ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಕೃಷ್ಣ ಪಕ್ಷ, ನವಮಿ, ಗುರುವಾರ, ಮಖ ನಕ್ಷತ್ರ
ರಾಹುಕಾಲ – 01:34 ರಿಂದ 03:01
ಗುಳಿಕಕಾಲ – 09:13 ರಿಂದ 10:40
ಯಮಗಂಡಕಾಲ – 06:20 ರಿಂದ 07:46
ಮೇಷ: ದಾಂಪತ್ಯದಲ್ಲಿ ಕಿರಿಕಿರಿ, ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಗುರು ನಿಂದನೆ
ವೃಷಭ: ಬಂಧು ಬಾಂಧವರಿಂದ ಕಿರಿಕಿರಿ, ಲಾಭದ ನಿರೀಕ್ಷೆ, ಸಾಲದ ಚಿಂತೆ
ಮಿಥುನ: ಆರ್ಥಿಕವಾಗಿ ತಪ್ಪು ನಿರ್ಧಾರ, ಉದ್ಯೋಗದಲ್ಲಿ ನಷ್ಟ ಮತ್ತು ಬದಲಾವಣೆ , ಮಕ್ಕಳ ಭವಿಷ್ಯದ ಚಿಂತೆ, ಭಾವನಾತ್ಮಕ ತೊಳಲಾಟ
ಕಟಕ: ಸ್ವಯಂಕೃತ ಅಪರಾಧದಿಂದ ನಷ್ಟ, ಸ್ಥಿರಸ್ತಿಯಿಂದ ನಷ್ಟ, ವಾಹನದಿಂದ ತೊಂದರೆ, ಸೋಮಾರಿತನ
ಸಿಂಹ: ಬಂಧು ಬಾಂಧವರಿಂದ ಕಿರಿಕಿರಿ, ಸ್ಥಿರಾಸ್ತಿಯಿಂದ ನಷ್ಟ, ತಾಯಿಗೋಸ್ಕರ ಖರ್ಚು, ಮಕ್ಕಳ ಭವಿಷ್ಯದ ಚಿಂತೆ
ಕನ್ಯಾ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಗಳಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಆರೋಗ್ಯದಲ್ಲಿ ವ್ಯತ್ಯಾಸ
ತುಲಾ: ಆರ್ಥಿಕ ಚಿಂತೆ, ಆರೋಗ್ಯದಲ್ಲಿ ಏರಿಳಿತ, ಸಾಲದ ಬಾಧೆ, ಉದ್ಯೋಗದಲ್ಲಿ ಅನುಕೂಲ, ಪರಿಹಾರ ಅಕ್ಕಿಯನ್ನು ದಾನ ಮಾಡಿ
ವೃಶ್ಚಿಕ: ತಂದೆಯಿಂದ ಸಹಕಾರ, ಉದ್ಯೋಗದ ನಷ್ಟ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಲಾಭದಲ್ಲಿ ಹಿನ್ನಡೆ
ಧನಸ್ಸು: ಸ್ಥಿರಾಸ್ತಿಯಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಬದಲಾವಣೆ, ಸ್ವಯಂಕೃತ ಅಪರಾಧದಿಂದ ಸಮಸ್ಯೆ
ಮಕರ: ದಾಂಪತ್ಯದಲ್ಲಿ ಕಲಹ, ಉದ್ಯೋಗದಲ್ಲಿ ಒತ್ತಡ, ಪ್ರಯಾಣದಲ್ಲಿ ನಿರಾಸಕ್ತಿ, ದೈವ ಕಾರ್ಯಗಳಿಗೆ ಖರ್ಚು
ಕುಂಭ: ಶತ್ರುಗಳಿಂದಲೇ ಅನುಕೂಲ, ಪ್ರಯಾಣದಲ್ಲಿ ಅನಾನುಕೂಲ, ಬಂಧು ಬಾಂಧವರಿಂದ ಕಿರಿಕಿರಿ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ
ಮೀನ: ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಕೋರ್ಟ್ ಕೇಸುಗಳಲ್ಲಿ ಸಮಸ್ಯೆ, ನಿದ್ರಾಭಂಗ, ಅನಿರೀಕ್ಷಿತವಾಗಿ ಕಲಹ

