Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣ ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಚನ್ನಪಟ್ಟಣ ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?

Public TV
Last updated: November 14, 2024 4:25 pm
Public TV
Share
3 Min Read
CP Yogeshwar
SHARE

– ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಸ್ಥಿತಿ ಬಂತು
– ದೇವೇಗೌಡರನ್ನು ಹಾಡಿ ಹೊಗಳಿದ `ಸೈನಿಕ’
– ಯಾರೇ ಗೆದ್ದರೂ ಕೂದಲೆಳೆ ಅಂತರದಲ್ಲಿ ಗೆಲ್ತೀವಿ

ರಾಮನಗರ: ಕುಮಾರಸ್ವಾಮಿ ಅವರೇ ನಾನು ಕಾಂಗ್ರೆಸ್ (Congress) ಸೇರುವ ಅನಿವಾರ್ಯ ಸ್ಥಿತಿಯನ್ನ ನಿರ್ಮಾಣ ಮಾಡಿದ್ರು. ಆದ್ದರಿಂದ ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಪರಿಸ್ಥಿತಿ ಬಂತು. ನಾನು ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವ ಇರಲಿಲ್ಲ. ಇನ್ನೂ ಜಮೀರ್‌ ಹೇಳಿಕೆ ಒಂದು ಕಡೆ ಲಾಭ ಆದ್ರೆ, ಒಂದಷ್ಟು ನಷ್ಟ ಆಗಿದೆ ಎಂದು ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ (CP Yogeshwar) ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ. ನನಗಾಗಿ ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಸಚಿವರು ಕೆಲಸ ಮಾಡಿದ್ದಾರೆ. ಸಾಕಷ್ಟು ಶಾಸಕರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಡಿ.ಕೆ ಸುರೇಶ್ (DK Suresh) ವಿಶೇಷವಾಗಿ ಕೆಲಸ ಮಾಡಿದ್ದಾರೆ. ನನ್ನ ರಾಜಕೀಯ ಜೀವನದ ದೊಡ್ಡ ಚುನಾವಣೆ ಇದು. ಇಷ್ಟೊಂದು ತೀವ್ರತೆ ಪಡೆಯುತ್ತೆ ಅಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊತ್ತಿ ಉರಿದ ಅಂಬುಲೆನ್ಸ್‌, ಆಕ್ಸಿಜನ್ ಸಿಲಿಂಡರ್ ಸ್ಫೋಟ – ಕೂದಲೆಳೆ ಅಂತರದಲ್ಲಿ ಗರ್ಭಿಣಿ ಪಾರು!

ಇದು ಕುಮಾರಸ್ವಾಮಿ (HD Kumaraswamy) ಅವರಿಂದ ತೆರವಾದ ಕ್ಷೇತ್ರ, ಕುಟುಂಬಕ್ಕೆ ಉಳಿಸಿಕೊಳ್ಳಲು ಮುಂದಾದ್ರು. ರಾಜಕೀಯ ದೈತ್ಯ ನಾಯಕ ದೇವೇಗೌಡರ ಹಠ, ಮೊಮ್ಮಗನ ಗೆಲ್ಲಿಸುವ ಶಪಥ ಮಾಡಿದ್ರು. ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರನನ್ನ ಗೆಲ್ಲಿಸಿಕೊಂಡು ಕ್ಷೇತ್ರ ಉಳಿಸಿಕೊಳ್ಳಲು ಹೋರಾಟ ಮಾಡಿದ್ರು. ಎರಡೂ ಕಡೆಯೂ ಸಮಬಲದ ಹೋರಾಟ ಇದೆ. ಆದರೂ ಕೆಲವು ಸ್ಟೇಟ್‌ಮೆಂಟ್‌ ಹಾಗೂ ಮಾತುಗಳು ಜನರ ಭಾವನೆಗೆ ಘಾಸಿ ಮಾಡಿದೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ | ವೈದ್ಯರ ಯಡವಟ್ಟು – ಎಡಗಣ್ಣಿನ ಆಪರೇಷನ್‌ಗೆ ಬಂದಿದ್ದ ಬಾಲಕನಿಗೆ ಬಲಗಣ್ಣಿನ ಆಪರೇಷನ್‌!

