಬಾಕಿಸುಖ್ವಿಂದರ್ ಸಿಂಗ್ ಸುಖುಹಿಮಾಚಲ ಪ್ರದೇಶ ಹೈಕೋರ್ಟ್‌ಹಿಮಾಚಲ ಭವನ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
16 minutes ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
17 minutes ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
24 minutes ago
chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
51 minutes ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
2 hours ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?