Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಪಿತೃಪಕ್ಷ ಆಚರಣೆಗೆ ಕೊರೊನಾ ಅಡ್ಡಿ- ಮುಕ್ತಿ ಕ್ಷೇತ್ರ ಗೋಕರ್ಣ ಬಣ ಬಣ

Public Tv by Public Tv
6 months ago
Reading Time: 1min read
ಪಿತೃಪಕ್ಷ ಆಚರಣೆಗೆ ಕೊರೊನಾ ಅಡ್ಡಿ- ಮುಕ್ತಿ ಕ್ಷೇತ್ರ ಗೋಕರ್ಣ ಬಣ ಬಣ

ಕಾರವಾರ: ಕೊರೊನಾ ಮಹಾಮಾರಿಯಿಂದ ಈ ಬಾರಿ ಪಿತೃಕಾರ್ಯ ಮಾಡಿಸಲು ಗೋಕರ್ಣ ಕ್ಷೇತ್ರಕ್ಕೆ ಬರುವವರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿದೆ.

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಕ್ಷೇತ್ರವು ಮಹಾಬಲೇಶ್ವರನ ಆತ್ಮಲಿಂಗದ ಮೂಲಕ ವಿಶ್ವ ಪ್ರಸಿದ್ಧಿ ಪಡೆದಿದೆ. ಇಲ್ಲಿ ಪಿತೃ ಕಾರ್ಯಗಳನ್ನು ನಡೆಸಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಆಸ್ತಿಕರದ್ದು. ಹೀಗಾಗಿಯೇ ಈ ಕ್ಷೇತ್ರಕ್ಕೆ ಮುಕ್ತಿ ಕ್ಷೇತ್ರವೆಂಬ ಹೆಸರು ಇದೆ. ಇಲ್ಲಿ ಅಸ್ತಿ ವಿಸರ್ಜನೆಗೆ ಅರಬ್ಬಿ ಸಮುದ್ರ, ಪಿಂಡದಾನ ಅರ್ಘ್ಯಕ್ಕೆ ಪಿತೃಸ್ಥಾಲೇಶ್ವರ, ತಾಮ್ರಪರ್ಣಿ ಕೆರೆ ಇದ್ದು ಪಿತೃಕಾರ್ಯಕ್ಕಾಗಿ ವಿಶೇಷ ಸ್ಥಾನಗಳಿವೆ.

ಪ್ರತಿ ವರ್ಷ ಭಾದ್ರಪದ ಕೃಷ್ಣ ಪ್ರತಿಪದೆಯಿಂದ ಅಮವಾಸ್ಯೆಯವರೆಗೆ ಬಹುಳ ಪಕ್ಷವನ್ನು ಸಮಸ್ತ ಪಿತೃಗಳಿಗೆ ಸಮರ್ಪಿಸಲಾಗುತ್ತದೆ. ಈ ಬಾರಿ ಸೆಪ್ಟೆಬರ್‌ 3 ರಿಂದ ಸೆಪ್ಟೆಂಬರ್‌ 17ರ ವರೆಗೆ ಪಿತೃಪಕ್ಷವಿದೆ. ಪ್ರತಿ ವರ್ಷ ಪಿತೃಪಕ್ಷದಂದ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರನ ಸನ್ನಿಧಿಗೆ ರಾಜ್ಯ ಮತ್ತು ಹೊರ ರಾಜ್ಯದಿಂದ ಲಕ್ಷ ಲಕ್ಷ ಜನ ಬರುವ ಮೂಲಕ ತಮ್ಮ ಕುಟುಂಬದವರ ಪಿತೃಕಾರ್ಯ ನೆರವೇರಿಸುತಿದ್ದರು.

ನಿರ್ಬಂಧ ಮುಂದುವರಿಕೆ:
ರಾಮಚಂದ್ರಾಪುರ ಮಠದ ನೇತೃತ್ವದಲ್ಲಿ ನಡೆಯುತ್ತಿರುವ ಗೋಕರ್ಣದ ಪುರಾಣ ಪ್ರಸಿದ್ಧ ಮಹಾಬಲೇಶ್ವರನ ಆತ್ಮ ಲಿಂಗ ಸ್ಪರ್ಶ ಪೂಜೆಗೆ ಆಡಳಿತ ಮಂಡಳಿ ನಿರ್ಬಂಧ ವಿಧಿಸಿದೆ.

