ಶ್ರೀ ವಿಶ್ವಾವಸುನಾಮ ಸಂವತ್ಸರ,ದಕ್ಷಿಣಾಯಣ, ಹಿಮಂತ ಋತು
ಮಾರ್ಗಶಿರ ಮಾಸ, ಕೃಷ್ಣ ಪಕ್ಷ
ಅಷ್ಟಮಿ / ನವಮಿ, ಶುಕ್ರವಾರ,ಉತ್ತರಫಾಲ್ಗುಣಿ ನಕ್ಷತ್ರ
ರಾಹುಕಾಲ – 10:51 ರಿಂದ 12:17
ಗುಳಿಕಕಾಲ – 07:59 ರಿಂದ 09:25
ಯಮಗಂಡಕಾಲ – 03:08 ರಿಂದ 04:34
ಮೇಷ: ಅಧಿಕ ನಷ್ಟ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯದ ಸೂಚನೆ.
ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ.
ಮಿಥುನ: ಉದ್ಯೋಗ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.
ಕಟಕ: ವ್ಯವಹಾರ ಕ್ಷೇತ್ರದಲ್ಲಿ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ, ದಕ್ಷತೆ ಶೌರ್ಯ ದಿಟ್ಟತನ.
ಸಿಂಹ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.
ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ
ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ , ಅದೃಷ್ಟ ವಂಚಿತರು ಎನ್ನುವ ಭಾವನೆ
ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರವಾದಂತಹ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ
ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು
ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ
ಕುಂಭ: ಆರೋಗ್ಯ ಸಮಸ್ಯೆ ಕಾಡುವುದು, ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸಮಸ್ಯೆ
ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ, ಸಾಲದ ಸಮಸ್ಯೆ, ಶತ್ರು ಬಾಧೆ

