ಪಂಚಾಂಗ
ಶ್ರೀ ವಿಶ್ವಾವಸು ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ಚೈತ್ರ ಮಾಸ, ಶುಕ್ಲ ಪಕ್ಷ,
ಅಷ್ಟಮಿ, ಶನಿವಾರ,
ಪುನರ್ವಸು ನಕ್ಷತ್ರ
ರಾಹುಕಾಲ: 09:22 ರಿಂದ 10:54
ಗುಳಿಕಕಾಲ: 06:17 ರಿಂದ 07:50
ಯಮಗಂಡಕಾಲ: 01:58 ರಿಂದ 03:30
ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ.
ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಸ್ಥಳ ಬದಲಾವಣೆಗೆ ಮನಸ್ಸು, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಆರ್ಥಿಕ ಮತ್ತು ಕೌಟುಂಬಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ.
ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆಗಳಿಂದ ಮುಕ್ತಿ.
ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು.
ಕನ್ಯಾ: ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ, ಮಿತ್ರರನ್ನು ಕಳೆದುಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ.
ತುಲಾ: ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ.
ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ.
ಧನಸ್ಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ.
ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರನಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ.
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ.
ಮೀನ: ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರಗಳಿಗೆ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ.