Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ 02-11-2018

Public TV
Last updated: November 2, 2018 6:51 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಆಶ್ವಯುಜ ಮಾಸ,
ಕೃಷ್ಣಪಕ್ಷ, ನವಮಿ ತಿಥಿ,
ಬೆಳಗ್ಗೆ 7:10 ನಂತರ ಉಪರಿ ದಶಮಿ
ಶುಕ್ರವಾರ, ಮಖ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:40 ರಿಂದ 12:07
ಗುಳಿಕಕಾಲ: ಬೆಳಗ್ಗೆ 7:45 ರಿಂದ 9:12
ಯಮಗಂಡಕಾಲ: ಮಧ್ಯಾಹ್ನ 3:02 ರಿಂದ 4:30

ಮೇಷ: ಮಕ್ಕಳೊಂದಿಗೆ ಉತ್ತಮ ಬಾಂಧವ್ಯ, ಪಿತ್ರಾರ್ಜಿತ ಆಸ್ತಿ ತಗಾದೆಯಲ್ಲಿ ಸೋಲು, ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳ ಜೀವನದಲ್ಲಿ ಏರುಪೇರು, ಜೂಜು-ರೇಸ್ ಲಾಟರಿಗಳಿಂದ ನಷ್ಟ, ವಿಕೃತ ಮನರಂಜನೆಗೆ ಆಸೆಯಾಗುವುದು, ಸಂತಾನ ದೋಷ ಕಾಡುವುದು, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ವೃಷಭ: ಸ್ಥಿರಾಸ್ತಿ ನಷ್ಟ ಸಾಧ್ಯತೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಸೋಲು, ಬಂಧುಗಳಿಂದ ಮಾನಹಾನಿ, ಆರೋಗ್ಯದಲ್ಲಿ ವ್ಯತ್ಯಾಸ, ಶತ್ರುಗಳಿಂದ ತೊಂದರೆ, ಉದ್ಯೋಗ ಲಾಭ, ಪರಸ್ಥಳ ವಾಸ, ನೀರಿನಿಂದ ತೊಂದರೆ, ಕೆಲಸದಲ್ಲಿ ಒತ್ತಡ ನಿದ್ರಾಭಂಗ.

ಮಿಥುನ: ಪ್ರೇಮ ವಿಚಾರದಲ್ಲಿ ನೋವು, ಭಾವನೆಗಳಿಗೆ ಧಕ್ಕೆ, ಧಾರ್ಮಿಕ ವ್ಯಕ್ತಿಯಿಂದ ವಂಚನೆ, ಬಂಧುಗಳ ಜೀವನದಲ್ಲಿ ಏರುಪೇರು, ಪ್ರಯಾಣದಲ್ಲಿ ಹಿನ್ನಡೆ, ಹಣಕಾಸು ನಷ್ಟ, ಬಾಯಿ ಹುಣ್ಣು, ಉದರ ಬಾಧೆ.

ಕಟಕ: ಕುಟುಂಬದ ಗೌರವಕ್ಕೆ ಧಕ್ಕೆ, ನೀವಾಡುವ ಮಾತಿನಿಂದ ಸಮಸ್ಯೆ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ದಾಂಪತ್ಯದಿಂದ ದೂರವಾಗುವ ಆಲೋಚನೆ, ನಿದ್ರೆಯಲ್ಲಿ ಕೆಟ್ಟ ಕನಸು, ಅಪರಿಚಿತರಿಂದ ಮೋಸ, ಹಠ-ಮೊಂಡುತನ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಸಿಂಹ: ಉದ್ಯಮ-ವ್ಯಾಪಾರದಲ್ಲಿ ನಷ್ಟ, ಮೋಸ ಹೋಗುವ ಸಾಧ್ಯತೆ, ಸರ್ಕಾರಿ-ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ತ್ರೀಯರಿಂದ ಆರ್ಥಿಕ ಸಂಕಷ್ಟ, ಕುಟುಂಬದ ಗೌರವಕ್ಕೆ ಚ್ಯುತಿ, ಶತ್ರುಗಳ ಕಾಟ, ಒತ್ತಡಗಳಿಂದ ನಿದ್ರಾಭಂಗ, ಮಾಟ-ಮಂತ್ರ, ದೈವ ಶಾಪದ ಭೀತಿ.

