Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ

Latest

ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ

Public TV
Last updated: August 8, 2022 11:56 am
Public TV
Share
3 Min Read
Divya Kakran 4
SHARE

ನವದೆಹಲಿ: ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕುಸ್ತಿಪಟು ದಿವ್ಯಾ ಕಕ್ರನ್‌ ಅವರು ಸರ್ಕಾರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ 20 ವರ್ಷಗಳಿಂದ ದೆಹಲಿಯಲ್ಲಿ ವಾಸವಾಗಿದ್ದು, ಸ್ಪರ್ಧೆಗಾಗಿ ಅಭ್ಯಾಸ ಮಾಡುತ್ತಿದ್ದೆ. ಆದರೆ ಈವರೆಗೂ ನನಗೆ ಯಾವುದೇ ಸರ್ಕಾರದಿಂದ ಸಹಾಯ ಸಿಗಲಿಲ್ಲ ಎಂದು ನೊಂದು ನುಡಿದಿದ್ದಾರೆ. ಇದನ್ನೂ ಓದಿ: ವಿಂಡೀಸ್ ವಿರುದ್ಧದ ಕೊನೆಯ T20 ಪಂದ್ಯಕ್ಕೆ ರೋಹಿತ್ ಚಕ್ಕರ್ – ಕಾಮನ್‍ವೆಲ್ತ್ ಫೈನಲ್ ನೋಡಲು ಹಾಜರ್

शाबाश पहलवानों।

हमारे पहलवानों ने कॉमनवेल्थ खेलों में धूम मचा दी है। कुश्ती में भारत को एक ही दिन में कुल 6 मेडल मिले, जिसमें 3 गोल्ड हैं। साक्षी मलिक और दीपक पुनिया को उनके गोल्ड ???? और दिव्या काकरन एवं मोहित ग्रेवाल को कांस्य पदक के लिए बहुत-बहुत बधाई। pic.twitter.com/2eyHQ15xXK

— Arvind Kejriwal (@ArvindKejriwal) August 6, 2022

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕುಸ್ತಿಪಟು ದಿವ್ಯಾ ಕಕ್ರನ್‌ ಕಂಚಿನ ಪದಕ ಗೆದ್ದರು. ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಟ್ವೀಟ್‌ ಮಾಡಿ ಅಭಿನಂದನೆ ತಿಳಿಸಿದ್ದರು. ಇದಕ್ಕೆ ಪ್ರತಿಯಾಗಿ ಟ್ವೀಟ್‌ ಮಾಡಿರುವ ದಿವ್ಯಾ ತನಗೆ ದೆಹಲಿ ಸರ್ಕಾರದಿಂದ ಸಹಾಯ ನೀಡಬೇಕು ಎಂದು ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಸ್ತಿಪಟು ದಿವ್ಯಾ, ನನ್ನನ್ನು ಅಭಿನಂದಿಸಿದ ಮಾನ್ಯ ಮುಖ್ಯಮಂತ್ರಿಗಳಿಗೆ ನನ್ನ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಕಳೆದ 20 ವರ್ಷಗಳಿಂದ, ನಾನು ದೆಹಲಿಯಲ್ಲಿ ವಾಸಿಸುತ್ತಿದ್ದೇನೆ. ಜೊತೆಗೆ ಕುಸ್ತಿಯನ್ನು ನಿರಂತರ ಅಭ್ಯಾಸ ಮಾಡುತ್ತಿದ್ದೇನೆ. ಆದರೆ ನನಗೆ ಯಾವುದೇ ಸರ್ಕಾರದಿಂದ ಸಹಾಯ ಸಿಗಲಿಲ್ಲ ಎಂದು ಬೇಸರಿಸಿದ್ದಾರೆ.

मेडल की बधाई देने पर दिल्ली के माननीय मुख्यमंत्री जी को तहे दिल से धन्यवाद मेराआपसे एक निवेदन है की मै पिछले 20 साल से दिल्ली मे रह रही हू ओर यही अपने खेल कुश्ती का अभ्यास कर रही हू परंतुअब तक मुझे राज्य सरकारसे किसी तरह की कोई इनाम राशि नही दी गई न कोई मदद दी गई @ArvindKejriwal

— Divya kakran (@DivyaWrestler) August 7, 2022

ದೆಹಲಿಯವರೇ ಆಗಿದ್ದರೂ ಬೇರೆ ರಾಜ್ಯದ ಪರ ಆಡುತ್ತಿರುವ ಇತರ ಆಟಗಾರರನ್ನು ಗೌರವಿಸುವ ರೀತಿಯಲ್ಲಿಯೇ ನನ್ನನ್ನು ಗೌರವಿಸಬೇಕೆಂಬುದು ನನ್ನ ವಿನಂತಿ ಎಂದು ತಿಳಿಸಿದ್ದಾರೆ.

