Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರದಲ್ಲಿ ರಾಜ್ಯದ ಸಾಂಸ್ಕೃತಿಕ ಕೇಂದ್ರ, ಹೋಟೆಲ್ ತೆರೆಯಲು ಚಿಂತನೆ- ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಶ್ಮೀರದಲ್ಲಿ ರಾಜ್ಯದ ಸಾಂಸ್ಕೃತಿಕ ಕೇಂದ್ರ, ಹೋಟೆಲ್ ತೆರೆಯಲು ಚಿಂತನೆ- ಸಿ.ಟಿ.ರವಿ

Bengaluru City

ಕಾಶ್ಮೀರದಲ್ಲಿ ರಾಜ್ಯದ ಸಾಂಸ್ಕೃತಿಕ ಕೇಂದ್ರ, ಹೋಟೆಲ್ ತೆರೆಯಲು ಚಿಂತನೆ- ಸಿ.ಟಿ.ರವಿ

Public TV
Last updated: September 23, 2019 6:23 pm
Public TV
Share
2 Min Read
CT RAVI 3
SHARE

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಕಾಶ್ಮೀರದಲ್ಲಿ ಸಾಂಸ್ಕೃತಿಕ ಕೇಂದ್ರ ಹಾಗೂ ಹೋಟೆಲ್ ತೆರೆಯುವ ಯೋಚನೆ ಇದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ನಗರದ ಜಂಗಲ್ ಲಾಡ್ಜ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ ಕೇಂದ್ರ ಹಾಗೂ ಹೋಟೆಲ್ ತೆರೆಯಲು ಈಗಾಗಲೇ ಜಮ್ಮು ಕಾಶ್ಮೀರ ರಾಜ್ಯಪಾಲರಿಗೆ ಪತ್ರ ಬರೆದಿದ್ದೇವೆ. ಈ ವರೆಗೆ ರಾಜ್ಯಪಾಲರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜಮ್ಮು ಕಾಶ್ಮೀರದ ರಾಜ್ಯಪಾಲು ಒಪ್ಪಿಗೆ ಸೂಚಿಸಿದ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

MYSURU DASARA F copy

ಸೆಪ್ಟೆಂಬರ್ 27ರಂದು ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲಾಗುತ್ತಿದೆ. ಪ್ರವಾಸೋದ್ಯಮ ಹಾಗೂ ಉದ್ಯೋಗ ಎಂಬ ಘೋಷ ವಾಕ್ಯದೊಂದಿದೆ ಈ ಬಾರಿ ಪ್ರವಾಸೋದ್ಯಮ ಆಚರಿಸಲಾಗುತ್ತಿದೆ. ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ತಲಾ 30 ಸಾವಿರ ರೂ. ಹಣ ಬಿಡುಗಡೆ ಮಾಡಲಾಗುತ್ತಿದೆ. ಬೆಂಗಳೂರು, ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗುವುದು. ರಾಮನಗರದಲ್ಲಿ ಸ್ಥಳೀಯ ಆಹಾರವನ್ನು ದಸರೆಯ ಪ್ರವಾಸಿಗರಿಗೆ ಪರಿಚಯಿಸಲು, ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡಲು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತದೆ. ಹೆದ್ದಾರಿ ಪಕ್ಕದಲ್ಲಿ ತಟ್ಟೆ ಇಡ್ಲಿಯಿಂದ ಹಿಡಿದು ನಾನ್ ವೆಜ್ ಆಹಾರದ ಪರಿಚಯ ಮಾಡಿಸುತ್ತೇವೆ ಎಂದು ತಿಳಿಸಿದರು.

ಮಂಡ್ಯದಲ್ಲಿ ಕೃಷಿ ಸಂಸ್ಕೃತಿಯನ್ನು ಪರಿಚಯಿಸಲು ಹಲವು ವ್ಯವಸ್ಥೆ ಮಾಡಲಾಗಿದೆ. ಕಬ್ಬು ಜಗಿದು ತಿನ್ನುವ, ಬೇಸಾಯದ ಅನುಭವ ಮಾಡಿಸುವುದು, ಕೆಸರು ಗದ್ದೆ ಓಟ, ಹಗ್ಗ ಜಗ್ಗಾಟದಂತಹ ವಿನೂತನ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಇದಕ್ಕಾಗಿ ಮಂಡ್ಯ, ರಾಮನಗರ ಜಿಲ್ಲೆಗಳಿಗೆ ತಲಾ 15 ಲಕ್ಷ ರೂ. ಬಿಡುಗಡೆ ಮಾಡಿದ್ದೇವೆ. ಮೈಸೂರಿನಲ್ಲಿ ತ್ರೀಡಿ ಮ್ಯಾಪಿಂಗ್ ಶೋ, ಹಸಿರು ಸಂತೆ, ಪಾರಂಪರಿಕ ಕ್ರೀಡೆಗಳು, ಮಕ್ಕಳ ಸಾಹಸ ಕೇಂದ್ರ, ಲೇಸರ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಮಳೆಗಾಲದ ಅನುಭವವನ್ನು ಅನುಭವಿಸಿದವರಿಗೆ ಗೊತ್ತು.

ಬೀಳುವ ಮಳೆಗೆ ಮೈ ಒಡ್ಡಿ ಆಕಾಶದತ್ತ ಮುಖ ಮಾಡಿ ಜಲಪಾತದ ಹರಿವ ನೀರಿನ ಶಬ್ದವನ್ನು ಆಲಿಸುತ್ತ ನಿಂತರೆ ಒಮ್ಮೆಲೆ ನಮ್ಮ ಬಾಲ್ಯ ಕಣ್ಣ ಮುಂದೆ ಬಂದು ಹೋಗುವುದರಲ್ಲಿ ಯಾವುದೇ ಸಂದೇಹವಿಲ್ಲ . . . #ಕರ್ನಾಟಕಪ್ರವಾಸೋದ್ಯಮ#ಒಂದುರಾಜ್ಯಹಲವುಜಗತ್ತು #ಚಿಕ್ಕಮಗಳೂರು pic.twitter.com/k2SZbxgA8I

— C T Ravi ???????? ಸಿ ಟಿ ರವಿ (@CTRavi_BJP) September 23, 2019

ಹೊರ ರಾಜ್ಯದ ವಾಹನಗಳಿಗೆ ಪ್ರವೇಶ ತೆರಿಗೆ ಇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈಗ ದಸರೆಗಾಗಿ ಮೈಸೂರು, ಮಂಡ್ಯಗಳಿಗೆ ಭೇಟಿ ನೀಡಲು ಪ್ರವಾಸಿ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ಮುಂದೆ ಪ್ರವೇಶ ತೆರಿಗೆ ಕುರಿತು ಚರ್ಚಿಯಾಗಲಿ. ಒಂದು ದೇಶ, ಒಂದು ತೆರಿಗೆ ಪ್ರವಾಸಿ ವಾಹನಗಳ ಪ್ರವೇಶ ತೆರಿಗೆಗೂ ತರುವ ಬಗ್ಗೆ ಚರ್ಚೆ ಆಗಲಿ ಎಂದು ತಿಳಿಸಿದರು.

ಅನರ್ಹರು ರಾಜೀನಾಮೆ ನೀಡಿದ್ದರಿಂದಲೇ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದು. ಅವರಿಗೆ ನಾವು ಕೃತಜ್ಞರಾಗಿರುತ್ತೇವೆ, ಅವರನ್ನು ಮರೆಯುವ ಕೃತಜ್ಞರು ನಾವಲ್ಲ ಎಂದರು. ಅನರ್ಹ ಶಾಸಕರ ಕುಟುಂಬ ರಾಜಕಾರಣ ಕುರಿತು ಪ್ರತಿಕ್ರಿಯಿಸಿದ ಅವರು, ಕೆಲ ಸಂದರ್ಭಗಳಲ್ಲಿ ಕೆಲ ವಿಚಾರಗಳನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು. ರಾಜಕಾರಣವನ್ನು ಹಂಗೆ ಮಾಡಬೇಕು. ವಾತಾವರಣಕ್ಕೆ ತಕ್ಕಂತೆ ನಮ್ಮ ಪಕ್ಷದ ನಿಲುವು ಬದಲಾಗುತ್ತೆ ಎಂದರು.

TAGGED:CT RaviDasaraDepartment of TourismJammu and KashmirPublic TVಜಮ್ಮು ಕಾಶ್ಮೀರದಸರಾಪಬ್ಲಿಕ್ ಟಿವಿಪ್ರವಾಸೋದ್ಯಮ ಇಲಾಖೆಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

CM CUP
Bengaluru City

ಫೆ.21, 22 ರಂದು ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ – `ಸಿಎಂ ಕಪ್‌ 2026’ರ ಜೆರ್ಸಿ ಅನಾವರಣ

Public TV
By Public TV
3 minutes ago
Lakshmi Hebbalkar
Districts

ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ – ಅದು ನನ್ನ ಭಾಗ್ಯ ಎಂದ ಹೆಬ್ಬಾಳ್ಕರ್‌

Public TV
By Public TV
13 minutes ago
Shubhanshu Shukla
Latest

ಗಗನಯಾತ್ರಿ ಶುಭಾಂಶು ಶುಕ್ಲಾಗೆ ʻಅಶೋಕ ಚಕ್ರʼ ಪ್ರದಾನ

Public TV
By Public TV
26 minutes ago
Ankola DOG 1
Districts

ಸರ್ಕಾರಿ ಅಧಿಕಾರಿಯ ನಿಸ್ವಾರ್ಥ ಸೇವೆ – ದೇಶದ ಗಡಿ ಕಾಯುತ್ತಿವೆ ಅಂಕೋಲದ 40 ಶ್ವಾನಗಳು!

Public TV
By Public TV
48 minutes ago
Siddaramaiah 3 1
Bengaluru City

ಸಂವಿಧಾನ ರಕ್ಷಿಸಿದ್ರೆ ದೇಶ ಸುಭದ್ರವಾಗಿ ಉಳಿಯುತ್ತೆ: ಸಿದ್ದರಾಮಯ್ಯ

Public TV
By Public TV
55 minutes ago
Republic Day 1
Latest

ಪರೇಡ್‌ನಲ್ಲಿ ಕರ್ನಾಟಕ ಮುಧೋಳ ಶ್ವಾನ ಆಕರ್ಷಣೆ; ಗಮನ ಸೆಳೆದ ಬ್ಯಾಕ್ಟ್ರಿಯನ್ ಒಂಟೆ, ಶಿಕಾರಿ ಪಕ್ಷಿ; ಇವುಗಳ ವಿಶೇಷತೆ ಏನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?