Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯರ ಮೇಲೆ ನಂಬಿಕೆ ಇದೆ, ಅವ್ರು ಆ ರೀತಿ ಹೇಳಿರಲ್ಲ: ಡಿಕೆಶಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಸಿದ್ದರಾಮಯ್ಯರ ಮೇಲೆ ನಂಬಿಕೆ ಇದೆ, ಅವ್ರು ಆ ರೀತಿ ಹೇಳಿರಲ್ಲ: ಡಿಕೆಶಿ ತಿರುಗೇಟು

Bengaluru Rural

ಸಿದ್ದರಾಮಯ್ಯರ ಮೇಲೆ ನಂಬಿಕೆ ಇದೆ, ಅವ್ರು ಆ ರೀತಿ ಹೇಳಿರಲ್ಲ: ಡಿಕೆಶಿ ತಿರುಗೇಟು

Public TV
Last updated: October 28, 2019 8:23 am
Public TV
Share
3 Min Read
DHShi Siddu
SHARE

ಬೆಂಗಳೂರು: ಡಿಕೆಶಿ ಜೆಡಿಎಸ್ ಬಾವುಟ ಹಿಡಿದುಕೊಳ್ಳಬಾರದಿತ್ತು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ತುಮಕೂರು ಜಿಲ್ಲೆಯ ಶಿರಾದ ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಠದಲ್ಲಿ ಮಾತನಾಡಿದ ಮಾಜಿ ಸಚಿವರು, ನಾನು ಜೈಲಿನಿಂದ ಹೊರ ಬರಲು ಎಲ್ಲ ಸಮಾಜ, ಪಕ್ಷ, ಸಂಘಗಳು ಪಕ್ಷಾತೀತವಾಗಿ ಹೋರಾಟ ನಡೆಸಿವೆ. ಬೆಂಗಳೂರು ವಿಮಾನ ನಿಲ್ದಾಣದಿಂದ ನಾನು ಬರುವಾಗ ಜೆಡಿಎಸ್ ಕಾರ್ಯಕರ್ತರು ದಾರಿಯಲ್ಲಿ ನಿಂತು ಹಾರೈಸಿದರು. ನನ್ನನ್ನು ನೋಡಲು ಮಾಜಿ ಸಿಎಂ ಕುಮಾರಸ್ವಾಮಿ ಜೈಲಿಗೆ ಬಂದಿದ್ದರು. ಅವರನ್ನು ಬರಬೇಡಿ ಎನ್ನುವುದಕ್ಕೆ ಆಗುತ್ತಾ? ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಕೂಡ ಬಂದಿದ್ದರು. ಆದರೆ ಅವರಿಗೆ ನನ್ನನ್ನು ಭೇಟಿಯಾಗಲು ಅವಕಾಶ ಸಿಗಲಿಲ್ಲ ಎಂದರು.

Siddu A 1

ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ, ಗೌರವ ಇದೆ. ಅವರು ಆ ರೀತಿ ಮಾತನಾಡಿರುವುಕ್ಕೆ ಸಾಧ್ಯವಿಲ್ಲ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಪಿಎ ರಮೇಶ್ ನನ್ನ ಹುಡುಗ. ಸೋಮವಾರ ರಮೇಶ್ ಮನೆಗೂ ಹೋಗಿ ಕುಟುಂಬಕ್ಕೆ ಧೈರ್ಯ ತುಂಬುತ್ತೇನೆ ಎಂದರು. ಆದರೆ ಕೇಂದ್ರ ಸರ್ಕಾರ ಐಟಿ, ಇಡಿ ದುರ್ಬಳಕೆ ಬಗ್ಗೆ ಹೇಳಿಕೆ ನೀಡಲು ಡಿ.ಕೆ.ಶಿವಕುಮಾರ್ ನಿರಾಕರಿಸಿದರು.