ಕನ್ಯಾ: ಅಕ್ರಮ ಸಂಪಾದನೆಗೆ ಮನಸ್ಸು, ಕೆಲಸ ಕಾರ್ಯಗಳಲ್ಲಿ ಜಯ, ಆಸೆ-ಆಕಾಂಕ್ಷೆಗಳು ಹೆಚ್ಚಾಗುವುದು, ಆರೋಗ್ಯ ಸಮಸ್ಯೆಯಿಂದ ಆತಂಕ, ಚಿನ್ನಾಭರಣ ನಷ್ಟ ಸಾಧ್ಯತೆ, ಶೃಂಗಾರದ ಮಾತುಗಳಿಂದ ಎಡವಟ್ಟು.

ತುಲಾ: ಅಹಂಭಾವ-ಆತ್ಮಾಭಿಮಾನ ಹೆಚ್ಚಾಗುವುದು, ಅಧಿಕವಾದ ಸಿಟ್ಟು-ಆತುರ ಸ್ವಭಾವ, ಉದ್ಯೋಗ ಸ್ಥಳದಲ್ಲಿ ಅಪವಾದ, ಮೇಲಾಧಿಕಾರಿಗಳಿಂದ ಅನುಕೂಲ, ಸ್ವಯಂಕೃತ ಅಪರಾಧದಿಂದ ಸಂಕಷ್ಟ, ಸ್ಥಿರಾಸ್ತಿಯಿಂದ ನಷ್ಟ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮನೆಯಲ್ಲಿ ಆತಂಕದ ವಾತಾವರಣ.

ವೃಶ್ಚಿಕ: ಉದ್ಯೋಗ ನಷ್ಟ, ಅತಿಯಾದ ಒಳ್ಳೆತನದಿಂದ ತೊಂದರೆ, ಸ್ವಂತ ಉದ್ಯಮ ವ್ಯಾಪಾರದಲ್ಲಿ ಅನುಕೂಲ, ಮೋಸ ಹೋಗುವ ಸಾಧ್ಯತೆ, ಉದ್ಯೋಗದಲ್ಲಿ ಒತ್ತಡ, ಮಾನಸಿಕ ವ್ಯಥೆಯಿಂದ ನಿದ್ರಾಭಂಗ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರದಲ್ಲಿ ಮಂದಗತಿ, ಒಂಟಿಯಾಗಿರಲು ಇಷ್ಟ ಪಡುವಿರಿ.

ಧನಸ್ಸು: ತಂದೆಯಿಂದ ಲಾಭ, ಮಹಿಳೆಯರಿಗೆ ಅನುಕೂಲ, ದುಷ್ಟ ವ್ಯಕ್ತಿಗಳಿಂದ ಪ್ರಶಂಸೆ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಆಕಸ್ಮಿಕ ಪ್ರಯಾಣ, ಶಕ್ತಿದೇವತೆಯ ದರ್ಶನ ಭಾಗ್ಯ, ಗುಪ್ತ ನಿಧಿ ಸಂಪತ್ತು ಪ್ರಾಪ್ತಿ, ಕಾಲಿಗೆ ಪೆಟ್ಟಾಗುವ ಸಾಧ್ಯತೆ, ಅತಿಯಾದ ಕಷ್ಟ, ಸೋಲು-ನಿರಾಸೆ, ದೂರ ಪ್ರಯಾಣಕ್ಕೆ ಮನಸ್ಸು.

ಮಕರ: ಉದ್ಯೋಗ ಸ್ಥಳದಲ್ಲಿ ಒತ್ತಡ, ಸಹೋದ್ಯೋಗಿಗಳಿಂದ ತೊಂದರೆ, ಮಹಿಳಾ ಶತ್ರುಗಳ ಕಾಟ, ಪಾಲುದಾರಿಕೆಯಲ್ಲಿ ಸಮಸ್ಯೆ, ಅಪಕೀರ್ತಿ, ಅಪಘಾತ ಸಾಧ್ಯತೆ, ಸ್ವಯಂಕೃತ ಅಪರಾಧದಿಂದ ತೊಂದರೆ, ಮೇಲಾಧಿಕಾರಿಗಳಿಂದ ದಂಡನೆ, ದಾಂಪತ್ಯದಲ್ಲಿ ಸಂಶಯ.

