Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪರನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಗೋಪಾಲಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಈಶ್ವರಪ್ಪರನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಗೋಪಾಲಯ್ಯ

Chikkamagaluru

ಈಶ್ವರಪ್ಪರನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಗೋಪಾಲಯ್ಯ

Public TV
Last updated: April 13, 2022 1:35 pm
Public TV
Share
2 Min Read
CT Ravi Santosh Patil KS Eshwarappa Gopalya
SHARE

– ಈಶ್ವರಪ್ಪ ದೊಡ್ಡ ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ

ಚಿಕ್ಕಮಗಳೂರು/ಮೈಸೂರು: ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಅತ್ಮಹತ್ಯೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ಕಾರಣ ಎಂದು ಆರೋಪಿಸಲಾಗುತ್ತಿದೆ. ಅಲ್ಲದೆ ಕೆಲವೆಡೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಆದರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಸಚಿವ ಗೋಪಾಲಯ್ಯ ಸಮರ್ಥಿಸಿಕೊಂಡಿದ್ದಾರೆ.

ESHWARAPPA

ಈಶ್ವರಪ್ಪ ಅವರ ಮೇಲೆ ಬಂದಿರುವ ಆರೋಪ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ರಾಜೀನಾಮೆ ಕೇಳೋದು ಸ್ವಾಭಾವಿಕ. ನಾವು ವಿಪಕ್ಷದಲ್ಲಿದ್ರೂ ಅದೇ ಮಾಡ್ತಾ ಇದ್ವಿ. ಸಿಎಂ ಬೊಮ್ಮಾಯಿ, ಈಶ್ವರಪ್ಪ ಇದ್ದಾರೆ. ಅವರು ವಯಸ್ಸು ಅನುಭವ ಎರಡರಲ್ಲೂ ದೊಡ್ಡವರು. ಸಾರ್ವಜನಿಕ ಜೀವನದಲ್ಲಿ ಅನಿರ್ವಾಯವಾಗಿ ತಲೆಕೊಡುವ ಪರಿಸ್ಥಿತಿ ಬರುತ್ತದೆ. ಸಿಎಂ ಮತ್ತು ಈಶ್ವರಪ್ಪ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿ

CT Ravi 2

ಸಾರ್ವಜನಿಕ ಸಂಶಯ ದೂರಾಗಿಸಲು ಸಿಎಂ, ಈಶ್ವರಪ್ಪ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಪಕ್ಷದಿಂದ ಯಾವುದೇ ಸೂಚನೆ ನೀಡಿಲ್ಲ. ಮೇಲ್ನೋಟಕ್ಕೆ ಈಶ್ವರಪ್ಪ ಅವರ ಪಾತ್ರ ಕಂಡುಬಂದಿಲ್ಲ. ನಾನು ಹೇಳಿದ್ರೆ ಯಾರೂ ನಂಬಲ್ಲ. ನಾನು ತನಿಖಾ ಏಜೆನ್ಸಿಯಲ್ಲ. ಕಾಂಗ್ರೆಸ್, ಬೇರೆಯವರು ದಾಖಲೆ ಇದ್ರೆ ತನಿಖಾ ಏಜೆನ್ಸಿ ಮುಂದೆ ಸಲ್ಲಿಸಲಿ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸ್ತಾರೆ ಎಂದು ಸವಾಲು ಹಾಕಿದರು.

ಸಂತೋಷ್ ಪಾಟೀಲ್ ಸಾವು ದುರದೃಷ್ಟಕರ. ಯಾವುದೇ ಜೀವಕ್ಕೂ ಬೆಲೆ ಇರುತ್ತೆ. ಅವರು ಆತ್ಮಹತ್ಯೆ ದಾರಿ ಹಿಡಿಯಬಾರದಿತ್ತು. ಸಮಗ್ರ ತನಿಖೆಯಾಗಬೇಕು ಸಿಎಂಗೆ ಮನವಿ ಮಾಡ್ತೇನೆ. ಈ ಹಿಂದೆ ಪತ್ರ ಸಂಬಂಧ ಈಶ್ವರಪ್ಪ ಜೊತೆ ಮಾತನಾಡಿದ್ದೆ. ವರ್ಕ್ ಅರ್ಡರ್ ತೆಗೆದುಕೊಂಡಿಲ್ಲ, ಸ್ಯಾಂಕ್ಷನ್ ಅರ್ಡರ್ ಇಲ್ಲ. ಅಧಿಕಾರಿಗಳ ಹತ್ರ ಮಾತನಾಡಿದೆ, ಅವರು ಕೆಲಸ ಮಾಡಿದ್ದೇನೆ ಅಂತಿದ್ದಾರೆ. ವರ್ಕ್ ಅರ್ಡರ್ ಇಲ್ಲದೆ ಹೇಗೆ ಪೇಮೆಂಟ್ ಮಾಡೋದು ಅಂತಿದ್ದಾರೆ ಎಂದು ವಿವರಿಸಿದರು.

