Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಪೋಷಕರಿಗೆ ಐಷಾರಾಮಿ ಕಾರನ್ನು ಗಿಫ್ಟ್ ಕೊಟ್ಟ ರೈನಾ: ಬೆಲೆ ಎಷ್ಟು ಗೊತ್ತಾ?

Public Tv by Public Tv
3 years ago
Reading Time: 1min read
ಪೋಷಕರಿಗೆ ಐಷಾರಾಮಿ ಕಾರನ್ನು ಗಿಫ್ಟ್ ಕೊಟ್ಟ ರೈನಾ: ಬೆಲೆ ಎಷ್ಟು ಗೊತ್ತಾ?

ನವದೆಹಲಿ: ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿರುವ ಎಡಗೈ ಆಲ್ ರೌಂಡರ್ ಸುರೇಶ್ ರೈನಾ ಪೋಷಕರಿಗಾಗಿ 80 ಲಕ್ಷ ರೂ. ಬೆಲೆ ಬಾಳುವ ಕಾರನ್ನು ಖರೀದಿಸಿ ಗಿಫ್ಟ್ ನೀಡಿದ್ದಾರೆ.

ಮರ್ಸಿಡಿಸ್ ಬೆಂಝ್‍ನ ಜಿಎಲ್‍ಇ 350ಡಿ  ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್(ಎಸ್‍ಯುವಿ) ಕಾರನ್ನು ಹೆತ್ತವರಿಗೆ ರೈನಾ ಉಡುಗೊರೆಯಾಗಿ ನೀಡಿದ್ದಾರೆ. ಒಟ್ಟು ಬೆಲೆಯ 80% ರಷ್ಟು ಹಣವನ್ನು ಸಾಲ ಮಾಡಿ ಈ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಪ್ರದೇಶ ಮೂಲದ ಸುರೇಶ್ ರೈನಾ ಉತ್ತರಾಖಂಡ್ ಡೆಹ್ರಾಡೂನ್ ನಲ್ಲಿ ಖರೀದಿ ಮಾಡಿದ್ದು ಯಾಕೆ ಎನ್ನುವ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಗೆ, ನಾನು ನೀಲಿ ಬಣ್ಣದ ಕಾರನ್ನು ಹುಡುಕುತ್ತಿದ್ದೆ. ಈ ಬಣ್ಣದ ಕಾರು ಬೇರೆ ಎಲ್ಲಿಯೂ ಲಭ್ಯವಿಲ್ಲದ ಕಾರಣ ಉತ್ತರಾಖಂಡ್ ನಲ್ಲಿ ಖರೀದಿ ಮಾಡಿದ್ದೇನೆ ಎಂದು ರೈನಾ ಉತ್ತರಿಸಿದ್ದಾರೆ.

ಆದರೆ ಕೆಲ ಮಾಧ್ಯಮಗಳು, ತೆರಿಗೆ ಉಳಿತಾಯ ಮಾಡಲು ಡೆಹ್ರಾಡೂನ್ ನಲ್ಲಿ ರೈನಾ ಕಾರನ್ನು ಖರೀದಿ ಮಡಿದ್ದಾರೆ ಎಂದು ಸುದ್ದಿ ಪ್ರಕಟಿಸಿವೆ.

ಡೆಹ್ರಾಡೂನ್ ಹೆಚ್ಚುವರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಅರವಿಂದ್ ಕುಮಾರ್ ಪ್ರತಿಕ್ರಿಯಿಸಿ, 10 ಲಕ್ಷ ರೂ. ಅಧಿಕ ಬೆಲೆಯ ಕಾರಿಗೆ ಉತ್ತರ ಪ್ರದೇಶದಲ್ಲಿ 10% ರಸ್ತೆ ತೆರಿಗೆ ಇದ್ದರೆ, ಉತ್ತರಾಖಂಡ್ ನಲ್ಲಿ 8% ಇದೆ. ಹೀಗಾಗಿ ಬಹಳಷ್ಟು ಮಂದಿ ಐಷಾರಾಮಿ ಕಾರುಗಳನ್ನು ಡೆಹ್ರಾಡೂನ್ ನಿಂದಲೇ ಖರೀದಿಸುತ್ತಾರೆ ಎಂದು ತಿಳಿಸಿದ್ದಾರೆ.

ಈ ವಿಚಾರದ ಬಗ್ಗೆ ಶೋ ರೂಂ ಮ್ಯಾನೇಜರ್ ರವೀಂದ್ರ ಚೌಹನ್ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯಿಸಿ, ಕಳೆದ 10 ದಿನಗಳಿಂದ ರೈನಾ ಕಾರು ಖರೀದಿ ಬಗ್ಗೆ ಫೋನ್ ಮೂಲಕ ನಮ್ಮನ್ನು ಸಂಪರ್ಕಿಸುತ್ತಿದ್ದರು. ಅಂತಿಮವಾಗಿ ನವೆಂಬರ್ 14 ರಂದು ಕಾರನ್ನು ರೈನಾ ಖರೀದಿಸಿದರು ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಉತ್ತರ ಪ್ರದೇಶ ರಣಜಿ ತಂಡದಲ್ಲಿ ಆಡುತ್ತಿರುವ ರೈನಾ 223 ಏಕದಿನ ಪಂದ್ಯಗಳನ್ನು ಆಡಿ 5568 ರನ್ ಹೊಡೆದಿದ್ದಾರೆ.

https://youtu.be/76kEsZqBZEE

Tags: cricketdehradunGiftMercedesparentssuresh rainಉತ್ತರ ಪ್ರದೇಶಉತ್ತರಾಖಂಡ್ಕಾರುಕ್ರಿಕೆಟ್ಡೆಹ್ರಾಡೂನ್ಸುರೇಶ್ ರೈನಾ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV