Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RSS ಆನೆ ಇದ್ದಂತೆ, ಅಕ್ಕ-ಪಕ್ಕದವರಿಗೆ ತಲೆಕೆಡಿಸಿಕೊಳ್ಳಲ್ಲ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | RSS ಆನೆ ಇದ್ದಂತೆ, ಅಕ್ಕ-ಪಕ್ಕದವರಿಗೆ ತಲೆಕೆಡಿಸಿಕೊಳ್ಳಲ್ಲ: ಸಿ.ಟಿ.ರವಿ

Chikkamagaluru

RSS ಆನೆ ಇದ್ದಂತೆ, ಅಕ್ಕ-ಪಕ್ಕದವರಿಗೆ ತಲೆಕೆಡಿಸಿಕೊಳ್ಳಲ್ಲ: ಸಿ.ಟಿ.ರವಿ

Public TV
Last updated: October 9, 2021 11:30 pm
Public TV
Share
2 Min Read
CT RAVI 1 1
SHARE

– ಬೆಂಗಳೂರು ಉಸ್ತುವಾರಿ ಹಕ್ಕ-ಜಗ್ಗಾಟಕ್ಕೆ ತಲೆ ಹಾಕಲ್ಲ

ಚಿಕ್ಕಮಗಳೂರು: ಆರ್‌ಎಸ್‌ಎಸ್‌ ಆನೆ ಇದ್ದಂತೆ. ಆನೆ ಯಾವತ್ತೂ ತನ್ನ ದಾರಿ ಕಡೆ ಹೋಗುತ್ತಿರುತ್ತದೆ. ದಾರಿ ಮಧ್ಯೆ ಅಕ್ಕ-ಪಕ್ಕ ಯಾರು ಏನು ಮಾತನಾಡುತ್ತಾರೆಂದು ತಲೆ ಕೆಡಿಸಿಕೊಳ್ಳುವುದಿಲ್ಲ. ಅದೇ ರೀತಿ ಆರ್‌ಎಸ್‌ಎಸ್‌ ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಮದುವೆಯಾಗಬೇಕೆಂದು ಹಠಕ್ಕೆ ಬಿದ್ದು ಪ್ರಾಣ ಬಿಟ್ಟ ಯುವಕ

FotoJet 7 28

ನಗರದಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾವು ಅವರ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆರ್‌ಎಸ್‌ಎಸ್‌ ಆನೆ ಇದ್ದಂತೆ. ಅದರ ಪಾಡಿಗೆ ಅದು ಹೋಗುತ್ತಿರುತ್ತೆ. ಬೇರೆ ಯಾರು ಏನು ಮಾಡುತ್ತಾರೆ ಎಂದು ಅದು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಆರ್‌ಎಸ್‍ಎಸ್‍ಅನ್ನು ಆನೆಗೆ ಹೋಲಿಸಿದ್ದಾರೆ. ಆರ್‌ಎಸ್‌ಎಸ್‌ ತನ್ನ ಪಾಡಿಗೆ ಸಂಸ್ಕಾರ ಕೊಡುವ ಕೆಲಸ ಮಾಡುತ್ತಿದೆ. ಇಂತಹ ಹೇಳಿಕೆಗಳಿಂದ ಅದು ವಿಚಲಿತ ಆಗುವುದಿಲ್ಲ. ಸಂಘದಲ್ಲಿ ಪ್ರತಿಕ್ರಿಯೇ ಕೊಡುವ ಪದ್ಧತಿಯೂ ಇಲ್ಲ ಎಂದರು.

