Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆರವು ಕೇಳಿದ್ದಕ್ಕೆ ನೀವು ದೆಹಲಿ ಪ್ರತಿನಿಧಿಸಿದ್ರಾ ಎಂದು ಪ್ರಶ್ನಿಸಿದ್ದ AAP ಶಾಸಕನಿಗೆ ಸರ್ಟಿಫಿಕೇಟ್‌ ತೋರಿಸಿ ತಿರುಗೇಟು ಕೊಟ್ಟ ಕುಸ್ತಿಪಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೆರವು ಕೇಳಿದ್ದಕ್ಕೆ ನೀವು ದೆಹಲಿ ಪ್ರತಿನಿಧಿಸಿದ್ರಾ ಎಂದು ಪ್ರಶ್ನಿಸಿದ್ದ AAP ಶಾಸಕನಿಗೆ ಸರ್ಟಿಫಿಕೇಟ್‌ ತೋರಿಸಿ ತಿರುಗೇಟು ಕೊಟ್ಟ ಕುಸ್ತಿಪಟು

Latest

ನೆರವು ಕೇಳಿದ್ದಕ್ಕೆ ನೀವು ದೆಹಲಿ ಪ್ರತಿನಿಧಿಸಿದ್ರಾ ಎಂದು ಪ್ರಶ್ನಿಸಿದ್ದ AAP ಶಾಸಕನಿಗೆ ಸರ್ಟಿಫಿಕೇಟ್‌ ತೋರಿಸಿ ತಿರುಗೇಟು ಕೊಟ್ಟ ಕುಸ್ತಿಪಟು

Public TV
Last updated: August 9, 2022 6:56 pm
Public TV
Share
2 Min Read
Divya Kakran 4
SHARE

ನವದೆಹಲಿ: ದೆಹಲಿ ಸರ್ಕಾರದಿಂದ ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದ್ದಕ್ಕೆ, ʼನೀವು ದೆಹಲಿ ರಾಜ್ಯವನ್ನು ಪ್ರತಿನಿಧಿಸಿದ್ರಾʼ ಎಂದು ಪ್ರಶ್ನಿಸಿದ್ದ ಆಮ್‌ ಆದ್ಮಿ ಪಕ್ಷದ ಶಾಸಕನಿಗೆ ಸರ್ಟಿಫಿಕೇಟ್‌ ತೋರಿಸುವ ಮೂಲಕ ಕುಸ್ತಿಪಟು ದಿವ್ಯಾ ಕಕ್ರನ್‌ ತಿರುಗೇಟು ನೀಡಿದ್ದಾರೆ.

61ನೇ ರಾಷ್ಟ್ರೀಯ ಮಹಿಳಾ ಚಾಂಪಿಯನ್‌ಶಿಪ್‌ನಲ್ಲಿ ದೆಹಲಿಯನ್ನು ಪ್ರತಿನಿಧಿಸಿದ್ದಾರೆ ಎಂದು ತಿಳಿಸಿರುವ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಪ್ರಮಾಣಪತ್ರವನ್ನು ದಿವ್ಯಾ ಟ್ವೀಟ್‌ ಮೂಲಕ ಹಂಚಿಕೊಂಡಿದ್ದಾರೆ. ʼನಾನು 2011 ರಿಂದ 2017 ರವರೆಗೆ ದೆಹಲಿಯನ್ನು ಪ್ರತಿನಿಧಿಸಿದ್ದೇನೆ. ಇದು ದೆಹಲಿ ರಾಜ್ಯದಿಂದ ನನ್ನ ಪ್ರಮಾಣಪತ್ರವಾಗಿದೆ. ನೀವು ಇನ್ನೂ ನನ್ನನ್ನು ನಂಬದಿದ್ದರೆ, ನಾನು 17 ಚಿನ್ನದ ಪದಕಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಅಪ್‌ಲೋಡ್ ಮಾಡುತ್ತೇನೆ ಎಂದು ಎಎಪಿ ಶಾಸಕ ಸೌರಭ್‌ ಭಾರಧ್ವಾಜ್‌ ಅವರಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ

2011 se 2017 tak me delhi se khelti thi ye raha certificate delhi sate ka !
Ager apko abhi bhi yakin nahi to delhi sate se 17 Gold h mere vo certificate bhi upload karu https://t.co/0PXYp7NWR0 pic.twitter.com/H7dwTWsSx7

— Divya Kakran (@DivyaWrestler) August 9, 2022

ನಡೆದಿದ್ದೇನು?
ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕುಸ್ತಿಪಟು ದಿವ್ಯಾ ಕಕ್ರನ್‌ ಅವರು ದೆಹಲಿ ಸರ್ಕಾರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಕಳೆದ 20 ವರ್ಷಗಳಿಂದ ದೆಹಲಿಯಲ್ಲಿ ವಾಸವಾಗಿದ್ದು, ಸ್ಪರ್ಧೆಗಾಗಿ ಅಭ್ಯಾಸ ಮಾಡುತ್ತಿದ್ದೆ. ಆದರೆ ಈವರೆಗೂ ನನಗೆ ದೆಹಲಿ ಸರ್ಕಾರದಿಂದ ಯಾವುದೇ ಸಹಾಯ ಸಿಗಲಿಲ್ಲ ಎಂದು ನೊಂದು ನುಡಿದಿದ್ದರು. ಅಲ್ಲದೇ ದೆಹಲಿಯವರೇ ಆಗಿದ್ದರೂ ಬೇರೆ ರಾಜ್ಯದ ಪರ ಆಡುತ್ತಿರುವ ಇತರ ಆಟಗಾರರನ್ನು ಗೌರವಿಸುವ ರೀತಿಯಲ್ಲಿಯೇ ನನ್ನನ್ನು ಗೌರವಿಸಬೇಕೆಂಬುದು ಟ್ವೀಟ್‌ ಮೂಲಕ ಮನವಿ ಮಾಡಿದ್ದರು.