ಸಚಿವ ಜಮೀರ್‌ ಹೇಳಿಕೆ ಒಂದಷ್ಟು ಲಾಭ ಆದ್ರೆ ಒಂದಷ್ಟು ನಷ್ಟ ಆಗಿದೆ. ಮುಸ್ಲಿಂ ಮತಗಳ ಕ್ರೂಢೀಕರಣ ಒಂದುಕಡೆ ಆದ್ರೆ ಇನ್ನೊಂದು ಸಮುದಾಯಕ್ಕೆ ಹೊಡೆತ ಬಿದ್ದಿದೆ. ಅದರಿಂದ ಸ್ವಲ್ಪ ಆಘಾತ ಆಗಿದೆ. ನಿರಾಶಾದಾಯಕ ವಿಷಯ ಏನಿಲ್ಲ, ಯಾರೇ ಗೆದ್ರೂ ಕೂದಲೆಳೆ ಅಂತರದಲ್ಲಿ ಗೆಲ್ತೀವಿ ಎಂದು ಸಿಪಿವೈ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ದಾಖಲೆ ಸುಳ್ಳಿದ್ದರೆ ಸಿಎಂ ನನ್ನ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಲಿ: FIRಗೆ ಸ್ನೇಹಮಯಿ ಕೃಷ್ಣ ಟಾಂಗ್‌

ನಾನು ಕಾನ್ಫಿಡೆನ್ಸ್ ಕಳೆದುಕೊಂಡಿಲ್ಲ. ದೈತ್ಯ ಶಕ್ತಿ, ಒಕ್ಕಲಿಗರ ಬೆಂಬಲ ಇರೋ ವಂಶದ ಕುಡಿ ನನ್ನ ವಿರುದ್ಧ ಸ್ಪರ್ಧೆ ಮಾಡಿದೆ. ಕಳೆದ ಚುನಾವಣೆ ಕಾಂಗ್ರೆಸ್ ಪಡೆದ ಮತ 15 ಸಾವಿರ. ಈಗ ನಾವು ಒಂದು ಲಕ್ಷಕ್ಕಿಂತ ಅಧಿಕ ಮತ ಪಡೆದರೆ ಗೆಲುವು ಸಿಗುತ್ತೆ. ಈವರೆಗೂ ನನ್ನ ಎಲ್ಲಾ ಚುನಾವಣೆಯಲ್ಲೂ 80 ರಿಂದ 90 ಸಾವಿರ ಮತಗಳ ಪಡೆಯುತ್ತಿದ್ದೆ. ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದೇನೆ. ಬಿಜೆಪಿ-ಜೆಡಿಎಸ್ ಎರಡರ ಮೈತ್ರಿ ಇಲ್ಲಿ ವರ್ಕ್ ಆಗಬಹುದು. ಹಾಗಾಂತ ಹತಾಶೆ ಇಲ್ಲ, ಸಮಬಲದ ಹೋರಾಟ ಅಷ್ಟೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರೇ ನಾನು ಕಾಂಗ್ರೆಸ್ ಸೇರುವ ಅನಿವಾರ್ಯ ಸ್ಥಿತಿಯನ್ನ ನಿರ್ಮಾಣ ಮಾಡಿದ್ರು. ನಾನು ಕಟ್ಟಿದ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರುವ ಪರಿಸ್ಥಿತಿ ಬಂತು. ನಾನು ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವ ಇರಲಿಲ್ಲ. ಈಗ ಕಡಿಮೆ ಸಮಯದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನನ್ನ ರಾಜಕೀಯ ಜೀವನ ಒಂಥರಾ ಐಪಿಎಲ್ ಮ್ಯಾಚ್ ರೀತಿ ಆಗಿದೆ. ಒಂದೊಂದು ಸೀಸನ್ ನಲ್ಲಿ ಒಂದೊಂದು ಟೀಮ್‌ನಲ್ಲಿ ಆಟ ಆಡುವಂತಾಗಿದೆ . ದೇವೇಗೌಡರು ಒಂದು ದೈತ್ಯ ಶಕ್ತಿ. ದೇವೇಗೌಡರಿಗೆ, ಕುಮಾರಸ್ವಾಮಿಗೆ ಬೈದರೆ ಸಹಿಸದ ಸಮುದಾಯ ಇದೆ. ಜನ ದೇವೇಗೌಡರು, ಕುಮಾರಸ್ವಾಮಿರನ್ನ ಮಾತ್ರ ಸಮುದಾಯದ ನಾಯಕ ಅಂತ ಗುರುತಿಸ್ತಾರೆ. ನಮ್ಮನ್ನ ಸಮುದಾಯದ ಲೀಡರ್ ಅಂತ ಯಾವಾಗ ಸ್ವೀಕಾರ ಮಾಡ್ತಾರೋ ಗೊತ್ತಿಲ್ಲ ಎಂದ ನುಡಿದಿದ್ದಾರೆ.

