Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮಾನಿಗಳಂತೆ ಮೈದಾನದಲ್ಲಿ ಕಣ್ಣೀರಿಟ್ಟ ಸ್ಟಾರ್ ಕ್ರಿಕೆಟ್ ಆಟಗಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಅಭಿಮಾನಿಗಳಂತೆ ಮೈದಾನದಲ್ಲಿ ಕಣ್ಣೀರಿಟ್ಟ ಸ್ಟಾರ್ ಕ್ರಿಕೆಟ್ ಆಟಗಾರರು

Cricket

ಅಭಿಮಾನಿಗಳಂತೆ ಮೈದಾನದಲ್ಲಿ ಕಣ್ಣೀರಿಟ್ಟ ಸ್ಟಾರ್ ಕ್ರಿಕೆಟ್ ಆಟಗಾರರು

Public TV
Last updated: May 7, 2020 5:03 pm
Public TV
Share
2 Min Read
abd sachin yuvi
SHARE

ನವದೆಹಲಿ: ಕ್ರಿಕೆಟ್ ಆಟವನ್ನು ಕೆಲ ಅಭಿಮಾನಿಗಳು ಜೀವನದ ಒಂದು ಭಾಗದಂತೆ ನೋಡುತ್ತಾರೆ. ನೆಚ್ಚಿನ ತಂಡ ಸೋತರೇ ಕಣ್ಣೀರು ಹಾಕುತ್ತಾರೆ. ಗೆಲ್ಲಲಿ ಎಂದು ದೇವರ ಮೊರೆ ಹೋಗುತ್ತಾರೆ. ಅಂತೆಯೇ ಸ್ಟಾರ್ ಕ್ರಿಕೆಟಿಗರು ಕೂಡ ಮೈದಾನದಲ್ಲಿ ಕಣ್ಣೀರು ಹಾಕಿರುವ ಪ್ರಸಂಗಗಳು ನಡೆದಿವೆ.

ಕ್ರಿಕೆಟ್ ಆಟದಲ್ಲಿ ಒಂದು ಪಂದ್ಯ ಎಂದರೆ ಸೋಲು ಗೆಲವು ಕಾಮನ್ ಇದನ್ನೂ ಆಟಗಾರರೂ ಕ್ರೀಡಾಮನೋಭಾವದಿಂದ ನೋಡಿ ಸುಮ್ಮನಗುತ್ತಾರೆ. ಆದರೆ ಕೆಲ ಆಟಗಾರರು ಪಂದ್ಯಗಳನ್ನು ಸೋತಾಗ ಮೈದಾನದಲ್ಲೇ ಕಣ್ಣೀರು ಹಾಕಿದ್ದಾರೆ. ದಕ್ಷಿಣ ಆಫ್ರಿಕಾದ ಎಬಿಡಿ ವಿಲಿಯರ್ಸ್, ಸಚಿನ್, ಯುವರಾಜ್ ಸಿಂಗ್ ಹೀಗೆ ಕ್ರಿಕೆಟ್ ದಿಗ್ಗಜರು ಕೂಡ ಮೈದಾನದಲ್ಲಿ ಕಣ್ಣೀರು ಹಾಕಿದ್ದಾರೆ.

Yuvraj and Harbhajan

ಇದರಲ್ಲಿ ನಮಗೆ ಮೊದಲಿಗೆ ನೆನಪಿಗೆ ಬರುವುದು ಯುವರಾಜ್ ಸಿಂಗ್ ಅವರು, 2011ರಲ್ಲಿ 28 ವರ್ಷದ ಬಳಿಕ ಭಾರತ ವಿಶ್ವಕಪ್ ಗೆದ್ದು ಬೀಗಿತ್ತು. ಈ ಟೂರ್ನಿಯಲ್ಲಿ ಕ್ಯಾನ್ಸರ್ ಇದ್ದರೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಯುವಿ ಭಾರತ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕೊನೆಗೆ ಫೈನಲ್‍ನಲ್ಲಿ ಭಾರತ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದಾಗ ಮೈದಾನದಲ್ಲಿ ಇದ್ದ ಯುವರಾಜ್ ಕಣ್ಣೀರು ಹಾಕಿದ್ದರು.

AB de Villiers

ಇದಾದ ನಂತರ 2015ರ ವಿಶ್ವಕಪ್ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಆಟಗಾರ ಎಬಿಡಿ ವಿಲಿಯರ್ಸ್ ಕೂಡ ಕಣ್ಣೀರು ಹಾಕಿದ್ದರು. 2015ರ ವಿಶ್ವಕಪ್‍ನಲ್ಲಿ ಎಬಿಡಿ ನೇತೃತ್ವದ ತಂಡ ಬಹಳ ಚೆನ್ನಾಗಿ ಆಡಿತ್ತು. ಕಪ್ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಆದರೆ ಸೆಮಿಫೈನಲ್ ತಲುಪಿದ ದಕ್ಷಿಣ ಆಫ್ರಿಕಾ ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ಸೋತಿತ್ತು. ಈ ಸಮಯದಲ್ಲಿ ತಂಡದ ನಾಯಕ ಡಿವಿಲಿಯರ್ಸ್ ಮೈದಾನದಲ್ಲೇ ಬೇಸರಗೊಂಡು ಕಣ್ಣೀರು ಹಾಕಿದ್ದರು. ಅಂದು ಸೌತ್ ಆಫ್ರಿಕಾದ ಹಲವು ಆಟಗಾರರು ಮೈದಾನದಲ್ಲೇ ಕುಳಿತುಕೊಂಡು ಅತ್ತಿದ್ದರು.