ಈ ವೇಳೆ ದಿವ್ಯಾ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ವಕ್ತಾರ ಹಾಗೂ ಶಾಸಕ ಸೌರಭ್ ಭಾರದ್ವಾಜ್ ಅವರು, ಸಹೋದರಿ, ಇಡೀ ದೇಶವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ. ಆದರೆ ನೀವು ದೆಹಲಿಯ ಪರ ಆಡಿದ್ದು ನನಗೆ ನೆನಪಿಲ್ಲ. ಆದರೆ ನೀವು ಉತ್ತರ ಪ್ರದೇಶವನ್ನು ಪ್ರತಿನಿಧಿಸಿ ಆಡಿದ್ದೀರಿ. ಆದರೆ ಒಬ್ಬ ಆಟಗಾರ ದೇಶಕ್ಕೆ ಸೇರಿದವನು. ಯೋಗಿ ಆದಿತ್ಯನಾಥ್ ಅವರಿಂದ ನೀವು ಯಾವುದೇ ಪ್ರಶಸ್ತಿಗಳನ್ನು ನಿರೀಕ್ಷಿಸುವುದಿಲ್ಲ. ದೆಹಲಿ ಸಿಎಂ ನಿಮ್ಮ ಮನವಿಗೆ ಸ್ಪಂದಿಸುತ್ತಾರೆಂಬ ಭರವಸೆ ನನಗಿದೆ ಎಂದು ಟ್ವೀಟ್‌ ಮಾಡಿದ್ದರು. ಇದನ್ನೂ ಓದಿ: Well Done Girls: ಗೋಲ್ಡ್‌ ಜಸ್ಟ್‌ ಮಿಸ್‌ – ಚೊಚ್ಚಲ ಪ್ರಯತ್ನದಲ್ಲೇ ಬೆಳ್ಳಿಗೆದ್ದ ವನಿತೆಯರು

ದೆಹಲಿ ಸರ್ಕಾರವು ದೇಶದ ಎಲ್ಲಾ ಕ್ರೀಡಾಪಟುಗಳನ್ನು ಗೌರವಿಸುತ್ತದೆ. ಅವರ ಉಜ್ವಲ ಭವಿಷ್ಯಕ್ಕಾಗಿ ಹಾರೈಸುತ್ತದೆ. ದಿವ್ಯಾ ಕಕ್ರನ್ ಸದ್ಯ ಉತ್ತರಪ್ರದೇಶ ಪರ ಆಡುತ್ತಿದ್ದಾರೆ. ಅವರು ದೆಹಲಿಯ ಪರವಾಗಿ ಆಡಿದ್ದರೆ ಅಥವಾ ದೆಹಲಿಯಲ್ಲಿ ಯಾವುದೇ ಕ್ರೀಡಾ ಯೋಜನೆಯ ಭಾಗವಾಗಿದ್ದರೆ ಅಥವಾ ಅಂತಹ ಯಾವುದೇ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ, ರಾಜ್ಯ ಸರ್ಕಾರ ಖಂಡಿತವಾಗಿಯೂ ಅದನ್ನು ಪರಿಶೀಲಿಸುತ್ತದೆ ಎಂದು ಸಹ ವಕ್ತಾರ ಪ್ರತಿಕ್ರಿಯಿಸಿದ್ದರು.

Live Tv
[brid partner=56869869 player=32851 video=960834 autoplay=true]

TAGGED:AAP MLAArvind KejriwalCWG 2022Divya KakranSaurabh BharadwajWrestlerಎಎಪಿ ವಕ್ತಾರಕಾಮನ್‍ವೆಲ್ತ್ ಕ್ರೀಡಾಕೂಟಕುಸ್ತಿಪಟುದಿವ್ಯಾ ಕಕ್ರನ್‌ದೆಹಲಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

shivam dube t20 world cup
Cricket

ಟಿ20 ವಿಶ್ವಕಪ್‌ನಲ್ಲಿ ಭಾರತ ಗೆದ್ದ ಬಳಿಕ ರೈಲಿನಲ್ಲಿ ಮುಂಬೈಗೆ ಪ್ರಯಾಣಿಸಿದ ಶಿವಂ ದುಬೆ

Public TV
By Public TV
25 minutes ago
Channapatna Gas Cylinder Theft
Crime

ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

Public TV
By Public TV
52 minutes ago
Gas Auto LPG
Districts

ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ

Public TV
By Public TV
1 hour ago
NCERT Textbook Row
Court

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲ ಪುಸ್ತಕಗಳ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

Public TV
By Public TV
1 hour ago
Rohini Sindhuri MSME
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
1 hour ago
chalavadi narayanaswamy 1
Bengaluru City

ರಾಜ್ಯ ಸರ್ಕಾರದಿಂದ ವಿದ್ಯಾವಂತರಿಗೆ ವಂಚನೆ – ಛಲವಾದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?