Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಒಂದೇ ದಿನ 16 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು ಒಂದೇ ದಿನ 16 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆ

Bengaluru City

ಇಂದು ಒಂದೇ ದಿನ 16 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆ

Public TV
Last updated: April 9, 2020 6:06 pm
Public TV
Share
2 Min Read
Corona Virus 6
SHARE

ಬೆಂಗಳೂರು: ಇಂದು ಒಂದೇ ದಿನ 16 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 5, ಬೆಳಗಾವಿಯಲ್ಲಿ 3, ಮೈಸೂರಲ್ಲಿ 2, ಬಾಗಲಕೋಟೆ 3, ಚಿಕ್ಕಬಳ್ಳಾಪುರ, ಧಾರವಾಡ ಹಾಗೂ ಮಂಡ್ಯದಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ಪತ್ತೆಯಾಗಿದೆ.

ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದ ಆರೋಗ್ಯ ಇಲಾಖೆ ನೀಡಿರುವ ವರದಿಯಂತೆ ಇದೂವರೆಗೆ ಒಟ್ಟು 197 ಮಂದಿಗೆ ಕೋವಿಡ್ 19 ಖಚಿತವಾಗಿದ್ದು, ಅವುಗಳ ಪೈಕಿ 6 ಮಂದಿ ಸಾವನ್ನಪ್ಪಿದ್ದು, 30 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ #ಕೊರೊನ ಸೋಂಕು ಪ್ರಕರಣಗಳ ಮಾಹಿತಿ

ರಾಜ್ಯದಲ್ಲಿ ಹೊಸದಾಗಿ 06 #ಕೋವಿಡ್19 ದೃಢಪಡುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 197 ಕ್ಕೆ ಏರಿಕೆಯಾಗಿದೆ. ಇದರಲ್ಲಿ 6 ಮಂದಿ ಮೃತಪಟ್ಟಿದ್ದು, 30 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದವರ ಚಿಕಿತ್ಸೆ ಮುಂದುವರೆದಿದೆ. 1/2 pic.twitter.com/Cs5aUVRAho

— CM of Karnataka (@CMofKarnataka) April 9, 2020

ರೋಗಿಗಳ ವಿವರ:
ರೋಗಿ 182: 50 ವರ್ಷದ ವ್ಯಕ್ತಿಗೆ ತಂದೆಯಿಂದ(ರೋಗಿ 128) ಕೊರೊನಾ ಬಂದಿದ್ದು, ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಗಿ 183: 55 ವರ್ಷದ ವ್ಯಕ್ತಿ ರೋಗಿ 104 ಮತ್ತು 159ನೇ ರೋಗಿಯ ಸಂಪರ್ಕಕ್ಕೆ ಬಂದಿದ್ದು ಮೈಸೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 184: 68 ವರ್ಷ ವ್ಯಕ್ತಿಗೆ ಮಗನಿಂದ(ರೋಗಿ 159) ಕೊರೊನಾ ಬಂದಿದ್ದು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಗಿ 185: 68 ವರ್ಷದ ವ್ಯಕ್ತಿ ಫಾರ್ಮ ಕಂಪನಿಯ ರೋಗಿ 78ರ ಸಹ ಪ್ರಯಾಣಿಕನಾಗಿದ್ದು ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

CORONA

ರೋಗಿ 186: 4 ವರ್ಷದ ಗಂಡು ಮಗು ತಂದೆಯಿಂದ(ರೋಗಿ 165) ಸೋಂಕು ತಗುಲಿದ್ದು, ಬಾಗಲಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 187: 13 ವರ್ಷದ ಬಾಲಕನಿಗೆ ಮಾವನಿಂದ(ರೋಗಿ 165) ಕೊರೊನಾ ಬಂದಿದ್ದು, ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಗಿ 188: 9 ವರ್ಷದ ಹೆಣ್ಣು ಮಗುವಿಗೆ ಸೋದರ ಮಾವನಿಂದ(ರೋಗಿ 165) ಬಂದಿದ್ದು ಬಾಗಲಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 189: 19 ವರ್ಷದ ಯುವತಿ ದೆಹಲಿಗೆ ಪ್ರಯಾಣಿಸಿದ ಹಿನ್ನೆಲೆ ಹೊಂದಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

851527 corona testing kit

ರೋಗಿ 190: 27 ವರ್ಷದ ವ್ಯಕ್ತಿ ದೆಹಲಿ ಪ್ರಯಾಣಿಸಿದ ಹಿನ್ನೆಲೆ ಹೊಂದಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 191: 48 ವರ್ಷದ ಮಹಿಳೆಗೆ ಸಹೋದರನಿಂದ(ರೋಗಿ 94) ಮತ್ತು ರೋಗಿ 19ರ ಸಂಪರ್ಕಕ್ಕೆ ಬಂದಿದ್ದರಿಂದ ಬಂದಿದೆ. ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 192: 40 ವರ್ಷದ ಮಹಿಳೆ ತಾಯಿಯ(ರೋಗಿ 128) ಸಂಪರ್ಕ ಬಂದಿದ್ದರಿಂದ ಕೊರೊನಾ ಬಂದಿದೆ. ಇವರಿಗೆ ಬೆಳಗಾವಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 193: 22 ವರ್ಷದ ಯುವಕ ಸಹೋದರ(ರೋಗಿ 28)ನನ್ನು ಸಂಪರ್ಕಿಸಿದ್ದರಿಂದ ಬಂದಿದೆ. ಸದ್ಯ ಈತನಿಗೆ ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

coronavirus 1

ರೋಗಿ 194: 27 ವರ್ಷದ ಯುವಕ ದೆಹಲಿಗೆ ಪ್ರಯಾಣ ಬೆಳೆಸಿದ್ದರ ಹಿನ್ನೆಲೆ ಇದೆ. ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ರೋಗಿ 195: 66 ವರ್ಷದ ವ್ಯಕ್ತಿ ಮಾರ್ಚ್ 12ರಂದು ಮಣಿಪುರದಿಂದ ಬೆಂಗಳೂರಿಗೆ ಪ್ರಯಾಣಿಸಿರುವ ಹಿನ್ನೆಲೆ ಇದೆ. ಇವರು ಬೆಂಗಳೂರು ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗಿ 196: 42 ವರ್ಷದ ವ್ಯಕ್ತಿ ತೀವ್ರವಾಗಿ ಉಸಿರಾಟದ ಸೋಂಕು ಕಾಣಿಸಿಕೊಂಡಿದ್ದು, ಬೆಂಗಳೂರಿನ ಆರ್.ಜಿ.ಐ.ಸಿ.ಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗಿ 197: 27 ವರ್ಷದ ಯುವಕನಿಗೂ ತೀವ್ರವಾಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಬೆಂಗಳೂರಿನ ಆರ್.ಜಿ.ಐ.ಸಿ.ಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TAGGED:bengaluruCorona VirusCovid19Public TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

pm modi 2
Latest

8,931 ದಿನಗಳ ಆಡಳಿತ; ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

Public TV
By Public TV
14 seconds ago
Lashkar Terrorist Bilal Arif Sarafi
Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
By Public TV
40 minutes ago
Mojtaba Khamenei
Latest

ನಿಮ್ಮ ಸುಪ್ರೀಂ ಲೀಡರ್ ಬದುಕಿದ್ದಾರಾ? – ಇರಾನ್‌ಗೆ ಅಮೆರಿಕ ಪ್ರಶ್ನೆ

Public TV
By Public TV
2 hours ago
Samartha Shamanur
Belgaum

ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

Public TV
By Public TV
3 hours ago
hyderabad doctor dies by suicide after family objects to adopting a cat
Crime

ಬೆಕ್ಕು ಸಾಕ್ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ವೈದ್ಯೆ

Public TV
By Public TV
3 hours ago
chikkaballapur accident
Bengaluru Rural

ಲಾರಿ-ಟಿಟಿ ನಡುವೆ ಅಪಘಾತ; ಕಾಶಿಯಾತ್ರೆಗೆ ಹೊರಟಿದ್ದ ಮೂವರು ಮಹಿಳೆಯರು ದಾರುಣ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?