ನಾನು ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದಾಗ, ನನಗೆ ಯಾವ ಸಹಾಯವೂ ಸಿಗಲಿಲ್ಲ. ನಾನು ತುಂಬಾ ಕಠಿಣ ಪರಿಸ್ಥಿತಿಗಳಿಂದ ಬಂದಿದ್ದೇನೆ. ಬಡಮಕ್ಕಳನ್ನು ಬೆಂಬಲಿಸುವ ಬಗ್ಗೆ ಯೋಚಿಸಬೇಕು. ಇಂದು ನೀವು ನಮ್ಮನ್ನು ಇಲ್ಲಿಗೆ ಕರೆದಿದ್ದೀರಿ ಆದರೆ ನಮಗೆ ಹೆಚ್ಚು ಅಗತ್ಯವಿರುವಾಗ, ಯಾರೂ ನಮಗೆ ಸಹಾಯ ಮಾಡುವುದಿಲ್ಲ. ನಮಗೆ ಹೆಚ್ಚು ಅಗತ್ಯವಿರುವಾಗ ನಾವು ಬೆಂಬಲವನ್ನು ಪಡೆದರೆ, ನಾವು ಶೇ.100 ಪರಿಶ್ರಮವನ್ನು ಕ್ರೀಡೆಯಲ್ಲಿ ತೋರಿಸಬಹುದು. ಚಿನ್ನವನ್ನು ಸಹ ಗೆಲ್ಲಬಹುದು. CWG ಸಮಯದಲ್ಲಿ ನಾನು ಪದಕ ಗೆದ್ದಾಗ, ನೀವು ಕರೆ ಮಾಡಿ ನಮಗೆ ಸಹಾಯ ಮಾಡುವುದಾಗಿ ಹೇಳಿದ್ದೀರಿ. ನಾನು ಏಷ್ಯನ್ ಗೇಮ್ಸ್‌ಗೆ ತರಬೇತಿಗಾಗಿ ಬೆಂಬಲವನ್ನು ಕೇಳಿದ್ದೆ, ಆದರೆ ಏನೂ ಆಗಲಿಲ್ಲ. ಈ ಸಂಬಂಧ ಪತ್ರಗಳನ್ನೂ ಬರೆದೆ. ಆದರೆ ಅದರ ನಂತರ ಯಾರೂ ನನ್ನ ಕರೆಗಳನ್ನು ಸ್ವೀಕರಿಸಲಿಲ್ಲ. ಇಂದು ನಾನು ಪ್ರಶಂಸೆಗಳನ್ನು ಪಡೆಯುತ್ತಿದ್ದೇನೆ. ಆದರೆ ನಾನು ಬಯಸಿದಾಗ, ನನಗೆ ಬೆಂಬಲ ಸಿಗಲಿಲ್ಲ. ದಯವಿಟ್ಟು ಈಗಿನ ಮಕ್ಕಳ ಬಗ್ಗೆ ಯೋಚಿಸಿ. ದೆಹಲಿಯು ಕೆಲವೇ ಪದಕಗಳನ್ನು ಪಡೆದಿದೆ. ಹರಿಯಾಣವನ್ನು ನೋಡಿ, ಪದಕ ಗೆದ್ದವರಿಗೆ 3 ಕೋಟಿ ಕೊಡುತ್ತಾರೆ. ದೆಹಲಿ ಈಗ ಈ ಮೊತ್ತವನ್ನು 20 ಲಕ್ಷದಿಂದ 1 ಕೋಟಿಗೆ ಏರಿಸಲು ನಿರ್ಧರಿಸಿದೆ ಎಂದು ದಿವ್ಯಾ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: Well Done Girls: ಗೋಲ್ಡ್‌ ಜಸ್ಟ್‌ ಮಿಸ್‌ – ಚೊಚ್ಚಲ ಪ್ರಯತ್ನದಲ್ಲೇ ಬೆಳ್ಳಿಗೆದ್ದ ವನಿತೆಯರು

बहिन पूरे देश को आपपर गर्व है। लेकिन मुझे याद नहीं आता कि आप दिल्ली की तरफ से खेलती हैं। आप हमेशा उत्तर प्रदेश की तरफ से खेलती आईं है।
लेकिन खिलाड़ी देश को होता है।योगी आदित्यनाथ जी से आप को सम्मान की उम्मीद नहीं है।मुझे लगता है कि दिल्ली के मुख्यमंत्री आपकी बात जरूर सुनेंगे। https://t.co/WgxwpWJHR1

