ಶ್ರೀ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ
ವಸಂತ ಋತು,
ವೈಶಾಖ ಮಾಸ
ಶುಕ್ಲ ಪಕ್ಷ,
ಏಕಾದಶಿ (ಹಗಲು 12:31) ನಂತರ ದ್ವಾದಶಿ
ಗುರುವಾರ, ಉತ್ತರ ಫಾಲ್ಗುಣಿ ನಕ್ಷತ್ರ
ರಾಹುಕಾಲ: 01:55 ರಿಂದ 03:30
ಗುಳಿಕಕಾಲ: 09:10 ರಿಂದ 10:45
ಯಮಗಂಡಕಾಲ: 06:01 ರಿಂದ 07:35
ಮೇಷ: ಅಧಿಕ ನಷ್ಟ, ಸರ್ಕಾರಿ ಅಧಿಕಾರಿಗಳಿಂದ ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರು ದಮನ ಕೋರ್ಟ್ ಕೇಸುಗಳಲ್ಲಿ ಜಯದ ಸೂಚನೆ.
ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ಉನ್ನತ ಅಧಿಕಾರಿ ಅಥವಾ ರಾಜಕೀಯ ವ್ಯಕ್ತಿಗಳ ಭೇಟಿ.
ಮಿಥುನ: ಉದ್ಯೋಗ ಸ್ಥಳ ಗೃಹ ಬದಲಾವಣೆ, ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.
ಕಟಕ: ಸ್ವಂತ ಉದ್ಯಮ ವ್ಯವಹಾರ ಕ್ಷೇತ್ರದಲ್ಲಿ ಅಧಿಕ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ, ದಕ್ಷತೆ ಶೌರ್ಯ ದಿಟ್ಟತನ.
ಸಿಂಹ: ಆದಾಯ ಮತ್ತು ನಷ್ಟ ಸಮ ಪ್ರಮಾಣ, ಉತ್ತಮ ಹೆಸರು ಗೌರವ ಕೀರ್ತಿ ಮತ್ತು ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.
ಕನ್ಯಾ: ಉದ್ಯೋಗ ಒತ್ತಡ, ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ರಾಜಕೀಯ ವ್ಯಕ್ತಿ ಮತ್ತು ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ.
ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ.
ವೃಶ್ಚಿಕ: ಸರ್ಕಾರದಿಂದ ಸರ್ಕಾರಿ ಅಧಿಕಾರಿಗಳಿಂದ ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರಿಂದ ಅದೃಷ್ಟ ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ.
ಧನಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕರ್ಮ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ, ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.
ಮಕರ: ಸಂಗಾತಿಯೊಂದಿಗೆ ಕಲಹ ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.
ಕುಂಭ: ಆರೋಗ್ಯ ಸಮಸ್ಯೆ, ನೀರಿನಿಂದ ಮತ್ತು ಆಹಾರದಿಂದ ಸಮಸ್ಯೆ, ಮೇಲಾಧಿಕಾರಿಗಳಿಂದ, ಸರ್ಕಾರದಿಂದ ಸಮಸ್ಯೆ.
ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ ಶತ್ರು ಬಾಧೆ ನಷ್ಟದ ಪ್ರಮಾಣ ಅಧಿಕ.