Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 15-12-2019
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನ ಭವಿಷ್ಯ: 15-12-2019

Dina Bhavishya

ದಿನ ಭವಿಷ್ಯ: 15-12-2019

Public TV
Last updated: December 14, 2019 7:30 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಮಾರ್ಗಶಿರ ಮಾಸ,
ಕೃಷ್ಣ ಪಕ್ಷ, ತೃತೀಯಾ,ಉಪರಿ ಚತುರ್ಥಿ,
ಭಾನುವಾರ, ಪುಷ್ಯ ನಕ್ಷತ್ರ,

ರಾಹುಕಾಲ: ಸಂಜೆ 4:35 ರಿಂದ 6:00
ಗುಳಿಕಕಾಲ: ಮಧ್ಯಾಹ್ನ 3:09 ರಿಂದ 4:35
ಯಮಗಂಡಕಾಲ: ಮಧ್ಯಾಹ್ನ 12:18 ರಿಂದ 1:43

ಮೇಷ: ಮನಸ್ಸಿನಲ್ಲಿ ಭಯ-ಗೊಂದಲ, ಕಾರ್ಯಗಳಲ್ಲಿ ವಿಳಂಬ, ಸಾಮಾನ್ಯ ನೆಮ್ಮದಿಗೆ ಧಕ್ಕೆ, ಅನ್ಯರಿಗೆ ಉಪಕಾರ ಮಾಡುವಿರಿ, ಶತ್ರುಗಳಿಂದ ತೊಂದರೆ, ಅತಿಯಾದ ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಈ ವಾರ ಎಚ್ಚರಿಕೆಯ ನಡೆ ಅಗತ್ಯ.

ವೃಷಭ: ವ್ಯಾಪಾರದಲ್ಲಿ ಸಾಧಾರಣ ಲಾಭ, ಶೀತ ಸಂಬಂಧಿತ ರೋಗ ಬಾಧೆ, ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಕ್ರಯ-ವಿಕ್ರಯಗಳಲ್ಲಿ ಮೋಸ, ಭೂ ವ್ಯವಹಾರದಲ್ಲಿ ಎಚ್ಚರಿಕೆ, ಪರಸ್ಥಳ ವಾಸ, ಅಲ್ಪ ಲಾಭ, ಅಧಿಕವಾದ ಖರ್ಚು.

ಮಿಥುನ: ವ್ಯಾಸಂಗದಲ್ಲಿ ಮುನ್ನಡೆ, ದಾಯಾದಿಗಳ ಕಲಹ, ಹಣಕಾಸು ಅಡಚಣೆ, ಮಕ್ಕಳಿಗೆ ಅನಾರೋಗ್ಯ, ಕೃಷಿಯಲ್ಲಿ ಲಾಭ, ವ್ಯರ್ಥ ಧನಹಾನಿ, ಗುರು ಹಿರಿಯರಲ್ಲಿ ಭಕ್ತಿ, ಆತ್ಮೀಯರಿಂದ ಹಿತನುಡಿ, ದೂರ ಪ್ರಯಾಣ.

ಕಟಕ: ಸ್ಥಿರಾಸ್ತಿ ಸಂಪಾದನೆ, ಬಂಧು-ಮಿತ್ರರ ಭೇಟಿ, ಆಕಸ್ಮಿಕ ಧನಾಗಮನ, ಆರೋಗ್ಯದಲ್ಲಿ ಏರುಪೇರು, ಯತ್ನ ಕಾರ್ಯದಲ್ಲಿ ಅನುಕೂಲ, ಭೂ ಲಾಭ, ಸೇವಕರಿಂದ ಸಹಾಯ, ಋಣ ಬಾಧೆ, ದುಷ್ಟರಿಂದ ದೂರವಿರುವುದು ಉತ್ತಮ.

ಸಿಂಹ: ಕಾರ್ಯ ಸಾಧನೆಗಾಗಿ ತಿರುಗಾಟ, ಮನೆಯಲ್ಲಿ ನೆಮ್ಮದಿಯ ವಾತಾವರಣ, ಶುಭ ಫಲ ಲಭಿಸುವುದು, ಮೇಲಾಧಿಕಾರಿಗಳಿಂದ ಕಿರಿಕಿರಿ, ವ್ಯರ್ಥ ಧನ ಹಾನಿ, ಚಂಚಲ ಮನಸ್ಸು, ಪರಸ್ಥಳ ವಾಸ, ಶತ್ರುಗಳ ವಿಚಾರದಲ್ಲಿ ಎಚ್ಚರ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಶ್ರಮಕ್ಕೆ ತಕ್ಕ ಫಲ, ಮಾನಸಿಕ ಒತ್ತಡ, ಆಕಸ್ಮಿಕ ನಷ್ಟ, ವಿಪರೀತ ವ್ಯಸನ, ಮಿತ್ರರಿಂದ ದ್ರೋಹ, ಯತ್ನ ಕಾರ್ಯದಲ್ಲಿ ಜಯ, ಇಲ್ಲ ಸಲ್ಲದ ತಕರಾರು-ಅಪವಾದ.

ತುಲಾ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ಕುಟುಂಬದಲ್ಲಿ ಕಲಹ, ತೀರ್ಥಕ್ಷೇತ್ರ ದರ್ಶನ, ಹೊಸ ವ್ಯವಹಾರದಿಂದ ಲಾಭ, ಅತಿಯಾದ ಕೋಪದಿಂದ ಸಂಕಷ್ಟ, ತಾಳ್ಮೆಯಿಂದ ಕಾರ್ಯ ಸಫಲ, ಈ ವಾರ ಮಿಶ್ರ ಫಲ.

ವೃಶ್ಚಿಕ: ವಾಹನ ರಿಪೇರಿಯಿಂದ ತೊಂದರೆ, ಚಂಚಲ ಮನಸ್ಸು, ಸಾಲ ಬಾಧೆ, ನಾನಾ ರೀತಿ ಸಮಸ್ಯೆ ಎದುರಾಗುವುದು, ಧೈರ್ಯದಿಂದ ಕಾರ್ಯ ಯಶಸ್ಸು, ಮಾಡೋ ಕೆಲಸದಲ್ಲಿ ತಾಳ್ಮೆ ಕಳೆದುಕೊಳ್ಳಬೇಡಿ, ಸುಖ ಭೋಜನ ಪ್ರಾಪ್ತಿ, ವಿಪರೀತ ಹಣ ಖರ್ಚು ಸಾಧ್ಯತೆ.

ಧನಸ್ಸು: ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಹಿಳೆಯರಿಗೆ ಶುಭ ವಾರ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕವಾದ ತಿರುಗಾಟ, ವಾಹನ ಖರೀದಿಸುವ ಯೋಗ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅಧಿಕವಾದ ಖರ್ಚು, ಮಾನಸಿಕ ನೆಮ್ಮದಿ.

ಮಕರ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆಸ್ತಿ ವಿಚಾರದಲ್ಲಿ ಕಲಹ, ದಾಂಪತ್ಯದಲ್ಲಿ ಸಾಮರಸ್ಯ, ಮಾನಸಿಕ ಕಿರಿಕಿರಿ, ಕೆಲಸ ಕಾರ್ಯಗಳಲ್ಲಿ ಜಯ, ವ್ಯಾಪಾರದಲ್ಲಿ ಆಕಸ್ಮಿಕ ಲಾಭ, ಋಣ ವಿಮೋಚನೆ.

ಕುಂಭ: ಕೋರ್ಟ್ ಕೇಸ್‍ಗಳಲ್ಲಿ ಓಡಾಟ, ಅಧಿಕ ತಿರುಗಾಟ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆರೋಗ್ಯ ವೃದ್ಧಿ, ಬಂಧುಗಳಿಂದ ಸಹಾಯ, ವ್ಯವಹಾರದಲ್ಲಿ ಕಿರಿಕಿರಿ, ಮಾನಸಿಕ ಚಿಂತೆ, ಅಲ್ಪ ಲಾಭ.

ಮೀನ: ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಮಾತಿನ ಮೇಲೆ ಹಿಡಿತ ಅಗತ್ಯ, ಅನ್ಯರೊಂದಿಗೆ ಕಲಹ-ನಿಷ್ಠೂರ, ಉದ್ಯೋಗದಲ್ಲಿ ತೊಂದರೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಅಕಾಲ ಭೋಜನ, ವಿವಾಹ ಯೋಗ, ಕಾರ್ಯಗಳಲ್ಲಿ ಜಯ.

TAGGED:dailyhoroscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories

You Might Also Like

akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
13 minutes ago
Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
43 minutes ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
1 hour ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
1 hour ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
2 hours ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?