Share This Article
Facebook Whatsapp Whatsapp Telegram
Previous Article shivarajkumar 1 1 ‘ಭೋದಕ’ನಾದ ಭಜರಂಗಿ- ಶಿವಣ್ಣ, ಡೈರೆಕ್ಟರ್ ಶ್ರೀನಿ ಹೊಸ ಸಿನಿಮಾ ಅನೌನ್ಸ್
Next Article v somanna 39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

Latest Cinema News

Vinay Rajkumar Ramya
ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ
Cinema Latest Sandalwood Top Stories
time pass movie
ಪ್ರೇಕ್ಷಕರನ್ನು ಸೆಳೆಯುತ್ತಿದೆ ‘ಟೈಮ್ ಪಾಸ್’ ಟೀಸರ್!
Cinema Latest Sandalwood Top Stories
kichcha sudeep wife priya sudeep
ಅಂಗ & ಅಂಗಾಂಶ ದಾನ ಮಾಡಿದ ಕಿಚ್ಚ ಸುದೀಪ್‌ ಪತ್ನಿ
Cinema Latest Main Post Sandalwood
Ilaiyaraja Mookambika Temple Kolur
ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ
Cinema Districts Karnataka Latest Top Stories Udupi
ramesh aravind 1
ವಿಷ್ಣು ಸಮಾಧಿ, ಕರ್ನಾಟಕ ರತ್ನ ಬಗ್ಗೆ ರಮೇಶ್ ಅರವಿಂದ್ ರಿಯಾಕ್ಷನ್
Bengaluru City Cinema Latest Sandalwood Top Stories

You Might Also Like

Elon Musk
Latest

ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಕುಸಿದ ಮಸ್ಕ್

6 minutes ago
Second PUC student sushant commits suicide by hanging himself Koppa hariharapura
Chikkamagaluru

ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

12 minutes ago
Tree fall in bengaluru
Belgaum

ಬೆಂಗ್ಳೂರು ಸೇರಿ ಹಲವೆಡೆ ಭಾರೀ ಮಳೆ – ಧರೆಗುರುಳಿದ ಬೃಹತ್ ಮರ

30 minutes ago
Charlie Kirk
Latest

ಕ್ಯಾಂಪಸ್‌ನಲ್ಲಿ ಬಂದೂಕು ಸಂಸ್ಕೃತಿ ವಿರೋಧಿಸಿ ಮಾತನಾಡುವಾಗಲೇ ಟ್ರಂಪ್‌ ಸ್ನೇಹಿತ, ಉದ್ಯಮಿ ಗುಂಡೇಟಿಗೆ ಬಲಿ

34 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 11-09-2025

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?