Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರದಲ್ಲಿ ರಾಜ್ಯದ ಸಾಂಸ್ಕೃತಿಕ ಕೇಂದ್ರ, ಹೋಟೆಲ್ ತೆರೆಯಲು ಚಿಂತನೆ- ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಶ್ಮೀರದಲ್ಲಿ ರಾಜ್ಯದ ಸಾಂಸ್ಕೃತಿಕ ಕೇಂದ್ರ, ಹೋಟೆಲ್ ತೆರೆಯಲು ಚಿಂತನೆ- ಸಿ.ಟಿ.ರವಿ

Bengaluru City

ಕಾಶ್ಮೀರದಲ್ಲಿ ರಾಜ್ಯದ ಸಾಂಸ್ಕೃತಿಕ ಕೇಂದ್ರ, ಹೋಟೆಲ್ ತೆರೆಯಲು ಚಿಂತನೆ- ಸಿ.ಟಿ.ರವಿ

Public TV
Last updated: September 23, 2019 6:23 pm
Public TV
Share
2 Min Read
CT RAVI 3
SHARE

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಕಾಶ್ಮೀರದಲ್ಲಿ ಸಾಂಸ್ಕೃತಿಕ ಕೇಂದ್ರ ಹಾಗೂ ಹೋಟೆಲ್ ತೆರೆಯುವ ಯೋಚನೆ ಇದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ನಗರದ ಜಂಗಲ್ ಲಾಡ್ಜ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ ಕೇಂದ್ರ ಹಾಗೂ ಹೋಟೆಲ್ ತೆರೆಯಲು ಈಗಾಗಲೇ ಜಮ್ಮು ಕಾಶ್ಮೀರ ರಾಜ್ಯಪಾಲರಿಗೆ ಪತ್ರ ಬರೆದಿದ್ದೇವೆ. ಈ ವರೆಗೆ ರಾಜ್ಯಪಾಲರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜಮ್ಮು ಕಾಶ್ಮೀರದ ರಾಜ್ಯಪಾಲು ಒಪ್ಪಿಗೆ ಸೂಚಿಸಿದ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

MYSURU DASARA F copy

ಸೆಪ್ಟೆಂಬರ್ 27ರಂದು ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲಾಗುತ್ತಿದೆ. ಪ್ರವಾಸೋದ್ಯಮ ಹಾಗೂ ಉದ್ಯೋಗ ಎಂಬ ಘೋಷ ವಾಕ್ಯದೊಂದಿದೆ ಈ ಬಾರಿ ಪ್ರವಾಸೋದ್ಯಮ ಆಚರಿಸಲಾಗುತ್ತಿದೆ. ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ತಲಾ 30 ಸಾವಿರ ರೂ. ಹಣ ಬಿಡುಗಡೆ ಮಾಡಲಾಗುತ್ತಿದೆ. ಬೆಂಗಳೂರು, ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗುವುದು. ರಾಮನಗರದಲ್ಲಿ ಸ್ಥಳೀಯ ಆಹಾರವನ್ನು ದಸರೆಯ ಪ್ರವಾಸಿಗರಿಗೆ ಪರಿಚಯಿಸಲು, ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡಲು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತದೆ. ಹೆದ್ದಾರಿ ಪಕ್ಕದಲ್ಲಿ ತಟ್ಟೆ ಇಡ್ಲಿಯಿಂದ ಹಿಡಿದು ನಾನ್ ವೆಜ್ ಆಹಾರದ ಪರಿಚಯ ಮಾಡಿಸುತ್ತೇವೆ ಎಂದು ತಿಳಿಸಿದರು.

ಮಂಡ್ಯದಲ್ಲಿ ಕೃಷಿ ಸಂಸ್ಕೃತಿಯನ್ನು ಪರಿಚಯಿಸಲು ಹಲವು ವ್ಯವಸ್ಥೆ ಮಾಡಲಾಗಿದೆ. ಕಬ್ಬು ಜಗಿದು ತಿನ್ನುವ, ಬೇಸಾಯದ ಅನುಭವ ಮಾಡಿಸುವುದು, ಕೆಸರು ಗದ್ದೆ ಓಟ, ಹಗ್ಗ ಜಗ್ಗಾಟದಂತಹ ವಿನೂತನ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಇದಕ್ಕಾಗಿ ಮಂಡ್ಯ, ರಾಮನಗರ ಜಿಲ್ಲೆಗಳಿಗೆ ತಲಾ 15 ಲಕ್ಷ ರೂ. ಬಿಡುಗಡೆ ಮಾಡಿದ್ದೇವೆ. ಮೈಸೂರಿನಲ್ಲಿ ತ್ರೀಡಿ ಮ್ಯಾಪಿಂಗ್ ಶೋ, ಹಸಿರು ಸಂತೆ, ಪಾರಂಪರಿಕ ಕ್ರೀಡೆಗಳು, ಮಕ್ಕಳ ಸಾಹಸ ಕೇಂದ್ರ, ಲೇಸರ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಮಳೆಗಾಲದ ಅನುಭವವನ್ನು ಅನುಭವಿಸಿದವರಿಗೆ ಗೊತ್ತು.

ಬೀಳುವ ಮಳೆಗೆ ಮೈ ಒಡ್ಡಿ ಆಕಾಶದತ್ತ ಮುಖ ಮಾಡಿ ಜಲಪಾತದ ಹರಿವ ನೀರಿನ ಶಬ್ದವನ್ನು ಆಲಿಸುತ್ತ ನಿಂತರೆ ಒಮ್ಮೆಲೆ ನಮ್ಮ ಬಾಲ್ಯ ಕಣ್ಣ ಮುಂದೆ ಬಂದು ಹೋಗುವುದರಲ್ಲಿ ಯಾವುದೇ ಸಂದೇಹವಿಲ್ಲ . . . #ಕರ್ನಾಟಕಪ್ರವಾಸೋದ್ಯಮ#ಒಂದುರಾಜ್ಯಹಲವುಜಗತ್ತು #ಚಿಕ್ಕಮಗಳೂರು pic.twitter.com/k2SZbxgA8I

— C T Ravi ???????? ಸಿ ಟಿ ರವಿ (@CTRavi_BJP) September 23, 2019

ಹೊರ ರಾಜ್ಯದ ವಾಹನಗಳಿಗೆ ಪ್ರವೇಶ ತೆರಿಗೆ ಇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈಗ ದಸರೆಗಾಗಿ ಮೈಸೂರು, ಮಂಡ್ಯಗಳಿಗೆ ಭೇಟಿ ನೀಡಲು ಪ್ರವಾಸಿ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ಮುಂದೆ ಪ್ರವೇಶ ತೆರಿಗೆ ಕುರಿತು ಚರ್ಚಿಯಾಗಲಿ. ಒಂದು ದೇಶ, ಒಂದು ತೆರಿಗೆ ಪ್ರವಾಸಿ ವಾಹನಗಳ ಪ್ರವೇಶ ತೆರಿಗೆಗೂ ತರುವ ಬಗ್ಗೆ ಚರ್ಚೆ ಆಗಲಿ ಎಂದು ತಿಳಿಸಿದರು.

ಅನರ್ಹರು ರಾಜೀನಾಮೆ ನೀಡಿದ್ದರಿಂದಲೇ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದು. ಅವರಿಗೆ ನಾವು ಕೃತಜ್ಞರಾಗಿರುತ್ತೇವೆ, ಅವರನ್ನು ಮರೆಯುವ ಕೃತಜ್ಞರು ನಾವಲ್ಲ ಎಂದರು. ಅನರ್ಹ ಶಾಸಕರ ಕುಟುಂಬ ರಾಜಕಾರಣ ಕುರಿತು ಪ್ರತಿಕ್ರಿಯಿಸಿದ ಅವರು, ಕೆಲ ಸಂದರ್ಭಗಳಲ್ಲಿ ಕೆಲ ವಿಚಾರಗಳನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು. ರಾಜಕಾರಣವನ್ನು ಹಂಗೆ ಮಾಡಬೇಕು. ವಾತಾವರಣಕ್ಕೆ ತಕ್ಕಂತೆ ನಮ್ಮ ಪಕ್ಷದ ನಿಲುವು ಬದಲಾಗುತ್ತೆ ಎಂದರು.

TAGGED:CT RaviDasaraDepartment of TourismJammu and KashmirPublic TVಜಮ್ಮು ಕಾಶ್ಮೀರದಸರಾಪಬ್ಲಿಕ್ ಟಿವಿಪ್ರವಾಸೋದ್ಯಮ ಇಲಾಖೆಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

darshan wife vijayalakshmi dinakar tugudeepa
ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ಭೇಟಿ
Cinema Latest Sandalwood Top Stories
Kichcha Sudeep Mark
ತ್ರಿಶೂಲ ಹಿಡಿದು ಬಂದ ನಟ ಕಿಚ್ಚ ಸುದೀಪ್
Cinema Latest Sandalwood Top Stories
45 Movie
ಕರುನಾಡಲ್ಲಿ `45’ ಸಿನಿಮಾ ಅಬ್ಬರ: ಅಡ್ವಾನ್ಸ್‌ ಬುಕ್ಕಿಂಗ್ ಭರ್ಜರಿ ಜೋರು
Cinema Latest Sandalwood Top Stories
Vijay Deverakondas next titled Rowdy Janardhana
ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್
Cinema Latest South cinema

You Might Also Like

kali tiger reserve dog squad
Latest

ಕಾಳಿ ಹುಲಿ ರಕ್ಷಿತಾರಣ್ಯಕ್ಕೆ ಶ್ವಾನ ದಳದ ಬಲ; ಅಪರಾಧ ಕೃತ್ಯ ಪತ್ತೆಗೆ ಅವನಿ, ತಾರ ಕಣ್ಗಾವಲು

Public TV
By Public TV
5 hours ago
Maulana Fazlur Rehman
Latest

ಪಾಕ್‌ ಗಡಿಯಾಚೆಗಿನ ತನ್ನ ದಾಳಿ ಸಮರ್ಥಿಸಿಕೊಂಡ್ರೆ, ಭಯೋತ್ಪಾದನೆ ವಿರುದ್ಧ ಭಾರತದ ಕ್ರಮ ತಪ್ಪಲ್ಲ: ಪಾಕಿಸ್ತಾನ ಶಾಸಕ

Public TV
By Public TV
5 hours ago
big bulletin 23 December 2025 part 1
Big Bulletin

ಬಿಗ್‌ ಬುಲೆಟಿನ್‌ 23 December 2025 ಭಾಗ-1

Public TV
By Public TV
5 hours ago
big bulletin 23 December 2025 part 2
Big Bulletin

ಬಿಗ್‌ ಬುಲೆಟಿನ್‌ 23 December 2025 ಭಾಗ-2

Public TV
By Public TV
5 hours ago
big bulletin 23 December 2025 part 3
Big Bulletin

ಬಿಗ್‌ ಬುಲೆಟಿನ್‌ 23 December 2025 ಭಾಗ-3

Public TV
By Public TV
5 hours ago
BMTC KSRTC
Bengaluru City

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಋತುಚಕ್ರ ರಜೆ ಮಂಜೂರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?