ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ದ್ವಿತೀಯ, ಶನಿವಾರ,
ಮೃಗಶಿರ ನಕ್ಷತ್ರ / ಉಪರಿ ಆರಿದ್ರ ನಕ್ಷತ್ರ
ರಾಹುಕಾಲ – 09:22 ರಿಂದ 10:48
ಗುಳಿಕಕಾಲ – 06:31 ರಿಂದ 07:56
ಯಮಗಂಡಕಾಲ – 01:40 ರಿಂದ 03:06
ಮೇಷ: ರಾಜಕೀಯ ವ್ಯಕ್ತಿಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅಪಘಾತಗಳು, ಆರೋಗ್ಯದಲ್ಲಿ ವ್ಯತ್ಯಾಸ
ವೃಷಭ: ಅಹಂಭಾವ ಮತ್ತು ಕೋಪದಿಂದ ಸಮಸ್ಯೆ, ಧನ ನಷ್ಟ, ಸಾಲ ಮಾಡುವ ಸಂದರ್ಭ, ತಂದೆ ಮಕ್ಕಳಲ್ಲಿ ಮನಸ್ತಾಪ
ಮಿಥುನ: ಉದ್ಯೋಗ ಲಾಭ, ದೂರ ಪ್ರಯಾಣ, ಅಧಿಕ ಉತ್ಸಾಹ ಉದ್ಯೋಗ ಒತ್ತಡ
ಕಟಕ: ಮಕ್ಕಳಿಂದ ಧನಾಗಮನ, ಉದ್ಯೋಗ ನಷ್ಟ, ಪ್ರೀತಿ ಪ್ರೇಮದಲ್ಲಿ ವಿರೋಧ , ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ
ಸಿಂಹ: ಅವಕಾಶ ವಂಚಿತರಾಗುವಿರಿ, ತಂದೆಯಿಂದ ನಷ್ಟ, ಉದ್ಯೋಗ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ
ಕನ್ಯಾ: ಮಿತ್ರರೊಂದಿಗೆ ಮನಸ್ತಾಪ , ಉದ್ಯೋಗ ಬದಲಾವಣೆಯಿಂದ ಸಮಸ್ಯೆ, ಅನಿರೀಕ್ಷಿತ ಪ್ರಯಾಣ, ಕೋರ್ಟ್ ಕೇಸ್ ಚಿಂತೆ
ತುಲಾ: ಆತ್ಮ ಸಂಕಟ, ಆರೋಗ್ಯದಲ್ಲಿ ಏರುಪೇರು, ಅಪವಾದ ಮತ್ತು ಅಪನಿಂದನೆ, ಸಂಗಾತಿಯಿಂದ ನಷ್ಟ, ಅನಿರೀಕ್ಷಿತ ಧನಾಗಮನ
ವೃಶ್ಚಿಕ: ಪ್ರೀತಿ ಪ್ರೇಮದಲ್ಲಿ ತೊಂದರೆ, ಭಾವನಾತ್ಮಕ ಯೋಚನೆಯಿಂದ ನೋವು, ಮಕ್ಕಳಲ್ಲಿ ಮಂದತ್ವ ಮತ್ತು ಆಲಸ್ಯ, ಸಾಲ ಮಾಡುವ ಯೋಜನೆ
ಧನಸ್ಸು: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಅನುಕೂಲ, ಬಂಧು ಬಾಂಧವರು ದೂರ, ಒತ್ತಡಗಳಿಂದ ನಿದ್ರಾಭಂಗ
ಮಕರ: ಪ್ರೀತಿ ಪ್ರೇಮದಲ್ಲಿ ಸಂಶಯ, ಬಾಲಗ್ರಹ ದೋಷ, ಮಕ್ಕಳಲ್ಲಿ ಮೊಂಡತನ, ವಿದ್ಯಾಭ್ಯಾಸದಲ್ಲಿ ತೊಂದರೆ
ಕುಂಭ: ಭೂ ವ್ಯವಹಾರಗಳಿಂದ ತೊಂದರೆ, ಮಾತಿನಿಂದ ಸಮಸ್ಯೆ, ಕುಟುಂಬದಲ್ಲಿ ಕಲಹಗಳು, ಸ್ತ್ರೀಯರಿಂದ ತೊಂದರೆ
ಮೀನ: ಆರ್ಥಿಕ ಚೇತರಿಕೆ, ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ನೆರೆಹೊರೆಯವರೊಂದಿಗೆ ಕಿರಿಕಿರಿ

