ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಕೃಷ್ಣ ಪಕ್ಷ,
ತೃತೀಯ, ಶನಿವಾರ,
ಉತ್ತರಫಾಲ್ಗುಣಿ ನಕ್ಷತ್ರ
ರಾಹುಕಾಲ 09:42 ರಿಂದ 11:10
ಗುಳಿಕಕಾಲ 06:46 ರಿಂದ 08:14
ಯಮಗಂಡಕಾಲ 02:06 ರಿಂದ 03:34
Advertisement
ಮೇಷ: ಅಧಿಕ ನಷ್ಟ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರುನಾಶ, ಕೋರ್ಟ್ ಕೇಸುಗಳಲ್ಲಿ ಜಯ.
Advertisement
ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ.
Advertisement
ಮಿಥುನ: ಉದ್ಯೋಗ ಸ್ಥಳ ಗೃಹ ಬದಲಾವಣೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.
Advertisement
ಕಟಕ: ವ್ಯವಹಾರ ಕ್ಷೇತ್ರದಲ್ಲಿ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ ದಕ್ಷತೆ, ಶೌರ್ಯ ದಿಟ್ಟತನ.
ಸಿಂಹ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.
ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ರಾಜಕೀಯ ವ್ಯಕ್ತಿಗಳಿಂದ ಸಂಕಷ್ಟ.
ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ.
ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರವಾದಂತಹ ದಿನ, ಮಿತ್ರರಿಂದ ಅದೃಷ್ಟ, ಗೌರವ ಕೀರ್ತಿ ಪ್ರತಿಷ್ಠೆ.
ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕರ್ಮ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.
ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.
ಕುಂಭ: ಆರೋಗ್ಯ ಸಮಸ್ಯೆ ಕಾಡುವುದು, ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸಮಸ್ಯೆ.
ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.