ಶ್ರೀ ವಿಶ್ವಾವಸುನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಶುಕ್ಲ ಪಕ್ಷ,
ದಶಮಿ / ಏಕಾದಶಿ,
ಶನಿವಾರ, ಶತಭಿಷಾ ನಕ್ಷತ್ರ
ರಾಹುಕಾಲ: 09:11 ರಿಂದ 10:39
ಗುಳಿಕಕಾಲ: 06:16 ರಿಂದ 07:43
ಯಮಗಂಡ ಕಾಲ: 01:34 ರಿಂದ 03:02
ಮೇಷ: ವಾಹನ ಭೂಮಿಯಿಂದ ಅನುಕೂಲ, ಹವಾಮಾನ ವ್ಯತ್ಯಾಸದಿಂದ ಅನಾರೋಗ್ಯ, ದುಡುಕಿನ ಮಾತಿನಿಂದ ಸಮಸ್ಯೆ, ವಿಪರೀತ ಕೋಪ.
ವೃಷಭ: ಯಂತ್ರೋಪಕರಣಗಳಿಗೆ ಖರ್ಚು, ಆತುರದ ನಿರ್ಧಾರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಅನುಕೂಲ.
ಮಿಥುನ: ದುಃಸ್ವಪ್ನಗಳು, ಶತ್ರು ಕಾಟ, ಕುಟುಂಬಸ್ಥರಿಂದ ವಿರೋಧ, ತಂದೆಯಿಂದ ಸಹಕಾರ, ಮಾತಿನಿಂದ ಸಂಕಷ್ಟ.
ಕಟಕ: ಉದ್ಯೋಗ ಲಾಭ, ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು, ಮಕ್ಕಳಿಂದ ಅದೃಷ್ಟ ಮತ್ತು ಯೋಗ.
ಸಿಂಹ: ಸ್ಥಿರಾಸ್ತಿ ಯೋಗ, ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಅದೃಷ್ಟ, ಪ್ರೀತಿ ಪ್ರೇಮದಲ್ಲಿ ಯಶಸ್ಸು.
ಕನ್ಯಾ: ಕೋರ್ಟ್ ಕೇಸ್ಗಳ ಒದ್ದಾಟ, ಅಪವಾದ ಅಪನಿಂದನೆ, ಸೋಲು ನಷ್ಟ ನಿರಾಸೆ, ಅನಗತ್ಯ ತಿರುಗಾಟ.
ತುಲಾ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ, ಉತ್ತಮ ಹೆಸರು ಮಾಡುವ ಹಂಬಲ.
ವೃಶ್ಚಿಕ: ಶತ್ರುಗಳಿಂದ ವೇದನೆ, ಆಲಸ್ಯ ಬೇಸರ ಉಡಾಫೆಯ ನಡವಳಿಕೆ, ದಾಂಪತ್ಯದಲ್ಲಿ ವಿರಸ, ಶತ್ರುಗಳು ಮತ್ತು ಸಾಲದ ಗಾಬರಿ.
ಧನಸ್ಸು: ಶತ್ರು ದಮನ, ಅಸಮಾಧಾನದಿಂದ ಕೋಪ, ಮಕ್ಕಳಿಂದ ಅನುಕೂಲ, ಉದ್ಯೋಗ ಲಾಭ.
ಮಕರ: ಸ್ಥಿರಾಸ್ತಿಯಿಂದ ಶುಭಫಲ, ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು, ಮಾಟ ಮಂತ್ರ ತಂತ್ರದ ಸನ್ನಿವೇಶ.
ಕುಂಭ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲ, ನೆರೆಹೊರೆಯವರಿಂದ ಒತ್ತಡ.
ಮೀನ: ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆಯಿಂದ ಅವಕಾಶ, ಮಹಿಳೆಯರಿಂದ ತೊಂದರೆಯಾಗುವ ಆತಂಕ, ಪ್ರೇಮಿಗಳಲ್ಲಿ ಮನಸ್ತಾಪ.