ಕುಂಭ: ಸಂಗಾತಿ ದಾರಿ ತಪ್ಪುವ ಸಾಧ್ಯತೆ, ತಂದೆಯ ನಡವಳಿಕೆಯಿಂದ ಬೇಸರ, ಪ್ರಯಾಣದಲ್ಲಿ ದುಷ್ಟರ ಸಹವಾಸ, ಪಾಲುದಾರಿಕೆಯಲ್ಲಿ ಸಮಸ್ಯೆ, ಭವಿಷ್ಯಕ್ಕೆ ಕಂಟಕವಾಗುವ ಸಂದರ್ಭ, ಸ್ಥಿರಾಸ್ತಿಯಿಂದ ತೊಂದರೆ, ಒತ್ತಡದ ಜೀವನದಿಂದ ನಿದ್ರಾಭಂಗ, ಮಾಡಿದ ತಪ್ಪುಗಳ ಅರಿವಾಗುವುದು, ಮಾಯೆಯ ಬಲೆಯಲ್ಲಿ ಸಿಲುಕುವಿರಿ.

ಮೀನ: ಶತ್ರುಗಳು-ಸೇವಕರಿಂದ ತೊಂದರೆ, ಸಾಲಗಾರರ ಕಾಟ, ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ, ಗರ್ಭ ದೋಷ, ಮಕ್ಕಳ ಪ್ರೇಮ ವಿಚಾರಗಳಿಂದ ಮಾನಹಾನಿ, ಸ್ನೇಹಿತರೊಂದಿಗೆ ಶತ್ರುತ್ವ, ಗುಪ್ತ ನಿಧಿ ಸಂಪತ್ತು ಒಲಿಯುವುದು, ಆಧ್ಯಾತ್ಮಿಕತೆ-ತಂತ್ರಗಾರಿಕೆಯಿಂದ ಅನುಕೂಲ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
59 minutes ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
4 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
5 hours ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
18 hours ago

You Might Also Like

Kubzza Sharan
Bengaluru City

ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಹಗ್ ಮಾಡ್ತೀನಿ – ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾದ ಯುವಕ

Public TV
By Public TV
2 minutes ago
BSF Jawan
Latest

‘ಆಪರೇಷನ್‌ ಸಿಂಧೂರ’ದಲ್ಲಿ ಶೌರ್ಯ ಮೆರೆದ BSF ಯೋಧ – ಗೌರವಿಸಿದ ಸೇನಾ ಮುಖ್ಯಸ್ಥ

Public TV
By Public TV
3 minutes ago
Ramalinga Reddy
Districts

ಕೊತ್ತೂರು ಮಂಜುನಾಥ್ ಅನುಮಾನ ಸೇನೆ ಬಗ್ಗೆ ಅಲ್ಲ, ಬಿಜೆಪಿ ನಾಯಕರ ಬಗ್ಗೆ: ರಾಮಲಿಂಗಾ ರೆಡ್ಡಿ

Public TV
By Public TV
32 minutes ago
kea
Bengaluru City

MBA, MCA ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಮೇ 19ರವರೆಗೆ ದಿನಾಂಕ ವಿಸ್ತರಣೆ – ಕೆಇಎ

Public TV
By Public TV
33 minutes ago
BrahMos
Latest

ಪಾಕ್‌ ವಿರುದ್ಧ ‘ಬ್ರಹ್ಮೋಸ್‌’ ಪರಾಕ್ರಮ – ಬ್ರಹ್ಮೋಸ್‌ ಕ್ಷಿಪಣಿಗಾಗಿ 18 ರಾಷ್ಟ್ರಗಳಿಂದ ಬೇಡಿಕೆ

Public TV
By Public TV
35 minutes ago
N Ravikumar
Bengaluru City

ಪಾಕ್‌ ಏಜೆಂಟರ ರೀತಿ ಕಾಂಗ್ರೆಸ್ ನಾಯಕರು ಮಾತಾಡ್ತಿದ್ದಾರೆ: ರವಿಕುಮಾರ್ ಕಿಡಿ

Public TV
By Public TV
47 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?