Virat Kohli

ಮೈದಾನದಲ್ಲಿ ಅಕ್ರಮಣಕಾರಿಯಾಗಿ ಕಾಣಿಸಿಕೊಳ್ಳುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಮೈದಾನದಲ್ಲಿ ಭಾವುಕರಾಗಿದ್ದಾರೆ. 2012ರ ಟಿ-20 ವಿಶ್ವಕಪ್ ವೇಳೆ ಭಾರತ ಬಹಳ ಚೆನ್ನಾಗಿ ಆಡಿತ್ತು. ಅಂದು ಉತ್ತಮ ಲಯದಲ್ಲಿ ಇದ್ದ ಕೊಹ್ಲಿ ಟೂರ್ನಿಯುದ್ದಕ್ಕೂ ಸಖತ್ ಆಗಿ ಬ್ಯಾಟ್ ಬೀಸಿದ್ದರು. ಆದರೆ ಸೆಮಿಫೈನಲ್ ತಲುಪುವಲ್ಲಿ ಭಾರತ ಎಡವಿತ್ತು. ಈ ಸಮಯದಲ್ಲಿ ಕೊಹ್ಲಿ ಅವರು ಕೂಡ ಮೈದಾನದಲ್ಲಿ ಕಣ್ಣೀರು ಹಾಕಿದ್ದರು.

Sachin Tendulkar

ಕ್ರಿಕೆಟ್‍ನಲ್ಲಿ ಹಲವಾರು ದಾಖಲೆಗಳನ್ನು ಮಾಡಿರುವ ಕ್ರಿಕೆಟ್ ದೇವರು ಸಚಿನ್ ಅವರು ಕೂಡ ಮೈದಾನಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ತನ್ನ ವೃತ್ತಿ ಜೀವನದ 100ನೇ ಶತಕದ ಸನಿಹದಲ್ಲಿ ಇದ್ದ ಸಚಿನ್ 2011ರ ವಿಶ್ವಕಪ್ ವೇಳೆ 100ನೇ ಶತಕವನ್ನು ಗಳಿಸಲು ವಿಫಲರಾಗಿದ್ದರು. ಆದರೆ 2012ರಲ್ಲಿ ನಡೆದ ಏಷ್ಯಾ ಕಪ್‍ನ ಬಾಂಗ್ಲಾದೇಶದ ವಿರುದ್ಧ ಪಂದ್ಯದಲ್ಲಿ ತನ್ನ ನೂರನೇ ಶತಕ ಸಿಡಿಸಿ ಅಂದು ಮೈದಾನದಲ್ಲಿ ಭಾವುಕರಾಗಿದ್ದರು.

Shakib Al Hasan

ಬಾಂಗ್ಲಾದೇಶದ ಸ್ಟಾರ್ ಆಟಗಾರ ಶಕಿಬ್-ಅಲ್-ಹಸನ್ ಕೂಡ ಮೈದಾನದಲ್ಲಿ ಬಿಕ್ಕಿಬಿಕ್ಕಿ ಅತ್ತಿದ್ದಾರೆ. 2012 ಏಷ್ಯಾ ಕಪ್‍ನಲ್ಲಿ ಉತ್ತಮವಾಗಿ ಆಡಿದ್ದ ಬಾಂಗ್ಲಾ ದೇಶ ಫೈನಲ್ ತಲುಪಿತ್ತು. ಶ್ರೀಲಂಕಾ ಮತ್ತು ಇಂಡಿಯಾದಂತಹ ಪ್ರಬಲ ತಂಡಗಳಿಗೆ ಸೋಲುಣಿಸಿ ಫೈನಲ್‍ಗೇರಿದ್ದ ಬಾಂಗ್ಲಾ, ಪಾಕಿಸ್ತಾನದ ವಿರುದ್ಧ ಫೈನಲ್ ಪಂದ್ಯವನ್ನು ಸೋತಿತ್ತು. ಈ ವೇಳೆ ಟೂರ್ನಿಯುದ್ದಕ್ಕೂ ಸೂಪರ್ ಆಗಿ ಆಡಿದ್ದ ಶಕಿಬ್ ಮೈದಾನದಲ್ಲಿ ಅತ್ತಿದ್ದರು. ಜೊತೆಗೆ ಬಾಂಗ್ಲಾದ ಇತರ ಆಟಗಾರರು ಕೂಡ ತಬ್ಬಿಕೊಂಡು ದುಃಖ ಪಟ್ಟಿದ್ದರು.

TAGGED:cricketGroundNew DelhiPlayersPublic TVTearsvirat kohliYuvraj Singhಆಟಗಾರರುಕಣ್ಣೀರುಕ್ರಿಕೆಟ್ನವದೆಹಲಿಪಬ್ಲಿಕ್ ಟಿವಿಮೈದಾನಯುವರಾಜ್ ಸಿಂಗ್ವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
17 minutes ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
40 minutes ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
1 hour ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
2 hours ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
2 hours ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?