ನಾನು ಪಕ್ಷಾತೀತ ನಾಯಕ, ನನಗೆ ಎಲ್ಲ ವರ್ಗದವರ ಆಶೀರ್ವಾದ ಇದೆ. ನಾನು ಅರೆಸ್ಟ್ ಆದಾಗ ನಂಜಾವಧೂತ ಶ್ರೀಗಳು ನನ್ನ ಪರವಾಗಿ ಹೋರಾಟ ಮಾಡಿದ್ರು. ಪಾದಯಾತ್ರೆ ನಡೆಸಿ ರಾಜ್ಯಕ್ಕೆ ಸಂದೇಶ ಕೊಟ್ಟರು. ನಾನು ಎಲ್ಲರ ಮನೆಗೆ ಹೋಗಿ ವೈಯಕ್ತಿಕವಾಗಿ ಭೇಟಿ ಆಗುವುದಕ್ಕೆ ಆಗುವುದಿಲ್ಲ. ಹಾಗಾಗಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು, ರಾಜ್ಯದ ಜನಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.

DKShi

ನಾನೇನು ತಪ್ಪು ಮಾಡಿಲ್ಲ, ನನಗೆ ಅನ್ಯಾಯವಾಗಿದೆ ಅಂತ ಜನ ಬೀದಿಗಿಳಿದರು. ಕೃತಜ್ಞತೆ ಸಲ್ಲಿಸುವುದು ನನ್ನ ಕರ್ತವ್ಯ, ಹಾಗಾಗಿ ಭೇಟಿ ನೀಡಿದ್ದೇನೆ. ದಸರಾ ಹಬ್ಬದ ವೇಳೆ ತಂದೆ ಸಮಾಧಿಗೆ ಪೂಜೆ ಸಲ್ಲಿಸಲು ಆಗಿರಲಿಲ್ಲ. ಸೋಮವಾರ ತಂದೆ ಸಮಾಧಿಗೆ, ಕುಟುಂಬದ ಹಿರಿಯರಿಗೆ ಪೂಜೆ ಸಲ್ಲಿಸುತ್ತೇನೆ. ಮೈಸೂರಿಗೆ ಹೋಗಿ ಅಲ್ಲಿಯೂ ದೇವಸ್ಥಾನ, ಹಿರಿಯರ ಭೇಟಿ ಮಾಡಲಿದ್ದೇನೆ. ನನ್ನಿಂದ ನನ್ನ ಸ್ನೇಹಿತರ, ಸಂಬಂಧಿಕರ ಮನೆ ಮೇಲೂ ಐಟಿ ರೇಡ್ ಆಗಿತ್ತು. ಅವರ ಮನೆಗಳಿಗೆ ಹೋಗಿ ಮಾತನಾಡುತ್ತೇನೆ, ಧೈರ್ಯ ತುಂಬುತ್ತೇನೆ ಎಂದು ಹೇಳಿದರು.

ಸಿದ್ದರಾಮಯ್ಯ ಹೇಳಿದ್ದೇನು?:
ಕಾವೇರಿ ನಿವಾಸದಲ್ಲಿ ಕುಳಿತು ಸಿದ್ದರಾಮಯ್ಯ ತಮ್ಮ ಆಪ್ತರ ಜೊತೆಗೆ ಮಾತನಾಡುತ್ತಿದ್ದರು. ಈ ವೇಳೆ ಹುಣಸೂರು ಮಂಜುನಾಥ್ ಅವರು ಮಾತು ಆರಂಭಿಸಿ, ಲಿಂಗಾಯತ ಕಮ್ಯೂನಿಟಿ ಬಿಜೆಪಿ ಮೇಲೆ ಸ್ವಲ್ಪ ಡಿಸ್ಟರ್ಬ್ ಆಗಿದ್ದಾರೆ ಸರ್ ಎಂದರು. ಆಗ ಸಿದ್ದರಾಮಯ್ಯ, ಲಿಂಗಾಯತರು ಯಡಿಯೂರಪ್ಪಗೆ ಮೊದಲಿನ ತರ ಇರಲ್ಲಾ. ಒಕ್ಕಲಿಗರು ಕುಮಾರಸ್ವಾಮಿಗೆ ಮೊದಲಿನ ತರ ಇರಲ್ಲಾ ಎಂದಿದ್ದರು.