— Saurabh Bharadwaj (@Saurabh_MLAgk) August 7, 2022

ದಿವ್ಯಾ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ವಕ್ತಾರ ಸೌರಭ್ ಭಾರದ್ವಾಜ್, ಸಹೋದರಿ, ಇಡೀ ದೇಶವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ. ಆದರೆ ನೀವು ದೆಹಲಿಯ ಪರ ಆಡಿದ್ದು ನನಗೆ ನೆನಪಿಲ್ಲ. ಆದರೆ ನೀವು ಉತ್ತರ ಪ್ರದೇಶವನ್ನು ಪ್ರತಿನಿಧಿಸಿ ಆಡಿದ್ದೀರಿ. ಆದರೆ ಒಬ್ಬ ಆಟಗಾರ ದೇಶಕ್ಕೆ ಸೇರಿದವನು. ಯೋಗಿ ಆದಿತ್ಯನಾಥ್ ಅವರಿಂದ ನೀವು ಯಾವುದೇ ಪ್ರಶಸ್ತಿಗಳನ್ನು ನಿರೀಕ್ಷಿಸುವುದಿಲ್ಲ. ದೆಹಲಿ ಸಿಎಂ ನಿಮ್ಮ ಮನವಿಗೆ ಸ್ಪಂದಿಸುತ್ತಾರೆಂಬ ಭರವಸೆ ನನಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ದೆಹಲಿ ಸರ್ಕಾರವು ದೇಶದ ಎಲ್ಲಾ ಕ್ರೀಡಾಪಟುಗಳನ್ನು ಗೌರವಿಸುತ್ತದೆ. ಅವರ ಉಜ್ವಲ ಭವಿಷ್ಯಕ್ಕಾಗಿ ಹಾರೈಸುತ್ತದೆ. ದಿವ್ಯಾ ಕಕ್ರನ್ ಸದ್ಯ ಉತ್ತರಪ್ರದೇಶ ಪರ ಆಡುತ್ತಿದ್ದಾರೆ. ಅವರು ದೆಹಲಿಯ ಪರವಾಗಿ ಆಡಿದ್ದರೆ ಅಥವಾ ದೆಹಲಿಯಲ್ಲಿ ಯಾವುದೇ ಕ್ರೀಡಾ ಯೋಜನೆಯ ಭಾಗವಾಗಿದ್ದರೆ ಅಥವಾ ಅಂತಹ ಯಾವುದೇ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ, ರಾಜ್ಯ ಸರ್ಕಾರ ಖಂಡಿತವಾಗಿಯೂ ಅದನ್ನು ಪರಿಶೀಲಿಸುತ್ತದೆ ಎಂದು ಸಹ ವಕ್ತಾರ ಪ್ರತಿಕ್ರಿಯಿಸಿದ್ದಾರೆ. ಕುಸ್ತಿಪಟು ದಿವ್ಯಾಗೆ ಅಗತ್ಯ ಸಹಾಯದ ಭರವಸೆಯನ್ನು ಸಿಎಂ ಕೇಜ್ರಿವಾಲ್‌ ಕೂಡ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Arvind KejriwalCommonwealth Games 2022CWG 2022Delhi GovernmentWrestler Divya Kakranಅರವಿಂದ್ ಕೇಜ್ರಿವಾಲ್ಕಾಮನ್‍ವೆಲ್ತ್ ಕ್ರೀಡಾಕೂಟಕುಸ್ತಿಪಟುದಿವ್ಯಾ ಕಕ್ರನ್‌ನವದೆಹಲಿ
Share This Article
Facebook Whatsapp Whatsapp Telegram

Cinema news

Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema
Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows

You Might Also Like

belthangady police registered an FIR against Girish Mattannavar Mahesh Shetty Thimarodi Sameer
Dakshina Kannada

ಸಮೀರ್‌, ತಿಮರೋಡಿ, ಮಟ್ಟಣ್ಣನವರ್‌ ವಿರುದ್ಧ ಚಿನ್ನಯ್ಯ ದೂರು

Public TV
By Public TV
11 minutes ago
Yellow Line Metro
Bengaluru City

ಹಳದಿ ಮಾರ್ಗದ 1 ರೈಲಿನಲ್ಲಿ ತಾಂತ್ರಿಕ ಸಮಸ್ಯೆ – 19 ನಿಮಿಷದ ಅಂತರದಲ್ಲಿ ಸಂಚಾರ

Public TV
By Public TV
45 minutes ago
pm modi west bengal
Latest

ಪಶ್ಚಿಮ ಬಂಗಾಳದ ಬೀದಿಗಳಲ್ಲಿ ಬದುಕಲು ಬಿಜೆಪಿ ಬೇಕು ಎಂಬ ಘೋಷಣೆ ಕೇಳಿಬರ್ತಿದೆ: ಮೋದಿ

Public TV
By Public TV
2 hours ago
400 buses added to Kalyana Karnataka Road Transport Corporation
Bellary

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 400 ಬಸ್ಸು ಸೇರ್ಪಡೆ

Public TV
By Public TV
2 hours ago
Abuse in school for mentally Disabled children Bagalkote action against teachers Lakshmi Hebbalkar
Bagalkot

ಬುದ್ದಿಮಾಂದ್ಯ ಮಕ್ಕಳ ಶಾಲೆಯಲ್ಲಿ ದೌರ್ಜನ್ಯ – ಶಿಕ್ಷಕರ ವಿರುದ್ಧ ಕ್ರಮಕ್ಕೆ ಹೆಬ್ಬಾಳ್ಕರ್‌ ಸೂಚನೆ

Public TV
By Public TV
2 hours ago
Telangana Woman Beaten To Death By Husband Allegedly Over Dowry
Crime

ಪ್ರೀತಿಸಿ ಮದುವೆಯಾದ ಎಂಟೇ ತಿಂಗಳಿಗೆ ಪತ್ನಿಯನ್ನು ಥಳಿಸಿ ಕೊಂದ ಪತಿ – ಸಿಸಿಟಿವಿಯಲ್ಲಿ ಕೃತ್ಯ ಸೆರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?