Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

CWRC ಶಿಫಾರಸ್ಸು ಎತ್ತಿ ಹಿಡಿದ CWMA – ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಸಾಧ್ಯತೆ

Public TV
Last updated: August 29, 2023 6:30 pm
Public TV
Share
2 Min Read
kaveri
SHARE

ನವದೆಹಲಿ: ನಿತ್ಯ 5 ಸಾವಿರ ಕ್ಯೂಸೆಕ್ ನಂತೆ 15 ದಿನಗಳ ಕಾಲ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ ಶಿಫಾರಸ್ಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿ ಹಿಡಿದಿದ್ದು ಭವಿಷ್ಯದಲ್ಲಿ ರಾಜ್ಯದ ಕಾವೇರಿ (Kaveri River) ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿನ ಸಂಕಷ್ಟ ಎದುರಿಸುವ ಸನ್ನಿವೇಶ ನಿರ್ಮಾಣವಾಗಿದೆ.

ತಮಿಳುನಾಡಿಗೆ (Tamil Nadu) ನೀರು ಹರಿಸುವ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಂಗಳವಾರ ದೆಹಲಿಯಲ್ಲಿ ಸಭೆ ನಡೆಸಿತು. ಸಭೆಯಲ್ಲಿ ತಮಿಳುನಾಡು ಪರ ಹಾಜರಾಗಿದ್ದ ಎಸಿಎಸ್ ಸಂದೀಪ್ ಸಕ್ಸೇನಾ ಕರ್ನಾಟಕ ಕೂಡಲೇ 50.10 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದರು. 80.37 ಟಿಎಂಸಿ ನೀರು ಕರ್ನಾಟಕ (Karnataka) ಹರಿಸಬೇಕಿತ್ತು. ಆದರೆ ಜೂನ್ 1 ರಿಂದ ಅಗಸ್ಟ್ 27 ವರೆಗೂ 30.17 ಟಿಎಂಸಿ ನೀರು ಹರಿಸಿದ್ದು ಕೂಡಲೇ ಬಾಕಿ ನೀರು ಬಿಡಬೇಕು ಎಂದು ಒತ್ತಡ ಹೇರಿತು.

KRS 1

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕ ಪರ ಭಾಗಿಯಾಗಿದ್ದ ಎಸಿಎಸ್ ರಾಕೇಶ್ ಸಿಂಗ್, 47% ಮಳೆಯ ಕೊರತೆ ಇದೆ, ಜಲಾಶಯಗಳಲ್ಲಿ ನೀರಿನ ಸಂಗ್ರಹ ಇಲ್ಲ, ಕರ್ನಾಟಕದ ಗೇಟುಗಳನ್ನು ತೆರೆಯಲು ಸಾಧ್ಯವೇ ಇಲ್ಲ. ಒಂದು ವೇಳೆ ಕರ್ನಾಟಕ ನೀರು ನೀಡಿದರೆ ಕುಡಿಯುವ ನೀರಿಗೂ ಕ್ಷಾಮ ಎದುರಾಗಲಿದೆ. ಕರ್ನಾಟಕ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಮಾತ್ರ ಸಮರ್ಥವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದ್ರವರೂಪದ ಚಿನ್ನ, ಬಾಹ್ಯಾಕಾಶದಲ್ಲಿ ವಾಸ್ತವ್ಯ, ಮಾನವ ಸಾಹಸಗಳಿಗೆ ಹಾದಿ ಮಾಡಿಕೊಡಲಿದೆ ಚಂದ್ರಯಾನ-3ರ ಯಶಸ್ಸು

ಕರ್ನಾಟಕದ ವಾದಕ್ಕೆ ತಮಿಳುನಾಡು ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ನಿತ್ಯ 24,000 ಕ್ಯೂಸೆಕ್‌ನಂತೆ 10 ದಿನಗಳ ಕಾಲ ಬಿಡಬೇಕು ಎಂದು ಒತ್ತಾಯಿಸಿತು. ಇದಕ್ಕೆ ಮಧ್ಯಪ್ರವೇಶ ಮಾಡಿದ ಪ್ರಾಧಿಕಾರದ ಅಧಿಕಾರಿಗಳು ನೀರು ಬಿಡಲು ಸಾಧ್ಯವಿಲ್ಲ ಎನ್ನಲಾಗದು ಈ ಹಿನ್ನೆಲೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶದನ್ವಯ ನೀರು ಹರಿಸಿ ಎಂದು ಆದೇಶಿಸಿತು.

ಪ್ರಾಧಿಕಾರ ಈ ಆದೇಶಕ್ಕೆ ಕರ್ನಾಟಕ, ತಮಿಳುನಾಡು ಎರಡು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಶುಕ್ರವಾರ ನಡೆಯಲಿರುವ ವಿಚಾರಣೆ ವೇಳೆ ತಮ್ಮ ವಾದವನ್ನು ಮತ್ತೊಮ್ಮೆ ಪ್ರತಿಪಾದಿಸುವ ನಿರೀಕ್ಷೆಗಳಿದೆ. ಈ ನಡುವೆ ಪ್ರಾಧಿಕಾರ ಇದೇ ಆದೇಶವನ್ನು ಅಂಕಿ ಅಂಶಗಳ ಸಮೇತ ಸುಪ್ರೀಂಕೋರ್ಟ್‌ಗೆ ವರದಿ ನೀಡಲಿದೆ. ಇದನ್ನೂ ಓದಿ: ನವೆಂಬರ್ 5 ಕೆ-ಸೆಟ್ ಪರೀಕ್ಷೆ: ಕೆಇಎ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:karnatakakaveri Rivertamil naduwaterಕರ್ನಾಟಕಕಾವೇರಿ ನದಿತಮಿಳುನಾಡುನೀರು
Share This Article
Facebook Whatsapp Whatsapp Telegram

Cinema Updates

Actor Darshan At Bengaluru Airpor
ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್
Bengaluru City Cinema Latest Sandalwood Top Stories
Yogaraj Bhat Jayant Kaikini
ಯೋಗರಾಜ್ ಭಟ್ ಗೀತ ಗುಚ್ಛಕ್ಕೆ ಕಾಯ್ಕಿಣಿ ಸಾಥ್
Bengaluru City Cinema Latest Sandalwood
31 Days
ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ
Cinema Latest Sandalwood Top Stories
K Manju and Style Shrinu
ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
Cinema Latest Sandalwood Top Stories
Sidharth Malhotra Kiara
ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ
Bollywood Cinema Latest Main Post

You Might Also Like

Chikkaballapura
Chikkaballapur

ಚಿಕ್ಕಬಳ್ಳಾಪುರ | ಆನ್‌ಲೈನ್‌ ಜೂಜಿಗೆ ದಾಸನಾಗಿದ್ದ ಹೆಡ್ ಕಾನ್‌ಸ್ಟೆಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Public TV
By Public TV
17 minutes ago
KN Rajanna Surjewala 2
Bengaluru City

ಸುರ್ಜೇವಾಲಾಗೆ ಡೋಂಟ್ ಕೇರ್ ಅಂದ ಸಚಿವ ರಾಜಣ್ಣ – ಯುರೋಪ್‌ಗೆ ಫ್ಯಾಮಿಲಿ ಟೂರ್

Public TV
By Public TV
26 minutes ago
Siddaramaiah 6
Bengaluru City

50% ಒಟ್ಟಾರೆ ಮೀಸಲಾತಿ ಮಿತಿ ತೆಗೆದು, 75%ಗೆ ಹೆಚ್ಚಿಸಬೇಕು: ಸಿದ್ದರಾಮಯ್ಯ ಪ್ರಸ್ತಾಪ

Public TV
By Public TV
42 minutes ago
NCERT Text Book
Latest

NCERT 8ನೇ ತರಗತಿ ಪಠ್ಯಪುಸ್ತಕ ಪರಿಷ್ಕರಣೆ – ದೆಹಲಿ ಸುಲ್ತಾನರ ಕ್ರೌರ್ಯ, ಮೊಘಲರ ಅಸಹಿಷ್ಣುತೆ ಉಲ್ಲೇಖ

Public TV
By Public TV
45 minutes ago
Gali Anjaneya Temple Bengaluru
Bengaluru City

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಹೈಕೋರ್ಟ್‌ನಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

Public TV
By Public TV
48 minutes ago
Narendra Modi
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ ಅದ್ಭುತ ಸಾಧನೆ – ಪ್ರಧಾನಿ ಮೋದಿ ಶ್ಲಾಘನೆ

Public TV
By Public TV
59 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?