ಆತ್ಮಲಿಂಗ ಸ್ಪರ್ಶಿಸಿ ಪೂಜೆ ಮಾಡುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಗಳಿದ್ದು ಈ ಹಿನ್ನೆಲೆಯಲ್ಲಿ ಇಲ್ಲಿನ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. ಈ ಹಿಂದೆ ಸ್ಥಳೀಯರಿಗೆ ಮಾತ್ರ ದೇವಸ್ಥಾನದ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಈಗ ಪ್ರವಾಸಿಗರಿಗೂ ಅವಕಾಶ ಕಲ್ಪಿಸಿದ್ದು ನಂದಿ ಮಂಟಪದವರೆಗೆ ಮಾತ್ರ ತೆರಳಿ ದೇವರ ದರ್ಶನ ಮಾಡಬಹುದಾಗಿದೆ.

ರಸ್ತೆಗಳು ಬಿಕೋ:
ಗೋಕರ್ಣದಲ್ಲಿ ಪಿತ್ರಪಕ್ಷದ ಸಂದರ್ಭದಲ್ಲಿ ರಾಜ್ಯ, ಹೊರರಾಜ್ಯದಿಂದ ಬರುವ ಸಾವಿರಾರು ಭಕ್ತರು ಇಲ್ಲಿ ಮಹಾಲಯ ಆಚರಿಸುತ್ತಿದ್ದರು. ಈ ಮೂಲಕ ಮೂಲಕ ತಮ್ಮ ಪಿತೃವಿಗೆ ಶಾಶ್ವತ ಸ್ವರ್ಗ ಸಿಗುವ ಹಾಗೂ ಆತ್ಮ ಮುಕ್ತಿ ದೊರೆಯುತ್ತದೆ ಎಂಬ ನಂಬಿಕೆಯಿಂದ ಪೂಜಾಕಾರ್ಯ ಹಾಗೂ ಅಸ್ತಿ ವಿಸರ್ಜನೆ ಮಾಡುತಿದ್ದರು. ಈ ಬಾರಿ ಪಿತೃಕಾರ್ಯ ಮಾಡಿಸುವವರ ಸಂಖ್ಯೆ ಸಂಪೂರ್ಣ ಇಳಿಮುಖವಾಗಿದ್ದು ಸುತ್ತಮುತ್ತಲ ಜಿಲ್ಲೆಯವರು ಮಾತ್ರ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಆದರೆ ಹೊರ ರಾಜ್ಯವಾದ ಮಹಾರಾಷ್ಟ್ರ, ಗೋವಾ, ತಮಿಳುನಾಡು, ಆಂಧ್ರ ಪ್ರದೇಶದಿಂದ ಬರುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದ್ದು ಕೊರೊನಾ ಭಯ ಕ್ಷೇತ್ರಕ್ಕೆ ಬರುವವರ ಸಂಖ್ಯೆಯನ್ನು ತಗ್ಗಿಸಿದೆ‌. ಹೀಗಾಗಿ ಸದಾ ಜನಜಂಗುಳಿಯಿಂದ ಗಿಜಿಗುಡುತಿದ್ದ ಗೋಕರ್ಣ ಈಗ ಬಿಕೋ ಎನ್ನುತಿದ್ದು ಬೆರಳೆಣಿಕೆಯ ಭಕ್ತರು ಮಾತ್ರ ಕ್ಷೇತ್ರ ದರ್ಶನ ಮಾಡಿ ಪಿತೃಕಾರ್ಯ ನಡೆಸುತ್ತಿದ್ದಾರೆ.

Tags: Covid 19Gokarnakannadakannada newskarnatakamahabaleshwar templeಅರಬ್ಬಿ ಸಮುದ್ರಕಾರವಾರಕೊರೊನಾಗೋಕರ್ಣದಕ್ಷಿಣ ಕಾಶಿನಿರ್ಬಂಧ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV