ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು,
ಭಾದ್ರಪದ ಮಾಸ, ಕೃಷ್ಣ ಪಕ್ಷ, ಚತುರ್ಥಿ / ಪಂಚಮಿ,
ಗುರುವಾರ, ಅಶ್ವಿನಿ ನಕ್ಷತ್ರ / ಭರಣಿ ನಕ್ಷತ್ರ.
ರಾಹುಕಾಲ – 01:51 ರಿಂದ 03:23
ಗುಳಿಕಕಾಲ – 09:15 ರಿಂದ 10:47
ಯಮಗಂಡಕಾಲ – 06:12 ರಿಂದ 07:43
ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಧಾರ್ಮಿಕ ವ್ಯಕ್ತಿಗಳ ಶಾಪಕ್ಕೆ ಗುರಿಯಾಗುವಿರಿ
ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು
ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು,
ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿAದ ಮುಕ್ತಿ, ಸರ್ಕಾರಿ ಕೆಲಸಕಾರ್ಯಗಳಲ್ಲಿ ಅನುಕೂಲ
ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ.
ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ತಂತ್ರ ಬಾಧೆಗಳಿಗೆ ಗುರುಗಳಿಂದ ಮಾರ್ಗದರ್ಶನ.
ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ.
ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಅಧಿಕ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸ ಕಾರ್ಯಗಳಲ್ಲಿ ಸೋಮಾರಿತನ
ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ.
ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ.
ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.
ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ಮಾನಸಿಕ ನೆಮ್ಮದಿ ಭಂಗ.