ದಿನಭವಿಷ್ಯ 13-04-2020

Public TV
1 Min Read
DINA BHAVISHYA 5 5 1 1

ಪಂಚಾಂಗ

ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಮಾಸ,
ಕೃಷ್ಣ ಪಕ್ಷ, ಷಷ್ಠಿ ತಿಥಿ,
ಸೋಮವಾರ, ಮೂಲಾ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:45 ರಿಂದ 9:18
ಗುಳಿಕಕಾಲ: ಮಧ್ಯಾಹ್ನ 1:57 ರಿಂದ 3:30
ಯಮಗಂಡಕಾಲ: ಬೆಳಗ್ಗೆ 10:51 ರಿಂದ 12:24

ಮೇಷ: ಯತ್ನ ಕಾರ್ಯದಲ್ಲಿ ಅನುಕೂಲ, ಸೇವಕ ವರ್ಗದಿಂದ ಸಹಾಯ, ಸ್ಥಳ ಬದಲಾವಣೆ, ದಾಂಪತ್ಯದಲ್ಲಿ ಕಲಹ, ಭೂ ಲಾಭ.

ವೃಷಭ: ಕುಟುಂಬದಲ್ಲಿ ಕಲಹ, ಮಾತಿನ ಚಕಮಕಿ, ಮನಃಕ್ಲೇಷ, ಕುಟುಂಬದ ಮುಖ್ಯಸ್ಥರಿಂದ ಸಲಹೆ.

ಮಿಥುನ: ನಿವೇಶನ ಖರೀದಿ ಯೋಗ, ಸ್ಥಳ ಬದಲಾವಣೆ, ತೀರ್ಥಕ್ಷೇತ್ರ ದರ್ಶನ, ಉತ್ತಮ ವ್ಯಾಪಾರ ವಹಿವಾಟು.

ಕಟಕ: ಅಧಿಕವಾದ ತಿರುಗಾಟ, ಶತ್ರುಗಳ ಬಾಧೆ, ಮಿತ್ರರೊಂದಿಗೆ ವಾಗ್ವಾದ, ಬರಹಗಾರರಿಗೆ ಅನುಕೂಲ, ಋಣ ಬಾಧೆ,

ಸಿಂಹ: ವಾಹನ ರಿಪೇರಿ, ವ್ಯವಹಾರದಲ್ಲಿ ಏರುಪೇರು, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ.

ಕನ್ಯಾ: ದೂರ ಪ್ರಯಾಣ, ಸುಖ ಭೋಜನ, ಸ್ಥಗಿತ ಕಾರ್ಯಗಳು ಮುಂದುವರೆಯುವುದು, ಮಾನಸಿಕ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಏರುಪೇರು.

ತುಲಾ: ಆಲಸ್ಯ ಮನೋಭಾವ, ಇಲ್ಲ ಸಲ್ಲದ ಅಪವಾದ, ಶತ್ರುಗಳ ಭಯ, ಹಣಕಾಸು ನಷ್ಟ, ದ್ರವ್ಯ ನಷ್ಟ, ಚಂಚಲ ಮನಸ್ಸು.

ವೃಶ್ಚಿಕ: ಕುತಂತ್ರದಿಂದ ಹಣ ಸಂಪಾದನೆ, ಚೋರ ಭಯ, ಮುಂಗೋಪ ಹೆಚ್ಚು, ವಾಹನದಿಂದ ಕಂಟಕ.

ಧನಸ್ಸು: ಪರರ ಮಾತಿಗೆ ಕಿವಿಗೊಡಬೇಡಿ, ಗೆಳೆಯರಿಂದ ಸಹಾಯ, ಸಾಲ ಬಾಧೆ, ವ್ಯಾಸಂಗದಲ್ಲಿ ಹಿನ್ನಡೆ.

ಮಕರ: ದಾಯಾದಿಗಳ ಕಲಹ, ಕೆಲಸ ಕಾರ್ಯಗಳಲ್ಲಿ ಜಯ, ಅಕಾಲ ಭೋಜನ, ಆಕಸ್ಮಿಕ ಖರ್ಚು, ಋಣ ವಿಮೋಚನೆ, ಸಾಧಾರಣ ಫಲ.

ಕುಂಭ: ನೆಮ್ಮದಿ ಇಲ್ಲದ ಜೀವನ, ವೈದ್ಯಕೀಯ ಕ್ಷೇತ್ರದವರಿಗೆ ಲಾಭ, ಉತ್ತಮ ಅನುಕೂಲ, ಪಾಪದ ಕಾರ್ಯಕ್ಕೆ ಮನಸ್ಸು ಪ್ರಚೋದನೆ.

ಮೀನ: ಮನೆಯಲ್ಲಿ ಸಂತಸದ ವಾತಾವರಣ, ವೈಯುಕ್ತಿಕ ಕೆಲಸದ ಬಗ್ಗೆ ನಿಗಾವಹಿಸಿ, ವಿದೇಶ ಪ್ರಯಾಣ, ಅವಿವಾಹಿತರಿಗೆ ವಿವಾಹ ಯೋಗ.

Share This Article
Leave a Comment

Leave a Reply

Your email address will not be published. Required fields are marked *