Siddu Main App

ಈ ಮಧ್ಯೆ ಧ್ವನಿಗೂಡಿಸಿದ ಪಿರಿಯಾಪಟ್ಟಣ ವೆಂಕಟೇಶ್, ಅದು ಸರಿ. ಆದರೆ ಎನ್ ಕ್ಯಾಶ್ ಮಾಡಿಕೊಳ್ಳೋಕೆ ನಮ್ಮವರೆ ತಯಾರಿಲ್ವಲ್ಲ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಕರೆಕ್ಟ್ ಎಂದು ಹೇಳಿದ್ದರು.

ಮಾತು ಮುಂದುರಿಸಿದ ವೆಂಕಟೇಶ್ ಅವರು, ಡಿ.ಕೆ.ಶಿವಕುಮಾರ್ ಜೆಡಿಎಸ್ ಬಾವುಟ ಹಿಡಿಯುತ್ತಾರೆ ಅಂದ್ರೆ ಏನರ್ಥ ಎಂದು ಪ್ರಶ್ನಿಸಿದರು. ಆಗ ಸಿದ್ದರಾಮಯ್ಯನವರು, ಅದು ಹೌದು, ಏನು ಅರ್ಥ? ಬರುವಾಗ ಜೆಡಿಎಸ್ ಕಾಂಗ್ರೆಸ್ ಬಾವುಟ ಹಿಡಿದುಕೊಂಡು ಬಂದ್ರು ಏನ್ ಹೇಳೋದು. ಏನು ಅರ್ಥ ಎಂದು ಅಸಮಾಧಾನ ಹೊರ ಹಾಕಿದರು. ಇದಕ್ಕೆ ಪಿರಿಯಾಪಟ್ಟಣ ವೆಂಕಟೇಶ್, ಏನ್ ಹೇಳೋದು ಎಂದು ಕುಟುಕಿದ್ದರು.

ನಾನು ನಿನ್ನೆ ಗದಗ್‍ನಲ್ಲಿ ಹೇಳಿ ಬಂದಿದ್ದೇನೆ. ಜೆಡಿಎಸ್‍ನವರ ಸಹವಾಸ ಇನ್ನು ಇಲ್ಲಾ ಅಂದಿದ್ದೀನೆ ಎಂದು ಸಿದ್ದರಾಮಯ್ಯ ಧ್ವನಿಗೂಡಿಸಿದರು. ಈ ವೇಳೆ ವೆಂಕಟೇಶ್ ಅವರು, ನೀವೆಲ್ಲಾ ಸ್ಟಿಕ್ಕಾನ್ ಆಗಬೇಕು. ಏನು ಆಗುತ್ತೋ ಆಗ್ಲಿ ಎಂದರು. ಆಗ ಸಿದ್ದರಾಮಯ್ಯನವರು ಕೂಡ, ಏನು ಆಗುತ್ತೋ ಆಗ್ಲಿ ಎಂದು ಗುಡುಗಿದ್ದರು.

TAGGED:d k shivakumarhd kumaraswamyjdsPublic TVsiddaramaiahvideoಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
31 minutes ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
37 minutes ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
52 minutes ago
Karnataka Congress MLAs ‘foreign study tour Here is the list of MLAs going abroad
Bengaluru City

ಕುರ್ಚಿ ಕದನ ಹೊತ್ತಲ್ಲೇ ಟೂರ್ ಪಾಲಿಟಿಕ್ಸ್ – ವಿದೇಶಕ್ಕೆ ಯಾರ್‍ಯಾರು ಹೋಗ್ತಿದ್ದಾರೆ?

Public TV
By Public TV
2 hours ago
PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
2 hours ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?