ಪಂಚಾಂಗ
ವಾರ: ಸೋಮವಾರ. ತಿಥಿ: ದ್ವಿತೀಯ
ನಕ್ಷತ್ರ: ಪುಷ್ಯ
ಶ್ರೀ ವಿಶ್ವವಸು ನಾಮ ಸಂವತ್ಸರ
ದಕ್ಷಿಣಾಯನ, ಹೇಮಂತ ಋತು
ಪುಷ್ಯ ಮಾಸ, ಕೃಷ್ಣ ಪಕ್ಷ
ರಾಹುಕಾಲ: 8:10 ರಿಂದ 9:36
ಗುಳಿಕಕಾಲ: 1:54 ರಿಂದ 3:20
ಯಮಗಂಡಕಾಲ: 11:02 ರಿಂದ 12:28
ಮೇಷ: ಸಾಲ ಮರುಪಾವತಿ, ತಾಳ್ಮೆ ಅಗತ್ಯ, ತೀರ್ಥಕ್ಷೇತ್ರ ದರ್ಶನ, ಮಹಿಳಾ ಉದ್ಯಮಿಗೆ ಉತ್ತಮ ದಿನ.
ವೃಷಭ: ಸ್ಥಳ ಬದಲಾವಣೆ, ದುರಭ್ಯಾಸಕ್ಕೆ ಖರ್ಚು, ರಾಜಭೀತಿ, ಶರೀರದಲ್ಲಿ ಆಯಾಸ, ಮಾಡುವ ಕೆಲಸದಲ್ಲಿ ವಿಘ್ನ.
ಮಿಥುನ: ಯಂತ್ರೋಪಕರಣಗಳಿಂದ ಲಾಭ, ವಿಪರೀತ ಹಣವ್ಯಯ, ಮನಕ್ಲೇಶ, ವಿದೇಶ ಪ್ರಯಾಣ, ವೈಮನಸ್ಸು.
ಕಟಕ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ಆದಾಯಕ್ಕಿಂತ ಖರ್ಚು ಜಾಸ್ತಿ, ಸಜ್ಜನ ವಿರೋಧ, ಪರಸ್ತ್ರೀಯಿಂದ ತೊಂದರೆ.
ಸಿಂಹ: ಮನಸ್ಸಿನಲ್ಲಿ ಭಯಭೀತಿ, ನೆಮ್ಮದಿ ಇಲ್ಲದ ಜೀವನ, ನಿಂದನೆ, ವಿಪರೀತ ಖರ್ಚು, ಬಾಕಿ ವಸೂಲಿ.
ಕನ್ಯಾ: ಗುರಿ ಸಾಧಿಸಲು ಶ್ರಮಪಡವಿರಿ, ಪ್ರಭಾವಿ ವ್ಯಕ್ತಿಗಳ ಭೇಟಿ, ಪಾಪ ಬುದ್ಧಿ, ದುಃಖದಾಯಕ ಪ್ರಸಂಗಗಳು.
ತುಲಾ: ಯತ್ನ ಕಾರ್ಯಗಳಲ್ಲಿ ಜಯ, ಋಣಭಾದೆ, ಅಲ್ಪ ಆದಾಯ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.
ವೃಶ್ಚಿಕ: ಮಾನಸಿಕ ವೇದನೆ, ಧನವ್ಯಯ, ಹಿತ ಶತ್ರುಗಳಿಂದ ತೊಂದರೆ, ಅನಾರೋಗ್ಯ, ಪರಸ್ತ್ರೀಯಿಂದ ನಿಂದನೆ ಎಚ್ಚರ.
ಧನಸ್ಸು: ಕೆಲಸ ಕಾರ್ಯಗಳಲ್ಲಿ ಜಯ, ಆರೋಗ್ಯದಲ್ಲಿ ಚೇತರಿಕೆ, ಸಮಾಜದಲ್ಲಿ ಗೌರವ, ಬಂಧು ಬಾಂಧವರ ಸಹಕಾರ.
ಮಕರ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿವಾಹಕ್ಕೆ ಅಡಚಣೆ, ಶತ್ರು ಭಾದೆ, ಸಲ್ಲದ ಅಪವಾದ, ಕಾರ್ಯ ಬದಲಾವಣೆ.
ಕುಂಭ: ಷೇರು ವ್ಯವಹಾರಗಳಲ್ಲಿ ನಷ್ಟ, ಮನೆಯಲ್ಲಿ ವ್ಯಾಜ್ಯಗಳು ಬಗೆಹರಿಯುತ್ತವೆ, ನಂಬಿಕೆ ದ್ರೋಹ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.
ಮೀನ: ವಿಪರೀತ ಖರ್ಚು, ವಾಹನ ಖರೀದಿ, ದಾಂಪತ್ಯದಲ್ಲಿ ವಿರಸ, ಮಾತಾಪಿತರಲ್ಲಿ ಪ್ರೀತಿ, ಆರೋಗ್ಯದಲ್ಲಿ ವ್ಯತ್ಯಾಸ.