hdk hd kumaraswamy

ಆರ್‌ಎಸ್‌ಎಸ್‌ ದೇಶಭಕ್ತ ಸಂಘಟನೆಯಾಗಿದೆ. ಅದು ಇರುವ ಕಾರಣಕ್ಕೋಸ್ಕರವೇ ದೇಶದ ಹಿಂದುಗಳಲ್ಲಿ ಒಗ್ಗಟ್ಟು, ರಾಷ್ಟ್ರೀಯತೆ ಭಾವನೆ ಬಲಗೊಳ್ಳಲು ಕಾರಣವಾಗಿದೆ. ಒಂದು ವೇಳೆ ಅದು ಇಲ್ಲದಿದ್ದರೆ ನಾವು ಜಾತಿ ಆಧಾರದಲ್ಲಿ, ಪ್ರಾದೇಶಿಕತೆ ಆಧಾರದಲ್ಲಿ ಕಿತ್ತಾಡಿ ಮೂರನೆಯವರಿಗೆ ಲಾಭ ಮಾಡಿಕೊಡುತ್ತಿದ್ದೆವು. ಹಿಂದೆ ಯಾರ್ಯಾರು ನಮ್ಮ ದೇಶದ ಮೇಲೆ ಆಕ್ರಮಣ ಮಾಡಿದರು ಅವರು ತಮ್ಮ ಸಾಮರ್ಥ್ಯದ ಮೇಲೆ ಆಕ್ರಮಣ ಮಾಡಿದರು ಎಂದು ಹೇಳುವುದಕ್ಕಿಂತ ನಮ್ಮ ಒಡಕಿನ ಲಾಭ ಪಡೆದು ಆಕ್ರಮಣ ಮಾಡಿ ನಮ್ಮ ಸಂಪತ್ತು, ಸಂಸ್ಕೃತಿಯನ್ನ ನಾಶ ಮಾಡಿ, ನಮ್ಮ ದೇಶವನ್ನ ತುಂಡು ಮಾಡಿದರು. ಆ ಸತ್ಯದ ಅರಿವಿದ್ದರೆ ಆರ್‍ಎಸ್‍ಎಸ್ ಅರ್ಥ ಆಗುತ್ತೆ ಎಂದರು. ಇದನ್ನೂ ಓದಿ:   ಚಲಿಸುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ- ನಾಲ್ವರ ಬಂಧನ

hd kumaraswamy

ಆ ಸತ್ಯದ ಅರಿವು ಇಲ್ಲದೆ, ನಾನು ಬದುಕಿರುವವರೆಗೂ ಓಟು ಬಂದರೆ ಸಾಕು ಅನ್ನುವಂತಹಾ ಮನೋಭಾವನೆ ಇರುವವರಿಗೆ ಆರ್‍ಎಸ್‍ಎಸ್ ಅರ್ಥ ಆಗಲ್ಲ. ಯಾರಿಗೆ ತನ್ನ ಸ್ವಾರ್ಥಕ್ಕಿಂತ ದೇಶ ಮಹತ್ವ ಎಂದು ಅನಿಸುತ್ತೋ ಅವರಿಗೆ ಆರ್‌ಎಸ್‌ಎಸ್‌. ಅರ್ಥವಾಗುತ್ತದೆ ಎಂದು ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ:  ಪ್ರಿಯಾಂಕಾ ಕಸ ಗುಡಿಸೋಕೆ ಲಾಯಕ್ಕು- ವೀಡಿಯೋ ವೈರಲ್‍ಗೆ ಯೋಗಿ ಪ್ರತಿಕ್ರಿಯೆ

CT RAVI 2

ಇದೇ ವೇಳೆ, ಬೆಂಗಳೂರು ಉಸ್ತುವಾರಿಗಾಗಿ ನಡೆಯುತ್ತಿರುವ ಹಗ್ಗಜಗ್ಗಾಟದ ಕುರಿತಂತೆ ಪ್ರತಿಕ್ರಿಯೇ ನೀಡಿದ ಅವರು, ನಾನು ಆ ವಿಷಯದಲ್ಲಿ ತಲೆ ಹಾಕಲ್ಲ. ಯಾರಿಗೆ ಉಸ್ತುವಾರಿ ಮಾಡಬೇಕು ಅನ್ನೋದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು. ಆಯಾ ಜಿಲ್ಲೆಯ ಪರಿಸ್ಥಿತಿ ಆಧರಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇದರ ಬಗ್ಗೆ ನಾವೇನೂ ಹೇಳುವುದಿಲ್ಲ. ಪಕ್ಷದ ಸಲಹೆ ಕೇಳಿದರೆ ಅಧ್ಯಕ್ಷರು ಹಾಗೂ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಇದ್ದಾರೆ. ಸಲಹೆಗಳಿದ್ದಾರೆ ಅವರು ಕೊಡುತ್ತಾರೆ ಎಂದರು. ಇದನ್ನೂ ಓದಿ: ಏರ್ ಇಂಡಿಯಾ ನೌಕರರನ್ನು ಕನಿಷ್ಠ ಒಂದು ವರ್ಷ ಟಾಟಾ ಕಂಪನಿ ಮುಂದುವರಿಸಬೇಕು: ಕೇಂದ್ರ ಸರ್ಕಾರ

TAGGED:ChikkamagaluruCT Ravihd kumaraswamypublictvrssಆರ್‍ಎಸ್‍ಎಸ್ಕಾಂಗ್ರೆಸ್ಕುಮಾರಸ್ವಾಮಿಚಿಕ್ಕಮಗಳೂರುಪಬ್ಲಿಕ್ ಟಿವಿಬಿಜೆಪಿಸರ್ಕಾರಸಿಟಿ ರವಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜೀ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
7 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
16 minutes ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
45 minutes ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
48 minutes ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
54 minutes ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?