Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ

Bengaluru City

ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ

Public TV
Last updated: December 6, 2023 7:55 am
Public TV
Share
3 Min Read
Rain
SHARE

ಚೆನ್ನೈ: ಭಾರೀ ನಷ್ಟ ಉಂಟು ಮಾಡಿದ ತೀವ್ರ ಸ್ವರೂಪದ ಮಿಚಾಂಗ್‌ ಚಂಡಮಾರುತ (Cyclone Michaung) ಆಂಧ್ರದ ಬಾಪಟ್ಲಾ ಸಮೀಪ ತೀರವನ್ನು ತಾಕಿದೆ. ತೂಫಾನ್ ಪರಿಣಾಮ ಕೋಸ್ತಾ ಆಂಧ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆಗಳು ಮಾತ್ರವಲ್ಲದೇ ಕೆಲ ಊರುಗಳೂ ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ತಿರುಮಲ ತಿರುಪತಿ (Tirumala Temple) ಜಲಮಯವಾಗಿದ್ದು, ಜಲಪಾತಗಳಿಗೆ ಜೀವಕಳೆ ಪಡೆದಿವೆ. ಕಾಳಹಸ್ತಿ ಜಲದಿಗ್ಬಂಧನದಲ್ಲಿದೆ. ಸಮುದ್ರದಲ್ಲಿ ಅಲೆಗಳಂತೂ ಎರಡು ಮೀಟರ್ ಎತ್ತರದವರೆಗೂ ಏಳುತ್ತಿದ್ದವು. ಮತ್ತೊಂದ್ಕಡೆ, ಚೆನ್ನೈ (Chennai Rain) ಮೇಲೆ ಮಿಚಾಂಗ್‌ ಪ್ರಭಾವ ಕಡಿಮೆ ಆಗಿದೆ. ಆದ್ರೆ ಕೆಲವು ಕಡೆ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಇದನ್ನೂ ಓದಿ: ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ

Rain 2

ನಟ ವಿಶಾಲ್ (Actor Vishal) ನಿವಾಸ ಜಲಾವೃತವಾಗಿದೆ. ವಿಶಾಲ್ ಮನೆಯಲ್ಲಿದ್ದ ನಟ ಅಮೀರ್ ಖಾನ್‌ರನ್ನು ರಕ್ಷಣಾ ಪಡೆಗಳು ರಕ್ಷಿಸಿವೆ. ಇಂದು (ಡಿ.6) ಸಹ ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದೆ. ಒಡಿಶಾ ಕೂಡ ಅಲರ್ಟ್ ಆಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ 26 ಜನ ಮೀನುಗಾರರ ರಕ್ಷಣೆ

ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ: ಕರ್ನಾಟಕದ ಹಲವು ಭಾಗದಲ್ಲಿ ಮೂರ್ನಾಲ್ಕು ದಿನದಿಂದ ಚಳಿಯ ವಾತಾವರಣವಿದೆ. ಮುಂದಿನ ಐದು ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ (Rain In Karnataka) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಪಾಂಡಿಚೇರಿ ರಾಜ್ಯಗಳಲ್ಲಿ ಆಗುತ್ತಿರುವ ಮಿಚಾಂಗ್‌ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಆಗುವ ಸಾಧ್ಯತೆಗಳಿಲ್ಲ.

Rain 3

ಆದಾಗ್ಯೂ ಕರ್ನಾಟಕದ ಕರಾವಳಿ ಜಿಲ್ಲೆಗಳೂ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್‌ 10ರವರಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್‌ 6ರ ಬುಧವಾರ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯಲ್ಲಿ ಮಾತ್ರ ಒಣ ಹವೆಯ ವಾತಾವರಣ ಕಂಡು ಬರಲಿದೆ. ಇದನ್ನೂ ಓದಿ: ವಿಭಜನೆಯ ಸಿದ್ಧಾಂತ 70 ವರ್ಷದಿಂದ ಬಂದ ಅಭ್ಯಾಸ, ಜನ ಈಗ ಎಚ್ಚೆತ್ತಿದ್ದಾರೆ: ಕಾಂಗ್ರೆಸ್ಸನ್ನು ಕುಟುಕಿದ ಮೋದಿ  

ಡಿಸೆಂಬರ್‌ 7 ರ ಗುರುವಾರದಂದು ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗಬಹುದು. ಅದೇ ರೀತಿ ಕರಾವಳಿ ಜಿಲ್ಲೆಯಲ್ಲಿ ಮಾತ್ರ ಮಳೆ ಸಾಧ್ಯತೆ ಕಡಿಮೆ. ಈ ಭಾಗದಲ್ಲಿ ಒಣ ಹವೆಯ ವಾತಾವರಣ ಇರುವ ಸಾಧ್ಯತೆಗಳು ಅಧಿಕವಾಗಿವೆ.

CYCLONE

ಡಿಸೆಂಬರ್‌ 8ರ ಶುಕ್ರವಾರದಂದು ಕರ್ನಾಟಕ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಇದೆ. ಎಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ.

ಡಿಸೆಂಬರ್‌ 9ರ ಶನಿವಾರದಂದು ಕರಾವಳಿ ಭಾಗದ ಮೂರೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಬೆಂಗಳೂರು, ಮೈಸೂರು,ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಒಣಹವೆಯ ವಾತಾವರಣ ಕಂಡು ಬರಲಿದೆ.

ಡಿಸೆಂಬರ್‌ 10ರ ಭಾನುವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

TAGGED:Chennai Raincyclone michaungIMDkarnatakaRainfallweatherಕರ್ನಾಟಕಚೆನ್ನೈ ಮಳೆಮಳೆಮಿಚಾಂಗ್‌ ಚಂಡ ಮಾರುತಹರ್ನಾಟಕ ಹವಾಮಾನಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

paytm payments bank
Latest

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

Public TV
By Public TV
29 minutes ago
Kanakapura Cauvery River Elephant attack on tourists
Districts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ

Public TV
By Public TV
50 minutes ago
GBA
Bengaluru City

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು

Public TV
By Public TV
1 hour ago
BMTC ETM Machine
Bengaluru City

ಬಿಎಂಟಿಸಿ ಎಲ್ಲಾ ಬಸ್‌ಗಳಲ್ಲಿ ಹೊಸ ಇಟಿಎಂ – ಡೈನಾಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಮಾತ್ರ ಟಿಕೆಟ್ ಜನರೇಟ್

Public TV
By Public TV
2 hours ago
MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
2 hours ago
Foreign Minister Abbas Araqchi arrives at the Nur Khan air base in Rawalpindi
Latest

ಪಾಕಿಗೆ ಅರಾಗ್ಚಿ ಆಗಮನ – ಸಂಧಾನಕ್ಕೆ ಮೊದಲೇ ಅಮೆರಿಕ ಜೊತೆ ನೇರ ಮಾತುಕತೆ ಇಲ್ಲವೆಂದ ಇರಾನ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?