ಶ್ರೀ ವಿಶ್ವಾವಸು ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು
ವೈಶಾಖ ಮಾಸ, ಶುಕ್ಲ ಪಕ್ಷ,
ವಾರ: ಸೋಮವಾರ,
ತಿಥಿ: ಪೌರ್ಣಮಿ, ನಕ್ಷತ್ರ: ಸ್ವಾತಿ,
ಯೋಗ: ವರಿಯನ್, ಕರಣ: ಬಧ್ರೆ
ರಾಹುಕಾಲ: 7.34 ರಿಂದ 9.09
ಗುಳಿಕಾಲ: 1.54 ರಿಂದ 3.29
ಯಮಗಂಡಕಾಲ: 10.44 ರಿಂದ 12.19
ಮೇಷ: ಈ ದಿನ ವಿವಿಧ ಮೂಲಗಳಿಂದ ಧನ ಲಾಭ, ವೈರಿಗಳಿಂದ ದೂರವಿರಿ, ಮನಃಶಾಂತಿ, ನಿಮ್ಮ ಉದಾಸೀನದಿಂದ ಅಮೂಲ್ಯ ವಸ್ತು ಖರೀದಿ.
ವೃಷಭ: ಈ ದಿನ ಮಾತೃಪಿತರಲ್ಲಿ ಪ್ರೀತಿ ವಾತ್ಸಲ್ಯ, ಕುಟುಂಬ ಸೌಖ್ಯ, ಕೃಷಿಯಲ್ಲಿ ನಷ್ಟ, ವಿಪರೀತ ಕೋಪ, ಆರೋಗ್ಯದಲ್ಲಿ ಏರುಪೇರು.
ಮಿಥುನ: ಈ ದಿನ ಅಪರಿಚಿತರ ವಿಷಯದಲ್ಲಿ ಜಾಗ್ರತೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯವಿಕ್ರಯಗಳಲ್ಲಿ ಅಲ್ಪ ಲಾಭ.
ಕಟಕ: ಈ ದಿನ ಸ್ತ್ರೀಯರು ತಾಳ್ಮೆಯಿಂದ ಇದ್ದಷ್ಟು ಒಳ್ಳೆಯದು, ಮಕ್ಕಳಿಂದ ಸಂತಸ, ಪರಾಕ್ರಮ ಕೆಲಸಗಳಲ್ಲಿ ಯಶಸ್ಸು.
ಸಿಂಹ: ಈ ದಿನ ಅಧಿಕಾರಿಗಳಿಂದ ತೊಂದರೆ, ಕೋರ್ಟ್ ವ್ಯವಹಾರಗಳಲ್ಲಿ ಜಯ, ಮನ:ಶಾಂತಿ, ಮಿತ್ರರ ಸಹಾಯ, ಸುಖ ಭೋಜನ.
ಕನ್ಯಾ: ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಕಾರ್ಯ ಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ, ಕುಟುಂಬ ಸೌಖ್ಯ.
ತುಲಾ: ಈ ದಿನ ಅಧಿಕ ಕೆಲಸ, ವಸ್ತç ವ್ಯಾಪಾರಿಗಳಿಗೆ ಅನಿರೀಕ್ಷಿತ ಲಾಭ, ಬಡ ರೋಗಿಗಳಿಗೆ ಕೈಲಾದ ಸಹಾಯ ಮಾಡಿ.
ವೃಶ್ಚಿಕ: ಈ ದಿನ ಹಿತೈಷಿಗಳ ಸಲಹೆ, ಹಣಕಾಸಿನ ಸಮಸ್ಯೆ, ಸಲ್ಲದ ಅಪವಾದ, ಗೆಳೆಯರೊಂದಿಗೆ ವೈಮನಸ್ಸು.
ಧನಸ್ಸು: ಈ ದಿನ ಯಂತ್ರೋಪಕರಣಗಳಿಂದ ಧನ ಲಾಭ, ಕಾರ್ಯಸಿದ್ಧಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ನಾನಾ ವಿಚಾರಗಳಲ್ಲಿ ಆಸಕ್ತಿ.
ಮಕರ: ಈ ದಿನ ಅತಿಯಾದ ದೇಹಾಲಸ್ಯ, ಸಾಲ ಮಾಡುವಿರಿ, ಪರರಿಂದ ತೊಂದರೆ, ಷೇರು ವ್ಯವಹಾರಗಳಲ್ಲಿ ಎಚ್ಚರ.
ಕುಂಭ: ಈ ದಿನ ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಸ್ತ್ರೀ ಸೌಖ್ಯ, ಚೋರ ಭಯ, ಚಂಚಲ ಸ್ವಭಾವ, ಅನಾರೋಗ್ಯ.
ಮೀನ: ಈ ದಿನ ವಿದ್ಯಾಭ್ಯಾಸದಲ್ಲಿ ಉತ್ತಮ, ಕೆಲಸ ಕಾರ್ಯಗಳಲ್ಲಿ ನಿಧಾನಗತಿ, ವಿದೇಶ ಪ್ರಯಾಣ, ಶತ್ರು ಧ್ವಂಸ.