Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 05-03-2022

Public TV
Last updated: March 5, 2022 7:03 am
Public TV
Share
2 Min Read
DINA BHAVISHYA
SHARE

ಪಂಚಾಂಗ:
ಶ್ರೀಪ್ಲವ ನಾಮ ಸಂವತ್ಸರ, ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ,
ಶುಕ್ಲ ಪಕ್ಷ, ತೃತೀಯ,
ಶನಿವಾರ, ರೇವತಿ ನಕ್ಷತ್ರ
ರಾಹುಕಾಲ: 09:36 ರಿಂದ 11:06
ಗುಳಿಕ ಕಾಲ: 06.37 ರಿಂದ 08:06
ಯಮಗಂಡಕಾಲ: 02:05 ರಿಂದ 03:35

ಮೇಷ: ಮಕ್ಕಳ ಭವಿಷ್ಯದ ಚಿಂತೆ, ನೆರೆಹೊರೆಯವರೊಂದಿಗೆ ಆತ್ಮೀಯತೆ, ಅನಾರೋಗ್ಯ, ಸೇವಕರಿಂದ ಅನುಕೂಲ, ಸಾಲಬಾಧೆ, ಶತ್ರು ಕಾಟ, ಸೋದರ ಮಾವನಿಂದ ತೊಂದರೆ, ಆರ್ಥಿಕ ಅನಾನುಕೂಲ ವಸ್ತುಗಳ ಕಳವು.

ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿ ವಾಹನದಿಂದ ಧನಾಗಮನ, ಮೇಲಾಧಿಕಾರಿಗಳಿಂದ ಪ್ರಶಂಸೆ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ನಿಗೂಢತೆಯ ಆಲೋಚನೆ, ತಾಯಿಯಿಂದ ಸಹಕಾರ, ದಾನ ಧರ್ಮದಲ್ಲಿ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನ: ಧೈರ್ಯದಿಂದ ಮುನ್ನಡೆ, ಸರ್ಕಾರಿ ಕೆಲಸ ಕಾರ್ಯಗಳಿಗೆ ತಿರುಗಾಟ, ಧಾರ್ಮಿಕ ಆಚರಣೆಗಳು, ಆತ್ಮಸಾಕ್ಷಿಯಿಂದ ಜಯ, ಹತ್ತಿರದ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ ,ಅಧಿಕ ಕೋಪ, ಭಂಡತನ ಕಲಹಗಳು.

ಕಟಕ: ಅತಿ ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಖರ್ಚುಗಳು ಮತ್ತು ನಷ್ಟಗಳು, ದೂರ ಪ್ರಯಾಣ, ಪಾಪಕರ್ಮಗಳ ಕಾದಾಟ, ಭವಿಷ್ಯದ ಚಿಂತೆ, ಮೋಸ ಮಾಡಿದವರ ನೆನಪು, ಸರ್ಕಾರಿ ಅಧಿಕಾರಿಗಳಿಂದ ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಜಯ.

ಸಿಂಹ: ಸ್ವಂತ ಉದ್ಯಮ, ವ್ಯಾಪಾರ ವ್ಯವಹಾರದಲ್ಲಿ ಲಾಭ ಮತ್ತು ಆರ್ಥಿಕ ಅನುಕೂಲ, ಸ್ವಾಭಿಮಾನದ ನಡವಳಿಕೆ, ಆರೋಗ್ಯದ ಕಡೆ ಹೆಚ್ಚು ಗಮನ, ಷೇರು ಮಾರುಕಟ್ಟೆಯಲ್ಲಿ ಅನುಕೂಲ, ರತ್ನಾಭರಣಗಳ ಖರೀದಿ, ಔದಾರ್ಯದ ನಡವಳಿಕೆ, ರಕ್ತ ದೋಷಗಳು, ಗರ್ವದಿಂದ ಆಪತ್ತು.

ಕನ್ಯಾ: ಅಹಂಭಾವ ಆತುರದಿಂದ ನಷ್ಟ ಸಂಕಷ್ಟ, ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ವಯಂಕೃತ ಅಪರಾಧದಿಂದ ಅಪಕೀರ್ತಿ, ಅಗೌರವ, ವಿದೇಶದ ಕನಸು, ದೂರ ಪ್ರದೇಶಕ್ಕೆ ತೆರಳುವ ಆಲೋಚನೆ, ಅಧಿಕ ಒತ್ತಡಗಳು, ತಲೆಗೆ ಮೊಣಕಾಲಿಗೆ ಪೆಟ್ಟು, ಮೇಲಧಿಕಾರಿಗಳಿಂದ ತೊಂದರೆ.

ತುಲಾ: ಹಳೆಯ ನೆನಪುಗಳಿಂದ ನೋವು, ಸರ್ಕಾರಿ ಕಾರ್ಯಜಯ, ದೂರ ಪ್ರಯಾಣ, ಪರಸ್ಥಳ ವಾಸ, ಅತಿ ನಂಬಿಕೆಯಿಂದ ಮೋಸ, ಪೂರ್ವಿಕರಿಂದ ಪಿತ್ರಾರ್ಜಿತ ಸುತ್ತಿನಿಂದ ಲಾಭ, ಅನುಕೂಲ ಹೊಗಳಿಕೆ ಮತ್ತು ಪ್ರಶಂಸೆಗಳು, ವಿದ್ಯಾಭ್ಯಾಸದಲ್ಲಿ ಉತ್ತಮ ಸಾಮಥ್ರ್ಯ.

ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಲಾಭ, ಪ್ರಶಂಸೆಗಳು, ಉದ್ಯೋಗದಲ್ಲಿ ಅನುಕೂಲ ಮತ್ತು ಲಾಭ ಅನಿರೀಕ್ಷಿತವಾದ ಮೇಲಧಿಕಾರಿಗಳಿಂದ ಸಹಕಾರ, ಅನಿರೀಕ್ಷಿತ ಶುಭ ಸೂಚನೆ, ಅನಾರೋಗ್ಯದಿಂದ ಗುಣಮುಖ, ಅತ್ಯುತ್ತಮ ಶುಭದಿವಸ, ಕಾರ್ಯಜಯ ಮೃತ್ಯು ದೋಷಗಳು.

ಧನಸ್ಸು: ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗಳು, ಪುಣ್ಯಕ್ಷೇತ್ರ ದರ್ಶನ, ಉದ್ಯೋಗನಿಮಿತ್ತ ಪ್ರಯಾಣ, ಒಳ ಒಪ್ಪಂದಗಳು, ಪೂರ್ವದ ಕಾರ್ಯಜಯ, ಪಿತ್ತ ದೋಷ, ಮಾಟ ಮಂತ್ರ-ತಂತ್ರದ ಭೀತಿ, ದುಡುಕಿನ ಮಾತು, ಗರ್ವದ ನಡವಳಿಕೆಯಿಂದ ಕುಟುಂಬಸ್ಥರಿಗೆ ನಾವು.

ಮಕರ: ಸಾಲಗಾರ ಮತ್ತು ಶತ್ರುಗಳಿಂದ ನೋವು, ಪ್ರಯಾಣ ವಿಘ್ನ, ಅನಿರೀಕ್ಷಿತ ಸೋಲು, ನಷ್ಟ ನಿರಾಸೆ, ಗ್ಯಾಸ್ಟ್ರಿಕ್ ಮೈಕೈ ನೋವು ಸುಸ್ತು, ಕೋರ್ಟ್ ಕೇಸ್ ಗಳ ಅಲೆದಾಟ, ಕಾರ್ಯ ವಿಜ್ಞ ಸ್ವಯಂ ನಿಂದನೆಗಳು.

ಕುಂಭ: ದಾಂಪತ್ಯದಲ್ಲಿ ಕಲಹಗಳು, ಪಾಲುದಾರಿಕೆಯಲ್ಲಿ ಸಮಸ್ಯೆ, ವೈಚಾರಿಕ ಚಿಂತನೆಗಳು, ವ್ಯಾಪಾರ-ವ್ಯವಹಾರದಲ್ಲಿ ಅಧಿಕಾರಿಗಳಿಂದ ತೊಂದರೆ, ಮಕ್ಕಳ ಜೀವನದಲ್ಲಿ ಅಡೆತಡೆಗಳು, ಭಾವನೆಗಳಿಗೆ ಪೆಟ್ಟು, ಮೋಜು ಮಸ್ತಿಯಿಂದ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆತುರ ಗುಪ್ತ ಮಾರ್ಗಗಳಿಂದ ತೊಂದರೆ.

ಮೀನ: ವಾಹನದ ಮೇಲೆ ಸಾಲದ ಚಿಂತನೆ, ದಾಂಪತ್ಯದಲ್ಲಿ ಅಹಂಭಾವದಿಂದ ಕಲಹಗಳು, ಗೌರವಕ್ಕೆ ಧಕ್ಕೆ ಆಗುವ ಸಂದರ್ಭ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಂದರೆ, ದಾನದಲ್ಲಿ ನಿರಾಸಕ್ತಿ, ಹೃದಯ ಬೆನ್ನು ಚರ್ಮ ಸಮಸ್ಯೆಗಳು, ಕೃಷಿಕರಿಗೆ ಅನಾನುಕೂಲ.

TAGGED:daily horoscopehoroscopeದಿನ ಭವಿಷ್ಯಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Mahesh Babu Namrata Shirodkar
ಪತ್ನಿ ಜೊತೆ ಸ್ಟೈಲ್‌ ಆಗಿ ಕಾಣಿಸಿಕೊಂಡ ಮಹೇಶ್ ಬಾಬು
Cinema Latest South cinema Top Stories
Yo yo singh
ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್
Cinema Latest Sandalwood Top Stories
vijayalakshmi
ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
Cinema Latest Sandalwood Top Stories
Vishnuvardhan 3
ದಾದಾ ಫ್ಯಾನ್ಸ್‌ಗೆ ಶುಭ ಸುದ್ದಿ – ಬರುತ್ತಿದೆ ಹೊಸ ಸ್ಮಾರಕ
Cinema Latest Top Stories
Willson Garden Blast
ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು
Cinema Latest Sandalwood Top Stories

You Might Also Like

Donald Trump Vladimir Putin Zelensky European Leaders 1
Latest

ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

Public TV
By Public TV
10 minutes ago
Hosur Bus Accident
Latest

ಬೆಂಗಳೂರಿಗೆ ಬರುತ್ತಿದ್ದಾಗ ಹೊಸೂರು ಬಳಿ ಕಂದಕಕ್ಕೆ ಉರುಳಿದ ಬಸ್ಸು

Public TV
By Public TV
20 minutes ago
Dharwad Thinner Bottle Fire Father Dead
Crime

ಥಿನ್ನರ್ ಬಾಟಲಿ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣ – ಗಂಭೀರ ಸ್ಥಿತಿಯಲ್ಲಿದ್ದ ತಂದೆಯೂ ಸಾವು

Public TV
By Public TV
51 minutes ago
Chikkamagaluru MURDER CASE
Chikkamagaluru

ಕುಡಿದ ಮತ್ತಲ್ಲಿ ಅಪ್ಪನನ್ನೇ ಕೊಂದ – ಸದ್ದಿಲ್ಲದೆ ಶವ ಸಂಸ್ಕಾರಕ್ಕೆ ಸ್ಕೆಚ್ ಹಾಕಿ ಲಾಕ್ ಆದ ಮಗ

Public TV
By Public TV
2 hours ago
91 thousand cusecs of water released from KRS Wellesley Bridge in danger Srirangapatna 1
Karnataka

ಕೆಆರ್‌ಎಸ್‌ನಿಂದ 91 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ – ಮುಳುಗಡೆ ಭೀತಿಯಲ್ಲಿ ವೆಲ್ಲೆಸ್ಲಿ ಸೇತುವೆ

Public TV
By Public TV
2 hours ago
chikmagalur auto driver commits suicide due to police harassment constable arrested
Chikkamagaluru

ಚಿಕ್ಕಮಗಳೂರು | ಪೊಲೀಸರ ಕಿರುಕುಳಕ್ಕೆ ಆಟೋ ಚಾಲಕ ಆತ್ಮಹತ್ಯೆ – ಕಾನ್‌ಸ್ಟೇಬಲ್‌ ಅರೆಸ್ಟ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?