Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ ನಿಷೇಧಿಸಿರಲಿಲ್ಲ – ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ ನಿಷೇಧಿಸಿರಲಿಲ್ಲ – ಸಿ.ಟಿ ರವಿ

Chikkamagaluru

ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ ನಿಷೇಧಿಸಿರಲಿಲ್ಲ – ಸಿ.ಟಿ ರವಿ

Public TV
Last updated: December 23, 2023 10:01 am
Public TV
Share
2 Min Read
CT RAVI 1
SHARE

– ಕೇಸರಿ ಶಾಲು ಹಾಕ್ಕೊಂಡು ನಮ್ಮ ಐಡೆಂಟಿಟಿ ಅಂತಾರೆ ಎಂದ ಮಾಜಿ ಶಾಸಕ
– ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ.ಟಿ ರವಿ ಅಸಮಾಧಾನ

ಚಿಕ್ಕಮಗಳೂರು: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಏಕತೆ ಬೆಳೆಯಲಿ ಎಂಬ ಕಾರಣಕ್ಕೆ ಶಾಲೆಗಳಲ್ಲಿ ಮಾತ್ರ ಸಮವಸ್ತ್ರ ಕಡ್ಡಾಯಗೊಳಿಸಿ ಹಿಜಬ್‌ (Hijab) ನಿಷೇಧಿಸಲಾಗಿತ್ತು. ಆದ್ರೆ ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ಗೆ ನಿಷೇಧ ಹೇರಿರಲಿಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ (CT Ravi)  ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರಲಿಲ್ಲ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಲಾಗಿತ್ತು. ಸಿದ್ದರಾಮಯ್ಯ (Siddaramaiah) ಸಮವಸ್ತ್ರಕ್ಕೆ ಹಿಜಬ್ ಜೋಡಿಸುತ್ತಾರೋ ಅಥವಾ ಸಮವಸ್ತ್ರ ಕಡ್ಡಾಯ ಅನ್ನೋದನ್ನೇ ತೆಗೆಯುತ್ತಾರೋ ಗೊತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಹಿಜಬ್ ನಿಷೇಧ ಆಗಿರಲಿಲ್ಲ. ಕೇವಲ ಶಾಲೆ-ಕಾಲೇಜುಗಳಲ್ಲಿ 1964 ಶಿಕ್ಷಣ ಕಾಯ್ದೆ ಪ್ರಕಾರ ಯೂನಿಫಾರಂ ಕಡ್ಡಾಯ ಮಾಡಲಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

Hijab

ಕಾಲೇಜು ಆಡಳಿತ ಮಂಡಳಿ ತೀರ್ಮಾನಿಸುವ ಸಮವಸ್ತ್ರ ಪಾಲಿಸಬೇಕು ಅಂತ ನಿಯಮವಿತ್ತು. ಆದ್ರೆ ಈಗ ಮುಖ್ಯಮಂತ್ರಿಗಳು ಎಲ್ಲಾ ಯೂನಿಫಾರಂಗೂ ಹಿಜಬ್ ಕಡ್ಡಾಯ ಮಾಡಲು ಹೊರಟಿದ್ದಾರೋ ಅಥವಾ ಅವರಿಷ್ಟದಂತೆ ಮಾಡಲು ಹೊರಟಿದ್ದಾರೋ ಎಂಬುದನ್ನು ಸ್ಪಷ್ಟಪಡಿಸಬೇಕು. ಮಕ್ಕಳಿಗೆ ಯೂನಿಫಾರಂ ಕಡ್ಡಾಯಗೊಳಿಸಿದ್ದು, ಬಡವ ಬಲ್ಲಿದ ಅಂತ ಭೇದ ಇರಬಾರದು, ಜಾತಿಯ ತಾರತಮ್ಯ ಇರಬಾರದು, ನಾವೆಲ್ಲರೂ ಸಮಾನರು ಎಂಬ ಮಾನಸಿಕತೆಯಲ್ಲಿ ಕಲೀಯಬೇಕು ಅನ್ನೋ ಉದ್ದೇಶದಿಂದ. ಸಿದ್ದರಾಮಯ್ಯ ಅವರ ಮನಸ್ಸಿಗೆ ಬಡವ-ಬಲ್ಲಿದ ಅಂತಿರಬೇಕು, ಈ ಜಾತಿ ಆ ಜಾತಿ ಅಂತ ಇರಬೇಕು ಅದಕ್ಕಾಗಿ ಈ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

