Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ದಿನ ಭವಿಷ್ಯ: 14-02-2021

Public Tv by Public Tv
3 weeks ago
Reading Time: 1min read
ದಿನ ಭವಿಷ್ಯ: 25-10-2020

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಶುಕ್ಲ ಪಕ್ಷ.
ವಾರ: ಭಾನುವಾರ,
ತಿಥಿ: ತೃತಿಯ,
ನಕ್ಷತ್ರ: ಪೂರ್ವಭಾದ್ರ,
ರಾಹುಕಾಲ:5.02 ರಿಂದ 6.30
ಗುಳಿಕಕಾಲ:3.34 ರಿಂದ 5.02
ಯಮಗಂಡಕಾಲ:12.38 ರಿಂದ 2.06

ಮೇಷ: ಪ್ರಿಯ ಜನರ ಭೇಟಿ, ಋಣ ವಿಮೋಚನೆ, ಅನಿರೀಕ್ಷಿತ ಧನಲಾಭ, ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ.

ವೃಷಭ: ಯತ್ನ ಕಾರ್ಯಗಳಲ್ಲಿ ಜಯ, ಮಾತೃವಿನ ಸಹಾಯ, ಐಶ್ವರ್ಯ ವೃದ್ಧಿ, ಕ್ರಯ ವಿಕ್ರಯಗಳಲ್ಲಿ ಮೋಸ, ತೀರ್ಥಯಾತ್ರಾ ದರ್ಶನ, ಕುಟುಂಬ ಸೌಖ್ಯ, ಚಂಚಲ ಮನಸ್ಸು.

ಮಿಥುನ: ಕಾರ್ಯ ವಿಘಾತ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ, ಮಕ್ಕಳಿಂದ ನಿಂದನೆ, ಪರರಿಂದ ಸಹಾಯ, ಪಾಪ ಬುದ್ಧಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕಟಕ: ಧೈರ್ಯದಿಂದ ಮುನ್ನುಗ್ಗುವಿರಿ, ತೀರ್ಥಯಾತ್ರೆ ದರ್ಶನ, ನಾನಾ ವಿಚಾರಗಳಿಂದ ಕಲಹ, ಮಿಶ್ರ ಫಲ, ಮಂಗಳಕಾರ್ಯಗಳಲ್ಲಿ ಭಾಗಿ, ಧನಲಾಭ.

ಸಿಂಹ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯತ್ನ ಕಾರ್ಯಗಳಲ್ಲಿ ಸ್ವಲ್ಪ ವಿಳಂಬ, ಅನಾರೋಗ್ಯ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ಸಮಾಜದಲ್ಲಿ ಗೌರವ, ಸಾಲಬಾಧೆ.

ಕನ್ಯಾ: ಸಮಾಧಾನದಿಂದ ವರ್ತಿಸಿ, ನಿಮ್ಮ ಶ್ರಮಕ್ಕೆ ತಕ್ಕ ಫಲ, ಹಿರಿಯರ ಮಾತಿಗೆ ಗೌರವ, ರಾಜಕಾರಣಿಗಳಿಗೆ ನಿಂದನೆ, ವೈರಿಗಳಿಂದ ದೂರವಿರಿ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಪತಿ ಪತ್ನಿಯರಲ್ಲಿ ಪ್ರೀತಿ, ಭಿನ್ನಾಭಿಪ್ರಾಯ ದೂರ, ಮನಶಾಂತಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ವೃಶ್ಚಿಕ; ಕೆಲಸ ಕಾರ್ಯಗಳಲ್ಲಿ ಅಡತಡೆ, ಅಪವಾದದಿಂದ ಮುಕ್ತರಾಗುವಿರಿ, ತಾಳ್ಮೆ ಅಗತ್ಯ, ನಂಬಿಕೆ ದ್ರೋಹ, ಕುಲದೇವರ ಆರಾಧನೆ ಮಾಡಿ.

ಧನಸ್ಸು: ಅಪರಿಚಿತರ ವಿಷಯದಲ್ಲಿ ಜಾಗೃತರಾಗಿರಿ, ಕೈಗಾರಿಕಾ ಉದ್ಯಮಿಗಳಿಗೆ ಯಶಸ್ಸು, ವಿವೇಚನೆ ಕಳೆದುಕೊಳ್ಳಬೇಡಿ, ಉತ್ತಮ ವಾರ.

ಮಕರ: ಅತಿಯಾದ ದುಃಖ, ಅನರ್ಥ, ವಿಪರೀತ ವ್ಯಸನ, ಮಿತ್ರರಿಂದ ಸಹಾಯ, ಅಲಂಕಾರಿಕ ಸಾಮಗ್ರಿಗಳಿಗೆ ಖರ್ಚು, ಶತ್ರು ನಾಶ, ದೂರ ಪ್ರಯಾಣ, ಧನಲಾಭ.

ಕುಂಭ: ಪ್ರೀತಿ ಸಮಾಗಮ, ಪ್ರಿಯ ಜನರ ಭೇಟಿ, ಉದ್ಯೋಗದಲ್ಲಿ ಬಡ್ತಿ, ಶತ್ರು ಭಾದೆ, ಸುಖ ಭೋಜನ, ಬಂಧುಗಳ ಭೇಟಿ, ತೀರ್ಥಕ್ಷೇತ್ರ ದರ್ಶನ, ಮಾತಿನ ಚಕಮಕಿ.

ಮೀನ: ಭೋಗವಸ್ತು ಪ್ರಾಪ್ತಿ, ಧನಲಾಭ, ಸ್ತ್ರೀಯರಿಗೆ ಶುಭ, ದ್ರವ್ಯಲಾಭ, ಆರೋಗ್ಯ ವೃದ್ಧಿ, ಸಂತಾನ ಪ್ರಾಪ್ತಿ, ಷೇರು ವ್ಯವಹಾರಗಳಲ್ಲಿ ಎಚ್ಚರ, ಇಷ್ಟಾರ್ಥಸಿದ್ಧಿ, ವಾಹನ ಖರೀದಿ.

Tags: daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV