Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣ ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಚನ್ನಪಟ್ಟಣ ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?

Karnataka

ಚನ್ನಪಟ್ಟಣ ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?

Public TV
Last updated: November 14, 2024 4:25 pm
Public TV
Share
3 Min Read
CP Yogeshwar
SHARE

– ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಸ್ಥಿತಿ ಬಂತು
– ದೇವೇಗೌಡರನ್ನು ಹಾಡಿ ಹೊಗಳಿದ `ಸೈನಿಕ’
– ಯಾರೇ ಗೆದ್ದರೂ ಕೂದಲೆಳೆ ಅಂತರದಲ್ಲಿ ಗೆಲ್ತೀವಿ

ರಾಮನಗರ: ಕುಮಾರಸ್ವಾಮಿ ಅವರೇ ನಾನು ಕಾಂಗ್ರೆಸ್ (Congress) ಸೇರುವ ಅನಿವಾರ್ಯ ಸ್ಥಿತಿಯನ್ನ ನಿರ್ಮಾಣ ಮಾಡಿದ್ರು. ಆದ್ದರಿಂದ ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಪರಿಸ್ಥಿತಿ ಬಂತು. ನಾನು ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವ ಇರಲಿಲ್ಲ. ಇನ್ನೂ ಜಮೀರ್‌ ಹೇಳಿಕೆ ಒಂದು ಕಡೆ ಲಾಭ ಆದ್ರೆ, ಒಂದಷ್ಟು ನಷ್ಟ ಆಗಿದೆ ಎಂದು ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ (CP Yogeshwar) ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ. ನನಗಾಗಿ ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಸಚಿವರು ಕೆಲಸ ಮಾಡಿದ್ದಾರೆ. ಸಾಕಷ್ಟು ಶಾಸಕರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಡಿ.ಕೆ ಸುರೇಶ್ (DK Suresh) ವಿಶೇಷವಾಗಿ ಕೆಲಸ ಮಾಡಿದ್ದಾರೆ. ನನ್ನ ರಾಜಕೀಯ ಜೀವನದ ದೊಡ್ಡ ಚುನಾವಣೆ ಇದು. ಇಷ್ಟೊಂದು ತೀವ್ರತೆ ಪಡೆಯುತ್ತೆ ಅಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊತ್ತಿ ಉರಿದ ಅಂಬುಲೆನ್ಸ್‌, ಆಕ್ಸಿಜನ್ ಸಿಲಿಂಡರ್ ಸ್ಫೋಟ – ಕೂದಲೆಳೆ ಅಂತರದಲ್ಲಿ ಗರ್ಭಿಣಿ ಪಾರು!

ಇದು ಕುಮಾರಸ್ವಾಮಿ (HD Kumaraswamy) ಅವರಿಂದ ತೆರವಾದ ಕ್ಷೇತ್ರ, ಕುಟುಂಬಕ್ಕೆ ಉಳಿಸಿಕೊಳ್ಳಲು ಮುಂದಾದ್ರು. ರಾಜಕೀಯ ದೈತ್ಯ ನಾಯಕ ದೇವೇಗೌಡರ ಹಠ, ಮೊಮ್ಮಗನ ಗೆಲ್ಲಿಸುವ ಶಪಥ ಮಾಡಿದ್ರು. ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರನನ್ನ ಗೆಲ್ಲಿಸಿಕೊಂಡು ಕ್ಷೇತ್ರ ಉಳಿಸಿಕೊಳ್ಳಲು ಹೋರಾಟ ಮಾಡಿದ್ರು. ಎರಡೂ ಕಡೆಯೂ ಸಮಬಲದ ಹೋರಾಟ ಇದೆ. ಆದರೂ ಕೆಲವು ಸ್ಟೇಟ್‌ಮೆಂಟ್‌ ಹಾಗೂ ಮಾತುಗಳು ಜನರ ಭಾವನೆಗೆ ಘಾಸಿ ಮಾಡಿದೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ | ವೈದ್ಯರ ಯಡವಟ್ಟು – ಎಡಗಣ್ಣಿನ ಆಪರೇಷನ್‌ಗೆ ಬಂದಿದ್ದ ಬಾಲಕನಿಗೆ ಬಲಗಣ್ಣಿನ ಆಪರೇಷನ್‌!

ಸಚಿವ ಜಮೀರ್‌ ಹೇಳಿಕೆ ಒಂದಷ್ಟು ಲಾಭ ಆದ್ರೆ ಒಂದಷ್ಟು ನಷ್ಟ ಆಗಿದೆ. ಮುಸ್ಲಿಂ ಮತಗಳ ಕ್ರೂಢೀಕರಣ ಒಂದುಕಡೆ ಆದ್ರೆ ಇನ್ನೊಂದು ಸಮುದಾಯಕ್ಕೆ ಹೊಡೆತ ಬಿದ್ದಿದೆ. ಅದರಿಂದ ಸ್ವಲ್ಪ ಆಘಾತ ಆಗಿದೆ. ನಿರಾಶಾದಾಯಕ ವಿಷಯ ಏನಿಲ್ಲ, ಯಾರೇ ಗೆದ್ರೂ ಕೂದಲೆಳೆ ಅಂತರದಲ್ಲಿ ಗೆಲ್ತೀವಿ ಎಂದು ಸಿಪಿವೈ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ದಾಖಲೆ ಸುಳ್ಳಿದ್ದರೆ ಸಿಎಂ ನನ್ನ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಲಿ: FIRಗೆ ಸ್ನೇಹಮಯಿ ಕೃಷ್ಣ ಟಾಂಗ್‌

ನಾನು ಕಾನ್ಫಿಡೆನ್ಸ್ ಕಳೆದುಕೊಂಡಿಲ್ಲ. ದೈತ್ಯ ಶಕ್ತಿ, ಒಕ್ಕಲಿಗರ ಬೆಂಬಲ ಇರೋ ವಂಶದ ಕುಡಿ ನನ್ನ ವಿರುದ್ಧ ಸ್ಪರ್ಧೆ ಮಾಡಿದೆ. ಕಳೆದ ಚುನಾವಣೆ ಕಾಂಗ್ರೆಸ್ ಪಡೆದ ಮತ 15 ಸಾವಿರ. ಈಗ ನಾವು ಒಂದು ಲಕ್ಷಕ್ಕಿಂತ ಅಧಿಕ ಮತ ಪಡೆದರೆ ಗೆಲುವು ಸಿಗುತ್ತೆ. ಈವರೆಗೂ ನನ್ನ ಎಲ್ಲಾ ಚುನಾವಣೆಯಲ್ಲೂ 80 ರಿಂದ 90 ಸಾವಿರ ಮತಗಳ ಪಡೆಯುತ್ತಿದ್ದೆ. ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದೇನೆ. ಬಿಜೆಪಿ-ಜೆಡಿಎಸ್ ಎರಡರ ಮೈತ್ರಿ ಇಲ್ಲಿ ವರ್ಕ್ ಆಗಬಹುದು. ಹಾಗಾಂತ ಹತಾಶೆ ಇಲ್ಲ, ಸಮಬಲದ ಹೋರಾಟ ಅಷ್ಟೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರೇ ನಾನು ಕಾಂಗ್ರೆಸ್ ಸೇರುವ ಅನಿವಾರ್ಯ ಸ್ಥಿತಿಯನ್ನ ನಿರ್ಮಾಣ ಮಾಡಿದ್ರು. ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಪರಿಸ್ಥಿತಿ ಬಂತು. ನಾನು ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವ ಇರಲಿಲ್ಲ. ಈಗ ಕಡಿಮೆ ಸಮಯದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನನ್ನ ರಾಜಕೀಯ ಜೀವನ ಒಂಥರಾ ಐಪಿಎಲ್ ಮ್ಯಾಚ್ ರೀತಿ ಆಗಿದೆ. ಒಂದೊಂದು ಸೀಸನ್ ನಲ್ಲಿ ಒಂದೊಂದು ಟೀಮ್‌ನಲ್ಲಿ ಆಟ ಆಡುವಂತಾಗಿದೆ . ದೇವೇಗೌಡರು ಒಂದು ದೈತ್ಯ ಶಕ್ತಿ. ದೇವೇಗೌಡರಿಗೆ, ಕುಮಾರಸ್ವಾಮಿಗೆ ಬೈದರೆ ಸಹಿಸದ ಸಮುದಾಯ ಇದೆ. ಜನ ದೇವೇಗೌಡರು, ಕುಮಾರಸ್ವಾಮಿರನ್ನ ಮಾತ್ರ ಸಮುದಾಯದ ನಾಯಕ ಅಂತ ಗುರುತಿಸ್ತಾರೆ. ನಮ್ಮನ್ನ ಸಮುದಾಯದ ಲೀಡರ್ ಅಂತ ಯಾವಾಗ ಸ್ವೀಕಾರ ಮಾಡ್ತಾರೋ ಗೊತ್ತಿಲ್ಲ ಎಂದ ನುಡಿದಿದ್ದಾರೆ.

TAGGED:Channapatna By ElectionCP YogeshwarHD Deve Gowdanikhil kumaraswamyಚನ್ನಪಟ್ಟಣ ಉಪಚುನಾವಣೆನಿಖಿಲ್ ಕುಮಾರಸ್ವಾಮಿಸಿ.ಪಿ.ಯೋಗೇಶ್ವರ್ಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Mandya EX MLA Suresh Gowda Car Accident
Crime

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

Public TV
By Public TV
29 minutes ago
IND vs SA
Cricket

ವಿಶ್ವಕಪ್ ಸೂಪರ್ 8ರಲ್ಲಿ ಇಂದಿನಿಂದ ಮಹಾಕದನ – ಸೂಪರ್ ಸಂಡೇಯಂದೇ ದಕ್ಷಿಣ ಆಫ್ರಿಕಾ v/s ಭಾರತ

Public TV
By Public TV
34 minutes ago
pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
1 hour ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
1 hour ago
Accident
Chitradurga

ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

Public TV
By Public TV
2 hours ago
INDIA AI
Latest

India AI Summit: ಆಶಾ ಕಾರ್ಯಕರ್ತೆಯರು, ರೈತರಿಂದ ಹಿಡಿದು ಸರ್ಕಾರಿ ಶಾಲಾ ಮಕ್ಕಳವರೆಗೆ – ಭಾರತಕ್ಕೆ ಎಐನಿಂದ ಆಗೋ ಲಾಭಗಳೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?