hijab 1

ಶಾಲೆಗಳಲ್ಲೂ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಂಬ ಗುರುತು ಬರಬೇಕು. ಆ ಗುರುತು ಇದ್ರೆ ನಮಗೆ ಒಡೆದು ಆಳಲು, ರಾಜಕಾರಣ ಮಾಡಲು ಸುಲಭ ಅಂತ ಅನ್ನಿಸಿರಬಹುದು. ಆ ಕಾರಣಕ್ಕೆ ತರುತ್ತಿದ್ದಾರೆ ಅಂತ ಅನ್ನಿಸುತ್ತೆ. ನಾಳೆ ಕೆಲವರಿಗೆ ಕೇಸರಿ ಶಾಲು ಹಾಕಿಕೊಂಡು ಬರೋದು ನಮ್ಮ ಐಡೆಂಟಿಟಿ ಅಂತಾ ಅನ್ನಿಸಬಹುದು. ಕೆಲವರಿಗೆ ಹಸಿರು ಶಾಲು ನಮ್ಮ ಗುರುತು ಅನ್ನಿಸಬಹುದು. ನೀಲಿ ಶಾಲು ನಮ್ಮ ಗುರುತು ಅನ್ನಿಸಬಹುದು. ಎಲ್ಲರೂ ಅವರು ಗುರುತು ತೋರಿಸಲು ಹೊರಟರೆ ಸಮಾನತೆ ಎಲ್ಲಿ ಬರುತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಬ್ ವಿಚಾರಕ್ಕೆ ಬಿಜೆಪಿ ಕಿಡಿ

ಸಿಎಂ ಹೇಳಿದ್ದೇನು?
ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಬ್‌ ನಿಷೇಧ ವಾಪಸ್‌ ಪಡೆಯಲಾಗುವುದು. ಬಿಜೆಪಿ ಸರ್ಕಾರ ಹಿಜಬ್‌ ನಿಷೇಧಿಸಿತ್ತು. ಅದನ್ನು ವಾಪಸ್‌ ಪಡೆಯಲಾಗುವುದು. ಹಿಜಬ್‌ ನಿಷೇಧ ವಾಪಸ್‌ಗೆ ತಿಳಿಸಿದ್ದೇನೆ. ಉಡುಪು ಅವರವರ ಇಷ್ಟ. ಹಿಜಬ್ ನಿಷೇಧ ವಾಪಸ್‌ಗೆ ಹೇಳಿದ್ದೀನಿ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ. ಹಿಜಬ್ ನಿಷೇಧದ ಆದೇಶ ವಾಪಸ್ ಪಡೆಯುತ್ತೇವೆ. ಹಿಜಬ್ ಧರಿಸಿ ಶಾಲಾ-ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ಹೇಳಿದ್ದರು.

TAGGED:CT RaviHijabmuslimsschool studentssiddaramaiahಚಿಕ್ಕಮಗಳೂರುಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories

You Might Also Like

Ajith Pawar and dk shivakumar
Bengaluru City

ಅಜಿತ್ ಪವಾರ್ ಒಳ್ಳೆಯ ಪ್ರೋಗ್ರೆಸಿವ್ ಲೀಡರ್, ಇಂದು ನಮ್ಮಿಂದ ದೂರ ಆಗಿದ್ದಾರೆ – ಡಿಕೆಶಿ ಸಂತಾಪ

Public TV
By Public TV
1 minute ago
Nepali
Bengaluru City

ಬೆಂಗಳೂರಿನ ಉದ್ಯಮಿ ಮನೆಯಲ್ಲಿ 18 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ – ಮನೆಗೆಲಸದವರಿಂದಲೇ ಕಳ್ಳತನ!

Public TV
By Public TV
11 minutes ago
Couple arrested for stealing womens gold
Bengaluru City

ರೋಡ್ ರೋಡಲ್ಲಿ ತಲೆ ಕೂದಲಿಗೆ ಪಿನ್ನು, ಬಳೆ ಅಂತಾ ಮಾರುತ್ತಿದ್ದ ದಂಪತಿಯಿಂದ ಕನ್ನ

Public TV
By Public TV
23 minutes ago
CK Ramamurthy 1
Bengaluru City

ಜಯನಗರ ಶಾಸಕ ಸಿ.ಕೆ ರಾಮಮೂರ್ತಿಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ

Public TV
By Public TV
27 minutes ago
kalaburagi brothers
Kalaburagi

ಕಲಬುರಗಿ| ಸಾವಿನಲ್ಲೂ ಒಂದಾದ ಸಹೋದರರು; ಅಣ್ಣನ ಅಂತ್ಯಕ್ರಿಯೆ ಮುಗಿದ ಮರುದಿನವೇ ತಮ್ಮ ಸಾವು

Public TV
By Public TV
55 minutes ago
Ajit Pawar Plane Crash Updates What happened in the last 26 minutes
Latest

ಅಜಿತ್‌ ಪವಾರ್‌ ದುರ್ಮರಣ – ಕೊನೆಯ 26 ನಿಮಿಷದಲ್ಲಿ ಏನಾಯ್ತು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?