ESHWARAPPA

ಅಧಿಕಾರಿಗಳು ಹೇಳಿದ್ದಾರೆ ಎಂದು ಈಶ್ವರಪ್ಪ ಅವರು ನನ್ನ ಗಮನಕ್ಕೆ ತಂದಿದ್ದರು. ಜನರ ಪ್ರೀತಿಗಳಿಸಲು ಜಾತ್ರೆ ಎಂದು ಕೆಲಸ ಮಾಡಿರುವ ಸಾಧ್ಯತೆಯಿದೆ. ಆದರೆ ಸರ್ಕಾರ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸಬೇಕು. ವರ್ಕ್ ಆರ್ಡರ್ ಇಲ್ಲದೆ ಬಿಲ್ ಕೊಡೋಕೆ ಸಾಧ್ಯವಿಲ್ಲ. ಯಾರ ಮಾತು ಕೇಳಿ ಕೆಲಸ ಮಾಡಿದ ತನಿಖೆಯಿಂದ ಗೊತ್ತಾಗಬೇಕು. ಕೋಟ್ಯಂತರ ರೂ. ಕೆಲಸವನ್ನು ಪಿಸ್ ವರ್ಕ್ ಕೆಲಸ ಮಾಡಿಸಿದ್ದಾರೆ ಎಂದು ಹೇಳೋಕಾಗಲ್ಲ. ವರ್ಕ್ ಆರ್ಡರ್ ಇಲ್ಲದೆ ಕೆಲಸ ಯಾಕೆ ಮಾಡಿದ್ರು ಹೇಗೆ ಮಾಡಿದ್ರು. ಈ ಸಮಗ್ರ ತನಿಖೆಗೆ ಆಗ್ರಹಿಸ್ತೇನೆ ಎಂದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿ

ಜೆಡಿಎಸ್ ಭದ್ರಕೋಟೆ ಹಾಸನ‌ ಜಿಲ್ಲೆಯ ಉಸ್ತುವಾರಿ ಯಾಗಿ ಸಚಿವ ಕೆ.ಗೋಪಾಲಯ್ಯ ನೇಮಕ | Minister K Gopalya Appointedn as a in charge of Hassan– News18 Kannada

ಇತ್ತ ಮೈಸೂರಿನಲ್ಲಿ ಸಚಿವ ಸಚಿವ ಗೋಪಾಲಯ್ಯ ಅವರು ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಅವರು ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ. ಅವರ ವಿರುದ್ಧ ದೊಡ್ಡ ಪಿತೂರಿ ನಡೆಸಲಾಗಿದೆ. ಈಶ್ವರಪ್ಪ ಜೊತೆ ನಾವೆಲ್ಲರೂ ಇರ್ತೀವಿ. ಅವನಿಗೆ ಯಾರು ಫ್ಲೈಟ್ ಟಿಕೆಟ್ ಮಾಡಿಕೊಟ್ಟಿದ್ದು. ಉಡುಪಿಗೆ ಹೋಗಿ ಯಾಕೆ ಆತ್ಮಹತ್ಯೆ ಮಾಡಿಕೊಂಡ. ಕಂಟ್ರಾಕ್ಟರ್ ಸಂತೋಷ್ ದೆಹಲಿಗೆ ಯಾಕೆ ಹೋದ ಎಂದು ಪ್ರಶ್ನೆ ಕೇಳಿದ್ದು, ಅವನ ಜೊತೆ ಯಾರ್ಯಾರು ಇದ್ರು ಹೀಗೆ ಎಲ್ಲವೂ ಬಯಲಿಗೆ ಬರುತ್ತೆ. ಒಂದಂತೂ ಸ್ಪಷ್ಟ ಈಶ್ವರಪ್ಪ ದೊಡ್ಡ ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ ಎಂದು ಈಶ್ವರಪ್ಪ ಪರ ಅವರು ಬ್ಯಾಟಿಂಗ್ ಮಾಡಿದರು.

TAGGED:CT RaviGopalyaks eshwarappaSantosh Patilಕೆ.ಎಸ್.ಈಶ್ವರಪ್ಪಗೋಪಾಲಯ್ಯಸಂತೋಷ್ ಪಾಟೀಲ್ಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

H D Kumaraswamy
Chitradurga

ಡಿ.ಸುಧಾಕರ್‌ ಸ್ಥಿತಿ ಗಂಭೀರ – ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌ ಎಂದ ಹೆಚ್‌ಡಿಕೆ

Public TV
By Public TV
21 minutes ago
DK Shivakumar 1 1
Bengaluru City

ನಾಯಕತ್ವ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ: ಡಿಕೆಶಿ

Public TV
By Public TV
51 minutes ago
US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
1 hour ago
firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
2 hours ago
mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
2 hours ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?