Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ

Bengaluru City

ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ

Public TV
Last updated: December 6, 2023 7:55 am
Public TV
Share
3 Min Read
Rain
SHARE

ಚೆನ್ನೈ: ಭಾರೀ ನಷ್ಟ ಉಂಟು ಮಾಡಿದ ತೀವ್ರ ಸ್ವರೂಪದ ಮಿಚಾಂಗ್‌ ಚಂಡಮಾರುತ (Cyclone Michaung) ಆಂಧ್ರದ ಬಾಪಟ್ಲಾ ಸಮೀಪ ತೀರವನ್ನು ತಾಕಿದೆ. ತೂಫಾನ್ ಪರಿಣಾಮ ಕೋಸ್ತಾ ಆಂಧ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆಗಳು ಮಾತ್ರವಲ್ಲದೇ ಕೆಲ ಊರುಗಳೂ ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ತಿರುಮಲ ತಿರುಪತಿ (Tirumala Temple) ಜಲಮಯವಾಗಿದ್ದು, ಜಲಪಾತಗಳಿಗೆ ಜೀವಕಳೆ ಪಡೆದಿವೆ. ಕಾಳಹಸ್ತಿ ಜಲದಿಗ್ಬಂಧನದಲ್ಲಿದೆ. ಸಮುದ್ರದಲ್ಲಿ ಅಲೆಗಳಂತೂ ಎರಡು ಮೀಟರ್ ಎತ್ತರದವರೆಗೂ ಏಳುತ್ತಿದ್ದವು. ಮತ್ತೊಂದ್ಕಡೆ, ಚೆನ್ನೈ (Chennai Rain) ಮೇಲೆ ಮಿಚಾಂಗ್‌ ಪ್ರಭಾವ ಕಡಿಮೆ ಆಗಿದೆ. ಆದ್ರೆ ಕೆಲವು ಕಡೆ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಇದನ್ನೂ ಓದಿ: ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ

Rain 2

ನಟ ವಿಶಾಲ್ (Actor Vishal) ನಿವಾಸ ಜಲಾವೃತವಾಗಿದೆ. ವಿಶಾಲ್ ಮನೆಯಲ್ಲಿದ್ದ ನಟ ಅಮೀರ್ ಖಾನ್‌ರನ್ನು ರಕ್ಷಣಾ ಪಡೆಗಳು ರಕ್ಷಿಸಿವೆ. ಇಂದು (ಡಿ.6) ಸಹ ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದೆ. ಒಡಿಶಾ ಕೂಡ ಅಲರ್ಟ್ ಆಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ 26 ಜನ ಮೀನುಗಾರರ ರಕ್ಷಣೆ

ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ: ಕರ್ನಾಟಕದ ಹಲವು ಭಾಗದಲ್ಲಿ ಮೂರ್ನಾಲ್ಕು ದಿನದಿಂದ ಚಳಿಯ ವಾತಾವರಣವಿದೆ. ಮುಂದಿನ ಐದು ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ (Rain In Karnataka) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಪಾಂಡಿಚೇರಿ ರಾಜ್ಯಗಳಲ್ಲಿ ಆಗುತ್ತಿರುವ ಮಿಚಾಂಗ್‌ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಆಗುವ ಸಾಧ್ಯತೆಗಳಿಲ್ಲ.

Rain 3

ಆದಾಗ್ಯೂ ಕರ್ನಾಟಕದ ಕರಾವಳಿ ಜಿಲ್ಲೆಗಳೂ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್‌ 10ರವರಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್‌ 6ರ ಬುಧವಾರ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯಲ್ಲಿ ಮಾತ್ರ ಒಣ ಹವೆಯ ವಾತಾವರಣ ಕಂಡು ಬರಲಿದೆ. ಇದನ್ನೂ ಓದಿ: ವಿಭಜನೆಯ ಸಿದ್ಧಾಂತ 70 ವರ್ಷದಿಂದ ಬಂದ ಅಭ್ಯಾಸ, ಜನ ಈಗ ಎಚ್ಚೆತ್ತಿದ್ದಾರೆ: ಕಾಂಗ್ರೆಸ್ಸನ್ನು ಕುಟುಕಿದ ಮೋದಿ  

ಡಿಸೆಂಬರ್‌ 7 ರ ಗುರುವಾರದಂದು ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗಬಹುದು. ಅದೇ ರೀತಿ ಕರಾವಳಿ ಜಿಲ್ಲೆಯಲ್ಲಿ ಮಾತ್ರ ಮಳೆ ಸಾಧ್ಯತೆ ಕಡಿಮೆ. ಈ ಭಾಗದಲ್ಲಿ ಒಣ ಹವೆಯ ವಾತಾವರಣ ಇರುವ ಸಾಧ್ಯತೆಗಳು ಅಧಿಕವಾಗಿವೆ.

CYCLONE

ಡಿಸೆಂಬರ್‌ 8ರ ಶುಕ್ರವಾರದಂದು ಕರ್ನಾಟಕ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಇದೆ. ಎಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ.

ಡಿಸೆಂಬರ್‌ 9ರ ಶನಿವಾರದಂದು ಕರಾವಳಿ ಭಾಗದ ಮೂರೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಬೆಂಗಳೂರು, ಮೈಸೂರು,ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಒಣಹವೆಯ ವಾತಾವರಣ ಕಂಡು ಬರಲಿದೆ.

ಡಿಸೆಂಬರ್‌ 10ರ ಭಾನುವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

TAGGED:Chennai Raincyclone michaungIMDkarnatakaRainfallweatherಕರ್ನಾಟಕಚೆನ್ನೈ ಮಳೆಮಳೆಮಿಚಾಂಗ್‌ ಚಂಡ ಮಾರುತಹರ್ನಾಟಕ ಹವಾಮಾನಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
13 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
24 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
24 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
42 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
53 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?