ಶ್ರೀ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯಣ, ಹಿಮಂತ ಋತು
ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ನವಮಿ, ಶನಿವಾರ, ಹಸ್ತ ನಕ್ಷತ್ರ
ರಾಹುಕಾಲ – 09:26 ರಿಂದ 10:52
ಗುಳಿಕಕಾಲ – 06:35 ರಿಂದ 08:00
ಯಮಗಂಡಕಾಲ – 01:43 ರಿಂದ 03:09
ಮೇಷ: ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಮಾನಸಿಕ ವೇದನೆ, ಮನೋರೋಗ, ವಿಪರೀತ ಕೋಪ, ತಾಯಿ ಆರೋಗ್ಯದಲ್ಲಿ ಏರುಪೇರು
ವೃಷಭ: ಪತ್ರ ವ್ಯವಹಾರಗಳಿಂದ ಸಂಕಷ್ಟ, ಪ್ರಯಾಣದಲ್ಲಿ ತೊಂದರೆ, ದೇವತಾಕಾರ್ಯ ಮತ್ತು ಧರ್ಮಕಾರ್ಯಗಳಿಗೆ ಅಡೆತಡೆ, ಮನೋ ನಿಯಂತ್ರಣ ಇಲ್ಲದಿರುವುದು.
ಮಿಥುನ: ಆರ್ಥಿಕವಾಗಿ ಕುಂಟಿತ, ಅನಗತ್ಯ ಮಾತಿನಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಹಿನ್ನಡೆ.
ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಸಹೋದರ ಸಹೋದರಿಯರಿಗೆ ವಾಗ್ವಾದ, ಕಾರ್ಯ ಕರ್ತವ್ಯಗಳಲ್ಲಿ ಉದ್ಯೋಗ ವ್ಯಾಪಾರದಲ್ಲಿ ಅಡೆತಡೆ. ಅಧಿಕ ಒತ್ತಡ.
ಸಿಂಹ: ಅಧಿಕ ಖರ್ಚು, ಕುಲದೇವರ ಅಥವಾ ಶಕ್ತಿದೇವತೆಯ ದರ್ಶನ, ಉದ್ಯೋಗ ದೊರಕುವ ಸಂದರ್ಭ.
ಕನ್ಯಾ: ಸ್ನೇಹಿತರಿಂದ ಸಹಕಾರ, ಒತ್ತಡದ ಜೀವನ ಮತ್ತು ನಿದ್ರಾಭಂಗ, ಮೇಲಾಧಿಕಾರಿಗಳಿಂದ ರಾಜಕೀಯ ವ್ಯಕ್ತಿಗಳಿಂದ ಸರ್ಕಾರಿ ವ್ಯಕ್ತಿಗಳಿಂದ ಅದೃಷ್ಟ ಕೈತಪ್ಪುವುದು.
ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಗೌರವಕ್ಕೆ ಚ್ಯುತಿ, ಸ್ವಂತ ಉದ್ಯಮ ಮತ್ತು ಉದ್ಯೋಗಸ್ಥರಿಗೆ ಅನುಕೂಲ.
ವೃಶ್ಚಿಕ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ಕೆಲಸ ಕಾರ್ಯಗಳಲ್ಲಿ ಜಯ, ಮಿತ್ರರಿಂದ ಸಂಕಷ್ಟ.
ಧನಸ್ಸು: ಉದ್ಯೋಗ ಕಳೆದುಕೊಳ್ಳುವ ಭೀತಿ ಅಥವಾ ಒತ್ತಡ, ಅನಾರೋಗ್ಯ ಸಮಸ್ಯೆ, ಉದ್ಯೋಗದಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಮಕರ: ಸಂಗಾತಿಯಿಂದ ಅನುಕೂಲ, ಸೋದರಮಾವ ಅಥವಾ ತಂದೆಯೊಡನೆ ಕಲಹ, ಮಗ ಅಥವಾ ಮಗಳ ವೈವಾಹಿಕ ಜೀವನದಲ್ಲಿ ಏರುಪೇರು.
ಕುಂಭ: ಆರೋಗ್ಯದಲ್ಲಿ ಸಮಸ್ಯೆ, ಸಂಗಾತಿಯಿಂದ ನೋವು ಮತ್ತು ಆತ್ಮ ಸಂಕಟ, ಸರ್ಕಾರಿ ಕೆಲಸ ಮತ್ತು ಕೋರ್ಟ್ ಕೇಸುಗಳಲ್ಲಿ ಮುನ್ನಡೆ.
ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ನಿರಾಸಕ್ತಿ, ಆತ್ಮ ಸಂಕಟ ಮತ್ತು ಭಾವನೆ, ಆಸೆಗಳಿಗೆ ಪೆಟ್ಟು, ಹೆಣ್ಣು ಮಕ್ಕಳ ಜೀವನದಲ್ಲಿ ಅನಿರೀಕ್ಷಿತ ಘಟನೆ, ಶತ್ರು ಬಾಧೆ.

